• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

      ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

      ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

      ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

      ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

      ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

      ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

      ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

      ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

      ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

      ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

      ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

      ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ತಾಂಬಾ ನಾಡದೇವಿ ಉತ್ತವಕ್ಕೆ ಕ್ಷಣಗಣನೆ..!

      Voiceofjanata.in

      October 2, 2024
      0
      ತಾಂಬಾ ನಾಡದೇವಿ ಉತ್ತವಕ್ಕೆ ಕ್ಷಣಗಣನೆ..!
      0
      SHARES
      255
      VIEWS
      Share on FacebookShare on TwitterShare on whatsappShare on telegramShare on Mail

      ತಾಂಬಾ ನಾಡದೇವಿ ಉತ್ತವಕ್ಕೆ ಕ್ಷಣಗಣನೆ..!

       

      ನಾಡದೇವಿ ನವರಾತ್ರಿ ಉತ್ಸವ ಸಹಸ್ರಾರು ಭಕ್ತರನ್ನು ತನ್ನತ್ತ ಕೈಬೀಸಿ ಕರೆಯುತ್ತಿದೆ. ಸುತ್ತಮುತ್ತಲಿನ ಗ್ರಾಮಗಳ ಎಲ್ಲ ದಾರಿಗಳು ತಾಂಬಾ ಸೇರುತ್ತಿವೆಯೋನೋ ಎನ್ನುವಂತೆ ಭಾಸವಾಗುತ್ತಿದೆ ಗ್ರಾಮವೂ ಸಜ್ಜಾಗಿದೆ… ಸ್ವಾಗತಿಸಲು

       

      ಇಂಡಿ : ಉತ್ತರ ಕರ್ನಾಟಕದ ದಸರಾ ಎಂದೇ ಈ ಭಾಗದಲ್ಲಿ ಖ್ಯಾತಿಯಾಗಿರುವ ತಾಲ್ಲೂಕಿನ ತಾಂಬಾ ನಾಡದೇವಿ ಉತ್ಸವಕ್ಕೆ ಅಪಾರ ಜನಸ್ತೋಮದ ಸಮ್ಮುಖ, ಗುರುವಾರ ಸಿಂದಗಿ ಶಾಸಕ ಅಶೋಕ ಮನಗೂಳಿ ಅಧ್ಯಕ್ಷತೆಯಲ್ಲಿ ಬಹುವಿಜೃಂಭಣೆಯಿಂದ ಜರುಗಲಿದೆ.‌ಮೆರವಣೆಗೆ ಅದ್ದೂರಿಯಿಂದ ನಡೆಯಲಿದೆ. ವಿವಿಧ ಭಾಗದ ಕಲಾವಿದರು ಪಾಲ್ಗೊಂಡು ಉತ್ಸವದ ಮೆರುಗು ಹೆಚ್ಚಿಸಲಿದ್ದಾರೆ. ಪೂರ್ಣಕುಂಭ ಹೊತ್ತು ಮೆರವಣೆಗೆಯ ಮುಂಚೂಣ ಯಲ್ಲಿ ಸಾಗುವ ಮಹಿಳೆಯರ ಸಂಭ್ರಮ, ಸಡಗರದ ವೈಯಾರವನ್ನು ಕಣ್ತುಂಬಿಕೊಳ್ಳುವುದೇ ಒಂದು ಆನಂದ.

      ಈಲ್ಲೆಯ ಗ್ರಾಮೀಣ ಪರಿಸರದಲ್ಲಿ ನಡೆಯುವ ವೈಭವದ ದಸರಾ ಉತ್ಸವಗಳಲ್ಲಿ ತಾಂಬಾ ನಾಡದೇವಿ ಉತ್ಸವ ಮೊದಲ ಸ್ಥಾನ ಪಡೆದಿದೆ. ೫೩ ವರ್ಷ ಗಳಿಂದ ಈ ಉತ್ಸವ ಗ್ರಾಮದಲ್ಲಿ ಆಯೋಜನೆಗೊಳ್ಳುತ್ತಿರುವುದು ವಿಶೇಷ.
      ಶ್ರೀ ಜಗದಂಬಾ ವಿದ್ಯಾವರ್ಧಕ ಸಂಘ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ದಿ. ಪೂಲಸಿಂಗ್ ಚವ್ಹಾಣ ಆರಂಭಿಸಿದ ನಾಡದೇವಿ ಉತ್ಸವವನ್ನು ಇದೀಗ ಪುತ್ರರಾದ ನಾಗಠಾಣ ಮಾಜಿ ಶಾಸಕ ದೇವಾನಂದ ಎಫ್ ಚವ್ಹಾಣ ಮತ್ತು ಜಗದಂಬಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರವಿಕುಮಾರ ಚವ್ಹಾಣಮುಂದುವರೆಸಿಕೊಂಡು ಬಂದಿದ್ದಾರೆ.
      ವರ್ಷದಿಂದ ವರ್ಷಕ್ಕೆ ಉತ್ಸವದ ವಿಜೃಂಭಣೆ ಹೆಚ್ಚುತ್ತಿದೆ. ಮೈಸೂರ ದಸರಾ ವೀಕ್ಷಿಸಲು ಸಾಧ್ಯವಾಗದ ಗ್ರಾಮೀಣ ಜನರು ತಾಂಬಾ ನಾಡದೇವಿ ಉತ್ಸವವನ್ನೇ ಕಣ್ತುಂಬಿಕೊಳ್ಳುವುದು ವಿಶೇಷ.

