• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

      ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

      ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

      ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

      ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

      ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

      ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

      ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

      ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

      ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

      ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಲಚ್ಯಾಣ ಗ್ರಾಮದಲ್ಲಿ ನಿರಂತರ 9 ದಿನಗಳ ಪ್ರವಚನ..!

      Voice of Janata

      March 29, 2024
      0
      ಲಚ್ಯಾಣ ಗ್ರಾಮದಲ್ಲಿ ನಿರಂತರ 9 ದಿನಗಳ ಪ್ರವಚನ..!
      0
      SHARES
      352
      VIEWS
      Share on FacebookShare on TwitterShare on whatsappShare on telegramShare on Mail

       

      • ಏಪ್ರೀಲ್ &1 ರಿಂದ 9
      •  ಆರಾದ್ಯದೇವ ಮಲ್ಲಯ್ಯ ದೇವಸ್ಥಾನ ಕಟ್ಟಡ ಮರು ನಿರ್ಮಾಣ ಕಾರ್ಯದ ಪ್ರಾರಂಭೋತ್ಸವ
      • ಶ್ರೀ ಮಹಾಂತಯ್ಯ ಶಾಸ್ತ್ರಿಗಳು ನಿತ್ಯ ಸಂಜೆ 7.30 ರಿಂದ 8.30ರ

      ಇಂಡಿ: ತಾಲೂಕಿನ ಲಚ್ಯಾಣ ಗ್ರಾಮದಲ್ಲಿನ ಆರಾದ್ಯದೇವ ಮಲ್ಲಯ್ಯ ದೇವಸ್ಥಾನ ಕಟ್ಟಡ ಮರು ನಿರ್ಮಾಣ ಕಾರ್ಯದ ಪ್ರಾರಂಭೋತ್ಸವ ಏ. 9 ರಂದು ಜರುಗಲಿದೆ. ಈ ನಿಮಿತ್ಯ ಏ.1 ರಿಂದ 9ರ ವರೆಗೆ ಬಂಥನಾಳದ ಡಾ. ವೃಷಭಲಿಂಗ ಮಹಾಶಿವಯೋಗಿಗಳ ಸಾನಿಧ್ಯದಲ್ಲಿ ಜರುಗಲಿರುವ ಪ್ರವಚನ ಕಾರ್ಯಕ್ರಮವನ್ನು ಯಶಶ್ವಿಗೊಳಿಸಲು ಗ್ರಾಮಸ್ಥರು ನಿರ್ಧರಿಸಿದರು.

      ಗ್ರಾಮದ ಶ್ರೀ ಮಲ್ಲಯ್ಯ ಮಂದಿರದ ಆವರಣದಲ್ಲಿ
      ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಈ
      ನಿರ್ಧಾರ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಕೆಲ
      ಗಣ್ಯರು ಮಾತನಾಡಿ, ನಿರಂತರ 9 ದಿನಗಳ ಪ್ರವಚನ
      ಕಾರ್ಯಕ್ರಮವನ್ನು ಚಡಚಣ ತಾಲೂಕಿನ ತದ್ದೇವಾಡಿಯ
      ಶ್ರೀ ಮಹಾಂತಯ್ಯ ಶಾಸ್ತ್ರಿಗಳು ನಿತ್ಯ ಸಂಜೆ 7.30 ರಿಂದ
      8.30ರ ವರೆಗೆ ನಡೆಸಿಕೊಡಲಿದ್ದಾರೆ ಎಂದು ವಿವರಿಸಿದರು.

