• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

    79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

      ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

      79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

      79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

      ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

      ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

      ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

      ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

      ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

      ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

      ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

      “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

      “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಪ್ರವಾಹ ಹಿನ್ನೆಲೆ ನದಿ ಪಾತ್ರಗಳಿಗೆ ತೆರಳದಂತೆ ಜಿಲ್ಲಾಧಿಕಾರಿ ಮನವಿ..

      Voice of janata

      June 10, 2024
      0
      ಪ್ರವಾಹ ಹಿನ್ನೆಲೆ ನದಿ ಪಾತ್ರಗಳಿಗೆ ತೆರಳದಂತೆ ಜಿಲ್ಲಾಧಿಕಾರಿ ಮನವಿ..
      0
      SHARES
      757
      VIEWS
      Share on FacebookShare on TwitterShare on whatsappShare on telegramShare on Mail

      ಪ್ರವಾಹ ಹಿನ್ನೆಲೆ ನದಿ ಪಾತ್ರಗಳಿಗೆ ತೆರಳದಂತೆ ಜಿಲ್ಲಾಧಿಕಾರಿ ಮನವಿ..

      ವಿಜಯಪುರ ಜೂನ್ 9 : ಹವಾಮಾನ ಇಲಾಖೆಯು ಮುಂದಿನ ಮೂರು ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿರುವ ಹಿನ್ನೆಲೆಯಲ್ಲಿ ಕೃಷ್ಣ, ಭೀಮಾ, ದೋಣಿ ನದಿಗಳಲ್ಲಿ ಹಠಾತ್ ಆಗಿ ಪ್ರವಾಹ ಬರುವ ಸಾಧ್ಯತೆ ಇರುವುದರಿಂದ ಜನರು ನದಿ ಪಾತ್ರ ಹಾಗೂ ಹಳ್ಳ ಕೊಳ್ಳಗಳ ಕಡೆಗೆ ತೆರಳದಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ತಿಳಿಸಿದ್ದಾರೆ.

      ಈ ಕುರಿತು ಪ್ರಕಟಣೆ ಹೊರಡಿಸಿದ ಅವರು, ಹೆಚ್ಚಿನ ಮಳೆಯಿಂದ aಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆಗಳಿವೆ ಹಾಗಾಗಿ ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಲೋಕೋಪಯೋಗಿ ಇಲಾಖೆ, ಹೆಸ್ಕಾಂ, ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಸಣ್ಣ ನೀರಾವರಿ, ನಗರ ಮತ್ತು ಸ್ಥಳೀಯ ಸಂಸ್ಥೆಗಳು, ಕೆಬಿಜೀನ್ನೆಲ್ ಹಾಗೂ ಕೆ ಎಸ್ ಎನ್ ಎಲ್ ಅಧಿಕಾರಿಗಳು ಸಿಬ್ಬಂದಿಗಳು ಮಳೆಗಾಲ ಪೂರ್ಣಗೊಳ್ಳುವ ವರೆಗೂ ರಜೆಯ ಮೇಲೆ ತೆರಳದೆ ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಇದ್ದು ಕರ್ತವ್ಯ ನಿರ್ವಹಿಸಬೇಕು. ಕರ್ತವ್ಯದ ದಿನಗಳಲ್ಲಿ, ಸಾರ್ವಜನಿಕ ರಜಾ ದಿನಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಗಳು ಜಿಲ್ಲಾಡಳಿತದ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡಬಾರದು ಎಂದು ಸೂಚಿಸಿದ್ದಾರೆ.

      ತುರ್ತು ಸಂದರ್ಭಗಳಲ್ಲಿ ಮಾತ್ರ ಜಿಲ್ಲಾಡಳಿತ ಅನುಮತಿ ಪಡೆದು ರಜೆ ಪಡೆಯತಕ್ಕದ್ದು, ಇದಕ್ಕೆ ತಪ್ಪಿದ್ದಲ್ಲಿ ಅಂತಹ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಜಿಲ್ಲಾ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಕೆ ಸಿ ಎಸ್ ಆರ್ 1957 ರನ್ವಯ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #District Collector appeals not to go to river banks due to flood.#Public News#T Bubalan Vijayapur#Voice Of Janata#ಪ್ರವಾಹ ಹಿನ್ನೆಲೆ ನದಿ ಪಾತ್ರಗಳಿಗೆ ತೆರಳದಂತೆ ಜಿಲ್ಲಾಧಿಕಾರಿ ಮನವಿ..vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      August 1, 2025
      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      August 1, 2025
      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      August 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.