• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

    ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

    ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

    ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

    ಮೀನುಮರಿಗಳ ಮಾರಾಟ..?

    ಮೀನುಮರಿಗಳ ಮಾರಾಟ..?

    ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

    ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

    ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

    ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

      ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

      ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

      ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

      ಮೀನುಮರಿಗಳ ಮಾರಾಟ..?

      ಮೀನುಮರಿಗಳ ಮಾರಾಟ..?

      ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

      ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

      ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

      ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವಿಜಯಪುರಕ್ಕೆ ಅನೀರಿಕ್ಷಿತ ಭೇಟಿ ನೀಡಿ ಪರಿಶೀಲನೆ‌ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ

      Voiceofjanata.in

      November 13, 2025
      0
      ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವಿಜಯಪುರಕ್ಕೆ ಅನೀರಿಕ್ಷಿತ ಭೇಟಿ ನೀಡಿ ಪರಿಶೀಲನೆ‌ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ
      0
      SHARES
      1
      VIEWS
      Share on FacebookShare on TwitterShare on whatsappShare on telegramShare on Mail

      ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವಿಜಯಪುರಕ್ಕೆ ಅನೀರಿಕ್ಷಿತ ಭೇಟಿ ನೀಡಿ ಪರಿಶೀಲನೆ‌ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ

       

      ವಿಜಯಪುರ: ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ. ನಗರದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಅನೀರಿಕ್ಷಿತ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಸಮಿತಿಯ ಮಾರುಕಟ್ಟೆ ಪ್ರಾಂಗಣದಲ್ಲಿ ನಡೆಯುವ ಕೃಷಿ ಉತ್ಪನ್ನಗಳ ವ್ಯಾಪಾರ ವಹಿವಾಟು ಪರಿಶೀಲನೆ ನಡೆಸಿದ ಅವರು, ಪ್ರಾಂಗಣದಲ್ಲಿ ನಡೆಯುತ್ತಿರುವ ಹತ್ತಿ ಉತ್ಪನ್ನದ ಆನ್‌ಲೈನ್ ಟ್ರೇಡಿಂಗ್ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ವ್ಯಾಪಾರಸ್ಥರ ಅಂಗಡಿಗಳಿಗೆ ಭೇಟಿ ನೀಡಿ ಅಲ್ಲಿದ್ದ ರೈತರೊಂದಿಗೆ ಸಮಾಲೋಚನೆ ನಡೆಸಿ, ಕೃಷಿ ಉತ್ಪನ್ನಗಳಿಗೆ ಯೋಗ್ಯ ದರಗಳು ದೊರೆಯುತ್ತಿರುವ ಕುರಿತಾಗಿ ತಿಳಿದುಕೊಂಡರು.ಪ್ರಾಂಗಣದಲ್ಲಿ ಸಮಿತಿಯ ವತಿಯಿಂದ ಒದಗಿಸಲಾಗಿರುವ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ ಹತ್ತಿ ವ್ಯಾಪಾರ ವಹಿವಾಟಿನ ಸಂದರ್ಭ ಇರುವುದರಿಂದ ಸಮಿತಿ ವತಿಯಿಂದ ಸುರಕ್ಷೆಯ ದೃಷ್ಟಿಯಿಂದ ನಿಯೋಜಿಸಿರುವ ಅಗ್ನಿಶಾಮಕ ದಳದ ವಾಹನ ಹಾಗೂ ಇ-ಟೆಂಡರ್ ವ್ಯವಸ್ಥೆ ಪರಿಶೀಲಿಸಿ, ಈ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಉತ್ಪನ್ನದ ಕುರಿತಾಗಿ ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲಾ ಟಾಸ್ಕ ಪೋರ್ಸ ಸಮಿತಿ ಸಭೆ ನಡೆಸಿದರು.

      ಈ ಸಂದರ್ಭದಲ್ಲಿ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರಾದ ಶಿವಾನಂದ ಪಿ ಗೋಠೆ, ಸಮಿತಿಯ ಕಾರ್ಯದರ್ಶಿಗಳಾದ ಅಲ್ಲಾಭಕ್ಷ ಬಿಜಾಪುರ ಇವರು ಹಾಜರಿದ್ದು ಸಮಿತಿ ಕಾರ್ಯ ಕಲಾಪಗಳ ಮಾಹಿತಿ ವಿವರ ನೀಡಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #District Collector Dr. Ananda K. made an unannounced visit to the Agriculture Product Market Committee Vijayapur#indi / vijayapur#Public News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವಿಜಯಪುರಕ್ಕೆ ಅನೀರಿಕ್ಷಿತ ಭೇಟಿ ನೀಡಿ ಪರಿಶೀಲನೆ‌ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ವೃಕ್ಷೋಥಾನ್ ರನ್-ನೋಂದಣಿಗೆ ನವೆಂಬರ್ 19 ಕೊನೆಯ ದಿನ

      ವೃಕ್ಷೋಥಾನ್ ರನ್-ನೋಂದಣಿಗೆ ನವೆಂಬರ್ 19 ಕೊನೆಯ ದಿನ

      November 13, 2025
      ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವಿಜಯಪುರಕ್ಕೆ ಅನೀರಿಕ್ಷಿತ ಭೇಟಿ ನೀಡಿ ಪರಿಶೀಲನೆ‌ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ

      ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವಿಜಯಪುರಕ್ಕೆ ಅನೀರಿಕ್ಷಿತ ಭೇಟಿ ನೀಡಿ ಪರಿಶೀಲನೆ‌ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ

      November 13, 2025
      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      November 13, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.