       

      ಕಲಾವಿದರ ಮೆರುಗು ಇದೇ ೦೩ರದ್ದು ಗುರುವಾರ ನಡೆಯಲಿರುವ ನಾಡದೇವಿ ದಸರಾ ಉತ್ತವದ ಉದ್ಘಾಟನಾ ಸಮಾರಂಭದ ಮೆರವಣ ಗೆಯಲ್ಲಿ ನಾಡಿನ ವಿವಿಧ ಭಾಗದ ಕಲಾವಿದರು ಭಾಗಿಯಾಗಿ ತಮ್ಮ ಕಲೆ ಪ್ರದರ್ಶಿಸಿಲಿದ್ದಾರೆ. ೧೫೦೧ ಕ್ಕೂ ಹೆಚ್ಚು ಮಹಿಳೆಯರು ಪೂರ್ಣ ಕುಂಭ ಹೊತ್ತು ಮೆರವಣೆಗೆಯ ಮೆರುಗು ಹೆಚ್ಚಿಸಲಿದ್ದಾರೆ. ಇದಕ್ಕೆ ಪೂರಕವಾಗಿ ಕುದುರೆ ಮೆರವಣ ಗೆ, ಯಕ್ಷಗಾನ, ಡೊಳ್ಳು ವಾದನ, ಗೊಂಬೆಗಳ ಕುಣ ತ, ಕೀಲು ಕುದುರೆ ಕುಣ ತ, ಬಂಜಾರಾ ಕಲೆಯ ನೃತ್ಯ, ಡೊಳ್ಳು ಕುಣ ತ, ಝಂಜ್ ಮೇಳ, ಲೇಜಿಮ್ ಸೇರಿದಂತೆ ವಿವಿಧ ಕಲೆ ಪ್ರದರ್ಶಿಸುವ ತಂಡಗಳು ಈಗಾಗಲೇ ಗ್ರಾಮದಲ್ಲಿ ಬೀಡು ಬಿಟ್ಟಿವೆ. ಎರಡು ಕಿ.ಮೀ. ದೂರದ ಮೇರವಣೆಗೆ ಕಣ್ತುಂಬಿಕೊಳ್ಳುವುದೇ ಒಂದು ಅನಂದ.

      ಕಾರ್ಯಕ್ರಮಗಳು

      ನವರಾತ್ರಿ ಉತ್ಸವ ಅಂಗವಾಗಿ ೯ ದಿನ ನಿರಂತರವಾಗಿ ವಿವಿಧ ಸಂಸ್ಕೃತಿಕ, ಮನರಂಜನೆ, ಧಾರ್ಮಿಕ ಕ್ರೀಡಾ ಮತ್ತು ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಾಗಠಾಣ ಮಾಜಿ ಶಾಸಕ ದೇವಾನಂದ ಎಫ್ ಚವ್ಹಾಣ ಮತ್ತು ಜಗದಂಬಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರವಿಕುಮಾರ ಚವ್ಹಾಣ ತಿಳಿಸಿದ್ದಾರೆ. ಇದೇ ೦೩ರದ್ದು ಬೆಳಿಗ್ಗೆ ೯ಕ್ಕೆ ನಾಡದೇವಿ ನವರಾತ್ರಿ ಉತ್ಸವದ ಶಿರಶ್ಯಾಡ ಗ್ರಾಮದ ಅಭಿನವ ಮುರುಗೇಂದ್ರ ಶ್ರೀಗಳು, ಕೆಸರಟ್ಟಿ ಶಂಕರಲಿಂಗ ಗುರುಪೀಠದ ಸೋಮಲಿಂಗ ಶ್ರೀಗಳು, ಸೋಮದೇವರಟ್ಟಿ ಜಗನುಮಾರಾಜರು ಸಾನ್ನಿಧ್ಯವನ್ನು ವಹಿಸುವರು. ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಉದ್ಘಾಟಕರು, ಸಿಂದಗಿ ಶಾಸಕ ಅಶೋಕ ಮನಗೂಳಿ ಅಧ್ಯಕ್ಷತೆ ವಹಿಸುವರು, ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಕುಂಭಮೇಳಕ್ಕೆ ಚಾಲನೆ ನೀಡುವರು, ಸಿಂದಗಿ ಮಾಜಿ ಶಾಸಕ ರಮೇಶ ಭೂಸನೂರ ಭವ್ಯ ಮೆರವಣ ಗೆಗೆ ಚಾಲನೆ ನೀಡುವರು, ಘನ ಉಪಸ್ಥಿತಿ ಪ್ರಭುಗೌಡ ಪಾಟೀಲ (ಲಿಂಗದಳ್ಳಿ) ಹಾಸೀಂಪೀರ ವಾಲೀಕಾರ, ಜಿ.ಬಿ.ಅಂಗಡಿ, ಅಶೋಕ ಜಾಧವ, ಯುವರಾಜ ರಾಠೋಡ, ಅಶೋಕ ಕುಮಾರ ಜಾಧವ, ನೀಲು ನಾಯಕ, ಮಾಜಿ ಶಾಸಕ ದೇವಾನಂದ ಎಫ್ ಚವ್ಹಾಣ ಮತ್ತು ಜಗದಂಬಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರವಿಕುಮಾರ ಚವ್ಹಾಣ, ಸುಮಿತ್ರಾ ಚವ್ಹಾಣ, ಪ್ರಾಚಾರ್ಯರು ಸುನೀತಾ ಚವ್ಹಾಣ, ಜಿ.ಪಂ.ಮಾಜಿ ಸದಸ್ಯೆ ಮಮಿತಾ ಚವ್ಹಾಣ, ಪಾಲ್ಗೊಳ್ಳಲಿದ್ದಾರೆ.

