• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಉಪ್ಪಾರ ಕುಲಶಾಸ್ತ್ರ ಅಧ್ಯಯನಕ್ಕೆ ಸಂಪುಟದಲ್ಲಿ ಚರ್ಚೆ: ಸಚಿವ ಶಿವಾನಂದ ಪಾಟೀಲ

      Voiceofjanata.in

      November 4, 2025
      0
      ಉಪ್ಪಾರ ಕುಲಶಾಸ್ತ್ರ ಅಧ್ಯಯನಕ್ಕೆ ಸಂಪುಟದಲ್ಲಿ ಚರ್ಚೆ: ಸಚಿವ ಶಿವಾನಂದ ಪಾಟೀಲ
      0
      SHARES
      13
      VIEWS
      Share on FacebookShare on TwitterShare on whatsappShare on telegramShare on Mail

      ಉಪ್ಪಾರ ಕುಲಶಾಸ್ತ್ರ ಅಧ್ಯಯನಕ್ಕೆ ಸಂಪುಟದಲ್ಲಿ ಚರ್ಚೆ: ಸಚಿವ ಶಿವಾನಂದ ಪಾಟೀಲ

      ಉಪ್ಪಾರ ಪ್ರತಿಭಾ ಪುರಸ್ಕಾರ, ನಿವೃತ್ತರು, ನೂತನ ನೇಮಕವಾದ ನೌಕರರು, ಸಾಧಕರಿಗೆ ಸನ್ಮಾನ

       

       

      ವಿಜಯಪುರ : ಪ್ರವರ್ಗ 1 ರಲ್ಲಿರುವ ಉಪ್ಪಾರ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬೇಡಿಕೆಗೆ ಪೂರಕವಾಗಿ ಕುಲಶಾಸ್ತ್ರ ಅಧ್ಯಯನ ಮಾಡುವ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ, ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರು ಭರವಸೆ ನೀಡಿದರು.

      ಭಾನುವಾರ ನಗರದ ಕಂದಗಲ್ ಹನುಮಂತ್ರಾಯ ರಂಗ ಮಂದಿರದಲ್ಲಿ ಜಿಲ್ಲಾ ಉಪ್ಪಾರ ಸೇವಾ ಸಂಘ, ಜಿಲ್ಲಾ ಉಪ್ಪಾರ ನೌಕರರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರು ಹಾಗೂ ನೂತನ ನೌಕರರು ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಎಲ್ಲ ಸಮಾಜಗಳಲ್ಲಿ ಇರುವಂತೆ ಆರ್ಥಿಕ ಬಡವರಿದ್ದಾರೆ. ಅಂಥವರಿಗೆ ಸಾಮಾಜಿಕ ನ್ಯಾಯದ ಲಾಭ ಸಿಗಬೇಕಿದೆ. ಮೀಸಲಾತಿಗಾಗಿ ಕುಲ ಶಾಸ್ತ್ರ ಅಧ್ಯಯನ ನಡೆಸುವ ಕುರಿತು ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆ ಸೇರಿ ಚರ್ಚೆಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.

      ವಿಜಯಪುರ ನಗರದಲ್ಲಿ ಭಗೀರಥ ಮಹಾರಾಜರ ಮೂರ್ತಿ ಅನಾವರಣದ ವಿಷಯದಲ್ಲಿ ಜಿಲ್ಲಾ ಉಸ್ತುವಾರಿ ಸಚುವರು, ಸ್ಥಳೀಯ ಶಾಸಕರೊಂದಿಗೆ ಸೇರಿ ಪ್ರಾಮಾಣಿಕ ಬದ್ಧತೆ ತೋರುವುದಾಗಿ ಹೇಳಿದರು.

      ಭೂಮಿಗೆ ಗಂಗೆಯನ್ನು ಕರೆತಂದ ಭಗೀರಥ ಮಹರ್ಷಿ ಗಳ ಉಪ್ಪಾರ ಸಮುದಾಯ ಉಪ್ಪು, ಇದ್ದಲಿಯಂಥ ವಸ್ತುಗಳನ್ನು ಮಾರಾಟ ಮಾಡಿ ಪರಿಶ್ರಮದ ಜೀವನ ನಡೆಸುತ್ತ ಬಂದಿದೆ. ಸ್ವಾತಂತ್ರ್ಯ ಸಂಗ್ರಾಮದಲ್ಲೂ ಉಪ್ಪಿನ ಸತ್ಯಾಗ್ರಹದಲ್ಲಿ ತನ್ನ ಯೋಗದಾನ ನೀಡಿದೆ ಎಂದು ಬಣ್ಣಿಸಿದರು.

