• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

    ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

    ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

    ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

    ಜನೇವರಿ 24 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      ಜನೇವರಿ 24 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

      “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

      “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

      ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

      ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

      ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಮಕ್ಕಳಲ್ಲಿ ಸದ್ಗುಣಗಳನ್ನು ಬೆಳೆಸಿ- ಡಾ: ಚನ್ನಮಲ್ಲ ಶಿವಾಚಾರ್ಯರು:

      ಬಡದಾಳದಲ್ಲಿ ಮಾತೃ, ಪಿತೃ ವಂದನಾ ಕಾರ್ಯಕ್ರಮ:

      August 9, 2022
      0
      ಮಕ್ಕಳಲ್ಲಿ ಸದ್ಗುಣಗಳನ್ನು ಬೆಳೆಸಿ- ಡಾ: ಚನ್ನಮಲ್ಲ ಶಿವಾಚಾರ್ಯರು:
      0
      SHARES
      445
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ: ಮನುಷ್ಯ ಜೀವನ ಬಹಳ ಶ್ರೇಷ್ಠವಾದುದ್ದು. ಈ ಬದುಕಿನಲ್ಲಿ ನಾವು ಮಾಡುವ ಕರ್ಮಗಳೇ ನಮ್ಮ ಸಫಲತೆ, ವಿಫಲತೆಯ ಮಾಪಕಗಳಾಗಿದ್ದು ಇಂದಿನ ಮಕ್ಕಳು ನಾಳಿನ ಸಾಧಕರಾಗಲು ಎಲ್ಲಾ ಪಾಲಕರು ತಮ್ಮ ಮಕ್ಕಳಲ್ಲಿ ಸದ್ಗುಣಗಳನ್ನು ಬೆಳೆಸುವ ಕೆಲಸ ಮಾಡಬೇಕೆಂದು ಡಾ. ಅಭಿನವ ಚನ್ನಮಲ್ಲ ಶಿವಾಚಾರ್ಯರು ಹೇಳಿದರು.

      ಅವರು ತಾಲೂಕಿನ ಬಡದಾಳ ಗ್ರಾಮದ ಗುರು ಚನ್ನಮಲ್ಲೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಮಾತೃ, ಪಿತೃ ವಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿದ್ಯಾರ್ಥಿಗಳು ಹಾಗೂ ಪಾಲಕರನ್ನುದ್ದೇಶಿಸಿ ಮಾತನಾಡುತ್ತಾ ಬದುಕು ಎನ್ನುವುದು ಭಗವಂತ ನಮಗೆ ಕೊಟ್ಟಿರುವ ವರ. ಇದನ್ನು ನಾವು ಬಹಳ ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕು. ಗುರು, ಹಿರಿಯರು, ತಂದೆ ತಾಯಿಯರಿಗೆ ವಿಧೇಯರಾಗಿರಬೇಕು. ದೇಶಕ್ಕೆ, ನಾಡಿಗೆ ಕೀರ್ತಿ ತರುವಂತವರಾಗಬೇಕು ಎಂದ ಅವರು ನಗರ ಪ್ರದೇಶಗಳಿಗೆ ಹೋಲಿಸಿದರೆ ಹಳ್ಳಿಗಳಲ್ಲಿ ಇನ್ನೂ ಸಂಸ್ಕಾರ, ಸಂಸ್ಕೃತಿಗಳು ಉಳಿದಿವೆ. ಎಲ್ಲಾ ಮಕ್ಕಳು ಮನೆಯಿಂದ ಶಾಲೆಗೆ ಬರುವ ಮುನ್ನ ತಂದೆ, ತಾಯಿಯರ ಆಶಿರ್ವಾದ ಪಡೆದು ಬರುವಂತಾಗಬೇಕು. ಗುರು, ಹಿರಿಯರು, ಶಿಕ್ಷಕರನ್ನು ಕಂಡಾಗ ಗೌರವಿಸುವಂತಾಗಬೇಕು. ಅಂದಾಗ ಬದುಕು ಬಂಗಾರವಾಗುವುದರಲ್ಲಿ ಸಂಶಯವಿಲ್ಲ ಎಂದರು.

