• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮುದ್ದೇಬಿಹಾಳ | ಆಕ್ಸ್‌ಫರ್ಡ್ ಪಾಟೀಲ್ಸ್ ಕಾಲೇಜಿನ 550 ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

    ಮುದ್ದೇಬಿಹಾಳ | ಆಕ್ಸ್‌ಫರ್ಡ್ ಪಾಟೀಲ್ಸ್ ಕಾಲೇಜಿನ 550 ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

    ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

    ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

    ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

    ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

    ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

    ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

    ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

    ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

    ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

    ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

    ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

    ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

    ಭಾರತೀಯ ವೀರ ಸೈನಿಕರಿಗೆ ಮತ್ತುಷ್ಟು ಶಕ್ತಿ, ಆತ್ಮಸ್ಥರ್ಯ ಪ್ರಾಪ್ತಿಯಾಗಲು ಬಿಜೆಪಿಯಿಂದ ವಿಶೇಷ ಪೂಜೆ

    ಭಾರತೀಯ ವೀರ ಸೈನಿಕರಿಗೆ ಮತ್ತುಷ್ಟು ಶಕ್ತಿ, ಆತ್ಮಸ್ಥರ್ಯ ಪ್ರಾಪ್ತಿಯಾಗಲು ಬಿಜೆಪಿಯಿಂದ ವಿಶೇಷ ಪೂಜೆ

    ಡಾ. ಅಮರನಾಥ ಷಣ್ಮುಖ ಸಾಧನೆ : ಪ್ರಾಚಾರ್ಯರು ಹರ್ಷ

    ಡಾ. ಅಮರನಾಥ ಷಣ್ಮುಖ ಸಾಧನೆ : ಪ್ರಾಚಾರ್ಯರು ಹರ್ಷ

    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಮುದ್ದೇಬಿಹಾಳ | ಆಕ್ಸ್‌ಫರ್ಡ್ ಪಾಟೀಲ್ಸ್ ಕಾಲೇಜಿನ 550 ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

      ಮುದ್ದೇಬಿಹಾಳ | ಆಕ್ಸ್‌ಫರ್ಡ್ ಪಾಟೀಲ್ಸ್ ಕಾಲೇಜಿನ 550 ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

      ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

      ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

      ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

      ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

      ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

      ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

      ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

      ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

      ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

      ಭಾರತೀಯ ವೀರ ಸೈನಿಕರಿಗೆ ಮತ್ತುಷ್ಟು ಶಕ್ತಿ, ಆತ್ಮಸ್ಥರ್ಯ ಪ್ರಾಪ್ತಿಯಾಗಲು ಬಿಜೆಪಿಯಿಂದ ವಿಶೇಷ ಪೂಜೆ

      ಭಾರತೀಯ ವೀರ ಸೈನಿಕರಿಗೆ ಮತ್ತುಷ್ಟು ಶಕ್ತಿ, ಆತ್ಮಸ್ಥರ್ಯ ಪ್ರಾಪ್ತಿಯಾಗಲು ಬಿಜೆಪಿಯಿಂದ ವಿಶೇಷ ಪೂಜೆ

      ಡಾ. ಅಮರನಾಥ ಷಣ್ಮುಖ ಸಾಧನೆ : ಪ್ರಾಚಾರ್ಯರು ಹರ್ಷ

      ಡಾ. ಅಮರನಾಥ ಷಣ್ಮುಖ ಸಾಧನೆ : ಪ್ರಾಚಾರ್ಯರು ಹರ್ಷ

      ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

      ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ನರೇಗಾ ಯೋಜನೆಯಲ್ಲಿ ಭ್ರಷ್ಟಾಚಾರ; ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ:

      March 6, 2022
      0
      ನರೇಗಾ ಯೋಜನೆಯಲ್ಲಿ ಭ್ರಷ್ಟಾಚಾರ; ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ:
      0
      SHARES
      372
      VIEWS
      Share on FacebookShare on TwitterShare on whatsappShare on telegramShare on Mail

