• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

    ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

    ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

    ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

    2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ

    ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ

    ಫೆ. ೧೨ ರಂದು ಕಾರ್ಮಿಕರ ಮುಷ್ಕರದಲ್ಲಿ ಭಾಗಿ

    ಫೆ. ೧೨ ರಂದು ಕಾರ್ಮಿಕರ ಮುಷ್ಕರದಲ್ಲಿ ಭಾಗಿ

    ಸಮಾಜಕ್ಕೆ ಸರ್ನ್ಮಾಕ್ಕೆ ದಾರಿ ತೋರಿದ ಪೂಜ್ಯರು

    ಸಮಾಜಕ್ಕೆ ಸರ್ನ್ಮಾಕ್ಕೆ ದಾರಿ ತೋರಿದ ಪೂಜ್ಯರು

    ಮನವಿ ಹಿಂಪಡೆಯದಿದ್ದರೆ ಉಗ್ರ ಹೋರಾಟ

    ಮನವಿ ಹಿಂಪಡೆಯದಿದ್ದರೆ ಉಗ್ರ ಹೋರಾಟ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

      ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

      ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

      ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

      ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

      ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

      2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

      2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

      ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

      ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

      ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

      ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

      ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ

      ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ

      ಫೆ. ೧೨ ರಂದು ಕಾರ್ಮಿಕರ ಮುಷ್ಕರದಲ್ಲಿ ಭಾಗಿ

      ಫೆ. ೧೨ ರಂದು ಕಾರ್ಮಿಕರ ಮುಷ್ಕರದಲ್ಲಿ ಭಾಗಿ

      ಸಮಾಜಕ್ಕೆ ಸರ್ನ್ಮಾಕ್ಕೆ ದಾರಿ ತೋರಿದ ಪೂಜ್ಯರು

      ಸಮಾಜಕ್ಕೆ ಸರ್ನ್ಮಾಕ್ಕೆ ದಾರಿ ತೋರಿದ ಪೂಜ್ಯರು

      ಮನವಿ ಹಿಂಪಡೆಯದಿದ್ದರೆ ಉಗ್ರ ಹೋರಾಟ

      ಮನವಿ ಹಿಂಪಡೆಯದಿದ್ದರೆ ಉಗ್ರ ಹೋರಾಟ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಬಿಜೆಪಿಯವರಿಗೆ ಅಯೋಧ್ಯೆ ರಾಜಕಾರಣಕ್ಕೆ ಮಾತ್ರ ಬೇಕು ಎಂದು ಟೀಕೆ..!

      ಮಾಜಿ ವಿಧಾನ ಪರಿಷತ್ ಸಭಾಪತಿ ವಿ.ಸುದರ್ಶನ್

      January 3, 2024
      0
      ಬಿಜೆಪಿಯವರಿಗೆ ಅಯೋಧ್ಯೆ ರಾಜಕಾರಣಕ್ಕೆ ಮಾತ್ರ ಬೇಕು ಎಂದು ಟೀಕೆ..!
      0
      SHARES
      200
      VIEWS
      Share on FacebookShare on TwitterShare on whatsappShare on telegramShare on Mail

      Voice Of Janata :Editor :

      ಅಧಿಕಾರದಲ್ಲಿದ್ದಾಗ ಬಿಜೆಪಿಯವರು ಕಡಲೆಕಾಯಿ ತಿನ್ನುತ್ತಿದ್ರಾ?

      ಅಯೋಧ್ಯೆ ಕೇಸ್ ವಿಚಾರಕ್ಕೆ ಸಂಬಂಧಿಸಿ ವಿಪಕ್ಷ ನಾಯಕ ಆ‌ರ್.ಅಶೋಕ್ ಬಿಜೆಪಿ ಸರಕಾರವಿದ್ದಾಗ ಗೃಹಸಚಿವರಾಗಿದ್ದರು. ಆಗ ಅವರು ಕಡಲೆಕಾಯಿ ತಿನ್ನುತ್ತಿದ್ರಾ? ಅವರು ಯಾಕೆ ಆಗ ಅಯೋಧ್ಯೆಗೆ ಸಂಬಂಧಿಸಿದ ಗಲಭೆಯ ಆರೋಪಿಗಳ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆದುಕೊಂಡಿರಲಿಲ್ಲ? ಎಂದು ಕೆಪಿಸಿಸಿ ಉಪಾಧ್ಯಕ್ಷ, ವಿಧಾನಪರಿಷತ್ ಮಾಜಿ ಸಭಾಪತಿ ವಿ.ಸುದರ್ಶನ್ ಪ್ರಶ್ನಿಸಿದ್ದಾರೆ. ಮಂಗಳವಾರ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ಗಲಭೆಗೆ ಸಂಬಂಧಿಸಿದ 31 ವರ್ಷಗಳ ಹಿಂದಿನ ಪ್ರಕರಣಗಳ ಇತ್ಯರ್ಥಕ್ಕಾಗಿ ಸಾಮಾನ್ಯವಾದ ಸುತ್ತೋಲೆ ಕಳುಹಿಸಲಾಗಿದೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ. ಪ್ರಕರಣಗಳ ಬಗ್ಗೆ ಕೋರ್ಟ್ ತೀರ್ಪು ನೀಡುತ್ತದೆ. ಇದರಲ್ಲಿ ಕಾಂಗ್ರೆಸ್‌ನ ರಾಜಕೀಯ ಉದ್ದೇಶವಿಲ್ಲ. ಬಿಜೆಪಿಯವರಿಗೆ ಅಯೋಧ್ಯೆ ರಾಜಕಾರಣಕ್ಕೆ ಮಾತ್ರ ಬೇಕು ಎಂದು ಟೀಕಿಸಿದರು.

