• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜನರಿಗೆ ಬೇಸಿಗೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಸತತ ಉದ್ಯೋಗ ಕಲ್ಪಿಸಲಾಗಿದೆ..!

    ಜನರಿಗೆ ಬೇಸಿಗೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಸತತ ಉದ್ಯೋಗ ಕಲ್ಪಿಸಲಾಗಿದೆ..!

    ಪ್ರವೇಶಾತಿ ದಾಖಲಾತಿ ಹೆಚ್ಚಿಸಲು ಕ್ರಮ ವಹಿಸಿ :‌ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ

    ಪ್ರವೇಶಾತಿ ದಾಖಲಾತಿ ಹೆಚ್ಚಿಸಲು ಕ್ರಮ ವಹಿಸಿ :‌ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ

    ಮಾಧ್ಯಮ ನಿಜಕ್ಕೂ ಸಮಾಜಕ್ಕೆ ದಿಕ್ಕು ತೋರಿಸುವ ಒಂದು ಪರಿಣಾಮಕಾರಿ ಸಾಧನ..!

    ಮಾಧ್ಯಮ ನಿಜಕ್ಕೂ ಸಮಾಜಕ್ಕೆ ದಿಕ್ಕು ತೋರಿಸುವ ಒಂದು ಪರಿಣಾಮಕಾರಿ ಸಾಧನ..!

    ವಿಜಯಪುರ ರಾಜ್ಯದಲ್ಲಿಯೇ ಅತ್ಯಂತ ಶ್ರೀಮಂತ ಜಿಲ್ಲೆಯಾಗಲಿದೆ : ವಿಪ ಶಾಸಕ ಸುನೀಲಗೌಡ ಪಾಟೀಲ

    ವಿಜಯಪುರ ರಾಜ್ಯದಲ್ಲಿಯೇ ಅತ್ಯಂತ ಶ್ರೀಮಂತ ಜಿಲ್ಲೆಯಾಗಲಿದೆ : ವಿಪ ಶಾಸಕ ಸುನೀಲಗೌಡ ಪಾಟೀಲ

    ಮುದ್ದೇಬಿಹಾಳ | ಸಾಮೂಹಿಕ ವಿವಾಹದಲ್ಲಿ 46 ಜೋಡಿಗಳು..!

    ಮುದ್ದೇಬಿಹಾಳ | ಸಾಮೂಹಿಕ ವಿವಾಹದಲ್ಲಿ 46 ಜೋಡಿಗಳು..!

    ಕ್ರೀಡೆ ಕೇವಲ ಮನರಂಜನೆಗಾಗಿ ಅಲ್ಲ, ಕ್ರೀಡೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ದಿ,ಗೆ..!

    ಕ್ರೀಡೆ ಕೇವಲ ಮನರಂಜನೆಗಾಗಿ ಅಲ್ಲ, ಕ್ರೀಡೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ದಿ,ಗೆ..!

    ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ನುಗ್ಗಿದ ಉಗ್ರರನ್ನು ಸೇನಾ ಪಡೆ ಯೋಧರು ತಮ್ಮ ಧೈರ್ಯ, ಸಾಹಸ ಪ್ರದರ್ಶಿಸಿದರು

    ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ನುಗ್ಗಿದ ಉಗ್ರರನ್ನು ಸೇನಾ ಪಡೆ ಯೋಧರು ತಮ್ಮ ಧೈರ್ಯ, ಸಾಹಸ ಪ್ರದರ್ಶಿಸಿದರು

