• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

    ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

    ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

    ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

    ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

    ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

    ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

    ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

    ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

    ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

    ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

    ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

    ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

    ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

    Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

    Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

    ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

    ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

    ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

    ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

      ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

      ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

      ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

      ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

      ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

      ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

      ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

      ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

      ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

      ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

      ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

      Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

      Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

      ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

      ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

      ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

      ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಮಕ್ಕಳಲ್ಲಿ ಸದ್ಗುಣಗಳನ್ನು ಬೆಳೆಸಿ- ಡಾ: ಚನ್ನಮಲ್ಲ ಶಿವಾಚಾರ್ಯರು:

      ಬಡದಾಳದಲ್ಲಿ ಮಾತೃ, ಪಿತೃ ವಂದನಾ ಕಾರ್ಯಕ್ರಮ:

      August 9, 2022
      0
      ಮಕ್ಕಳಲ್ಲಿ ಸದ್ಗುಣಗಳನ್ನು ಬೆಳೆಸಿ- ಡಾ: ಚನ್ನಮಲ್ಲ ಶಿವಾಚಾರ್ಯರು:
      0
      SHARES
      428
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ: ಮನುಷ್ಯ ಜೀವನ ಬಹಳ ಶ್ರೇಷ್ಠವಾದುದ್ದು. ಈ ಬದುಕಿನಲ್ಲಿ ನಾವು ಮಾಡುವ ಕರ್ಮಗಳೇ ನಮ್ಮ ಸಫಲತೆ, ವಿಫಲತೆಯ ಮಾಪಕಗಳಾಗಿದ್ದು ಇಂದಿನ ಮಕ್ಕಳು ನಾಳಿನ ಸಾಧಕರಾಗಲು ಎಲ್ಲಾ ಪಾಲಕರು ತಮ್ಮ ಮಕ್ಕಳಲ್ಲಿ ಸದ್ಗುಣಗಳನ್ನು ಬೆಳೆಸುವ ಕೆಲಸ ಮಾಡಬೇಕೆಂದು ಡಾ. ಅಭಿನವ ಚನ್ನಮಲ್ಲ ಶಿವಾಚಾರ್ಯರು ಹೇಳಿದರು.

      ಅವರು ತಾಲೂಕಿನ ಬಡದಾಳ ಗ್ರಾಮದ ಗುರು ಚನ್ನಮಲ್ಲೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಮಾತೃ, ಪಿತೃ ವಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿದ್ಯಾರ್ಥಿಗಳು ಹಾಗೂ ಪಾಲಕರನ್ನುದ್ದೇಶಿಸಿ ಮಾತನಾಡುತ್ತಾ ಬದುಕು ಎನ್ನುವುದು ಭಗವಂತ ನಮಗೆ ಕೊಟ್ಟಿರುವ ವರ. ಇದನ್ನು ನಾವು ಬಹಳ ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕು. ಗುರು, ಹಿರಿಯರು, ತಂದೆ ತಾಯಿಯರಿಗೆ ವಿಧೇಯರಾಗಿರಬೇಕು. ದೇಶಕ್ಕೆ, ನಾಡಿಗೆ ಕೀರ್ತಿ ತರುವಂತವರಾಗಬೇಕು ಎಂದ ಅವರು ನಗರ ಪ್ರದೇಶಗಳಿಗೆ ಹೋಲಿಸಿದರೆ ಹಳ್ಳಿಗಳಲ್ಲಿ ಇನ್ನೂ ಸಂಸ್ಕಾರ, ಸಂಸ್ಕೃತಿಗಳು ಉಳಿದಿವೆ. ಎಲ್ಲಾ ಮಕ್ಕಳು ಮನೆಯಿಂದ ಶಾಲೆಗೆ ಬರುವ ಮುನ್ನ ತಂದೆ, ತಾಯಿಯರ ಆಶಿರ್ವಾದ ಪಡೆದು ಬರುವಂತಾಗಬೇಕು. ಗುರು, ಹಿರಿಯರು, ಶಿಕ್ಷಕರನ್ನು ಕಂಡಾಗ ಗೌರವಿಸುವಂತಾಗಬೇಕು. ಅಂದಾಗ ಬದುಕು ಬಂಗಾರವಾಗುವುದರಲ್ಲಿ ಸಂಶಯವಿಲ್ಲ ಎಂದರು.