      ಬೇಸಿಗೆಯ ಈ ದಿನಗಳಲ್ಲಿ ಶಾಲೆಗಳಿಗೆ ರಜೆ ಇರುತ್ತದೆ.
      ಇತ್ತ ರೈತರು ಸುಗ್ಗಿ ಕಾಲದ ಕೃಷಿ ಕೆಲಸಗಳನ್ನು
      ಮುಗಿಸಿಕೊಂಡು ಕೊಂಚ ಬಿಡುವಿನ ವೇಳೆಯಲ್ಲಿ
      ಇದ್ದಾರೆ. ಮತ್ತೊಂದೆಡೆ ಗ್ರಾಮದ ಶಿಕ್ಷಕರು ಈಗ
      ವಿಶ್ರಾಂತಿಯ ಗಳಿಗೆಯಲ್ಲಿದ್ದಾರೆ. ಸಮಯೋಚಿತ ಈ
      ಕಾರ್ಯಕ್ರಮದಿಂದ ಸರ್ವರಿಗೂ ಪ್ರಯೋಜನವಾಗಲಿದೆ.
      ಶಾಲಾ ಮಕ್ಕಳಿಗೂ ನಿತ್ಯ ಉತ್ತಮ ಸಂಸ್ಕಾರ ದೊರಲಿದೆ
      ಆದ್ದರಿಂದ ಈ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸೋಣ
      ಎಂದು ಅಗತ್ಯವಾದ ನೆಲ ಹಾಸು, ಸೌಂಡ ಸಿಸ್ಟಂ, ವಿದ್ಯುತ್ ದೀಪ, ಕುಡಿಯುವ ನೀರು, ನಿತ್ಯ ಅನ್ನ ಪ್ರಸಾದ, ಹೂ ಮಾಲೆಯ ವ್ಯವಸ್ಥೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

      ಈ ಸಭೆಯಲ್ಲಿ ತಾಲೂಕು ಪಂಚಾಯಿತಿ ಸದಸ್ಯ ಗಂಗಾಧರ ಪಾಟೀಲ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಅಶೋಕಗೌಡ ಪಾಟೀಲ, ಗ್ರಾಮ ಪಂಚಾಯಿತಿ ಸದಸ್ಯ ಸುರೇಶ ವಾಲಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಲಕಣ್ಣಾ ಗುಬ್ಯಾಡ, ನಿವೃತ್ತ ಶಿಕ್ಷಕ ವಿ.ಎಂ. ಕರಾಳೆ, ಈರಣ್ಣ ಅಹಿರಸಂಗ, ಮಹಾದೇವ ಕಾಸಾರ, ಸಂಗನಬಸವ ಬಿರಾದಾರ, ಡಿ.ಎ. ಮುಜಗೊಂಡ, ರಾಜಶೇಖರ ನಿಂಬರಗಿ, ಮಹೇಶ ಸಂಭಾಜಿ, ರಾಜಶೇಖರ ಪಾಟೀಲ, ಕಲ್ಲನಗೌಡ
      ಬಿರಾದಾರ, ಬಸವರಾಜ ಹೊಸಮನಿ, ಅಪ್ಪಾಶ ಮೈದರಗಿ,
      ಉಮೇಶ ಬಿರಾದಾರ, ಚನ್ನಬಸು ಮುಜಗೊಂಡ, ಮಲ್ಲೇಶಿ ಕರಾಳೆ, ಸದಾಶಿವ ಬೊಳಗೊಂಡ, ಶಂಕರಗೌಡ
      ಬಿರಾದಾರ, ಈರಣ್ಣ ಮುಜಗೊಂಡ, ರಮೇಶ ಅಹಿರಸಂಗ, ನಿಲಿನ್ ಕಿರಣಗಿ, ಅಕ್ಷಯ ಮುಜಗೊಂಡ, ಬಸವರಾಜ ಲಾಳಸೇರಿ, ಕುಲಂಕಾರ ಬಿರಾದಾರ, ಸುರೇಶ ಬಿದರಕೋಟಿ, ಈರಣ್ಣ ಬಿರಾದಾರ ಹಾಗೂ ಸತೀಶ ಕರಾಳೆ ಸೇರಿದಂತೆ ಗ್ರಾಮದ ಹಲವು ಭಕ್ತರು ಭಾಗವಹಿಸಿದ್ದರು.

      ಇಂಡಿ: ಲಚ್ಯಾಣದ ಮಲ್ಲಯ್ಯ ಮಂದಿರದ ಆವರಣದಲ್ಲಿ ಬುಧವಾರ ಸಂಜೆ ಮಲ್ಲಯ್ಯ ದೇವರ ದೇವಸ್ಥಾನದ ಕಟ್ಟಡ ಮರು ನಿರ್ಮಾಣ ಕಾರ್ಯದ ಪ್ರಾರಂಭೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ ನಡೆಯಿತು.

      Tags: #Continuous 9 days discourse in Lachyana village..!#indi / vijayapur#Lachyan Kamarimatha#Public News#ಲಚ್ಯಾಣ ಗ್ರಾಮದಲ್ಲಿ ನಿರಂತರ 9 ದಿನಗಳ ಪ್ರವಚನ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      January 17, 2026
      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      January 17, 2026
      ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ

      ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ

      January 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.