• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

    ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

    BLDE :ಪೂಲ್ ಕ್ಯಾಂಪಸ್ ಡ್ರೈವ್- 2025

    BLDE :ಪೂಲ್ ಕ್ಯಾಂಪಸ್ ಡ್ರೈವ್- 2025

    ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

    ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

    ಸಂಸದ ರಮೇಶ್ ಜಿಗಜಿಣಿಗಿ ವಿಧ್ಯಾರ್ಥಿಗಳೊಂದಿಗೆ ಸಂವಾದ..!

    ಸಂಸದ ರಮೇಶ್ ಜಿಗಜಿಣಿಗಿ ವಿಧ್ಯಾರ್ಥಿಗಳೊಂದಿಗೆ ಸಂವಾದ..!

    ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

    ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

    ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ

    ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ

    ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

    ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

    ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವುದೇ ಸೇವಾದಳ: ಡೋಣೂರ್.

    ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವುದೇ ಸೇವಾದಳ: ಡೋಣೂರ್.

    ಪಿಎಸ್ ಐ ಅಮಾನತು‌.!

    ಪಿಎಸ್ ಐ ಅಮಾನತು‌.!

    ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

    ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

      ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

      BLDE :ಪೂಲ್ ಕ್ಯಾಂಪಸ್ ಡ್ರೈವ್- 2025

      BLDE :ಪೂಲ್ ಕ್ಯಾಂಪಸ್ ಡ್ರೈವ್- 2025

      ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

      ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

      ಸಂಸದ ರಮೇಶ್ ಜಿಗಜಿಣಿಗಿ ವಿಧ್ಯಾರ್ಥಿಗಳೊಂದಿಗೆ ಸಂವಾದ..!

      ಸಂಸದ ರಮೇಶ್ ಜಿಗಜಿಣಿಗಿ ವಿಧ್ಯಾರ್ಥಿಗಳೊಂದಿಗೆ ಸಂವಾದ..!

      ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

      ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

      ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ

      ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ

      ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

      ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

      ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವುದೇ ಸೇವಾದಳ: ಡೋಣೂರ್.

      ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವುದೇ ಸೇವಾದಳ: ಡೋಣೂರ್.

      ಪಿಎಸ್ ಐ ಅಮಾನತು‌.!

      ಪಿಎಸ್ ಐ ಅಮಾನತು‌.!

      ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

      ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಕತ್ತಲು ಆವರಿಸಿದ ಇಂಡಿ ವಿಧಾನ ಸೌಧದ ರಸ್ತೆ..? ಹಿಂಗೂ ಆಗುತ್ತಾ..?

      ಚುನಾವಣೆಯ ಸರಳ ಸುಸೂತ್ರಕ್ಕೆ ಸಹಕಾರವಾಗಲು ಮೂರು ಸೂತ್ರ ಅವಶ್ಯಕ..!

      April 5, 2023
      0
      Traffic Signal Light

      Traffic Signal Light

      0
      SHARES
      176
      VIEWS
      Share on FacebookShare on TwitterShare on whatsappShare on telegramShare on Mail

      ಕತ್ತಲು ಆವರಿಸಿದ ಇಂಡಿ ವಿಧಾನ ಸೌಧದ ರಸ್ತೆ..? ಹಿಂಗೂ ಆಗುತ್ತಾ..?

      ಚುನಾವಣೆಯ ಸರಳ ಸುಸೂತ್ರಕ್ಕೆ ಸಹಕಾರವಾಗಲು ಮೂರು ಸೂತ್ರ ಅವಶ್ಯಕ..

       

      ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಅಪರಾದ ತಡೆಗಟ್ಟಲು ಸಿ ಸಿ ಕ್ಯಾಮರಾ ಸಿಗ್ನಲ್ ದೀಪ ಪ್ರಾರಂಭಿಸಿ..!

      ತಾಲ್ಲೂಕು ಕಛೇರಿಗಳ ಮೇಲೆ ವಿದ್ಯುತ್ ದೀಪ ಉರಿಸಿ..!

      ರಸ್ತೆ ಅಪಘಾತ ತಪ್ಪಿಸಲು ಬೀದಿ ದೀಪ ಬದಲಾಯಿಸಿ..!