    ರಾಜಕೀಯ ಭವಿಷ್ಯ ಬರೆದಿದ್ದು ಅಂಜುಟಗಿ : ಪಾಟೀಲ

    ರಾಜಕೀಯ ಭವಿಷ್ಯ ಬರೆದಿದ್ದು ಅಂಜುಟಗಿ : ಪಾಟೀಲ

    ಸ್ವಾವಲಂಬಿಯಾಗಿ ಬದುಕು ನಡೆಸಲು ಶಿಕ್ಷಣ ಅವಶ್ಯಕ : ದೇಸಾಯಿ

    ಸ್ವಾವಲಂಬಿಯಾಗಿ ಬದುಕು ನಡೆಸಲು ಶಿಕ್ಷಣ ಅವಶ್ಯಕ : ದೇಸಾಯಿ

    ಈಗಿನಿಂದಲೇ ಐಎಎಸ್ ಮತ್ತು ಕೆಎಎಸ್  ತಯಾರಿ ಮಾಡಿ, ಅಗತ್ಯ ಸಹಕಾರ ನೀಡಲು ಸಿದ್ದ : ತಹಶಿಲ್ದಾರ ಮಹಮ್ಮದ್ ಮೊಹಸಿನ್

    ಈಗಿನಿಂದಲೇ ಐಎಎಸ್ ಮತ್ತು ಕೆಎಎಸ್  ತಯಾರಿ ಮಾಡಿ, ಅಗತ್ಯ ಸಹಕಾರ ನೀಡಲು ಸಿದ್ದ : ತಹಶಿಲ್ದಾರ ಮಹಮ್ಮದ್ ಮೊಹಸಿನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜನರಿಗೆ ಬೇಸಿಗೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಸತತ ಉದ್ಯೋಗ ಕಲ್ಪಿಸಲಾಗಿದೆ..!

      ಜನರಿಗೆ ಬೇಸಿಗೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಸತತ ಉದ್ಯೋಗ ಕಲ್ಪಿಸಲಾಗಿದೆ..!

      ಪ್ರವೇಶಾತಿ ದಾಖಲಾತಿ ಹೆಚ್ಚಿಸಲು ಕ್ರಮ ವಹಿಸಿ :‌ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ

      ಪ್ರವೇಶಾತಿ ದಾಖಲಾತಿ ಹೆಚ್ಚಿಸಲು ಕ್ರಮ ವಹಿಸಿ :‌ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ

      ಮಾಧ್ಯಮ ನಿಜಕ್ಕೂ ಸಮಾಜಕ್ಕೆ ದಿಕ್ಕು ತೋರಿಸುವ ಒಂದು ಪರಿಣಾಮಕಾರಿ ಸಾಧನ..!

      ಮಾಧ್ಯಮ ನಿಜಕ್ಕೂ ಸಮಾಜಕ್ಕೆ ದಿಕ್ಕು ತೋರಿಸುವ ಒಂದು ಪರಿಣಾಮಕಾರಿ ಸಾಧನ..!

      ವಿಜಯಪುರ ರಾಜ್ಯದಲ್ಲಿಯೇ ಅತ್ಯಂತ ಶ್ರೀಮಂತ ಜಿಲ್ಲೆಯಾಗಲಿದೆ : ವಿಪ ಶಾಸಕ ಸುನೀಲಗೌಡ ಪಾಟೀಲ

      ವಿಜಯಪುರ ರಾಜ್ಯದಲ್ಲಿಯೇ ಅತ್ಯಂತ ಶ್ರೀಮಂತ ಜಿಲ್ಲೆಯಾಗಲಿದೆ : ವಿಪ ಶಾಸಕ ಸುನೀಲಗೌಡ ಪಾಟೀಲ

      ಮುದ್ದೇಬಿಹಾಳ | ಸಾಮೂಹಿಕ ವಿವಾಹದಲ್ಲಿ 46 ಜೋಡಿಗಳು..!

      ಮುದ್ದೇಬಿಹಾಳ | ಸಾಮೂಹಿಕ ವಿವಾಹದಲ್ಲಿ 46 ಜೋಡಿಗಳು..!

      ಕ್ರೀಡೆ ಕೇವಲ ಮನರಂಜನೆಗಾಗಿ ಅಲ್ಲ, ಕ್ರೀಡೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ದಿ,ಗೆ..!