      ಯಾವುದೇ ಸಮುದಾಯ ಸಾಮಾಜಿಕವಾಗಿ ಅಭಿವೃದ್ಧಿ ಸಾಧಿಸಲು ಶಿಕ್ಷಣ ಮುಖ್ಯವಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಬಂಥನಾಳ ಶಿವಯೋಗಿಗಳು, ಡಾ.ಫ.ಗು.ಹಳಕಟ್ಟಿ ಅವರು, ತಾಳಿಕೋಟೆಯ ಖಾಸ್ಗತ ಶ್ರೀಗಳಂಥ ಮಠಾಧೀಶರು ಶೋಷಿತ ಎಲ್ಲ ಸಮುದಾಯದ ಜನರಿಗೆ ಅಕ್ಷರ ದಾಸೋಹಕ್ಕಾಗಿ ಶ್ರೀಗಳು ಶಿಕ್ಷಣಕ್ಕಾಗಿ ತಮ್ಮ ಬದುಕನ್ನೇ ಧಾರೆ ಎರೆದಿದ್ದು, ಅವಕಾಶ ಪಡೆದವರು ಎಂದೂ ಮರೆಯಬಾರದು ಎಂದು ಕಿವಿಮಾತು ಹೇಳಿದರು.

      ವೀರಶೈವ ಲಿಂಗಾಯತ ಮಠಗಳು ಜಾತಿ, ಮತ ಪಂಥ ಎಣಿಸದೇ ರಾಜ್ಯದಲ್ಲಿ ಅನ್ನ ದಾಸೋಹದೊಂದಿಗೆ ಅಕ್ಷರ ದಾಸೋಹ ಮಾಡಿ ಎಲ್ಲ ಸಮುದಾಯಕ್ಕೆ ಜ್ಞಾನ ದಾಸೋಹ ಮಾಡಿವೆ. ಇದೇ ಹಾದಿಯಲ್ಲಿ ಸಾಗಿರುವ ಉಪ್ಪಾರ ಸಮುದಾಯದ ಭಗೀರಥ ಪೀಠದ ಡಾ.ಪುರುಷೋತ್ತಮಾನಂದ ಪುರಿ ಶ್ರೀಗಳು ನಾಲ್ಕಾರು ಕಾಲೇಜುಗಳನ್ನು ಕಟ್ಟಿ ಬೆಳೆಸುವ ಮೂಲಕ ಸಮಾಜಕ್ಕೆ ಮಹದುಪಕಾರ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

      ಈಚೆಗೆ ರಾಜಕೀಯ ವ್ಯಕ್ತಿಗಳ ರೀತಿಯಲ್ಲೇ ಸ್ವಾಮೀಜಿಗಳು ಆಡುವ ಮಾತುಗಳೂ ವಿವಾದ ಸೃಷ್ಟಿಸುತ್ತಿವೆ. ಆದರೆ ಭಗೀರಥ ಪೀಠದ ಶ್ರೀಗಳು ವಿವಾದದಿಂದ ದೂರವಿದ್ದು, ಸಮಾಜ ಕಟ್ಟುವ ಕೆಲಸದಲ್ಲಿ ಸಕ್ರೀತರಾಗಿದ್ದು, ಮಾದರಿ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

      ಶೈಕ್ಷಣಿಕ ಕ್ರಾಂತಿಯ ಪರಿಣಾಮ ಉಪ್ಪಾರ ಸಮುದಾಯದ ಬಡತನದಲ್ಲಿ ಅರಳಿದ ಪ್ರತಿಭಾವಂತರು ಸಾಕಷ್ಟು ಸಾಧನೆ ಮಾಡುತ್ತಿದ್ದಾರೆ. ರಾಜಕೀಯ ಪ್ರಾತಿನಿಧ್ಯದ ಅಗತ್ಯವಿದೆ ಎಂದರು.

