• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಇಂಡಿ ಸಬ್ ರಿಜಿಸ್ಟರ್ ಕಛೇರಿಯಲ್ಲಿ ಭ್ರಷ್ಟಾಚಾರ ತಾಂಡವ..! ಕರವೇ ಮನವಿ

      Voiceofjanata.in

      June 7, 2026
      0
      ಇಂಡಿ ಸಬ್ ರಿಜಿಸ್ಟರ್ ಕಛೇರಿಯಲ್ಲಿ ಭ್ರಷ್ಟಾಚಾರ ತಾಂಡವ..! ಕರವೇ ಮನವಿ
      0
      SHARES
      30
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ ಸಬ್ ರಿಜಿಸ್ಟರ್ ಕಛೇರಿಯಲ್ಲಿ ಭ್ರಷ್ಟಾಚಾರ ತಾಂಡವ..! ಕರವೇ ಮನವಿ

       

      ಇಂಡಿ: ನಗರದ ಉಪನೋಂದಣಾಧಿಕಾರಿಗಳ ಕಛೇರಿಯಲ್ಲಿ ಪ್ರತಿದಿನ ಬ್ರಷ್ಟಾಚಾರ ತಾಂಡವಾಡುತ್ತಿದೆ. ರೈತರಿಗೆ ಹಾಗೂ ಸಾರ್ವಜನಿಕರಿಗೆ ಖರೀದಿ ಸಮಯದಲ್ಲಿ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ. ಉಪ ನೋಂದಣಾಧಿಕಾರಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ಕೂಡಲೆ ಈ ಅಧಿಕಾರಿಯನ್ನು ಅಮಾನತ್ತು ಮಾಡಿ ಅವರು ಬಂದ ದಿನದಿಂದ ಇಲ್ಲಿಯವರೆಗೂ ಮಾಡಿದ ಎಲ್ಲ ದಾಖಲೆಗಳನ್ನು ಪರಿಶೀಲಿಸಿ ಸರಕಾರಕ್ಕೆ ನಷ್ಟ ಮಾಡಿದ ಹಣವನ್ನು ಅವರ ಕೈಯಿಂದಲೇ ಭರಣಾ ಮಾಡಿಸುವಂತೆ ಒತ್ತಾಯಿಸಿ ಕರವೇ ಅಧ್ಯಕ್ಷ ಬಾಳು ಮುಳಜಿ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಸೋಮವಾರ ಕಂದಾಯ ಉಪವಿಭಾಗಾಧಿಕಾರಿಗಳ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

      ಈ ಸಂದರ್ಭದಲ್ಲಿ ಅಧ್ಯಕ್ಷ ಬಾಳು ಮುಳಜಿ ಮಾತನಾಡಿ, ಕಚೇರಿಯಲ್ಲಿ ಏಜೆಂಟ್ ಮೂಲಕ ಹಣ ನೀರಾವರಿ ಜಮೀನಿಗೆ ಒಣ ಬೇಸಾಯ ಮಾಡಿ ಸರ್ಕಾರದ ಖಜಾನೆಗೆ ಬರತಕ್ಕಂತಹ ಆದಾಯಕ್ಕೆ ಮೋಸ ಮಾಡಿ ಅಧಿಕಾರಿ ತನ್ನ ಸ್ವಂತಕ್ಕೆ ಹಣ ಮಾಡಿಕೊಂಡಿರುತ್ತಾರೆ. ಸರ್ಕಾರದ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ತಮ್ಮ ಅನುಕೂಲ ತಕ್ಕಂತೆ ಬಳಸಿಕೊಂಡಿರುತ್ತಾರೆ. ಈ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡಿ ಪೋಲಿಸ್ ಲೋಖಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಸರ್ಕಾರಕ್ಕೆ ಆದ ನಷ್ಟವನ್ನ ಮರಳಿ ಭರಿಸಬೇಕು. ನೀರಾವರಿ ಬಿಟ್ಟು ಒಣ ಬೇಸಾಯ ವ್ಯಾಲ್ಯೂವೇಶನ್ ಚಲನ್ ತೆಗೆದು ಖರೀದಿ ಮಾಡಿ ಕರ್ನಾಟಕ ಸರ್ಕಾರದ ಬೊಕ್ಕಸಕ್ಕೆ÷ ಸರಿ ಸುಮಾರು ಅಂದಾಜು ಎರಡು ಕೋಟಿಗೂ ಅಧಿಕ ಆದಾಯವನ್ನು ನಷ್ಟವನ್ನು ಮಾಡಿರುತ್ತಾರೆ. ಈ ಕಛೇರಿಯಲ್ಲಿ ಭ್ರಷ್ಟಾಚಾರದಲ್ಲಿ ಭಾಗಿಯಾದ ಎಲ್ಲಾ ಅಧಿಕಾರಿಗಳು, ದಸ್ತು ಬರಹಗಾರರನ್ನು ಕೂಡಲೇ ಅಮಾನತು ಮಾಡಬೇಕು ಹಾಗೂ ಲೋಕಾಯುಕ್ತ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಬೇಕು ಎಂದರು.