      ಆಂಜನೇಯ ಹೇಳಿಕೆ ವೈಯಕ್ತಿಕ ‘ಆಯೋಧ್ಯೆಯಲ್ಲಿರುವುದು ಬಿಜೆಪಿಯ ರಾಮ, ನಮ್ಮ ರಾಮ ಸಿದ್ಧರಾಮಯ್ಯ’ ಎಂದು ಮಾಜಿ
      ಸಚಿವ ಎಚ್.ಆಂಜನೇಯಪ್ಪ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸುದರ್ಶನ್ ಅವರು, ‘ಆಂಜನೇಯ ಅವರು ನೀಡಿರುವ ಹೇಳಿಕೆ ಅವರದ್ದು ವೈಯಕ್ತಿಕ. ಆದರೆ ಸಿದ್ದರಾಮಯ್ಯ ಜನ ಸಮೂಹದ ನಾಯಕ ಎಂಬುದು ನಿಜ’ ಎಂದರು. ಬದುಕಿನ ಪ್ರಶ್ನೆಗಳೂ ಇವೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಕುರಿತು ಮಾತನಾಡಿದ ಸುದರ್ಶನ್ ಅವರು, ನಾವು ಧಾರ್ಮಿಕ ವಿಚಾರಗಳನ್ನು ಗೌರವಿಸುತ್ತೇವೆ. ಯಾವುದೇ ಅವಹೇಳನ, ಅಗೌರವ ಮಾಡುವುದು ನಮ್ಮ ಧೋರಣೆಯಲ್ಲ. ಆದರೆ ಅದೊಂದೇ ದೇಶದಲ್ಲಿ ವಿಚಾರ ಇರುವುದಲ್ಲ. ಜನರ ಬದುಕಿನ ಪ್ರಶ್ನೆಗಳು ಕೂಡ ಇವೆ. ಕೇಂದ್ರ ಸರಕಾರ ಅಂತಹ ಪ್ರಶ್ನೆಗಳಿಗೆ ಉತ್ತರಿಸುತ್ತಿಲ್ಲ. ದೇಶದ ಜನತೆ ಈ ಬಾರಿ ಬದಲಾವಣೆ ಬಯಸುತ್ತಿದ್ದಾರೆ ಎಂದು ಹೇಳಿದರು.

      Tags: #Criticism that BJP wants Ayodhya only for politics..!#Public News#ಅಧಿಕಾರದಲ್ಲಿದ್ದಾಗ ಬಿಜೆಪಿಯವರು ಕಡಲೆಕಾಯಿ ತಿನ್ನುತ್ತಿದ್ರಾ?#ಬಿಜೆಪಿಯವರಿಗೆ ಅಯೋಧ್ಯೆ ರಾಜಕಾರಣಕ್ಕೆ ಮಾತ್ರ ಬೇಕು ಎಂದು ಟೀಕೆ..!#ಮಾಜಿ ವಿಧಾನ ಪರಿಷತ್ ಸಭಾಪತಿ ವಿ.ಸುದರ್ಶನ್#ರಾಜಕೀಯ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      2026 -WPL ಕೀರಿಟ RCB ಮುಡಿಗೆ

      2026 -WPL ಕೀರಿಟ RCB ಮುಡಿಗೆ

      February 6, 2026
      U19 World Cup 2026: ಅಂಡರ್ 19 ವಿಶ್ವಕಪ್‌ 2026 ಫೈನಲ್‌ ಭಾರತಕ್ಕೆ ಭರ್ಜರಿ ಜಯ..!

      U19 World Cup 2026: ಅಂಡರ್ 19 ವಿಶ್ವಕಪ್‌ 2026 ಫೈನಲ್‌ ಭಾರತಕ್ಕೆ ಭರ್ಜರಿ ಜಯ..!

      February 6, 2026
      ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಆಯವ್ಯಯ ಪೂರ್ವ‌ ಸಭೆ

      ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಆಯವ್ಯಯ ಪೂರ್ವ‌ ಸಭೆ

      February 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.