      80 ರ ದಶಕದಲ್ಲಿ ನಿಮ್ಮದೇ ಸಮುದಾಯ ಜಕ್ಕಪ್ಪ ಯಡವೇ ಅವರನ್ನು ಜಿ.ಪಂ. ಸದಸ್ಯರಾಗಿ ಮಾಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೆ. ಅದೇ ಸಂದರ್ಭದಲ್ಲಿ ನಾನು ತಿಕೋಟಾ ಕ್ಷೇತ್ರದಲ್ಲಿ ಶಾಸಕನಾಗಿ ಆಯ್ಕೆಯಾಗಲು ಕಾರಣವಾಯ್ತು ಎಂದು ರಾಜಕೀಯ ಘಟನೆಗಳನ್ನು ಮೆಲುಕು ಹಾಕಿದರು.

      ಅಧ್ಯಕ್ಷತೆ ವಹಿಸಿದ್ದ ಉಪ್ಪಾರ ಸೇವಾ ಸಂಘದ ಜಿಲ್ಲಾಧ್ಯಕ್ಷ ಜಕ್ಕಪ್ಪ ಯಡವೇ ಮಾತನಾಡಿ, ಮೂರು ದಶಕಗಳ ಹಿಂದೆ ನಮ್ಮ ಸಮುದಾಯದ ಸಂಘಟನೆಗಾಗಿ ಸಾಕಷ್ಟು ಬೆಂಬಲವಾಗಿ ನಿಂತಿದ್ದವರು. ಈಗ ಸಚಿವರಾಗಿರುವ ಶಿವಾನಂದ ಪಾಟೀಲ ಅವರು ನನ್ನ ರಾಜಕೀಯ ಪ್ರಾತಿನಿಧ್ಯದ ವಿಷಯದಲ್ಲಿ ಶಿವಾನಂದ ಪಾಟೀಲ ಪ್ರೋತ್ಸಾಹ, ಉಪಕಾರ ಸದಾ ಸ್ಮರಣೀಯ ಎಂದರು.

      ಚಿತ್ರದುರ್ಗದ ಭಗೀರಥ ಪೀಠದ ಡಾ.ಪುರುಷೋತ್ತಮಾನಂದ ಪುರಿ ಶ್ರೀಗಳು, ಚಿಕ್ಕಲಕಿ ಕ್ರಾಸ್ ಸಾಧನ ತಪೋವನದ ಶಿವಾನಂದ ಶ್ರೀಗಳು, ಪಂಢರಪುರದ ಶಾಂತಮ್ಮ ಮಾತಾಜಿ, ಎಂ.ಎಸ್.ಐ.ಎಲ್. ಅಧ್ಯಕ್ಷರೂ ಆಗಿರುವ ಚಾಮರಾಜನಗರ ಶಾಸಕರಾದ ಪುಟ್ಟರಂಗಶೆಟ್ಟಿ, ಜಿಲ್ಲೆಯ ಶಾಸಕರಾದ ವಿಠ್ಠಲ ಕಟಕಧೋಂಡ, ಬಸನಗೌಡ ಪಾಟೀಲ ಯತ್ನಾಳ, ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ, ಉಪ್ಪಾರ ನೌಕರರ ಸಂಘದ ಜಿಲ್ಲಾಧ್ಯಕ್ಷ ಪುಂಡಲೀಕ ಉಪ್ಪಾರ, ತಹಶಿಲ್ದಾರರ ಸುರೇಶ‌ ಮುಂಜೆ, ಡಾ.ಸುರೇಶ ಕಾಗಲಕರ್, ವಿವಿಧ ಇಲಾಖೆಗಳ ಅಧಿಕಾರಿಗಳಾದ ಶಂಕರ ಬೆಳ್ಳುಬ್ಬಿ, ರಂಗು ಮುಂಜೆ, ಯಂಕಪ್ಪ ಉಪ್ಪಾರ, ಡಾ.ಪ್ರಕಾಶ ಗೋಡಬಿಂಡಿ, ಮಲ್ಲಪ್ಪ ಖಂಡೇಕರ, ರೇಣುಕಾ ಪರಸಪ್ಪಗೋಳ ಸೇರಿದಂತೆ ಇತರರು ಉಪಸ್ಥಿತರಿದ್ದರು.

      Tags: #Discussion in the Cabinet for Study of Uppara Kulashastra: Minister Sivananda Patil#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಉಪ್ಪಾರ ಕುಲಶಾಸ್ತ್ರ ಅಧ್ಯಯನಕ್ಕೆ ಸಂಪುಟದಲ್ಲಿ ಚರ್ಚೆ: ಸಚಿವ ಶಿವಾನಂದ ಪಾಟೀಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.