      ನಂಬಿದ ಭಕ್ತರನ್ನು ನಿತ್ಯವು ಪರಿಪಾಲಿಸಿ ಇಷ್ಟಾರ್ಥಗಳನ್ನು ಈಡೇರಿಸಿ ಕಾಪಾಡುವ ಜಗನ್ಮಾತೆಯ ನವರಾತ್ರಿ ಉತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ಜಗನ್ಮಾತೆಯ ಕೃಪಾಶಿರ್ವಾದಕ್ಕೆ ಪಾತ್ರರಾಗಲು ವಿನಂತಿ.

      ನಾಗಠಾಣ ಮಾಜಿ ಶಾಸಕ ದೇವಾನಂದ ಚವ್ಹಾಣ

      ಈ ನವರಾತ್ರಿಯ ಒಂಭತ್ತು ದಿನಗಳ ಕಾಲ ಅನ್ನ ಸಂತರ್ಪಣೆ, ಪ್ರತಿನಿತ್ಯವೂ ಅಂತರಾಜ್ಯ ಮಟ್ಟದ ಪುರುಷ ಮತ್ತು ಮಹಿಳೆಯರ ಕಬಡ್ಡಿ ಪಂದ್ಯಾವಳಿ, ಜಿಲ್ಲಾ ಮಟ್ಟದ ಮುಕ್ತ ಪುರುಷ ಮತ್ತು ಮಹಿಳೆಯರ ಖೋ ಖೋ ಪಂದ್ಯಾವಳಿ, ಕೋಲಾಟ ಸ್ಪರ್ದೆ, ಪುರುಷರಿಗಾಗಿ ಹಗ್ಗ ಜಗ್ಗಾಟ ಮತ್ತು ಸ್ಲೋ ಸೈಕ್ಲಿಂಗ್ ಸ್ಪರ್ದೆಗಳು, ರಂಗೋಲಿ ಸ್ಪರ್ಧೆ, ಚತ್ರಕಲೆ, ನೃತ್ಯ ಸ್ಪರ್ಧೆ ಸಹ ನಡೆಯಲಿವೆ. ಈ ಸಂದರ್ಭದಲ್ಲಿ ಕೃಷಿ ಮೇಳವೂ ಜರುಗಲಿದೆ. ಜಿಲ್ಲೆಯಲ್ಲಿ ಹಲವಾರು ಕ್ಷೇತ್ರಗಳಲ್ಲಿ ಸಾಧನೆಗೈದ ವಿವಿಧ ಮಹನಿಯರಿಗೆ ಗೌರವ ದ್ಯೋತಕವಾಗಿ ಸನ್ಮಾನ ಮಾಡಿದ ಕೀರ್ತಿ ನಾಗಠಾಣ ಮಾಜಿ ಶಾಸಕ ದೇವಾನಂದ ಎಫ್ ಚವ್ಹಾಣ ಹಾಗೂ ಶ್ರೀ ಜಗದಂಬಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರವಿಕುಮಾರ ಚವ್ಹಾಣ ರವರಿಗೆ ಸಲ್ಲುತ್ತದೆ. ಅವರ ಸಾಮಾಜಿಕ ಕಳಕಳಿ ಜನಪರ ಕೆಲಸ ಕಾರ್ಯಗಳನ್ನು ಮಾಡುತ್ತಾ ಎಲ್ಲ ಸಮುದಾಯಗಳ ಪ್ರೀತಿಗೆ ಪಾತ್ರರಾಗಿದ್ದಾರೆ.

      ಸಿದ್ದು ಹತ್ತಳ್ಳಿ ತಾಂಬಾ ಗ್ರಾಮದ ನಿವಾಸಿ

      Tags: #Countdown to Tamba Nadevi Uttava..!#indi / vijayapur#Public News#State News#Today News#Voice Of Janata#Voiceofjanata.in#ತಾಂಬಾ ನಾಡದೇವಿ ಉತ್ತವಕ್ಕೆ ಕ್ಷಣಗಣನೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      August 26, 2025
      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      August 26, 2025
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      August 26, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.