• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ದಾರವಾಡ ಮಹಾನಗರ ಪಾಲಿಕೆ ಚುನಾವಣೆ ಪಿಕ್ಸ್..

    ದಾರವಾಡ ಮಹಾನಗರ ಪಾಲಿಕೆ ಚುನಾವಣೆ ಪಿಕ್ಸ್..

    ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

    ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

    ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

    ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

    ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

    ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

    ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

    ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

    ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

    ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

    ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

    ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

    ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

    ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

    ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

    ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

    ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

    ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ದಾರವಾಡ ಮಹಾನಗರ ಪಾಲಿಕೆ ಚುನಾವಣೆ ಪಿಕ್ಸ್..

      ದಾರವಾಡ ಮಹಾನಗರ ಪಾಲಿಕೆ ಚುನಾವಣೆ ಪಿಕ್ಸ್..

      ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

      ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

      ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

      ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

      ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

      ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

      ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

      ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

      ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

      ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

      ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

      ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

      ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

      ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

      ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

      ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

      ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

      ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಮಕ್ಕಳಲ್ಲಿ ಸದ್ಗುಣಗಳನ್ನು ಬೆಳೆಸಿ- ಡಾ: ಚನ್ನಮಲ್ಲ ಶಿವಾಚಾರ್ಯರು:

      ಬಡದಾಳದಲ್ಲಿ ಮಾತೃ, ಪಿತೃ ವಂದನಾ ಕಾರ್ಯಕ್ರಮ:

      August 9, 2022
      0
      ಮಕ್ಕಳಲ್ಲಿ ಸದ್ಗುಣಗಳನ್ನು ಬೆಳೆಸಿ- ಡಾ: ಚನ್ನಮಲ್ಲ ಶಿವಾಚಾರ್ಯರು:
      0
      SHARES
      384
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ: ಮನುಷ್ಯ ಜೀವನ ಬಹಳ ಶ್ರೇಷ್ಠವಾದುದ್ದು. ಈ ಬದುಕಿನಲ್ಲಿ ನಾವು ಮಾಡುವ ಕರ್ಮಗಳೇ ನಮ್ಮ ಸಫಲತೆ, ವಿಫಲತೆಯ ಮಾಪಕಗಳಾಗಿದ್ದು ಇಂದಿನ ಮಕ್ಕಳು ನಾಳಿನ ಸಾಧಕರಾಗಲು ಎಲ್ಲಾ ಪಾಲಕರು ತಮ್ಮ ಮಕ್ಕಳಲ್ಲಿ ಸದ್ಗುಣಗಳನ್ನು ಬೆಳೆಸುವ ಕೆಲಸ ಮಾಡಬೇಕೆಂದು ಡಾ. ಅಭಿನವ ಚನ್ನಮಲ್ಲ ಶಿವಾಚಾರ್ಯರು ಹೇಳಿದರು.

      ಅವರು ತಾಲೂಕಿನ ಬಡದಾಳ ಗ್ರಾಮದ ಗುರು ಚನ್ನಮಲ್ಲೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಮಾತೃ, ಪಿತೃ ವಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿದ್ಯಾರ್ಥಿಗಳು ಹಾಗೂ ಪಾಲಕರನ್ನುದ್ದೇಶಿಸಿ ಮಾತನಾಡುತ್ತಾ ಬದುಕು ಎನ್ನುವುದು ಭಗವಂತ ನಮಗೆ ಕೊಟ್ಟಿರುವ ವರ. ಇದನ್ನು ನಾವು ಬಹಳ ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕು. ಗುರು, ಹಿರಿಯರು, ತಂದೆ ತಾಯಿಯರಿಗೆ ವಿಧೇಯರಾಗಿರಬೇಕು. ದೇಶಕ್ಕೆ, ನಾಡಿಗೆ ಕೀರ್ತಿ ತರುವಂತವರಾಗಬೇಕು ಎಂದ ಅವರು ನಗರ ಪ್ರದೇಶಗಳಿಗೆ ಹೋಲಿಸಿದರೆ ಹಳ್ಳಿಗಳಲ್ಲಿ ಇನ್ನೂ ಸಂಸ್ಕಾರ, ಸಂಸ್ಕೃತಿಗಳು ಉಳಿದಿವೆ. ಎಲ್ಲಾ ಮಕ್ಕಳು ಮನೆಯಿಂದ ಶಾಲೆಗೆ ಬರುವ ಮುನ್ನ ತಂದೆ, ತಾಯಿಯರ ಆಶಿರ್ವಾದ ಪಡೆದು ಬರುವಂತಾಗಬೇಕು. ಗುರು, ಹಿರಿಯರು, ಶಿಕ್ಷಕರನ್ನು ಕಂಡಾಗ ಗೌರವಿಸುವಂತಾಗಬೇಕು. ಅಂದಾಗ ಬದುಕು ಬಂಗಾರವಾಗುವುದರಲ್ಲಿ ಸಂಶಯವಿಲ್ಲ ಎಂದರು.