      ಶಿಕ್ಷಕ ಅರವಿಂದ ಖೈರಾಟ್, ಪಾಲಕ ವಿಶ್ವನಾಥ ಸರಸಂಗಿ ಮಾತನಾಡುತ್ತಾ ಮಕ್ಕಳು ಮೊಬೈಲ್, ಟಿವಿಗಳಿಂದಾಗಿ ಹಾಳಾಗುತ್ತಿದ್ದಾರೆ. ಆದರೆ ಮೊಬೈಲ್ ಮತ್ತು ಟಿವಿಗಳಲ್ಲೂ ಒಳ್ಳೆಯ ಉಪಯೋಗಗಳಿವೆ. ಆದರೆ ಪಾಲಕರಾದವರು ಮಕ್ಕಳು ಹಠ ಮಾಡುತ್ತಾರೆನ್ನುವ ಒಂದೇ ಕಾರಣಕ್ಕೆ ಅವರಿಗೆ ಉಪಯೋಗವಾಗುವುದನ್ನು ಕೊಡುವ ಬದಲಾಗಿ ಯ್ಯೂಟ್ಯೂಬ್, ಪಬ್ಜಿ, ಮಣ್ಣು ಮಸಿ ಅಂತೆಲ್ಲ ನೋಡಲು ಬಿಟ್ಟು ಬಿಡುತ್ತಾರೆ. ಆದರೆ ಚಂದನ ವಾಹಿನಿಯಂತ ಅದ್ಬುತ ವಾಹಿನಿ ಇನ್ನೊಂದಿಲ್ಲ. ಅದನ್ನು ನೋಡಲು ಕಲಿಸಿ, ಮೊಬೈಲ್‌ನಲ್ಲೇ ಒಳ್ಳೋಳ್ಳೆ ಮಾಹಿತಿಗಳನ್ನು ಕಲೆ ಹಾಕಬಹುದಾಗಿದೆ ಅದನ್ನು ಕಲಿಸಿ ಇಲ್ಲವೇ ಮೊಬೈಲ್ ಗೀಳಿನಿಂದ ನಿಮ್ಮ ಮಕ್ಕಳನ್ನು ಹೊರ ತನ್ನಿ ಇಲ್ಲವಾದರೆ ನಿಮ್ಮ ಮಕ್ಕಳು ಮೊಬೈಲ್‌ಗಳಿಗೆ ದಾಸರಾದರೆ ಬದುಕನ್ನು ಹಾಳು ಮಾಡಿಕೊಳ್ಳುತ್ತಾರೆ ಎಂದು ಎಚ್ಚರಿಸಿದ ಅವರು ಮಕ್ಕಳನ್ನು ಶಾಲೆಗೆ ಕಳುಹಿಸಿ ನೀವು ನಿಮ್ಮ ದೈನಂದಿನ ಕೆಲಸಗಳಲ್ಲಿ ತೊಡಗಿದರೆ ನಿಮ್ಮ ಜವಾಬ್ದಾರಿ ಮುಗಿಯುವುದಿಲ್ಲ. ನಿತ್ಯ ನಿಮ್ಮ ಮಕ್ಕಳು ಏನೇನು ಅಭ್ಯಾಸ ಮಾಡುತ್ತಿದ್ದಾರೆ. ಸಮಾಜದಲ್ಲಿ ಹೇಗೆ ವ್ಯವಹರಿಸುತ್ತಾರೆ. ಗುರು, ಹಿರಿಯರನ್ನು ಹೇಗೆಲ್ಲ ಸಂಬೋಧನೆ ಮಾಡುತ್ತಾರೆ ಎನ್ನುವುದನ್ನು ಗಮನಿಸಿ ಎಂದು ಸಲಹೆ ನೀಡಿದರು.

      ಈ ಸಂದರ್ಭದಲ್ಲಿ ಮುಖಂಡರಾದ ಶ್ರೀಕಾಂತ ನಿಂಬಾಳ, ಮಲ್ಲಿನಾಥ ಅತನೂರೆ, ರಾಜು ಸಾಣಾಕ್, ಗೋರಖನಾಥ ಮಳಗಿ, ಶಿವಶರಣ ಡಬ್ಬಿ, ಕಲ್ಲಪ್ಪ ಚಾಂಬಾರ, ರಮೇಶ, ಆಶಾಕಿರಣ ಸಂಸ್ಥೆಯ ಅಧ್ಯಕ್ಷೆ ಪ್ರಭಾವತಿ ಮೇತ್ರೆ ಸೇರಿದಂತೆ ಶಾಲಾ ಮಕ್ಕಳು, ಮಕ್ಕಳ ಪಾಲಕರು, ಗ್ರಾಮಸ್ಥರು ಇದ್ದರು.

      ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಕಲಬುರಗಿ.

      Tags: #channamalla shivacharya#channamalleshwara education institution#children#cultivate#virtusafjalpura
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿಶ್ವ ಅಪ್ಪಂದಿರ ದಿನ : ಅಪ್ಪ ಬದುಕು ರೂಪಿಸುವ ಶಿಲ್ಪಿ

      ವಿಶ್ವ ಅಪ್ಪಂದಿರ ದಿನ : ಅಪ್ಪ ಬದುಕು ರೂಪಿಸುವ ಶಿಲ್ಪಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಶ್ವ ಅಪ್ಪಂದಿರ ದಿನ : ಅಪ್ಪ ಬದುಕು ರೂಪಿಸುವ ಶಿಲ್ಪಿ

      ವಿಶ್ವ ಅಪ್ಪಂದಿರ ದಿನ : ಅಪ್ಪ ಬದುಕು ರೂಪಿಸುವ ಶಿಲ್ಪಿ

      June 20, 2025
      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      June 20, 2025
      ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಸೌರವಿದ್ಯುತ್ ಅಳವಡಿಕೆ ಕಾಮಗಾರಿಗೆ ಎನ್‌ಟಿಪಿಸಿ ಪವರ್ ಗ್ರಿಡ್‌ದೊಂದಿಗೆ ಒಡಂಬಡಿಕೆ

      ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಸೌರವಿದ್ಯುತ್ ಅಳವಡಿಕೆ ಕಾಮಗಾರಿಗೆ ಎನ್‌ಟಿಪಿಸಿ ಪವರ್ ಗ್ರಿಡ್‌ದೊಂದಿಗೆ ಒಡಂಬಡಿಕೆ

      June 20, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.