• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಗತ್ತಿಗೆ ಶಾಂತಿ ಸಂದೇಶ ಸಾರಿದ ಬುದ್ದರು  – ಯಶವಂತರಾಯಗೌಡ

    ಜಗತ್ತಿಗೆ ಶಾಂತಿ ಸಂದೇಶ ಸಾರಿದ ಬುದ್ದರು  – ಯಶವಂತರಾಯಗೌಡ

    ಗ್ರಾಮೀಣ ಪ್ರದೇಶದಲ್ಲಿ ಯುವಜನತೆ ವಲಸೆ ಹೋಗುವುದನ್ನು ತಪ್ಪಿಸಿಬೇಕು..!

    ಗ್ರಾಮೀಣ ಪ್ರದೇಶದಲ್ಲಿ ಯುವಜನತೆ ವಲಸೆ ಹೋಗುವುದನ್ನು ತಪ್ಪಿಸಿಬೇಕು..!

    ನವರಸಪುರ ಕಾಲೊನಿಗಳಿಗೆ ನೀರು ಪೂರೈಕೆಗೆ ಚಾಲನೆ

    ನವರಸಪುರ ಕಾಲೊನಿಗಳಿಗೆ ನೀರು ಪೂರೈಕೆಗೆ ಚಾಲನೆ

    ವಿಜಯಪುರದಲ್ಲಿ ಬೃಹತ್ ತ್ರಿವರ್ಣ ಧ್ವಜದ ಮೆರವಣಿಗೆ ..!

    ವಿಜಯಪುರದಲ್ಲಿ ಬೃಹತ್ ತ್ರಿವರ್ಣ ಧ್ವಜದ ಮೆರವಣಿಗೆ ..!

    ಚವನಭಾವಿ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ತೆಂಗಿನ ಮರಕ್ಕೆ ಬೆಂಕಿ ಜ್ವಾಲೆ

    ಚವನಭಾವಿ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ತೆಂಗಿನ ಮರಕ್ಕೆ ಬೆಂಕಿ ಜ್ವಾಲೆ

    ಕನ್ನಡ ಸಾಹಿತ್ಯಕ್ಕೆ ಬಹುದೊಡ್ಡ ಕೊಡುಗೆ ನೀಡಿರುವ ವಚನ ಸಾಹಿತ್ಯವು ಯುವಕರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿವೆ

    ಕನ್ನಡ ಸಾಹಿತ್ಯಕ್ಕೆ ಬಹುದೊಡ್ಡ ಕೊಡುಗೆ ನೀಡಿರುವ ವಚನ ಸಾಹಿತ್ಯವು ಯುವಕರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿವೆ

    ಮುದ್ದೇಬಿಹಾಳ | ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರಕ್ಕೆ ಚಾಲನೆ.

    ಮುದ್ದೇಬಿಹಾಳ | ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರಕ್ಕೆ ಚಾಲನೆ.

    ಜ್ಞಾನದ ಬೆಳಕು-ಶಾಂತಿ ಸಮಾನತೆ ಸಾರಿದ ಭಗವಾನ್ ಬುದ್ಧ : ಸಂಗಮೇಶ ಬಬಲೇಶ್ವರ

    ಜ್ಞಾನದ ಬೆಳಕು-ಶಾಂತಿ ಸಮಾನತೆ ಸಾರಿದ ಭಗವಾನ್ ಬುದ್ಧ : ಸಂಗಮೇಶ ಬಬಲೇಶ್ವರ

    ವಿಜಯಪುರ | ಸಹಕಾರಿ ಫ್ಯಾಕ್ಸ್ ನಿಂದ ಗ್ರಾಮೀಣ ಅಭಿವೃದ್ಧಿ :ಸಚಿವ ಶಿವಾನಂದ

    ವಿಜಯಪುರ | ಸಹಕಾರಿ ಫ್ಯಾಕ್ಸ್ ನಿಂದ ಗ್ರಾಮೀಣ ಅಭಿವೃದ್ಧಿ :ಸಚಿವ ಶಿವಾನಂದ

    ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

    ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜಗತ್ತಿಗೆ ಶಾಂತಿ ಸಂದೇಶ ಸಾರಿದ ಬುದ್ದರು  – ಯಶವಂತರಾಯಗೌಡ