      ಶಿಕ್ಷಕ ಅರವಿಂದ ಖೈರಾಟ್, ಪಾಲಕ ವಿಶ್ವನಾಥ ಸರಸಂಗಿ ಮಾತನಾಡುತ್ತಾ ಮಕ್ಕಳು ಮೊಬೈಲ್, ಟಿವಿಗಳಿಂದಾಗಿ ಹಾಳಾಗುತ್ತಿದ್ದಾರೆ. ಆದರೆ ಮೊಬೈಲ್ ಮತ್ತು ಟಿವಿಗಳಲ್ಲೂ ಒಳ್ಳೆಯ ಉಪಯೋಗಗಳಿವೆ. ಆದರೆ ಪಾಲಕರಾದವರು ಮಕ್ಕಳು ಹಠ ಮಾಡುತ್ತಾರೆನ್ನುವ ಒಂದೇ ಕಾರಣಕ್ಕೆ ಅವರಿಗೆ ಉಪಯೋಗವಾಗುವುದನ್ನು ಕೊಡುವ ಬದಲಾಗಿ ಯ್ಯೂಟ್ಯೂಬ್, ಪಬ್ಜಿ, ಮಣ್ಣು ಮಸಿ ಅಂತೆಲ್ಲ ನೋಡಲು ಬಿಟ್ಟು ಬಿಡುತ್ತಾರೆ. ಆದರೆ ಚಂದನ ವಾಹಿನಿಯಂತ ಅದ್ಬುತ ವಾಹಿನಿ ಇನ್ನೊಂದಿಲ್ಲ. ಅದನ್ನು ನೋಡಲು ಕಲಿಸಿ, ಮೊಬೈಲ್‌ನಲ್ಲೇ ಒಳ್ಳೋಳ್ಳೆ ಮಾಹಿತಿಗಳನ್ನು ಕಲೆ ಹಾಕಬಹುದಾಗಿದೆ ಅದನ್ನು ಕಲಿಸಿ ಇಲ್ಲವೇ ಮೊಬೈಲ್ ಗೀಳಿನಿಂದ ನಿಮ್ಮ ಮಕ್ಕಳನ್ನು ಹೊರ ತನ್ನಿ ಇಲ್ಲವಾದರೆ ನಿಮ್ಮ ಮಕ್ಕಳು ಮೊಬೈಲ್‌ಗಳಿಗೆ ದಾಸರಾದರೆ ಬದುಕನ್ನು ಹಾಳು ಮಾಡಿಕೊಳ್ಳುತ್ತಾರೆ ಎಂದು ಎಚ್ಚರಿಸಿದ ಅವರು ಮಕ್ಕಳನ್ನು ಶಾಲೆಗೆ ಕಳುಹಿಸಿ ನೀವು ನಿಮ್ಮ ದೈನಂದಿನ ಕೆಲಸಗಳಲ್ಲಿ ತೊಡಗಿದರೆ ನಿಮ್ಮ ಜವಾಬ್ದಾರಿ ಮುಗಿಯುವುದಿಲ್ಲ. ನಿತ್ಯ ನಿಮ್ಮ ಮಕ್ಕಳು ಏನೇನು ಅಭ್ಯಾಸ ಮಾಡುತ್ತಿದ್ದಾರೆ. ಸಮಾಜದಲ್ಲಿ ಹೇಗೆ ವ್ಯವಹರಿಸುತ್ತಾರೆ. ಗುರು, ಹಿರಿಯರನ್ನು ಹೇಗೆಲ್ಲ ಸಂಬೋಧನೆ ಮಾಡುತ್ತಾರೆ ಎನ್ನುವುದನ್ನು ಗಮನಿಸಿ ಎಂದು ಸಲಹೆ ನೀಡಿದರು.