      ಅರೆ ಬರೆ ಕಾಮಗಾರಿ ಮಾಡಿ ಬಿಲ್ ಎಗರಿಸಿದ ಆರೋಪ:

      ಗ್ರಾ.ಪಂ. ನಲ್ಲಿ ಮೃತರ ಹೆಸರಿನಲ್ಲೂ ನರೇಗಾ ಹಣ ಲೂಟಿ:

      ಮನವಿ ಸಲ್ಲಿಸಿ 2-3 ತಿಂಗಳೂ ಕಳೆದರೂ ಕ್ರಮ ಕೈಗೊಳ್ಳದ ಅಧಿಕಾರಿಗಳು:

      ಮಸ್ಕಿ: ತಾಲೂಕಿನ ಹಾಲಾಪೂರ ಗ್ರಾಮ ಪಂಚಾಯತ್‌ನಲ್ಲಿ 2021-2022 ನೇ ಸಾಲಿನ ನರೇಗಾ ಯೋಜನೆಯಲ್ಲಿ ಹಾಗೂ 15 ನೇ ಹಣಕಾಸಿನ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಕಾಮಗಾರಿ ನಿರ್ವಹಿಸದೇ ಬೋಗಸ್ ಬಿಲ್ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಕರ್ತವ್ಯದಿಂದ ವಜಾ ಮಾಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ. ಈ ಕುರಿತು ತಾಲೂಕು ಪಂಚಾಯತ್ ಸಹಾಯಕ ಕಾರ್ಯನಿರ್ವಾಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.

      ಹಾಲಾಪೂರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಮಲ್ಲನಗೌಡ, ನೋಡಲ್ ಅಧಿಕಾರಿ ಶಿವಾನಂದ ರೆಡ್ಡಿ ಮತ್ತು ಸಂಬಂಧಿಸಿದ ಅಧಿಕಾರಿಗಳು 2021 -22 ನೇ ಸಾಲಿನ ನರೇಗಾ ಯೋಜನೆಯಡಿ ಮತ್ತು 15 ನೇ ಹಣಕಾಸು ಯೋಜನೆಯಡಿ ಕಾಮಗಾರಿಗಳನ್ನು ನಿರ್ವಹಿಸದೇ ಬೋಗಸ್ ಬಿಲ್‌ಗಳನ್ನು ಮಾಡಿದ್ದಾರೆ.

      ರಾಜೀವ್ ಗಾಂಧಿ ಸೇವಾ ಕೇಂದ್ರ ಕಾಮಗಾರಿಯು ಹಾಲಾಪೂರ ಗ್ರಾಮ ಪಂಚಾಯತ್ ಛಾವಣಿ ಮೇಲ್ಗಡೆ ಮಾಡಬೇಕು ಆದರೆ ಗ್ರಾ. ಪಂ ಕಟ್ಟಡ
      ಕಾಮಗಾರಿ ಮಾಡದೇ ಮುಂಗಡವಾಗಿ 13,57,445 ರೂಪಾಯಿಗಳ ಹಣವನ್ನು ಲಪಟಾಯಿಸಿದ್ದಾರೆ. 9 ಲಕ್ಷ ರೂ. ವರ್ಕ್ ಎಂಟ್ರಿ ಮಾಡಿ ಬೋಗಸ್ ಬಿಲ್ ತಯಾರಿಸಿ ಹಣವನ್ನು ಎಗರಿಸಿದ್ದಾರೆ.

      ಇನ್ನು ನರೇಗಾ ಯೋಜನೆಯಡಿ ಮರಣ ಹೊಂದಿದ ಫಲಾನುಭವಿಗಳ ಹೆಸರಲ್ಲಿ ಎನ್‌ಎಂಆರ್ ಹಾಕಿ ಹಣವನ್ನು ಡಾಟಾ ಆಪರೇಟರ್ ಆದ ರಂಗಪ್ಪ ಹಾಲಾಪೂರು ಪಿಡಿಓ ಸೇರಿಕೊಂಡು ಮೃತರ ಹೆಸರಿನಲ್ಲಿ ಹಣ ಲಪಟಾಯಿಸಿದ್ದಾರೆ.