      ಕ್ರೀಡೆ ಕೇವಲ ಮನರಂಜನೆಗಾಗಿ ಅಲ್ಲ, ಕ್ರೀಡೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ದಿ,ಗೆ..!

      ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ನುಗ್ಗಿದ ಉಗ್ರರನ್ನು ಸೇನಾ ಪಡೆ ಯೋಧರು ತಮ್ಮ ಧೈರ್ಯ, ಸಾಹಸ ಪ್ರದರ್ಶಿಸಿದರು

      ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ನುಗ್ಗಿದ ಉಗ್ರರನ್ನು ಸೇನಾ ಪಡೆ ಯೋಧರು ತಮ್ಮ ಧೈರ್ಯ, ಸಾಹಸ ಪ್ರದರ್ಶಿಸಿದರು

      ರಾಜಕೀಯ ಭವಿಷ್ಯ ಬರೆದಿದ್ದು ಅಂಜುಟಗಿ : ಪಾಟೀಲ

      ರಾಜಕೀಯ ಭವಿಷ್ಯ ಬರೆದಿದ್ದು ಅಂಜುಟಗಿ : ಪಾಟೀಲ

      ಸ್ವಾವಲಂಬಿಯಾಗಿ ಬದುಕು ನಡೆಸಲು ಶಿಕ್ಷಣ ಅವಶ್ಯಕ : ದೇಸಾಯಿ

      ಸ್ವಾವಲಂಬಿಯಾಗಿ ಬದುಕು ನಡೆಸಲು ಶಿಕ್ಷಣ ಅವಶ್ಯಕ : ದೇಸಾಯಿ

      ಈಗಿನಿಂದಲೇ ಐಎಎಸ್ ಮತ್ತು ಕೆಎಎಸ್  ತಯಾರಿ ಮಾಡಿ, ಅಗತ್ಯ ಸಹಕಾರ ನೀಡಲು ಸಿದ್ದ : ತಹಶಿಲ್ದಾರ ಮಹಮ್ಮದ್ ಮೊಹಸಿನ್

      ಈಗಿನಿಂದಲೇ ಐಎಎಸ್ ಮತ್ತು ಕೆಎಎಸ್  ತಯಾರಿ ಮಾಡಿ, ಅಗತ್ಯ ಸಹಕಾರ ನೀಡಲು ಸಿದ್ದ : ತಹಶಿಲ್ದಾರ ಮಹಮ್ಮದ್ ಮೊಹಸಿನ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಸಂಸ್ಕೃತ ಭಾಷೆಯನ್ನು ನಿರ್ಲಕ್ಷಿಸಬಾರದು: ಶರತ್ ಚಂದ್ರ ಸ್ವಾಮೀಜಿ

      ಚಾಮರಾಜನಗರ

      September 7, 2023
      0
      ಸಂಸ್ಕೃತ ಭಾಷೆಯನ್ನು ನಿರ್ಲಕ್ಷಿಸಬಾರದು: ಶರತ್ ಚಂದ್ರ ಸ್ವಾಮೀಜಿ
      0
      SHARES
      104
      VIEWS
      Share on FacebookShare on TwitterShare on whatsappShare on telegramShare on Mail

