• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ವಿಶೇಷ ಪರಿಹಾರ ಬೋಧನೆಗೆ ಒತ್ತು ನೀಡಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಿ-

      Voiceofjanata.in

      December 2, 2024
      0
      ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ವಿಶೇಷ ಪರಿಹಾರ ಬೋಧನೆಗೆ ಒತ್ತು ನೀಡಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಿ-
      0
      SHARES
      89
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ
      ವಿಶೇಷ ಪರಿಹಾರ ಬೋಧನೆಗೆ ಒತ್ತು ನೀಡಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಿ-ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‍ಕುಮಾರ ಘೋಷ್ ಸೂಚನೆ

       

      ವಿಜಯಪುರ, ಅಕ್ಟೋಬರ್ 30 : ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹಾಗೂ ಫಲಿತಾಂಶ ಸುಧಾರಣೆಗೆ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ, ಇಂತಹ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ, ಪರಿಹಾರ ಬೋಧನೆ ಮಾಡುವ ಮೂಲಕ ಮಕ್ಕಳ ಉಜ್ವಲ ಭವಿಷ್ಯ ರೂಪಿಸಲು ಮುಂದಾಗುವಂತೆ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಉಜ್ವಲ್‍ಕುಮಾರ ಘೋಷ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ, ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಕ್ರಮ ವಹಿಸಬೇಕು. ಸರ್ಕಾರಿ ಶಾಲೆಯ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಮೂಲಕ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಬೇಕು ಎಂದು ಅವರು ಹೇಳಿದರು.

      ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವವರು ಜವಾಬ್ದಾರಿ ಹಾಗೂ ಮುತುವರ್ಜಿಯಿಂದ ಕಾರ್ಯನಿರ್ವಹಿಸಬೇಕು. ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡ ಅವರು, ಭವಿಷ್ಯದಲ್ಲಿ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ, ಮಕ್ಕಳ ದಾಖಲೆಗಳಲ್ಲಿ ಯಾವುದೇ ಲೋಪವಾಗದಂತೆ ಪ್ರಾಥಮಿಕ ಹಂತದಲ್ಲಿಯೇ ನೋಡಿಕೊಳ್ಳಬೇಕು. ಶಾಲಾ ದಾಖಲಾತಿ ಹಾಗೂ ಆಧಾರ ದಾಖಲಾತಿಯಲ್ಲಿ ಯಾವುದೇ ವ್ಯತ್ಯಾಸವಾಗದಂತೆ ನೋಡಿಕೊಳ್ಳಬೇಕು. ಮಕ್ಕಳ ದಾಖಲಾತಿಯೊಂದಿಗೆ ಆಧಾರ ಸೀಡಿಂಗ್ ಪ್ರಗತಿಯನ್ನು ಹೆಚ್ಚಿಸಬೇಕು. ಏನಾದರೂ ಸಮಸ್ಯೆಗಳಲಿದ್ದಲ್ಲಿ ತಕ್ಷಣವೇ ಪರಿಹರಿಸಿಕೊಂಡು ಯಾವುದೇ ಮಗುವಿನ ದಾಖಲೆಗಳಲ್ಲಿ ವ್ಯತ್ಯಾಸವಾಗದಂತೆ ಮುತುವರ್ಜಿ ವಹಿಸಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ಕುರಿತು ಅಗತ್ಯ ಸೂಕ್ತ ಮಾರ್ಗದರ್ಶನ ಒದಗಿಸಬೇಕು. ಮಕ್ಕಳ ಭವಿಷ್ಯದ ಕಾರ್ಯವಾಗಿರುವುದರಿಂದ ಈ ಕಾರ್ಯದಲ್ಲಿ ಯಾವುದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಬಾರದು. ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ, ದಾಖಲಿಕರಣಗೊಳಿಸುವಂತೆ ಅವರು ಸೂಚನೆ ನೀಡಿದರು.
      ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವವಾಗದಂತೆ ಈಗಿನಿಂದಲೇ ಮುಂಜಾಗ್ರತೆ ವಹಿಸಿಕೊಂಡು ಅಗತ್ಯ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆ ಮಾಡಬೇಕು. ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಬಯೋಲಾಜಿಕಲ್ ಮತ್ತು ಕೆಮಿಕಲ್ ಪರೀಕ್ಷೆಯನ್ನು ನಿಯಮಿತವಾಗಿ ಕೈಗೊಂಡು ಶುದ್ಧ ಕುಡಿಯುವ ನೀರು ಪೂರೈಸಲು ಕ್ರಮ ವಹಿಸಬೇಕು. ಶಾಲೆ, ಅಂಗನವಾಡಿ, ವಸತಿ ನಿಲಯ, ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಅವಶ್ಯಕತೆ ಇರುವ ಕಡೆ ಪರಿಶೀಲನೆ ನಡೆಸಿ ನೀರು ಪೂರೈಸಲು ಸೂಚಿಸಲಾಗಿದ್ದರ ಮೇರೆಗೆ ಮತ್ತೊಮ್ಮೆ ಕೂಲಂಕೂಷವಾಗಿ ಪರಿಶೀಲನೆ ನಡೆಸಿ ಸಂಪರ್ಕ ಒದಗಿಸದೇ ಇರುವ ಸ್ಥಳಗಳನ್ನು ಖಚಿತಪಡಿಸಿಕೊಂಡು ಆದ್ಯತೆ ಮೇಲೆ ಕುಡಿಯುವ ನೀರು ಪೂರೈಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
      ಜಿಲ್ಲೆಯಲ್ಲಿರುವ ಶಾಲೆಗಳಲ್ಲಿ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಇರುವಂತೆ ನೋಡಿಕೊಂಡು ಖಚಿತಪಡಿಸಿಕೊಳ್ಳಲು ಈಗಾಗಲೇ ಜಂಟಿ ಸರ್ವೇ ನಡೆಸಲು ಸೂಚಿಸಲಾಗಿತ್ತು. ಆ ವರಧಿ ಆಧರಿಸಿ ಕ್ರಮ ವಹಿಸುವಂತೆ ಅವರು ಸೂಚನೆ ನಿಡಿದರು.

