• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ಜಿಲ್ಲಾಡಳಿತದಿಂದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

    ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ಜಿಲ್ಲಾಡಳಿತದಿಂದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

    ಅನಧಿಕೃತ ಗುಂಟಾ ಲೇಔಟ್ ತೆರವು ಕಾರ್ಯಾಚರಣೆ

    ಅನಧಿಕೃತ ಗುಂಟಾ ಲೇಔಟ್ ತೆರವು ಕಾರ್ಯಾಚರಣೆ

    ವಿಜಯಪುರ | ವಚನಪಿತಾಮಹ ಡಾ.ಫ.ಗು.ಹಳಕಟ್ಟಿಯವರ 145ನೇ ಜಯಂತಿ

    ವಿಜಯಪುರ | ವಚನಪಿತಾಮಹ ಡಾ.ಫ.ಗು.ಹಳಕಟ್ಟಿಯವರ 145ನೇ ಜಯಂತಿ

    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ಜಿಲ್ಲಾಡಳಿತದಿಂದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

      ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ಜಿಲ್ಲಾಡಳಿತದಿಂದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

      ಅನಧಿಕೃತ ಗುಂಟಾ ಲೇಔಟ್ ತೆರವು ಕಾರ್ಯಾಚರಣೆ

      ಅನಧಿಕೃತ ಗುಂಟಾ ಲೇಔಟ್ ತೆರವು ಕಾರ್ಯಾಚರಣೆ

      ವಿಜಯಪುರ | ವಚನಪಿತಾಮಹ ಡಾ.ಫ.ಗು.ಹಳಕಟ್ಟಿಯವರ 145ನೇ ಜಯಂತಿ

      ವಿಜಯಪುರ | ವಚನಪಿತಾಮಹ ಡಾ.ಫ.ಗು.ಹಳಕಟ್ಟಿಯವರ 145ನೇ ಜಯಂತಿ

      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

      ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

      ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

      ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

      ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

      ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

      ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

      ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

      ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

      ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

      ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

      ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಡಾ.ಬಿ.ಆರ್.ಅಂಬೇಡ್ಕರ್ ನಿಗಮ : ಪ್ರಭಾರಿ ವ್ಯವಸ್ಥಾಪಕ ಲೂಟಿ ತನಿಖೆಗೆ ಆಗ್ರಹ

