• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಹಿಂದೂ ಭಾವನೆಗಳಿಗೆ ಚ್ಯುತಿ, ಸಂಸ್ಕೃತಿ ಧಕ್ಕೆ..!

      Voiceofjanata.in

      April 20, 2025
      0
      ಹಿಂದೂ ಭಾವನೆಗಳಿಗೆ ಚ್ಯುತಿ, ಸಂಸ್ಕೃತಿ ಧಕ್ಕೆ..!
      0
      SHARES
      129
      VIEWS
      Share on FacebookShare on TwitterShare on whatsappShare on telegramShare on Mail

      ಹಿಂದೂ ಭಾವನೆಗಳಿಗೆ ಚ್ಯುತಿ, ಸಂಸ್ಕೃತಿ ಧಕ್ಕೆ..!

       

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ ;ಜನಿವಾರ ಸಂಸ್ಕಾರಕ್ಕೆ ತನ್ನದೆಯಾದ ಗೌರವವಿದೆ ಅದನ್ನು ಅರಿಯದೆ ಜನಿವಾರ ಕಟ್ ಮಾಡಿ ಕಸದ ಬುಟ್ಟಿಗೆ ಎಸೆದಿರುವುದು ನಮ್ಮ ಜನಿವಾರ ಸಮಾಜಗಳ ಹಿಂದೂ ಸಂಸ್ಕೃತಿ ಭಾವನೆಗಳಿಗೆ ಬಹುದೊಡ್ಡ  ಧಕ್ಕೆಯಾಗಿದೆ ಎಂದು ತಾಲೂಕ ವಿಪ್ರ ಸಮಾಜದ ಅಧ್ಯಕ್ಷ ಬಿ ಪಿ ಕುಲಕರ್ಣಿ ಬಜಾರ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ವಾಸುದೇವ ಶಾಸ್ತ್ರೀ ಹೇಳಿದರು ಶನಿವಾರ ಮುದ್ದೇಬಿಹಾಳ ತಾಲ್ಲೂಕಿನ ಜನಿವಾರ ಧರಿಸುವ 18 ಸಮಾಜಗಳ ನೇತೃತ್ವದಲ್ಲಿ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರ್ಮಿಕ ಭಾವನೆಗಳಿಗೆ ಚ್ಯುತಿ ತಂದ ಘಟನೆ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಡೆಸಿದ ಬೃಹತ್ ಹೋರಾಟ ಬೈಕ್ ಜಾಥ ನಂತರ ತಹಶಿಲ್ದಾರ ಕಚೇರಿ ಆವರಣದಲ್ಲಿ  ಮಾತನಾಡಿದರು ಕರ್ನಾಟಕ ರಾಜ್ಯದಲ್ಲಿ ಹಿಂದೂ ವಿರೋಧಿ ಕೃತ್ಯಗಳು ಹಿಂದೂ ಧಾರ್ಮಿಕತಗೆ ಚ್ಯುತಿ ನಿಂದನೆ ಮಾಡುವ ಕಾರ್ಯ ಹೆಚ್ಚಾಗಿದೆ ಹಿಂದೂ ವಿರೋಧಿ ಧೋರಣೆಯನ್ನು ರಾಜ್ಯ ಸರಕಾರ ಮುಂದುವರೆಸಿದ್ದಲ್ಲಿ ಹಿಂದೂಗಳ ಮತವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರಲ್ಲದೆ ಜನಿವಾರ ತಗೆಸಿದ್ದ ಹಿಂದಿರುವ ಪ್ರಭಾವಿಗಳ ಮೇಲೆ ಕಠಿಣ ಕ್ರಮವಾಗಬೇಕು ಸಸ್ಪೆಂಡ್ ಮಾಡುವುದರಿಂದ ಏನು ಆಗುವುದಿಲ್ಲ ಹಿಂದೂ ಧಾರ್ಮಿಕ ನಿಂದನೆ ಮಾಡಿದವರಿಗೆ ಉಗ್ರ ಶಿಕ್ಷೆ ವಿಧಿಸಬೇಕು ಇಲ್ಲಾವಾದಲ್ಲಿ ಧರಣಿ ಸತ್ಯಾಗ್ರಹ ಹೋರಾಟ ಆರಂಭಿಸಬೇಕಾಗುತ್ತದೆ ಎಂದರು.