      ರಾಜ್ಯ ಮಟ್ಟದ ಅಧಿಕಾರಿಗಳನ್ನು ನೇಮಿಸಿ ತನಿಖೆ ಮಾಡಿ ತಪ್ಪಿಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇಂಡಿ ತಾಲೂಕಿನಲ್ಲಿ ಈ ಕಛೇರಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ನಾವು ಇದನ್ನು ಖಂಡಿಸುತ್ತೆವೆ ಹಾಗೂ ಜಿಲ್ಲಾ ನೋಂದಣಾಧಿಕಾರಿ ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವುದು ಏಕೆ? ಇದು ನಾಚಿಗೇಡಿನ ಸಂಗತಿ. ಜಿಲ್ಲಾಧಿಕಾರಿಗಳು ಇವರನ್ನು ಕೂಡಲೆ ಸೇವೆಯಿಂದ ವಜಾ ಮಾಡಬೇಕು ಎಂದರು.

      ಈ ಕಛೇರಿಯಲ್ಲಿ ರಾಜ್ಯ ಸರ್ಕಾರದ ಅಧಿಕಾರಿಗಳು ಕೂಡಲೇ ಬೇಟಿ ನೀಡಿ ಪ್ರತಿಯೊಂದು ದಾಖಲಾತಿಗಳನ್ನು ಸಮಗ್ರ ತನಿಖೆ ಮಾಡಬೇಕು. ಸರ್ಕಾರಕ್ಕೆ ಆದ ನಷ್ಟವನ್ನು ಅವರಿಂದ ಭರಿಸಬೇಕು. ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದರೆ ಕರವೇ ವತಿಯಿಂದ ಉಗ್ರ ಹೋರಾಟ ಮಾಡಲಗುವುದು ಎಂದರು.
      ಈ ಸಂದರ್ಭದಲ್ಲಿ ಮಹೇಶ ಹೂಘಾರ, ಈರಣಗೌಡ ಪಾಟೀಲ, ವಿಠ್ಠಲ ಸೊನ್ನ, ತಿಮ್ಮಪ್ಪ ಖೇಡಗಿ, ಸಿದ್ದಗೊಂಡ ಪೂಝಾರಿ, ಖಾಜಪ್ಪ ಮುಲ್ಲಾ, ಕಿರಣ್ ಪೂಜಾರಿ, ಸಿದ್ದರಾಮ ಪೂಜಾರಿ ಸೇರಿದಂತೆ ಇನ್ನಿತರರು ಇದ್ದರು.

      ಇಂಡಿ: ಇಂಡಿ ಉಪನೋಂದಣಾಧಿಕಾರಿಗಳನ್ನು ಅಮಾನತ್ತು ಮಾಡಿ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿ ಕರವೇ ಕಾರ್ಯಕರ್ತರು ಉಪವಿಭಾಗಾಧಿಕಾರಿಗಳ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿ ಪತ್ರವನ್ನು ಸೋಮವಾರ ಶಿರಸ್ಥೇದಾರ ಎಸ್.ಆರ್. ಮುಜಗೊಂಡ ಅವರಿಗೆ ಸಲ್ಲಿಸಿದರು.

       

      Tags: #Corruption rampage at the Indi Sub-Registrar office..! Karave appeals#indi / vijayapur#Public News#State News#Today News#Voice Of Janata#Voiceofjanata.in#ಇಂಡಿ ಸಬ್ ರಿಜಿಸ್ಟರ್ ಕಛೇರಿಯಲ್ಲಿ ಭ್ರಷ್ಟಾಚಾರ ತಾಂಡವ..! ಕರವೇ ಮನವಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      July 27, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.