      ಇಂಡಿ: ಕತ್ತಲೆ.. ಕತ್ತಲೆ.. ಬರೀ ಕತ್ತಲೆ.. ಇದು ಇಂಡಿ ಮಿನಿ ವಿಧಾನಸೌಧದ ರಸ್ತೆಯ ಹಣೆಬರಹ. ಹೌದು..! ಕತ್ತಲಿನ‌ ದಾರಿಯಲ್ಲಿ ಹಲವು ತಾಲ್ಲೂಕು ಕಛೇರಿ ಹಾಗೂ ತಾಲ್ಲೂಕು ಆಡಳಿತದ ಚಂದದ ಮಿನಿ ವಿಧಾನ ಸೌಧದ ರಸ್ತೆ ಮತ್ತು ಕಛೇರಿಗಳು ಕಡು ಕತ್ತಲಲ್ಲಿ ನಿಂತಿವೆ. ಭವಿಷ್ಯದ ಜಿಲ್ಲಾ ಕೇಂದ್ರದ ಕನಸು ಕಾಣುತ್ತಿರುವ ಇಂಡಿ ತಾಲ್ಲೂಕು ಜಿಲ್ಲೆಯ ಜನಸಂಖ್ಯೆಯಲ್ಲಿ ಅತಿ ಹೆಚ್ಚು ಇದೆ. ಇಂಡಿ ಪಟ್ಟಣದ ಕತ್ತಲೆಯ ರಸ್ತೆಯ ಸಂಚಾರದ ನೈಜ ಕಥೆ ಇದಾಗಿದೆ.

      Government Hospital indi
      Government Hospital

      ಇಂಡಿ ಪಟ್ಟಣದ ಮೂಲಭೂತ ಸೌಕರ್ಯಗಳಲ್ಲಿ ಅತೀ ಅಗತ್ಯ ಸೌಕರ್ಯಗಳಲ್ಲಿ ಬೀದಿ ದೀಪದ ಸೌಕರ್ಯವೂ ಮುಖ್ಯ..! ಆದರೆ ಇಂಡಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಅಲ್ಲಲ್ಲಿ ವಿದ್ಯುತ್ ದೀಪದ ಸಮರ್ಪಕ ನಿರ್ವಹಣೆ ಕೊರತೆಯಿಂದ ಬೀದಿ ದೀಪ ಉರಿಯುವುದಿಲ್ಲ. ಜನದಟ್ಟಣೆ ರಸ್ತೆಯಲ್ಲಿ ಸುಮಾರು ದಿನಗಳಿಂದ ಜನರು ಕತ್ತಲಲ್ಲಿಯೇ ತಿರುಗಾಡುವಂತಹ ಕೆಟ್ಟ ಪರಿಸ್ಥಿತಿ ಎದುರಾಗಿದ್ದು, ಕತ್ತಲಲ್ಲಿಯೇ ಓಡಾಡುವ ಆತಂಕದ ಪರಿಸ್ಥಿತಿಯಲ್ಲಿ ನಗರವಾಸಿಗಳದಾಗಿದೆ.

      BEO Office
      BEO office
      • ಕತ್ತಲೆ ವಿವಿರ…

      ತಾಲ್ಲೂಕು ಆಡಳಿತ ಸೌಧದ ರಸ್ತೆ, ಪಟ್ಟಣದ ಹೃದಯಭಾಗದ, ಬಸವೇಶ್ವರ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಜಗಜೀವನರಾಮ ವೃತ್ತ, ಟಿಪ್ಪು ಸುಲ್ತಾನ ವೃತ್ತ, ಮಹಾವೀರ ಸರ್ಕಲ್, ಎಸ್ ಬಿ ಐ ಬ್ಯಾಂಕ್ , ಅಗರಖೇಡ ರಸ್ತೆಯ ಸಿದ್ದಲಿಂಗ ಮಹಾರಾಜರ ದ್ವಾರ ಬಾಗಿಲು, ಅಪ್ಸರಾ ಹೊಟೆಲ್, ಗಜಾಕೋಶ ಆಸ್ಪತ್ರೆ ಎದುರು ಸಂಪೂರ್ಣ ಕತ್ತಲು ಆವರಿಸಿಕೊಂಡಿದೆ.