      ಶಿಕ್ಷಕ ಅರವಿಂದ ಖೈರಾಟ್, ಪಾಲಕ ವಿಶ್ವನಾಥ ಸರಸಂಗಿ ಮಾತನಾಡುತ್ತಾ ಮಕ್ಕಳು ಮೊಬೈಲ್, ಟಿವಿಗಳಿಂದಾಗಿ ಹಾಳಾಗುತ್ತಿದ್ದಾರೆ. ಆದರೆ ಮೊಬೈಲ್ ಮತ್ತು ಟಿವಿಗಳಲ್ಲೂ ಒಳ್ಳೆಯ ಉಪಯೋಗಗಳಿವೆ. ಆದರೆ ಪಾಲಕರಾದವರು ಮಕ್ಕಳು ಹಠ ಮಾಡುತ್ತಾರೆನ್ನುವ ಒಂದೇ ಕಾರಣಕ್ಕೆ ಅವರಿಗೆ ಉಪಯೋಗವಾಗುವುದನ್ನು ಕೊಡುವ ಬದಲಾಗಿ ಯ್ಯೂಟ್ಯೂಬ್, ಪಬ್ಜಿ, ಮಣ್ಣು ಮಸಿ ಅಂತೆಲ್ಲ ನೋಡಲು ಬಿಟ್ಟು ಬಿಡುತ್ತಾರೆ. ಆದರೆ ಚಂದನ ವಾಹಿನಿಯಂತ ಅದ್ಬುತ ವಾಹಿನಿ ಇನ್ನೊಂದಿಲ್ಲ. ಅದನ್ನು ನೋಡಲು ಕಲಿಸಿ, ಮೊಬೈಲ್‌ನಲ್ಲೇ ಒಳ್ಳೋಳ್ಳೆ ಮಾಹಿತಿಗಳನ್ನು ಕಲೆ ಹಾಕಬಹುದಾಗಿದೆ ಅದನ್ನು ಕಲಿಸಿ ಇಲ್ಲವೇ ಮೊಬೈಲ್ ಗೀಳಿನಿಂದ ನಿಮ್ಮ ಮಕ್ಕಳನ್ನು ಹೊರ ತನ್ನಿ ಇಲ್ಲವಾದರೆ ನಿಮ್ಮ ಮಕ್ಕಳು ಮೊಬೈಲ್‌ಗಳಿಗೆ ದಾಸರಾದರೆ ಬದುಕನ್ನು ಹಾಳು ಮಾಡಿಕೊಳ್ಳುತ್ತಾರೆ ಎಂದು ಎಚ್ಚರಿಸಿದ ಅವರು ಮಕ್ಕಳನ್ನು ಶಾಲೆಗೆ ಕಳುಹಿಸಿ ನೀವು ನಿಮ್ಮ ದೈನಂದಿನ ಕೆಲಸಗಳಲ್ಲಿ ತೊಡಗಿದರೆ ನಿಮ್ಮ ಜವಾಬ್ದಾರಿ ಮುಗಿಯುವುದಿಲ್ಲ. ನಿತ್ಯ ನಿಮ್ಮ ಮಕ್ಕಳು ಏನೇನು ಅಭ್ಯಾಸ ಮಾಡುತ್ತಿದ್ದಾರೆ. ಸಮಾಜದಲ್ಲಿ ಹೇಗೆ ವ್ಯವಹರಿಸುತ್ತಾರೆ. ಗುರು, ಹಿರಿಯರನ್ನು ಹೇಗೆಲ್ಲ ಸಂಬೋಧನೆ ಮಾಡುತ್ತಾರೆ ಎನ್ನುವುದನ್ನು ಗಮನಿಸಿ ಎಂದು ಸಲಹೆ ನೀಡಿದರು.

      ಈ ಸಂದರ್ಭದಲ್ಲಿ ಮುಖಂಡರಾದ ಶ್ರೀಕಾಂತ ನಿಂಬಾಳ, ಮಲ್ಲಿನಾಥ ಅತನೂರೆ, ರಾಜು ಸಾಣಾಕ್, ಗೋರಖನಾಥ ಮಳಗಿ, ಶಿವಶರಣ ಡಬ್ಬಿ, ಕಲ್ಲಪ್ಪ ಚಾಂಬಾರ, ರಮೇಶ, ಆಶಾಕಿರಣ ಸಂಸ್ಥೆಯ ಅಧ್ಯಕ್ಷೆ ಪ್ರಭಾವತಿ ಮೇತ್ರೆ ಸೇರಿದಂತೆ ಶಾಲಾ ಮಕ್ಕಳು, ಮಕ್ಕಳ ಪಾಲಕರು, ಗ್ರಾಮಸ್ಥರು ಇದ್ದರು.

      ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಕಲಬುರಗಿ.

      Tags: #channamalla shivacharya#channamalleshwara education institution#children#cultivate#virtusafjalpura
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      January 23, 2026
      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      January 23, 2026
      ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!

      ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!

      January 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.