• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

    ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

    ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

    ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

    ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

    ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

    ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

    ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

    ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

    ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

    ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

    ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

    ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

    ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

    ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

    ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

    ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

      ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

      ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

      ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

      ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

      ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

      ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

      ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

      ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

      ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

      ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

      ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

      ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

      ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

      ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

      ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

      ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

      ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

      ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

      ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಮಾರ್ಚ್ 12 ರಂದು ಜಿಲ್ಲಾ ಮಟ್ಟದ ಕಾರ್ಮಿಕ ಸಮಾವೇಶ:

      March 8, 2022
      0
      ಮಾರ್ಚ್ 12 ರಂದು ಜಿಲ್ಲಾ ಮಟ್ಟದ ಕಾರ್ಮಿಕ ಸಮಾವೇಶ:
      0
      SHARES
      293
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ದೇಶದಲ್ಲಿ ಆಡಳಿತರೂಢ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿ ಕೈಬಿಟ್ಟು ಬೆಲೆ ಏರಿಕೆ ನಿಯಂತ್ರಿಸಲು ಆಗ್ರಹಿಸಿ ಮಾ.12, ಜಿಲ್ಲಾ ಮಟ್ಟದ ಕಾರ್ಮಿಕ ಸಮಾವೇಶ ನಡೆಸಲಾಗುತ್ತದೆ ಎಂದು ಕಾರ್ಮಿಕ ಸಂಘಗಳ ಮುಖಂಡರು ಹೇಳಿದರು.

      ನಗರದ ಪತ್ರಿಕಾ ಭವನದಲ್ಲಿ ಜಂಟಿ ಸುದ್ದಿಗೋಷ್ಟಿ ನಡೆಸಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಎಸ್. ಶರಣಬಸವ ಮತ್ತು ಎಐಯುಟಿಯುಸಿ ಜಿಲ್ಲಾಧ್ಯಕ್ಷ ಎನ್.ಎಸ್. ವೀರೇಶ ಹೇಳಿದರು. ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿ ಮತ್ತು ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಮಾ. ೨೮ ಮತ್ತ ೨೯ ರಂದು ಸಾರ್ವತ್ರಿಕ ಮುಷ್ಕರ ನಡೆಸಲಾಗುತ್ತದೆ.

      ಇದರ ಭಾಗವಾಗಿ ಜಿಲ್ಲೆಯಲ್ಲಿ ಸಮಾವೇಶ ನಡೆಸಲಾಗುತ್ತೆದೆ. ರಾಜ್ಯ ವಿಧಾನ ಸಭೆಯಲ್ಲಿ ಜನಪ್ರತಿನಿಧಿಗಳು ತಮ್ಮ ಗೌರವ ಧನ ಲಕ್ಷಾಂತರು ರೂ ಹೆಚ್ಚಿಸಿಕೊಂಡಿದ್ದಾರೆ. ಆದರೆ ಕಾರ್ಮಿಕರ ವೇತನ ಹೆಚ್ಚಳದಲ್ಲಿ ಮಾತ್ರ ಯಾವುದೆ ಕ್ರಮ ಕೈಕೊಂಡಿಲ್ಲ. ಕನಿಷ್ಟ ವೇತನ ಮಾಸಿಕ ೨೧ ಸಾವಿರ ನಿಗದಿಯಾಗಬೇಕು ಎಂದು ಈ ಹಿಂದೆ ಒತ್ತಾಯಿಸಲಾಗಿತ್ತು. ಈಗ ಈ ವೇತನವನ್ನು ೨೪ ಸಾವಿರ ರೂ ನಿಗದಿಗೆ ಸಂಘಟನೆ ಒತ್ತಾಯಿಸುವುದಾಗಿ ಎನ್.ಎಸ್ ವೀರೇಶ ಅವರು ತಿಳಿಸಿದರು.

      ಅಗತ್ಯ ವಸ್ತುಗಳ ಬೆಲೆ ಮತ್ತು ಇಂಧನ ಬೆಲೆಯಲ್ಲಿ ಭಾರಿ ಹೆಚ್ಚಳವಾಗಿದೆ. ಇದರಿಂದ ಜನ ಸಾಮಾನ್ಯರ ಮೇಲೆ ತೀವ್ರ ಹೊರೆಯಾಗಿದ್ದು ಇದಕ್ಕೆ ಕೇಂದ್ರ ಸರಕಾರ ಕಡಿವಾಣ ಹಾಕುವಂತೆ ಒತ್ತಾಯಿಸಲಾಗತ್ತದೆ. ಕೇಂದ್ರ ಬಿಜೆಪಿ ಸರಕಾರ ಸಂಸದನಲ್ಲಿ ೪೪ ಕಾರ್ಮಿಕ ಕಾಯ್ದೆಗಳನ್ನು ತಿದ್ದು ಪಡಿ ಮಾಡಿ ೪ ಕಾಯ್ದೆಗಳಿಗೆ ಸೀಮಿತಗೊಳಸಿದೆ. ಮಾಲಿಕರು ತಮ್ಮ ಮನ ಬಂದಂತೆ ಕಾರ್ಮಿಕರನ್ನು ತೆಗೆಯುವ ಅಧಿಕಾರಿ ನೀಡಲಾಗಿದೆ. ಈ ಕಾರ್ಮಿಕ ವಿರೋಧಿ ಕಯ್ದೆಗಳನ್ನು ಹಿಂಪಡೆಬೇಕು ಎಂದು ಆಗ್ರಹಿಸಿದರು. ಸಾರ್ವಜನಿಕ ರಂಗವನ್ನು ಖಾಸಗಿಕರಣಗೊಳಿಸುವ ಕೇಂದ್ರ ಜನ ವಿರೋಧಿ ನೀತಿಯನ್ನು ತಡೆಯಲು ಈ ಮುಷ್ಕರ ನಡೆಸಲಾಗುತ್ತೆ ಎಂದು ಹೇಳಿದರು.

      Tags: #labor conference#march 12thRaichur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

      ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

      ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

      June 1, 2025
      ರೈತರಿಗೆ ಜೂನ ೧ ರಿಂದ ೫೩ ಸಾವಿರ ಸಸಿ ವಿತರಣೆ

      ರೈತರಿಗೆ ಜೂನ ೧ ರಿಂದ ೫೩ ಸಾವಿರ ಸಸಿ ವಿತರಣೆ

      June 1, 2025
      ಮಕ್ಕಳ ಉಜ್ವಲ ಭವಿಷ್ಯಕ್ಕೆ ಎಲ್ಲರ ಸಹಕಾರ ಅಗತ್ಯ- ಸಂತೋಷ ಚವ್ಹಾಣ

      ಮಕ್ಕಳ ಉಜ್ವಲ ಭವಿಷ್ಯಕ್ಕೆ ಎಲ್ಲರ ಸಹಕಾರ ಅಗತ್ಯ- ಸಂತೋಷ ಚವ್ಹಾಣ

      June 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.