      Traffic Signal Light
      Traffic Signal Light

      ಸಂವಿಧಾನ ಶಿಲ್ಪಿ‌ ಡಾ. ಬಿ ಆರ್ ಅಂಬೇಡ್ಕರ್ ವೃತ್ತ ದ ಹೈಮಾಸ್ಕನಲ್ಲಿ ಕೆಲವು ಬಲ್ಪ್ ಮಾತ್ರ ಉರಿಯುವುದರಿಂದ ಇನ್ನೂಳಿದ ಭಾಗ ಕತ್ತಲಲ್ಲಿ ಮುಳುಗಿ ಹೋಗಿರುತ್ತದೆ. ಹಾಗಾಗಿ ಪಟ್ಟಣದ ಪ್ರಮುಖ ರಸ್ತೆಯ ಮಾರ್ಗವಾಗಿರುವ ವಿಜಯಪುರ, ಸಿಂದಗಿ, ಸ್ಟೇಷನ್ ರೋಡ, ಅಗರಖೇಡ ರಸ್ತೆಯ ಮಾರ್ಗದಲ್ಲಿರುವ ಉರಿಯದ ವಿದ್ಯುತ್ ದೀಪಗಳ ಬದಲಾವಣೆ ಅತೀ ಅವಶ್ಯಕವಾಗಿರುತ್ತೆದೆ.

      👉 ಕಗ್ಗತ್ತಲಲ್ಲಿ ತಾಲ್ಲೂಕು ಕಛೇರಿ & ಸರಕಾರಿ ಆಸ್ಪತ್ರೆ..!

      ತಾಲ್ಲೂಕು ಆಡಳಿತ ಸೌಧ, ಕ್ಷೇತ್ರ ಶಿಕ್ಷಣ ಇಲಾಖೆ ಕಛೇರಿ, ಜಿಲ್ಲಾ ಪಂಚಾಯತ ಕಾರ್ಯಾಲಯ, ಕೃಷಿ ಇಲಾಖೆಯ ಕಛೇರಿ, ಆರೋಗ್ಯ ಇಲಾಖೆಯ ಹಾಗೂ ತಾಲ್ಲೂಕು ಸರಕಾರಿ ಆಸ್ಪತ್ರೆ ವಿದ್ಯುತ್ ದೀಪ ಉರಿಯದೇ ಸಂಪೂರ್ಣ ಕತ್ತಲಲ್ಲಿ ಮುಳುಗಿವೆ. ಇನ್ನೂ ಗ್ರಾಮೀಣ ಭಾಗದ ಜನರು ಆರೋಗ್ಯ ತುರ್ತು ಸೇವೆಗಾಗಿ ರಾತ್ರಿ ಆಗಮಿಸುವ ರೋಗಿಗಳು ತುಂಬಾ ಕಷ್ಟ ಪಡುವಂತಾಗಿದೆ. ದಿನದ ೨೪ ಘಂಟೆ ಸೇವೆ ಕೊಡುವ ತಾಲ್ಲೂಕು ಸರ್ಕಾರಿ ಆಸ್ಪತ್ರೆ ಎದುರು ವಿದ್ಯುತ್ ದೀಪ ಉರಿಯದೇಯಿರುವುದು ತುಂಬಾ ನೋವಿನ‌ ಸಂಗತಿಯಾಗಿದೆ.

      ಒಟ್ಟಾರೆಯಾಗಿ ಸಮರ್ಪಕವಾಗಿ ಬೀದಿ ದೀಪಗಳಿಲ್ಲದೆ ಪಟ್ಟಣದ ಪ್ರಮುಖ ರಸ್ತೆಗಳು, ಹಾಗೂ ಮಹಾನ್ ನಾಯಕರ ಪುತ್ಥಳಿಗಳು ಬೀದಿ ದೀಪಗಳಿಲ್ಲದೇ ಕಗ್ಗತ್ತಲಲ್ಲಿವೆ. ಸಾರ್ವಜನಿಕರು ಆಕ್ರೋಶ ಹೋರ ಹಾಕುವ ಮುನ್ನವೇ ಅಧಿಕಾರಿಗಳು ಎಚ್ಚತ್ತುಕೊಂಡು ಸರಪಡಿಸುತ್ತಾರೋ..! ಇಲ್ಲೋ ಎಂದು ಕಾದು ನೋಡಬೇಕಾಗಿದೆ.

      •  ಚುನಾವಣೆ ಅಕ್ರಮ ಚಟುವಟಿಕೆಗಳ ಮೇಲೆ ನಿಗಾಯಿಡಲು, ರಸ್ತೆ ಸಂಚಾರದ ಕಿರಿಕಿರಿ ತಪ್ಪಿಸಲು ಟ್ರಾಫಿಕ್ ಸಿಗ್ನಲ್ ದೀಪಗಳು ಹಾಗೂ ಸಿಸಿಟಿವಿ ಕ್ಯಾಮರಾ ಪ್ರಾರಂಭಿಸಬೇಕು.