      ಈ ವೇಳೆ ಚಿತ್ರ ನಿರ್ದೇಶಕ ಅನುರಾಗ ಕಶ್ಯಪ ಬ್ರಾಹ್ಮಣ ವಿರೋಧಿ ನಿಂದನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು
      ಈ ವೇಳೆ ಅರವಿಂದ ಕುಲಕರ್ಣಿ, ವಿಜಯಕುಮಾರ್  ಬಡಿಗೇರ, ಸುರೇಶ ಕುಲಕರ್ಣಿ ಈರಣ್ಣ ಬಡಿಗೇರ ಮಾತನಾಡಿ ಸಿಇಟಿ ಪರೀಕ್ಷೆಯಲ್ಲಿ ಈ‌ ಹಿಂದೆ ಹಿಂದೂ ಮಹಿಳೆಯರ ಕಾಲುಂಗರ ಮಾಂಗಲ್ಯ ತಗೆಸಿದ್ದರು ಈಗ ಜನಿವಾರ ತಗೆಸಿದ್ದಾರೆ ರಾಜ್ಯ ಕಾಂಗ್ರೆಸ್ ಸರಕಾರ ಸತತವಾಗಿ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೆಲಸವನ್ನು ಮಾಡುತ್ತಿದೆ ಇಂತಹ ಘಟನೆ ಅನ್ಯ ಧರ್ಮಿಯರ ವಿರುದ್ಧ ಮಾಡುವ ಧೈರ್ಯ ಸರಕಾರಕ್ಕೆ ಇಲ್ಲಾ ಹಿಂದೂಗಳು ಏನೆ ಮಾಡಿದರು ಸಹಿಸಿಕೊಳ್ಳುತ್ತಾರೆಂಬ ಭಾವನೆ ಈ ಸರಕಾರಕ್ಕಿದೆ ಎಂದು ಕಿಡಿಕಾರಿದರು
      ಮನವಿ ಪತ್ರವನ್ನು ಎಬಿವಿಪಿ ಹಿರಿಯ ಕಾರ್ಯಕರ್ತ ಉದಯಸಿಂಗ್ ರಾಯಚೂರು ಓದಿ  ದರು ಮನವಿಯನ್ನು ತಹಶಿಲ್ದಾರ ಮೂಲಕ   ಮುಖ್ಯಮಂತ್ರಿಗಳಿಗೆ, ಶಿಕ್ಷಣ ಸಚಿವರಿಗೆ ಗೃಹ ಸಚಿವರಿಗೆ ಸಲ್ಲಿಸಿದರು
      ಹೋರಾಟದಲ್ಲಿ ಜನಿವಾರ ಧರಿಸುವ ಸಮಾಜಗಳ ಮುಖಂಡರಾದ ಮಾಣಿಕಚಂದ ದಂಡಾವತಿ, ವಿ ಆರ್ ದೇಶಪಾಂಡೆ, ಆನಂದ ಜಂಬಗಿ, ಎಸ್ ಆರ್ ಕುಲಕರ್ಣಿ, ಸತೀಶ ಕುಲಕರ್ಣಿ, ಅನಿಲ್ ಕುಮಾರ್ ಕುಲಕರ್ಣಿ, ಸುಭಾಷ್ ಕುಲಕರ್ಣಿ, ಮಹೇಶ ತೇಲಂಗಿ , ಭರತೇಶ ಮಂಕಣಿ, ನಾರಾಯಣ ಮಿರಜಕರ, ಕುಬೇರ ಮಿರಜಕರ,ಮಂಜುನಾಥ ಪೇಟಕರ, ಎಸ್ ಎಂ ಮಿರಜಕರ, ಆರ್ ವಿ ಪೂರೋಹಿತ್, ಭರತ ಭೋಸಲೇ ,ರಾಜೇಂದ್ರ ಭೋಸಲೆ, ರಮೇಶ ದೂಡಮನಿ ಚಂದ್ರಶೇಖರ ಕಲಾಲ, ನಾರಾಯಣ ದುರ್ವೆ, ವಿಕ್ರಮ ಓಸ್ವಾಲ್, ಭರತೇಶ ಶೆಟ್ಟಿ, ಬಿ ಹೆಚ್ ಕುಲಕರ್ಣಿ, ಪ್ರಕಾಶ ಕುಲಕರ್ಣಿ, ಯಶವಂತ ಕಲಾಲ,ಚಿದಂಬರ ಜೋಶಿ, ರಾಘವೇಂದ್ರ ಆಲೂರ,ಸಂಜು ಚವ್ಹಾಣ ಸೇರಿದಂತೆ ವಿಪ್ರ , ವಿಶ್ವಕರ್ಮ, ಮರಾಠಾ, ಕ್ಷೇತ್ರೀಯ ಜೈನ ಸಮಾಜ, ಸವಿತಾ( ನಯನಜ ಕ್ಷತ್ರಿಯ)  ಸೋಮವಂಶ ಆರ್ಯ ಕ್ಷತ್ರಿಯ, ಸೂರ್ಯವಂಶಿ ಕ್ಷತ್ರಿಯ ಸೇರಿದಂತೆ 18 ಜನಿವಾರ ಧರಿಸುವ ಸಮಾಜದ ಪ್ರಮುಖರು ಭಾಗವಹಿಸಿದ್ದರು  ಪಟ್ಟಣದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಿಂದ ಆರಂಭವಾದ ಬೈಕ್ ಜಾಥಾ ಶಾರದಾ ದೇವಿ ಮಂದಿರ , ಲಕ್ಷ್ಮೀ ವೆಂಕಟೇಶ್ವರ ದೇವಾಲಯ ಮಾರ್ಗವಾಗಿ ಗ್ರಾಮದೇವತೆ ಕಟ್ಟೆಯಿಂದ ಬಸವೇಶ್ವರ ವೃತ್ತ , ಕಿತ್ತೂರ ರಾಣಿ ಚೆನ್ನಮ್ಮ ವೃತ್ತ ಮಾರ್ಗವಾಗಿ ತಹಶಿಲ್ದಾರ ಕಚೇರಿಯ ವರಗೆ ಮಾಡಲಾಯಿತು.
      Tags: #Culture threatens Hindu feelings ..!#indi / vijayapur#Public News#State News#Today News#Voice Of Janata#Voiceofjanata.in#ಹಿಂದೂ ಭಾವನೆಗಳಿಗೆ ಚ್ಯುತಿಸಂಸ್ಕೃತಿ ಧಕ್ಕೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಆಕಸ್ಮಿಕವಾಗಿ ಜಮೀನಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ

      ಇಂಡಿ | ಆಕಸ್ಮಿಕವಾಗಿ ಜಮೀನಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ

      May 10, 2026
      ರಾಯಚೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪೂವಿತಾ ಎಸ್ ನೇಮಕ

      ರಾಯಚೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪೂವಿತಾ ಎಸ್ ನೇಮಕ

      May 5, 2026
      ಇಂಡಿ | ಸಬ್ ರಿಜಿಸ್ಟರ್ ಕಛೇರಿಯಲ್ಲಿ  ಬ್ರಷ್ಟಾಚಾರ ತಾಂಡವ..!

      ಇಂಡಿ | ಸಬ್ ರಿಜಿಸ್ಟರ್ ಕಛೇರಿಯಲ್ಲಿ ಬ್ರಷ್ಟಾಚಾರ ತಾಂಡವ..!

      May 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.