• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕಾಯಕ ಶರಣರ ತತ್ವಾದರ್ಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ – ಚುನಾವಣಾ ತಹಶೀಲ್ದರಾ ಪಿ.ಜಿ.ಪವಾರ

    ಕಾಯಕ ಶರಣರ ತತ್ವಾದರ್ಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ – ಚುನಾವಣಾ ತಹಶೀಲ್ದರಾ ಪಿ.ಜಿ.ಪವಾರ

    ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಡಾ.ಆನಂದ ಕೆ. ಆದೇಶ

    ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಡಾ.ಆನಂದ ಕೆ. ಆದೇಶ

    ಒಲೆರಹಿತ ಅಡುಗೆಯಿಂದ ಜೀವಸತ್ವ ಹಿತಕರ

    ಒಲೆರಹಿತ ಅಡುಗೆಯಿಂದ ಜೀವಸತ್ವ ಹಿತಕರ

    ಜೈ ಭೀಮ ಸೇನಾ ಸಂಘಟನೆಯ ವತಿಯಿಂದ ನಿರಾಶ್ರಿತರ ಕೇಂದ್ರದಲ್ಲಿ ನಿರಾಶ್ರೀತರಿಗೆ ರಾಖಿ ಕಟ್ಟಿ ರಕ್ಷಾ ಬಂಧನ..!

    ಜೈ ಭೀಮ ಸೇನಾ ಸಂಘಟನೆಯ ವತಿಯಿಂದ ನಿರಾಶ್ರಿತರ ಕೇಂದ್ರದಲ್ಲಿ ನಿರಾಶ್ರೀತರಿಗೆ ರಾಖಿ ಕಟ್ಟಿ ರಕ್ಷಾ ಬಂಧನ..!

    ಕಾಂಗ್ರೆಸ್ ಕಾರ್ಯಲಯದಲ್ಲಿ ಕ್ರಾಂತಿ ಜ್ಯೋತಿ‌ ಆಚರಣೆ..!

    ಕಾಂಗ್ರೆಸ್ ಕಾರ್ಯಲಯದಲ್ಲಿ ಕ್ರಾಂತಿ ಜ್ಯೋತಿ‌ ಆಚರಣೆ..!

    ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕು : ಅಧ್ಯಕ್ಷ  ರೆವಣ್ಣ ಹತ್ತಳ್ಳಿ

    ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕು : ಅಧ್ಯಕ್ಷ  ರೆವಣ್ಣ ಹತ್ತಳ್ಳಿ

    ನುಲಿಯ ಚಂದಯ್ಯನವರದ್ದು ಬಹುಮುಖ ವ್ಯಕ್ತಿತ್ವ- ಸಂತೋಷ ಬಂಡೆ

    ನುಲಿಯ ಚಂದಯ್ಯನವರದ್ದು ಬಹುಮುಖ ವ್ಯಕ್ತಿತ್ವ- ಸಂತೋಷ ಬಂಡೆ

    ರೈತರು ನೀರು ನಿರ್ವಹಣೆ ಮತ್ತು ಮಣ್ಣಿನ ಫಲವತ್ತತೆ ಹೆಚ್ಚಿಸುವ ವಿಧಾನ’ ಗಳನ್ನು ಅರಿಯಬೇಕು

    ರೈತರು ನೀರು ನಿರ್ವಹಣೆ ಮತ್ತು ಮಣ್ಣಿನ ಫಲವತ್ತತೆ ಹೆಚ್ಚಿಸುವ ವಿಧಾನ’ ಗಳನ್ನು ಅರಿಯಬೇಕು

    ತಾಲೂಕು ಆಸ್ಪತ್ರೆ ನವೀಕರಣ, ದುರಸ್ತಿ ಕಾಮಗಾರಿಗೆ: ಶಾಸಕ ಸಿ.ಎಸ್.ನಾಡಗೌಡ ಚಾಲನೆ

    ತಾಲೂಕು ಆಸ್ಪತ್ರೆ ನವೀಕರಣ, ದುರಸ್ತಿ ಕಾಮಗಾರಿಗೆ: ಶಾಸಕ ಸಿ.ಎಸ್.ನಾಡಗೌಡ ಚಾಲನೆ

    ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ಮುದ್ದೇಬಿಹಾಳ ತಾಲೂಕಾ ಪಂಚಾಯತಿಯ ಕಾರ್ಯನಿವಾಹಕ ಅಧಿಕಾರಿ ಬೇಟೆ ನೀಡಿ ಪರಿಶೀಲನೆ.

    ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ಮುದ್ದೇಬಿಹಾಳ ತಾಲೂಕಾ ಪಂಚಾಯತಿಯ ಕಾರ್ಯನಿವಾಹಕ ಅಧಿಕಾರಿ ಬೇಟೆ ನೀಡಿ ಪರಿಶೀಲನೆ.

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಕಾಯಕ ಶರಣರ ತತ್ವಾದರ್ಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ – ಚುನಾವಣಾ ತಹಶೀಲ್ದರಾ ಪಿ.ಜಿ.ಪವಾರ

      ಕಾಯಕ ಶರಣರ ತತ್ವಾದರ್ಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ – ಚುನಾವಣಾ ತಹಶೀಲ್ದರಾ ಪಿ.ಜಿ.ಪವಾರ

      ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಡಾ.ಆನಂದ ಕೆ. ಆದೇಶ

      ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಡಾ.ಆನಂದ ಕೆ. ಆದೇಶ

      ಒಲೆರಹಿತ ಅಡುಗೆಯಿಂದ ಜೀವಸತ್ವ ಹಿತಕರ

      ಒಲೆರಹಿತ ಅಡುಗೆಯಿಂದ ಜೀವಸತ್ವ ಹಿತಕರ

      ಜೈ ಭೀಮ ಸೇನಾ ಸಂಘಟನೆಯ ವತಿಯಿಂದ ನಿರಾಶ್ರಿತರ ಕೇಂದ್ರದಲ್ಲಿ ನಿರಾಶ್ರೀತರಿಗೆ ರಾಖಿ ಕಟ್ಟಿ ರಕ್ಷಾ ಬಂಧನ..!

      ಜೈ ಭೀಮ ಸೇನಾ ಸಂಘಟನೆಯ ವತಿಯಿಂದ ನಿರಾಶ್ರಿತರ ಕೇಂದ್ರದಲ್ಲಿ ನಿರಾಶ್ರೀತರಿಗೆ ರಾಖಿ ಕಟ್ಟಿ ರಕ್ಷಾ ಬಂಧನ..!

      ಕಾಂಗ್ರೆಸ್ ಕಾರ್ಯಲಯದಲ್ಲಿ ಕ್ರಾಂತಿ ಜ್ಯೋತಿ‌ ಆಚರಣೆ..!

      ಕಾಂಗ್ರೆಸ್ ಕಾರ್ಯಲಯದಲ್ಲಿ ಕ್ರಾಂತಿ ಜ್ಯೋತಿ‌ ಆಚರಣೆ..!

      ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕು : ಅಧ್ಯಕ್ಷ  ರೆವಣ್ಣ ಹತ್ತಳ್ಳಿ

      ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕು : ಅಧ್ಯಕ್ಷ  ರೆವಣ್ಣ ಹತ್ತಳ್ಳಿ

      ನುಲಿಯ ಚಂದಯ್ಯನವರದ್ದು ಬಹುಮುಖ ವ್ಯಕ್ತಿತ್ವ- ಸಂತೋಷ ಬಂಡೆ

      ನುಲಿಯ ಚಂದಯ್ಯನವರದ್ದು ಬಹುಮುಖ ವ್ಯಕ್ತಿತ್ವ- ಸಂತೋಷ ಬಂಡೆ

      ರೈತರು ನೀರು ನಿರ್ವಹಣೆ ಮತ್ತು ಮಣ್ಣಿನ ಫಲವತ್ತತೆ ಹೆಚ್ಚಿಸುವ ವಿಧಾನ’ ಗಳನ್ನು ಅರಿಯಬೇಕು

      ರೈತರು ನೀರು ನಿರ್ವಹಣೆ ಮತ್ತು ಮಣ್ಣಿನ ಫಲವತ್ತತೆ ಹೆಚ್ಚಿಸುವ ವಿಧಾನ’ ಗಳನ್ನು ಅರಿಯಬೇಕು

      ತಾಲೂಕು ಆಸ್ಪತ್ರೆ ನವೀಕರಣ, ದುರಸ್ತಿ ಕಾಮಗಾರಿಗೆ: ಶಾಸಕ ಸಿ.ಎಸ್.ನಾಡಗೌಡ ಚಾಲನೆ

      ತಾಲೂಕು ಆಸ್ಪತ್ರೆ ನವೀಕರಣ, ದುರಸ್ತಿ ಕಾಮಗಾರಿಗೆ: ಶಾಸಕ ಸಿ.ಎಸ್.ನಾಡಗೌಡ ಚಾಲನೆ

      ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ಮುದ್ದೇಬಿಹಾಳ ತಾಲೂಕಾ ಪಂಚಾಯತಿಯ ಕಾರ್ಯನಿವಾಹಕ ಅಧಿಕಾರಿ ಬೇಟೆ ನೀಡಿ ಪರಿಶೀಲನೆ.

      ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ಮುದ್ದೇಬಿಹಾಳ ತಾಲೂಕಾ ಪಂಚಾಯತಿಯ ಕಾರ್ಯನಿವಾಹಕ ಅಧಿಕಾರಿ ಬೇಟೆ ನೀಡಿ ಪರಿಶೀಲನೆ.

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ದೇಸಾಯಿ ಇಂಟರ್‌ನ್ಯಾಷನಲ್ ಸ್ಕೂಲ್‌ ನಲ್ಲಿ ಡಿ-ಸ್ಯಾಟ್ ಸ್ಕಾಲರ್‌ಶಿಪ್ ಪರೀಕ್ಷೆ

      Voiceofjanata.in

      May 11, 2025
      0
      ದೇಸಾಯಿ ಇಂಟರ್‌ನ್ಯಾಷನಲ್ ಸ್ಕೂಲ್‌ ನಲ್ಲಿ ಡಿ-ಸ್ಯಾಟ್ ಸ್ಕಾಲರ್‌ಶಿಪ್ ಪರೀಕ್ಷೆ
      0
      SHARES
      215
      VIEWS
      Share on FacebookShare on TwitterShare on whatsappShare on telegramShare on Mail

      ದೇಸಾಯಿ ಇಂಟರ್‌ನ್ಯಾಷನಲ್ ಸ್ಕೂಲ್‌ ನಲ್ಲಿ ಡಿ-ಸ್ಯಾಟ್ ಸ್ಕಾಲರ್‌ಶಿಪ್ ಪರೀಕ್ಷೆ

       

      ಇಂಡಿ : ನಗರದ ದೇಸಾಯಿ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಮೇ‌ -4‌ ರಂದು ಡಿ-ಸ್ಯಾಟ್ ಸ್ಕಾಲರ್‌ಶಿಪ್ ಪರೀಕ್ಷೆಯನ್ನು ನಡೆಸಲಾಯಿತು. ಈ ಪರೀಕ್ಷೆಯು 5ನೇ ತರಗತಿಯನ್ನು ಉತ್ತೀರ್ಣ ಹೊಂದಿ 6ನೇ ತರಗತಿಗೆ ದಾಖಲಾತಿ ಪಡೆಯುವ ಮಕ್ಕಳಿಗಾಗಿ ಇರುತ್ತದೆ. ಪ್ರತಿ ವರ್ಷವು ಮೇ ತಿಂಗಳ ಮೊದಲ ಭಾನುವಾರದಂದು ನಡೆಸಲಾಗುತ್ತದೆ. ಈ ಪರೀಕ್ಷೆಯ ಉದ್ದೇಶ ಯಾವ ಮಕ್ಕಳು ಬಡತನದಲ್ಲಿ ಇರುತ್ತಾರೋ ಅಂತಹ ವಿದ್ಯಾವಂತ 2 ಮಕ್ಕಳನ್ನು ಈ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ಹಾಗೂ ಆಯ್ಕೆಯಾದ 2 ಮಕ್ಕಳಿಗೆ 6ನೇ ತರಗತಿಯಿಂದ 10ನೇ ತರಗತಿಯವರೆಗೆ 5 ವರ್ಷಗಳ ಕಾಲ ಉಚಿತವಾಗಿ ಶಿಕ್ಷಣವನ್ನು ನೀಡಲಾಗುತ್ತದೆ‌ ಎಂದು ಸಂಸ್ಥೆಯ ಅಧ್ಯಕ್ಷ ಸಿದ್ರಾಮಪ್ಪ ದೇಸಾಯಿ ತಿಳಿಸಿದರು.

      ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಂಸ್ಥೆಯಿಂದ ಈಗಾಗಲೇ ಹತ್ತು ಹಲವಾರು ಸಮಾಜಮುಖಿ ಕಾರ್ಯಗಳನ್ನು ಕೈಗೊಂಡಿದ್ದು ಅದರಲ್ಲಿ ಇದೂ ಕೂಡಾ ಒಂದು. ಈಗಾಗಲೇ ಕಳೆದ 3 ವರ್ಷಗಳಿಂದ ಈ ಪರೀಕ್ಷೆಯನ್ನು ನಡೆಸಿಕೊಂಡು ಬಂದಿದ್ದು ಸುಮಾರು 5 ರಿಂದ 6 ವಿದ್ಯಾರ್ಥಿಗಳು ಈ ಸ್ಕಾಲರ್‌ಶಿಪ್ ಸದುಪಯೋಗವನ್ನು ಪಡೆದುಕೊಂಡಿದ್ದಾರೆ ಹಾಗೂ ತಾಲೂಕಿನಲ್ಲಿ ಉತ್ತಮ ಶಿಕ್ಷಣವನ್ನು ನೀಡುವ ಸಲುವಾಗಿ ಮಕ್ಕಳಿಗೆ ಮತ್ತು ಪಾಲಕರಿಗೆ ಅನೂಕೂಲವಾಗುವ ದೃಷ್ಟಿಯಿಂದ ಇನ್ನೂ ಉತ್ತಮ ಶೈಕ್ಷಣಿಕ ಕಾರ್ಯಗಳನ್ನು ಕೈಗೊಳ್ಳುತ್ತೇವೆ ಎಂದಿದ್ದಾರೆ.

      ಸಂಸ್ಥೆಯ ಅಧ್ಯಕ್ಷರ ಇಂತಹ ಸಮಾಜಮುಖಿ ಕಾರ್ಯಕ್ಕೆ ಎಲ್ಲರೂ ಮೆಚ್ಚುಗೆಯನ್ನು ಸೂಚಿಸಿದ್ದಾರೆ ಹಾಗೂ ಪರೀಕ್ಷೆಯನ್ನು ಉದ್ದೇಶಿಸಿ ಶಾಲೆಯ ಪ್ರಾಂಶುಪಾಲ ವಿದ್ಯುಲತಾ ಸುತಾರರವರು ಕೂಡಾ ಶಿಕ್ಷಣವನ್ನು ನೀಡುವುದು ನಮ್ಮ ಆಧ್ಯ ಕರ್ತವ್ಯ ಅದಕ್ಕೆ ಸಂಸ್ಥೆಯ ಅದ್ಯಕ್ಷರ ಸಹಕಾರ ದೊರಕಿರುವುದು ಸಂತೋಷದಾಯಕವಾಗಿದೆ ಎಂದಿದ್ದಾರೆ.

      Tags: #D-Sat Scholarship Examination at Desai International School#indi / vijayapur#Public News#State News#Today News#Voice Of Janata#Voiceofjanata.in#ದೇಸಾಯಿ ಇಂಟರ್‌ನ್ಯಾಷನಲ್ ಸ್ಕೂಲ್‌ ನಲ್ಲಿ ಡಿ-ಸ್ಯಾಟ್ ಸ್ಕಾಲರ್‌ಶಿಪ್ ಪರೀಕ್ಷೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕಾಯಕ ಶರಣರ ತತ್ವಾದರ್ಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ – ಚುನಾವಣಾ ತಹಶೀಲ್ದರಾ ಪಿ.ಜಿ.ಪವಾರ

      ಕಾಯಕ ಶರಣರ ತತ್ವಾದರ್ಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ – ಚುನಾವಣಾ ತಹಶೀಲ್ದರಾ ಪಿ.ಜಿ.ಪವಾರ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾಯಕ ಶರಣರ ತತ್ವಾದರ್ಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ – ಚುನಾವಣಾ ತಹಶೀಲ್ದರಾ ಪಿ.ಜಿ.ಪವಾರ

      ಕಾಯಕ ಶರಣರ ತತ್ವಾದರ್ಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ – ಚುನಾವಣಾ ತಹಶೀಲ್ದರಾ ಪಿ.ಜಿ.ಪವಾರ

      August 9, 2025
      ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಡಾ.ಆನಂದ ಕೆ. ಆದೇಶ

      ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಡಾ.ಆನಂದ ಕೆ. ಆದೇಶ

      August 9, 2025
      ಇಂಡಿಯಲ್ಲಿ ಯಜ್ಯೋಪವೀತ ಧಾರಣೆ..!

      ಇಂಡಿಯಲ್ಲಿ ಯಜ್ಯೋಪವೀತ ಧಾರಣೆ..!

      August 9, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.