      – ಮಲ್ಲಿಕಾರ್ಜುನ ಹಾವಿನಾಳಮಠ
      ಇಂಡಿ ನಗರ ನಿವಾಸಿ..

      • ಸರಕಾರಿ ಆಸ್ಪತ್ರೆ ಸೇರಿದಂತೆ ವಿವಿಧ ತಾಲ್ಲೂಕು ಕಛೇರಿಗಳ ಮೇಲೆ ರಾತ್ರಿ ವಿದ್ಯುತ್ ದೀಪ ಉರಿಯಿದೇ ಇರುವುದು ಗಮನಕ್ಕೆ ಬಂದಿದ್ದು. ಕೂಡಲೇ ಎಲ್ಲಾ ತಾಲ್ಲೂಕು ಕಛೇರಿಗಳ ಮೇಲೆ ವಿದ್ಯುತ್ ದೀಪ ಪ್ರಾರಂಭಿಸಲು ಸೂಚಿಸುತ್ತೆನೆ.

      – ನಾಗಯ್ಯ ಹಿರೇಮಠ
      ತಹಶಿಲ್ದಾರ ಇಂಡಿ

      • ವಿದ್ಯುತ್ ದ್ವೀಪ ಅಳವಡಿಕೆ ಟೆಂಡರ್ ಮುಗಿದಿದ್ದು, ಈ ಸದ್ಯ ಟೆಂಡರ್ ಕರೆಯಲು ನೀತಿಸಂಹಿತೆ ಇರೊದರಿಂದ ಸಮಸ್ಯೆವಾಗಿದೆ. ರಸ್ತೆಯ ಡಿವಾಡ್ಡರ್ ನಲ್ಲಿ ಅಲ್ಲಲ್ಲಿ ಕೆಟ್ಟಿರುವ ವಿದ್ಯುತ್ ದೀಪ ಬದಲಾಯಿಸಿ ಸರಿಪಡಿಸಲು ತಿಳಿಸುತ್ತೆನೆ.

      – ಬನ್ನೆಮ್ಮ ಯಲ್ಲಪ್ಪ ಹದರಿ
      ಪುರಸಭೆ ಅಧ್ಯಕ್ಷ

      Tags: #goverment#hospital#Mini Vidhan soudh#Street Light
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಖಾಸಗಿ ಶಿಕ್ಷಣ ಸಂಸ್ಥೆಗಳು ವ್ಯಾಪಾರ ಕೇಂದ್ರಗಳಾಗಿವೆ- ನಮ್ಮ ಕರ್ನಾಟಕ ಸೇನೆ:

      ಖಾಸಗಿ ಶಿಕ್ಷಣ ಸಂಸ್ಥೆಗಳು ವ್ಯಾಪಾರ ಕೇಂದ್ರಗಳಾಗಿವೆ- ನಮ್ಮ ಕರ್ನಾಟಕ ಸೇನೆ:

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಖಾಸಗಿ ಶಿಕ್ಷಣ ಸಂಸ್ಥೆಗಳು ವ್ಯಾಪಾರ ಕೇಂದ್ರಗಳಾಗಿವೆ- ನಮ್ಮ ಕರ್ನಾಟಕ ಸೇನೆ:

      ಖಾಸಗಿ ಶಿಕ್ಷಣ ಸಂಸ್ಥೆಗಳು ವ್ಯಾಪಾರ ಕೇಂದ್ರಗಳಾಗಿವೆ- ನಮ್ಮ ಕರ್ನಾಟಕ ಸೇನೆ:

      July 8, 2025
      ಚಿನ್ನಾಭರಣ ಕದ್ದು ಕಳ್ಳರು ಎಸ್ಕೇಪ್..!

      ಚಿನ್ನಾಭರಣ ಕದ್ದು ಕಳ್ಳರು ಎಸ್ಕೇಪ್..!

      July 7, 2025
      ಹತ್ತನೇ ತರಗತಿ ವ್ಯಾಸಂಗ ವಿದಾರ್ಥಿ ಜೀವನದ ಬಹುಮುಖ್ಯ ಘಟ್ಟವಾಗಿದೆ: ರಿಷಿ ಆನಂದ

      ಹತ್ತನೇ ತರಗತಿ ವ್ಯಾಸಂಗ ವಿದಾರ್ಥಿ ಜೀವನದ ಬಹುಮುಖ್ಯ ಘಟ್ಟವಾಗಿದೆ: ರಿಷಿ ಆನಂದ

      July 6, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.