      ಸಂಸ್ಕೃತ ಭಾಷೆಯನ್ನು ನಿರ್ಲಕ್ಷಿಸಬಾರದು: ಶರತ್ ಚಂದ್ರ ಸ್ವಾಮೀಜಿ

      ಹನೂರು: ನಮ್ಮ ಮೂಲ ಭಾಷೆ ಸಂಸ್ಕೃತವಾಗಿದ್ದು, ಸಂಸ್ಕೃತ ಸಂಸ್ಕಾರವನ್ನು ಕಲಿಸುವುದರ ಜೊತೆಗೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುತ್ತದೆ ಎಂದು ಕುಂದೂರು ಮಠದ ಶರತ್‌ಚಂದ್ರ ಸ್ವಾಮೀಜಿ ತಿಳಿಸಿದರು.
      ಶ್ರೀ ಮಲೆಮಹದೇಶ್ವರ ಸ್ವಾಮಿ ಕೃಪಾ ಎಜ್ಯುಕೇಷನ್ ಸೊಸೈಟಿ ಹಾಗೂ ಚಾಮರಾಜನಗರ ಜಿಲ್ಲಾ ಸಂಸ್ಕೃತ ಪಾಠಶಾಲಾ ಶಿಕ್ಷಕರ ಸಂಘದ ವತಿಯಿಂದ ಮಹದೇಶ್ವರ ಬೆಟ್ಟದ ಸಾಲೂರು ಮಠದಲ್ಲಿ ಏರ್ಪಡಿಸಿದ್ದ ಸಂಸ್ಕೃತೋತ್ಸವ ಕಾರ‍್ಯಕ್ರಮದಲ್ಲಿ ಅವರು ಮಾತನಾಡಿದರು.

      ರಾಮಾಯಾಣ, ಮಹಾಭಾರತವನ್ನು ಮಹಾಗ್ರಂಥವನ್ನು ಪರಿಪೂರ್ಣವಾಗಿ ಅರ್ಥೈಸಿಕೊಳ್ಳಬೇಕಾದರೆ ಸಂಸ್ಕೃತ ಭಾಷೆ ಮುಖ್ಯ. ಆದರೆ ಬಹುತೇಕ ಜನರು ಸಂಸ್ಕೃತ ಭಾಷಾ ಕಲಿಕೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ. ಇದರಿಂದ ಮಹಾಗ್ರಂಥಗಳನ್ನು ಇನ್ನು ಸಹ ಸರಿಯಾಗಿ ಅರ್ಥೈಸಿಕೊಳ್ಳುವುದಕ್ಕೆ ಸಾಧ್ಯವಾಗಿಲ್ಲ. ಆದ್ದರಿಂದ ಸಂಸ್ಕೃತ ಕಲಿಕೆಗೆ ಒತ್ತು ನೀಡದಿದ್ದಲ್ಲಿ ಮುಂದಿನ ದಿನಗಳಲ್ಲಿ ರಾಮಾಯಣ, ಮಹಾಭಾರತ ಗ್ರಂಥಗಳ ಸಾಹಿತ್ಯ ನಶಿಸುವ ಮಟ್ಟಕ್ಕೆ ತಲುಪುತ್ತದೆ. ಈ ದಿಸೆಯಲ್ಲಿ ಸಂಸ್ಕೃತವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಾಲೂರು ಮಠದ ವತಿಯಿಂದ ಸಂಸ್ಕೃತ ಪಾಠಶಾಲೆಯನ್ನು ತೆರೆದು ಉಚಿತ ಶಿಕ್ಷಣ ನೀಡಲಾಗುತ್ತಿದ್ದು, ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದಲೂ ಸಹಕಾರ ನೀಡುತ್ತಿದೆ ಎಂದು ತಿಳಿಸಿದರು.

      ಸಾಲೂರು ಮಠದ ಪೀಠಾಧಿಪತಿ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ಮಠ ಮಾನ್ಯಗಳು ಸ್ಥಾಪನೆಯಾದ ಬಳಿಕ ಸಂಸ್ಕೃತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ ಪರಿಣಾಮ ಸಾಕ್ಷರತೆ ಪ್ರಮಾಣ ಗಣನೀಯವಾಗಿ ಏರಿಕೆಯಾಯಿತು. ಈ ಹಿಂದೆ ಮಕ್ಕಳನ್ನು ಮಠಗಳಿಗೆ ಸೇರಿಸಿಕೊಳ್ಳುವ ಮೊದಲು ಮಕ್ಕಳನ್ನು ಸಂಸ್ಕೃತ ಪಾಠಶಾಲೆಗಳಿಗೆ ದಾಖಲು ಮಾಡಿಕೊಂಡು ಸಂಸ್ಕಾರವನ್ನು ಕಲಿಸಲಾಗುತ್ತಿತ್ತು. ಹಾಗಾಗಿ ಸಂಸ್ಕೃತ ಕಲಿಕೆ ಮುಖ್ಯವಾದುದು ಎಂದು ತಿಳಿಸಿದರು.