      ನರೇಗಾ ಯೋಜನೆಯಡಿ ಸುಮಾರು 50 ಲಕ್ಷ ಅನುದಾನ ಬಿಡುಗಡೆಯಾಗಿದ್ದು ಈ ಅನುದಾನವು ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತ್ ಸದಸ್ಯರು ಶಾಮೀಲಾಗಿ ಹಣ ದುರ್ಭಳಕೆ ಮಾಡಿಕೊಂಡಿದ್ದಾರೆ. ಕುಡಿಯುವ ನೀರಿನ ನೈರ್ಮಲೀಕರಣ ಹಾಗೂ ಅಂಗವಿಕಲರ ಕಲ್ಯಾಣ ನಿಧಿ ಕಾಮಗಾರಿ ಮಾಡದೇ ಬೋಗಸ್ ಬಿಲ್ಲಮಾಡಿದ್ದಾರೆ. ಕೆಲವೊಂದು ಕಾಮಗಾರಿಗಳನ್ನು ಅರೆಬರೆ ಮಾಡಿ ಮುಚ್ಚಿಹಾಕಲಾಗಿದೆ.

      ಆದ್ದರಿಂದ ಸಂಪೂರ್ಣ ಭ್ರಷ್ಟಾಚಾರದಲ್ಲಿ ತೋಡಗಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು ಅವರನ್ನು ಸೇವೆಯಿಂದ ವಜಾ ಮಾಡುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ.

      ಈ ಸಂದರ್ಭದಲ್ಲಿ ಸಮಿತಿಯ ಮರಿಸ್ವಾಮಿ ಮುದಬಾಳ ಹಾಗೂ ಸುಭಾಷ್ ಹಿರೇ ಕಡಬೂರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

      Tags: #fake bill#grama panchayat#narega workmaski.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಕಾಮಿಡಿ ಕಿಲಾಡಿಯ ಖ್ಯಾತಿಯ ನಟ ರಾಕೇಶ್ ಪೂಜಾರಿ ಇನ್ನಿಲ್ಲ..!

      ಕಾಮಿಡಿ ಕಿಲಾಡಿಯ ಖ್ಯಾತಿಯ ನಟ ರಾಕೇಶ್ ಪೂಜಾರಿ ಇನ್ನಿಲ್ಲ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾಮಿಡಿ ಕಿಲಾಡಿಯ ಖ್ಯಾತಿಯ ನಟ ರಾಕೇಶ್ ಪೂಜಾರಿ ಇನ್ನಿಲ್ಲ..!

      ಕಾಮಿಡಿ ಕಿಲಾಡಿಯ ಖ್ಯಾತಿಯ ನಟ ರಾಕೇಶ್ ಪೂಜಾರಿ ಇನ್ನಿಲ್ಲ..!

      May 12, 2025
      ವಿಜಯಪುರ | ಭಯೋತ್ಪಾದನೆ ಇಡೀ ಮಾನವ ಕುಲಕ್ಕೆ ಅವಮಾನ,ಕೈಲಾಗದ ಹೇಡಿಗಳು ಅಮಾಯಕ ಭಾರತೀಯರ ಮೇಲೆ ದಾಳಿ..!

      ವಿಜಯಪುರ | ಭಯೋತ್ಪಾದನೆ ಇಡೀ ಮಾನವ ಕುಲಕ್ಕೆ ಅವಮಾನ,ಕೈಲಾಗದ ಹೇಡಿಗಳು ಅಮಾಯಕ ಭಾರತೀಯರ ಮೇಲೆ ದಾಳಿ..!

      May 11, 2025
      ಹೊನಗನಹಳ್ಳಿ ರೇಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಸಂಸದ ಜಿಗಜಿಣಗಿ

      ಹೊನಗನಹಳ್ಳಿ ರೇಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಸಂಸದ ಜಿಗಜಿಣಗಿ

      May 11, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.