      ಜಗತ್ತಿಗೆ ಶಾಂತಿ ಸಂದೇಶ ಸಾರಿದ ಬುದ್ದರು  – ಯಶವಂತರಾಯಗೌಡ

      ಗ್ರಾಮೀಣ ಪ್ರದೇಶದಲ್ಲಿ ಯುವಜನತೆ ವಲಸೆ ಹೋಗುವುದನ್ನು ತಪ್ಪಿಸಿಬೇಕು..!

      ಗ್ರಾಮೀಣ ಪ್ರದೇಶದಲ್ಲಿ ಯುವಜನತೆ ವಲಸೆ ಹೋಗುವುದನ್ನು ತಪ್ಪಿಸಿಬೇಕು..!

      ನವರಸಪುರ ಕಾಲೊನಿಗಳಿಗೆ ನೀರು ಪೂರೈಕೆಗೆ ಚಾಲನೆ

      ನವರಸಪುರ ಕಾಲೊನಿಗಳಿಗೆ ನೀರು ಪೂರೈಕೆಗೆ ಚಾಲನೆ

      ವಿಜಯಪುರದಲ್ಲಿ ಬೃಹತ್ ತ್ರಿವರ್ಣ ಧ್ವಜದ ಮೆರವಣಿಗೆ ..!

      ವಿಜಯಪುರದಲ್ಲಿ ಬೃಹತ್ ತ್ರಿವರ್ಣ ಧ್ವಜದ ಮೆರವಣಿಗೆ ..!

      ಚವನಭಾವಿ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ತೆಂಗಿನ ಮರಕ್ಕೆ ಬೆಂಕಿ ಜ್ವಾಲೆ

      ಚವನಭಾವಿ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ತೆಂಗಿನ ಮರಕ್ಕೆ ಬೆಂಕಿ ಜ್ವಾಲೆ

      ಕನ್ನಡ ಸಾಹಿತ್ಯಕ್ಕೆ ಬಹುದೊಡ್ಡ ಕೊಡುಗೆ ನೀಡಿರುವ ವಚನ ಸಾಹಿತ್ಯವು ಯುವಕರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿವೆ

      ಕನ್ನಡ ಸಾಹಿತ್ಯಕ್ಕೆ ಬಹುದೊಡ್ಡ ಕೊಡುಗೆ ನೀಡಿರುವ ವಚನ ಸಾಹಿತ್ಯವು ಯುವಕರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿವೆ

      ಮುದ್ದೇಬಿಹಾಳ | ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರಕ್ಕೆ ಚಾಲನೆ.

      ಮುದ್ದೇಬಿಹಾಳ | ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರಕ್ಕೆ ಚಾಲನೆ.

      ಜ್ಞಾನದ ಬೆಳಕು-ಶಾಂತಿ ಸಮಾನತೆ ಸಾರಿದ ಭಗವಾನ್ ಬುದ್ಧ : ಸಂಗಮೇಶ ಬಬಲೇಶ್ವರ

      ಜ್ಞಾನದ ಬೆಳಕು-ಶಾಂತಿ ಸಮಾನತೆ ಸಾರಿದ ಭಗವಾನ್ ಬುದ್ಧ : ಸಂಗಮೇಶ ಬಬಲೇಶ್ವರ

      ವಿಜಯಪುರ | ಸಹಕಾರಿ ಫ್ಯಾಕ್ಸ್ ನಿಂದ ಗ್ರಾಮೀಣ ಅಭಿವೃದ್ಧಿ :ಸಚಿವ ಶಿವಾನಂದ

      ವಿಜಯಪುರ | ಸಹಕಾರಿ ಫ್ಯಾಕ್ಸ್ ನಿಂದ ಗ್ರಾಮೀಣ ಅಭಿವೃದ್ಧಿ :ಸಚಿವ ಶಿವಾನಂದ

      ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

      ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಮಾರ್ಚ್ 12 ರಂದು ಜಿಲ್ಲಾ ಮಟ್ಟದ ಕಾರ್ಮಿಕ ಸಮಾವೇಶ:

      March 8, 2022
      0
      ಮಾರ್ಚ್ 12 ರಂದು ಜಿಲ್ಲಾ ಮಟ್ಟದ ಕಾರ್ಮಿಕ ಸಮಾವೇಶ:
      0
      SHARES
      292
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ದೇಶದಲ್ಲಿ ಆಡಳಿತರೂಢ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿ ಕೈಬಿಟ್ಟು ಬೆಲೆ ಏರಿಕೆ ನಿಯಂತ್ರಿಸಲು ಆಗ್ರಹಿಸಿ ಮಾ.12, ಜಿಲ್ಲಾ ಮಟ್ಟದ ಕಾರ್ಮಿಕ ಸಮಾವೇಶ ನಡೆಸಲಾಗುತ್ತದೆ ಎಂದು ಕಾರ್ಮಿಕ ಸಂಘಗಳ ಮುಖಂಡರು ಹೇಳಿದರು.

      ನಗರದ ಪತ್ರಿಕಾ ಭವನದಲ್ಲಿ ಜಂಟಿ ಸುದ್ದಿಗೋಷ್ಟಿ ನಡೆಸಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಎಸ್. ಶರಣಬಸವ ಮತ್ತು ಎಐಯುಟಿಯುಸಿ ಜಿಲ್ಲಾಧ್ಯಕ್ಷ ಎನ್.ಎಸ್. ವೀರೇಶ ಹೇಳಿದರು. ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿ ಮತ್ತು ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಮಾ. ೨೮ ಮತ್ತ ೨೯ ರಂದು ಸಾರ್ವತ್ರಿಕ ಮುಷ್ಕರ ನಡೆಸಲಾಗುತ್ತದೆ.

      ಇದರ ಭಾಗವಾಗಿ ಜಿಲ್ಲೆಯಲ್ಲಿ ಸಮಾವೇಶ ನಡೆಸಲಾಗುತ್ತೆದೆ. ರಾಜ್ಯ ವಿಧಾನ ಸಭೆಯಲ್ಲಿ ಜನಪ್ರತಿನಿಧಿಗಳು ತಮ್ಮ ಗೌರವ ಧನ ಲಕ್ಷಾಂತರು ರೂ ಹೆಚ್ಚಿಸಿಕೊಂಡಿದ್ದಾರೆ. ಆದರೆ ಕಾರ್ಮಿಕರ ವೇತನ ಹೆಚ್ಚಳದಲ್ಲಿ ಮಾತ್ರ ಯಾವುದೆ ಕ್ರಮ ಕೈಕೊಂಡಿಲ್ಲ. ಕನಿಷ್ಟ ವೇತನ ಮಾಸಿಕ ೨೧ ಸಾವಿರ ನಿಗದಿಯಾಗಬೇಕು ಎಂದು ಈ ಹಿಂದೆ ಒತ್ತಾಯಿಸಲಾಗಿತ್ತು. ಈಗ ಈ ವೇತನವನ್ನು ೨೪ ಸಾವಿರ ರೂ ನಿಗದಿಗೆ ಸಂಘಟನೆ ಒತ್ತಾಯಿಸುವುದಾಗಿ ಎನ್.ಎಸ್ ವೀರೇಶ ಅವರು ತಿಳಿಸಿದರು.