      ಜೆಜೆಎಂ ಯೋಜನೆಯ ಭೌತಿಕ ಮತ್ತು ಆರ್ಥಿಕ ಪ್ರಗತಿಯನ್ನ ನಿಗದಿತ ಅವಧಿಯಲ್ಲಿ ಸಾಧಿಸಬೇಕು. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿಗಳು ಯಾವುದೇ ಅರ್ಹ ವಿದ್ಯಾರ್ಥಿಗಳು ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ವಿಳಂಬ ಮಾಡದೇ ಅರ್ಜಿ ಇತ್ಯರ್ಥ ಪಡಿಸಿ ಶಿಷ್ಯವೇತನ ಒದಗಿಸಲು ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಅರಣ್ಯೀಕರಣಕ್ಕೆ ಒತ್ತು ನೀಡಬೇಕು. ಗಂಗಾ ಕಲ್ಯಾಣ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಈ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ನಿರಂತರ ಫಾಲೋಅಪ್ ಮಾಡಬೇಕು. ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಇ-ಆಫೀಸ್ ಅನುಷ್ಠಾನಕ್ಕೆ ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು.

      ಪ್ರಧಾನಮಂತ್ರಿ ಸೂರ್ಯ ಘರ ಯೋಜನೆಯಡಿಯಲ್ಲಿ ಜಿಲ್ಲೆಯ ಸರ್ಕಾರಿ ಕಟ್ಟಡದ ಮೇಲ್ಛಾವಣಿಯಲ್ಲಿ ಸೋಲಾರ ಅಳವಡಿಕೆಗೆ ವಿವಿಧ ಇಲಾಖೆಗಳ ಮಾಹಿತಿಯನ್ನು ಸಂಗ್ರಹಿಸುವಂತೆ ಲೋಕೋಪಯೋಗಿ ಇಲಾಖೆ ಹಾಗೂ ಹೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
      ಪ್ರಧಾನಮಂತ್ರಿ ಸೂರ್ಯ ಘರ ಯೋಜನೆ, ಮಾದರಿ ಸೌರ ಗ್ರಾಮ, ಪ್ರಧಾನಮಂತ್ರಿ ಕಿಸಾನ್ ಊರ್ಜಾ ಸುರಕ್ಷಾ ಏವಂ ಉತ್ಥಾನ ಮಹಾಭಿಯಾನ (ಕುಸುಮಬಿ) ಯೋಜನೆ ಕುರಿತು ಹೆಸ್ಕಾಂ ಅಭಿಯಂತರ ಸಿದ್ದಪ್ಪ ಬಿಂಜಗೇರಿ ಪಿಪಿಟಿ ಮೂಲಕ ಸಭೆಗೆ ಮಾಹಿತಿ ನೀಡಿದರು.

      ಇದೇ ಸಂದರ್ಭದಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕ್ರೀಡಾ ಇಲಾಖೆ, ಆರೋಗ್ಯ ಇಲಾಖೆ, ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.

      ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಕ್ರೀಡಾ ಇಲಾಖೆ ಅಧಿಕಾರಿ ರಾಜಶೇಖರ ಧೈವಾಡಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #District level progress review meeting of various departments Raise educational standards with emphasis on special remedial teaching-#indi / vijayapur#Public News#Today News#Voice Of Janata#Voice Of Janata Desk News#Voiceofjanata.in#ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ವಿಶೇಷ ಪರಿಹಾರ ಬೋಧನೆಗೆ ಒತ್ತು ನೀಡಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಿ-
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.