      January 7, 2022
      0
      ಡಾ.ಬಿ.ಆರ್.ಅಂಬೇಡ್ಕರ್ ನಿಗಮ : ಪ್ರಭಾರಿ ವ್ಯವಸ್ಥಾಪಕ ಲೂಟಿ ತನಿಖೆಗೆ ಆಗ್ರಹ
      0
      SHARES
      378
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ಡಾ.ಬಿ.ಆರ್.ಅಂಬೇಡ್ಕರ್ ನಿಗಮದ ಹೆಚ್ಚುವರಿ ಪ್ರಭಾರಿ ಜಿಲ್ಲಾ ವ್ಯವಸ್ಥಾಪಕರಾಗಿರುವ ಕೃಷಿ ಉತ್ಪನ್ನ ಮಾರಾಟ ಮಂಡಳಿಯ ಸಹಾಯಕ ನಿರ್ದೇಶಕರಾದ ಎಂ.ಭೀಮರಾಯ ಇವರ ಅಕ್ರಮ ಮತ್ತು ಅಧಿಕಾರ ದುರುಪಯೋಗ ಹಾಗೂ ಭೂ ಮಾಲೀಕರಿಗೆ ವಂಚನೆ ಪ್ರಕರಣ ಕುರಿತು ತನಿಖೆ ನಡೆಸಿ, ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ದಲಿತಪರ ಸಂಘಟನೆಗಳ ಒಕ್ಕೂಟ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ, ಆಗ್ರಹಿಸಿದೆ. ಭೂ ಒಡೆತನ ಯೋಜನೆಯಡಿ ಮಾನ್ವಿ ಮತ್ತು ಸಿರವಾರ ತಾಲೂಕಿನ ಕಲ್ಲೂರು, ಮಾಡಗಿರಿ, ಹರವಿ, ಜಕ್ಕಲದಿನ್ನಿ, ನೀರಮಾನ್ವಿ, ಕೆ.ಗುಡದಿನ್ನಿ ಸೇರಿದಂತೆ ಹಲವಾರು ಗ್ರಾಮಗಳ ಭೂಮಾಲೀಕರ ಜಮೀನು ವೀಕ್ಷಿಸಿ, ತರಾತುರಿಯಲ್ಲಿ ಹೆಚ್ಚಿನ ಬೆಲೆ ನಿಗದಿ ಪಡಿಸುತ್ತೇನೆ. ನಾನು ಕೇಳಿದಷ್ಟು ಹಣ ನೀಡುವಂತೆ ಲಂಚದ ಒಪ್ಪಂದ ಮಾಡಿಕೊಂಡ ಪ್ರಕರಣಗಳಿವೆ. ಇಲ್ಲಿವರೆಗೂ ಸಾವಿರದಿಂದ ಹದಿನೈದು ನೂರು ಎಕರೆಗೆ ಪರಿಶೀಲಿಸಿ, ವೈಯಕ್ತಿಕವಾಗಿ ತಮ್ಮನ ಜೊತೆ ಮಾಮಂದಿರಾದ ಲವಕುಶ ಎಂಬ ಕುಟುಂಬದ ಮಧ್ಯವರ್ತಿಗಳನ್ನು ಸೇರಿಸಿಕೊಂಡು ೨೫೦ ಎಕರೆ ಜಮೀನು ಪರಿಶೀಲಿಸಿ, ೬೦ ಭೂ ಮಾಲೀಕರಿಂದ ಎಕರೆಗೆ ಒಂದುವರೆ ಲಕ್ಷ ರೂ.ದಂತೆ ಒಟ್ಟು ೩.೭೮ ಕೋಟಿ ಹಣ ಪಡೆದಿದ್ದಾರೆಂದು ಆರೋಪಿಸಲಾಗಿದೆ. ಸೆಪ್ಟೆಂಬರ್ ೨೦೨೧ ರಿಂದ ೨೭ ಡಿಸೆಂಬರ್ ವರೆಗೆ ನಾಲ್ಕು ತಿಂಗಳ ಅವಧಿಯಲ್ಲಿ ಫಲಾನುಭವಿಗಳಿಂದ ಹಾಗೂ ಭೂ ಮಾಲೀಕರ ಮಾರಾಟ ಮಾಡಲು ಇಚ್ಛಿಸಿದ ಜಮೀನುಗಳಿಗೆ ಏಕಾಏಕಿ ಫೋಟೋ, ಸಿಡಿ ತೆಗೆದು ಭೂ ಮಾಲೀಕರ ಬೇಡಿಕೆಗೆ ಮೊತ್ತದ ಜೊತೆ ನಗದು ಹಣ ಪಡೆದುಕೊಂಡಿರುತ್ತಾರೆ. ಜಿಲ್ಲಾ ಅನುಷ್ಠಾನ ಸಮಿತಿಯಲ್ಲಿ ತಮ್ಮ ಜಮೀನುಗಳಿಗೆ ಅತಿ ಹೆಚ್ಚು ಮೊತ್ತ ನಿಗದಿ ಪಡಿಸುವುದಾಗಿ ಭೂ ಮಾಲೀಕರಾದ ಫಲಾನುಭವಿಗಳಿಗೆ ಹಾಗೂ ಫಲಾನುಭವಿಗಳಿಗೆ ಘಂಟಗೋಷದಿಂದ ಹೇಳಿಕೊಂಡು ಅಲೆದಾಡುತ್ತಿದ್ದಾರೆ. ಸದರಿ ಭ್ರಷ್ಟ ಅಧಿಕಾರಿಗೆ ರಾಯಚೂರಿನ ಶಾಸಕರೊಬ್ಬರು ಕುಮ್ಮಕ್ಕು ನೀಡುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಇವರ ನಿಗಮದ ಫಲಾನುಭವಿಗಳ ಅಭಿವೃದ್ಧಿ ಹೊರತು ಪಡಿಸಿ, ತಮ್ಮದೇಯಾದ ಭೂ ಒಡೆತನ ಯೋಜನೆಯಡಿ ಅನುದಾನ ದುರುಪಯೋಗ ಮಾಡಿಕೊಂಡು ಅಕ್ರಮವಾಗಿ ಪ್ರಸ್ತಾವನೆ ಸಿದ್ಧಪಡಿಸಿ, ಹಗಲು ದರೋಡೆ ನಡೆಸಿದ್ದಾರೆ. ದೇವದುರ್ಗ ತಾಲೂಕಿನ ಅರಕೇರಾ ಹೋಬಳಿಯ ಕ್ಯಾದಿಗೇರಾ ಸೀಮಾಂತರದ ಸರ್ವೇ ನಂ. ೩೪೪/೨ ರಲ್ಲಿ ೩-೧೮ ಗುಂಟೆ, ಸರ್ವೇ ನಂ.೩೪೪/೧ ರಲ್ಲಿ ೪/೧ ಗುಂಟೆ, ೩೪೪/೩ ರಲ್ಲಿ ೪ ಎಕರೆ ಒಟ್ಟು ೧೧-೨೯ ಎಕರೆ ಜಮೀನು ಖುಷ್ಕಿಯಾಗಿದೆ. ಆದರೆ, ಜಿಲ್ಲಾ ವ್ಯವಸ್ಥಾಪಕರು, ತಾಲೂಕು ಅಭಿವೃದ್ಧಿ ಅಧಿಕಾರಿಗಳು ತುಂಗಭದ್ರಾ ಜಲಾಶಯ ಎಂದು ವರದಿ ನೀಡಿದ್ದಾರೆ. ಇನ್ನೊಬ್ಬ ಅಧಿಕಾರಿ ಕೃಷ್ಣ ಭಾಗ್ಯ ಜಲ ನಿಗಮ ಎಂದು ವರದಿ ನೀಡಿದ್ದಾರೆ. ಜಿಲ್ಲಾ ಸಮಿತಿಯಲ್ಲಿ ಕೊಳವೆಬಾವಿಯೆಂದು ನಮೂದಿಸಿದ್ದಾರೆ. ಹೀಗೆ ಸುಳ್ಳು ವರದಿಗಳನ್ನಾಧರಿಸಿ, ಶೇ.೨೦ ರಷ್ಟು ಹಣ ಬಿಡುಗಡೆ ಮಾಡಿರುತ್ತಾರೆ. ಈ ಜಮೀನು ನೀರಾವರಿ ಅಲ್ಲ ಎನ್ನುವುದಕ್ಕೆ ಸಂಬಂಧಿಸಿ ಸ್ವತಃ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತದಿಂದ ದೃಢೀಕರಣ ಪತ್ರವೂ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಭಾರಿ ಜಿಲ್ಲಾ ವ್ಯವಸ್ಥಾಪಕರಾದ ಭೀಮರಾಯ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಮತ್ತು ತಕ್ಷಣವೇ ಇವರನ್ನು ಈ ಸ್ಥಾನದಿಂದ ವರ್ಗಾಯಿಸುವಂತೆ ಆಗ್ರಹಿಸಲಾಗಿದೆ. ಮನವಿ ನೀಡುವ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಈರಣ್ಣ ಭಂಡಾರಿ, ಭಗವಂತ ಏಗನೂರು, ಪರಶುರಾಮ, ಜಿ.ಎಸ್.ನರಸಪ್ಪ, ಮಲ್ಲಪ್ಪ ಜಾಲಹಳ್ಳಿ, ರಾಜೇಶ, ಪರಶುರಾಜ, ರಾಜು ಉಪಸ್ಥಿತರಿದ್ದರು.