      ವಿಷಯ ಪರಿವೀಕ್ಷಕ ಮಲ್ಲಣ್ಣ ಮಾತನಾಡಿ, ಸಂಸ್ಕೃತ ಎಲ್ಲಾ ಭಾಷೆಗಿಂತಲೂ ಪ್ರೌಢಿಮೆಯನ್ನು ಹೊಂದಿದೆ. ಆದ್ದರಿಂದ ಸಂಸ್ಕೃತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಇದರಿಂದ ಉತ್ತಮ ಸಮಾಜವನ್ನು ನಿರ್ಮಿಸಲು ಸಾಧ್ಯ ಎಂದು ತಿಳಿಸಿದರು.

      ಈ ಕಾರ್ಯಕ್ರಮದಲ್ಲಿ ಬೆಂಗಳೂರು ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್ ಅಹಲ್ಯಾ, ಸಹಾಯಕ ಕುಲಸಚಿವ ಶಿವಮೂರ್ತಿ, ಬೆಂಗಳೂರು ಸಂಸ್ಕೃತ ಶಿಕ್ಷಣ ನಿರ್ದೇಶನಾಲಯ ಪ್ರಾಧ್ಯಾಪಕ ಸಿ.ಪಾಲಯ್ಯ, ವಲಯ ಸಂಯೋಜಕ ಇಂದ್ರೇಶಪ್ಪ, ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ಬೇಡಗಂಪಣ ಸಮಾಜದ ಅಧ್ಯಕ್ಷ ಪುಟ್ಟಣ್ಣ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

      ವರದಿ: ಚೇತನ್ ಕುಮಾರ್ ಎಲ್, ಹನೂರು ತಾಲೂಕು, ಚಾಮರಾಜನಗರ ಜಿಲ್ಲೆ..

      Tags: #Hanuru#Language Sanskrut#Sanskrut
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಸಿಡಿಲು ಬಡಿದು ರೈತ ಸಾವು..!

      ಸಿಡಿಲು ಬಡಿದು ರೈತ ಸಾವು..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಿಡಿಲು ಬಡಿದು ರೈತ ಸಾವು..!

      ಸಿಡಿಲು ಬಡಿದು ರೈತ ಸಾವು..!

      May 21, 2025
      ಡೆಂಗಿ ತಡೆಗೆ ಸಾರ್ವಜನಿಕರ ಸಹಕಾರ-ಸಹಭಾಗಿತ್ವ ಬಹಳ ಮುಖ್ಯ -ಶಾಸಕ ಬಸನಗೌಡ ಪಾಟೀಲ ಯತ್ನಾಳ

      ಡೆಂಗಿ ತಡೆಗೆ ಸಾರ್ವಜನಿಕರ ಸಹಕಾರ-ಸಹಭಾಗಿತ್ವ ಬಹಳ ಮುಖ್ಯ -ಶಾಸಕ ಬಸನಗೌಡ ಪಾಟೀಲ ಯತ್ನಾಳ

      May 20, 2025
      ಜನರಿಗೆ ಬೇಸಿಗೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಸತತ ಉದ್ಯೋಗ ಕಲ್ಪಿಸಲಾಗಿದೆ..!

      ಜನರಿಗೆ ಬೇಸಿಗೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಸತತ ಉದ್ಯೋಗ ಕಲ್ಪಿಸಲಾಗಿದೆ..!

      May 20, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.