      ಈ ಸಂದರ್ಭದಲ್ಲಿ ಮುಖಂಡರಾದ ಶ್ರೀಕಾಂತ ನಿಂಬಾಳ, ಮಲ್ಲಿನಾಥ ಅತನೂರೆ, ರಾಜು ಸಾಣಾಕ್, ಗೋರಖನಾಥ ಮಳಗಿ, ಶಿವಶರಣ ಡಬ್ಬಿ, ಕಲ್ಲಪ್ಪ ಚಾಂಬಾರ, ರಮೇಶ, ಆಶಾಕಿರಣ ಸಂಸ್ಥೆಯ ಅಧ್ಯಕ್ಷೆ ಪ್ರಭಾವತಿ ಮೇತ್ರೆ ಸೇರಿದಂತೆ ಶಾಲಾ ಮಕ್ಕಳು, ಮಕ್ಕಳ ಪಾಲಕರು, ಗ್ರಾಮಸ್ಥರು ಇದ್ದರು.

      ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಕಲಬುರಗಿ.

      Tags: #channamalla shivacharya#channamalleshwara education institution#children#cultivate#virtusafjalpura
      voice of janata

      voice of janata

      • Trending
      • Comments
      • Latest
      ಕೊಟ್ಟ ಮಾತಿಗೆ ತಪ್ಪಿಲ್ಲ..!

      ಕೊಟ್ಟ ಮಾತಿಗೆ ತಪ್ಪಿಲ್ಲ..!

      March 25, 2023
      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      February 22, 2022
      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      March 13, 2023
      ದಾರವಾಡ ಮಹಾನಗರ ಪಾಲಿಕೆ ಚುನಾವಣೆ ಪಿಕ್ಸ್..

      ದಾರವಾಡ ಮಹಾನಗರ ಪಾಲಿಕೆ ಚುನಾವಣೆ ಪಿಕ್ಸ್..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ದಾರವಾಡ ಮಹಾನಗರ ಪಾಲಿಕೆ ಚುನಾವಣೆ ಪಿಕ್ಸ್..

      ದಾರವಾಡ ಮಹಾನಗರ ಪಾಲಿಕೆ ಚುನಾವಣೆ ಪಿಕ್ಸ್..

      June 8, 2023
      ABVP ವಿಧ್ಯಾರ್ಥಿಗಳಿಂದ ಸಸಿ ವಿತರಣೆ..

      ABVP ವಿಧ್ಯಾರ್ಥಿಗಳಿಂದ ಸಸಿ ವಿತರಣೆ..

      June 5, 2023
      ಪಟ್ಟಭದ್ರ ಹಿತಾಸಕ್ತಿಗಳು ತೇಜೋವಧೆ ಮಾಡುವರ ವಿರುದ್ಧ ಮಾನ ಹಾನಿ ಪ್ರಕರಣ ದಾಖಲಿಸುವೆ..! ಬಿ.ಡಿ. ಪಾಟೀಲ..

      ಪಟ್ಟಭದ್ರ ಹಿತಾಸಕ್ತಿಗಳು ತೇಜೋವಧೆ ಮಾಡುವರ ವಿರುದ್ಧ ಮಾನ ಹಾನಿ ಪ್ರಕರಣ ದಾಖಲಿಸುವೆ..! ಬಿ.ಡಿ. ಪಾಟೀಲ..

      May 27, 2023
      • About Us
      • Contact Us
      • Privacy Policy

      © 2022 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2022 VOJNews - Powered By Kalahamsa Infotech Private Limited.