      Tags: bhimaraodalitapar sanghatanejilladhikarikrushi utpanna marata mandalimanavi.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತಮ ನಾಯಕರನ್ನು ಆಯ್ಕೆ ಮಾಡುವ ಜವಾಬ್ದಾರಿ ನಾಗರಿಕರ ಮೇಲೆ ಇದೆ

      ಇಂಪ್ರೆಶನ್-೨೦೨೫’ ಮಾಧ್ಯಮ ಹಬ್ಬ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತಮ ನಾಯಕರನ್ನು ಆಯ್ಕೆ ಮಾಡುವ ಜವಾಬ್ದಾರಿ ನಾಗರಿಕರ ಮೇಲೆ ಇದೆ

      ಇಂಪ್ರೆಶನ್-೨೦೨೫’ ಮಾಧ್ಯಮ ಹಬ್ಬ..

      July 3, 2025
      ಆದಾಯ ತೆರಿಗೆ ರಿಟರ್ನ್ಸ್ ಫೈಲ್ ಮಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ

      ಆದಾಯ ತೆರಿಗೆ ರಿಟರ್ನ್ಸ್ ಫೈಲ್ ಮಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ

      July 3, 2025
      ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತಮ ನಾಯಕರನ್ನು ಆಯ್ಕೆ ಮಾಡುವ ಜವಾಬ್ದಾರಿ ನಾಗರಿಕರ ಮೇಲೆ ಇದೆ

      ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತಮ ನಾಯಕರನ್ನು ಆಯ್ಕೆ ಮಾಡುವ ಜವಾಬ್ದಾರಿ ನಾಗರಿಕರ ಮೇಲೆ ಇದೆ

      July 3, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.