      ಅಗತ್ಯ ವಸ್ತುಗಳ ಬೆಲೆ ಮತ್ತು ಇಂಧನ ಬೆಲೆಯಲ್ಲಿ ಭಾರಿ ಹೆಚ್ಚಳವಾಗಿದೆ. ಇದರಿಂದ ಜನ ಸಾಮಾನ್ಯರ ಮೇಲೆ ತೀವ್ರ ಹೊರೆಯಾಗಿದ್ದು ಇದಕ್ಕೆ ಕೇಂದ್ರ ಸರಕಾರ ಕಡಿವಾಣ ಹಾಕುವಂತೆ ಒತ್ತಾಯಿಸಲಾಗತ್ತದೆ. ಕೇಂದ್ರ ಬಿಜೆಪಿ ಸರಕಾರ ಸಂಸದನಲ್ಲಿ ೪೪ ಕಾರ್ಮಿಕ ಕಾಯ್ದೆಗಳನ್ನು ತಿದ್ದು ಪಡಿ ಮಾಡಿ ೪ ಕಾಯ್ದೆಗಳಿಗೆ ಸೀಮಿತಗೊಳಸಿದೆ. ಮಾಲಿಕರು ತಮ್ಮ ಮನ ಬಂದಂತೆ ಕಾರ್ಮಿಕರನ್ನು ತೆಗೆಯುವ ಅಧಿಕಾರಿ ನೀಡಲಾಗಿದೆ. ಈ ಕಾರ್ಮಿಕ ವಿರೋಧಿ ಕಯ್ದೆಗಳನ್ನು ಹಿಂಪಡೆಬೇಕು ಎಂದು ಆಗ್ರಹಿಸಿದರು. ಸಾರ್ವಜನಿಕ ರಂಗವನ್ನು ಖಾಸಗಿಕರಣಗೊಳಿಸುವ ಕೇಂದ್ರ ಜನ ವಿರೋಧಿ ನೀತಿಯನ್ನು ತಡೆಯಲು ಈ ಮುಷ್ಕರ ನಡೆಸಲಾಗುತ್ತೆ ಎಂದು ಹೇಳಿದರು.

      Tags: #labor conference#march 12thRaichur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಜಗತ್ತಿಗೆ ಶಾಂತಿ ಸಂದೇಶ ಸಾರಿದ ಬುದ್ದರು  – ಯಶವಂತರಾಯಗೌಡ

      ಜಗತ್ತಿಗೆ ಶಾಂತಿ ಸಂದೇಶ ಸಾರಿದ ಬುದ್ದರು  – ಯಶವಂತರಾಯಗೌಡ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಗತ್ತಿಗೆ ಶಾಂತಿ ಸಂದೇಶ ಸಾರಿದ ಬುದ್ದರು  – ಯಶವಂತರಾಯಗೌಡ

      ಜಗತ್ತಿಗೆ ಶಾಂತಿ ಸಂದೇಶ ಸಾರಿದ ಬುದ್ದರು  – ಯಶವಂತರಾಯಗೌಡ

      May 14, 2025
      ಗ್ರಾಮೀಣ ಪ್ರದೇಶದಲ್ಲಿ ಯುವಜನತೆ ವಲಸೆ ಹೋಗುವುದನ್ನು ತಪ್ಪಿಸಿಬೇಕು..!

      ಗ್ರಾಮೀಣ ಪ್ರದೇಶದಲ್ಲಿ ಯುವಜನತೆ ವಲಸೆ ಹೋಗುವುದನ್ನು ತಪ್ಪಿಸಿಬೇಕು..!

      May 14, 2025
      ನವರಸಪುರ ಕಾಲೊನಿಗಳಿಗೆ ನೀರು ಪೂರೈಕೆಗೆ ಚಾಲನೆ

      ನವರಸಪುರ ಕಾಲೊನಿಗಳಿಗೆ ನೀರು ಪೂರೈಕೆಗೆ ಚಾಲನೆ

      May 14, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.