• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ತಿಳುವಳಿಕೆ ಜ್ಞಾಪನ ಪತ್ರಕ್ಕೆ ಸಹಿ ಹಾಕಿದ ಡಿ.ಪಿ.ಆರ್ ಮತ್ತು ದಾಸೋಹಿ ಎಫ್.ಪಿ.ಓ

      Voiceofjanata.in

      July 3, 2025
      0
      ತಿಳುವಳಿಕೆ ಜ್ಞಾಪನ ಪತ್ರಕ್ಕೆ ಸಹಿ ಹಾಕಿದ ಡಿ.ಪಿ.ಆರ್ ಮತ್ತು ದಾಸೋಹಿ ಎಫ್.ಪಿ.ಓ
      0
      SHARES
      110
      VIEWS
      Share on FacebookShare on TwitterShare on whatsappShare on telegramShare on Mail

      ತಿಳುವಳಿಕೆ ಜ್ಞಾಪನ ಪತ್ರಕ್ಕೆ ಸಹಿ ಹಾಕಿದ ಡಿ.ಪಿ.ಆರ್ ಮತ್ತು ದಾಸೋಹಿ ಎಫ್.ಪಿ.ಓ

      ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ :ಕೃಷಿ ಸುಸ್ಥಿರತೆಯಲ್ಲಿ ಪ್ರಮುಖ ಪಾತ್ರ ವಹಿಸುವ ಗ್ರಾಮೀಣ ಕೋಳಿ ಸಾಕಾಣಿಕೆಯ ಜೊತೆ ವಾಣಿಜ್ಯ ಕೋಳಿ ಉದ್ಯಮಗಳ ಉತ್ತೇಜನವನ್ನು ಗುರಿಯಾಗಿಸಿಕೊಂಡು ಹೈದರಾಬಾದಿನಲ್ಲಿರುವ ದೇಶದ ಪ್ರತಿಷ್ಠಿತ ಐ.ಸಿ.ಎ.ಆರ್ ಕುಕ್ಕುಟ ಸೋಶೋಧನಾ ನಿರ್ದೇಶನಾಲಯ ಮತ್ತು ಸ್ಥಳೀಯ ದಾಸೋಹಿ ಕುಕ್ಕುಟ ರೈತ ಉತ್ಪಾದಕ ಕಂಪನಿಗಳೆರೆಡು ಸೇರಿ ಭವಿಷ್ಯದ ಅಗತ್ಯತೆಗಳನ್ನು ಪೂರೈಸಲು ಜಂಟಿ ಸಹಭಾಗಿತ್ವದಲ್ಲಿ ಒಟ್ಟಾಗಿ ಕೆಲಸ ಮಾಡುವ ಸಂಬಂದ ಪರಸ್ಪರ ತಿಳುವಳಿಕೆಯ ಜ್ಞಾಪನ ಪತ್ರಕ್ಕೆ ಸಹಿ ಹಾಕಿವೆ.
       ಹೈದರಾಬಾದಿನ ಐ.ಸಿ.ಎ.ಆರ್ ಕುಕ್ಕುಟ ಸಂಶೋಧನಾ ನಿರ್ದೇಶನಾಲಯದ ಪ್ರೇಕ್ಷಾ ಗೃಹದಲ್ಲಿ ಆಯೋಜಿಸಲಾಗಿದ್ದ ಸಹಿ ಹಾಕುವ ಸಮಾರಂಭದಲ್ಲಿ ಡಿ.ಪಿ.ಆರ್ ನಿರ್ದೇಶಕ ಡಾ. ಆರ್.ಎನ್ ಚಟರ್ಜಿ ಮತ್ತು ದಾಸೋಹಿ ಕುಕ್ಕುಟ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ಅರವಿಂದ ಹು. ಕೊಪ್ಪ ಇವರುಗಳು ಪರಸ್ಪರ ಸಹಿ ಹಾಕಿ ಅಧಿಕೃತವಾಗಿ ಸ್ವೀಕರಿಸಿದರು.
      ಈ ಮೊದಲು ಐ.ಸಿ.ಎ.ಆರ್ ಕುಕ್ಕುಟ ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕ ಡಾ. ಆರ್.ಎನ್ ಚಟರ್ಜಿ ಇವರ ಅಧ್ಯಕ್ಷತೆಯಲ್ಲಿ ಪರಸ್ಪರರಲ್ಲಿ ಮಾಡಿಕೊಳ್ಳಬಹುದಾದ ಒಡಂಬಂಡಿಕೆಗಳ ಕುರಿತಾಗಿ ನಡೆದ ಸಭೆಯಲ್ಲಿ ಗ್ರಾಮೀಣ ಕೋಳಿ ಸಾಕಾಣಿಕೆ ಪ್ರದೇಶ ವಿಸ್ತರಣೆ ಮತ್ತು ವಾಣಿಜ್ಯ ಕುಕ್ಕಟೋದ್ಯಮಕ್ಕೆ ಬೇಕಾದ ಸುಧಾರಿತ ತಳಿಗಳ ಪೂರೈಕೆೆ, ಸಲಕರಣೆ ಮತ್ತು ಯಂತ್ರಗಳಿಗೆ ಸಂಬಂದಿತ ತಾಂತ್ರಿಕತೆಗಳ ವಿನಿಮಯ, ವೈಜ್ಞಾನಿಕ ತರಬೇತಿ, ಮರಿ ಉತ್ಪಾದನಾ ಘಟಕ ಸ್ಥಾಪನೆ ಮತ್ತು ನಿರ್ವಹಣೆಗೆ ಬೇಕಾದ ತಾಂತ್ರಿಕ ಮಾರ್ಗದರ್ಶನ, ಕೋಳಿ ಆಹಾರ ಉತ್ಪಾದನಾ ಘಟಕ ಸ್ಥಾಪನೆಗೆ ತಾಂತ್ರಿಕ ಸಲಹೆ ಮತ್ತು ನಿರ್ವಹಣೆ, ಪ್ರಾದೇಶಿಕ ಅಗತ್ಯತೆಗೆ ಪೂರಕವಾದ ಸಂಶೋಧನೆಗಳನ್ನು ಕೈಗೊಳ್ಳುವುದು ಸೇರಿದಂತೆ ಎಫ್.ಪಿ.ಓ ಮತ್ತು ಡಿ.ಪಿ.ಆರ್‌ಗೆ ಸಹಕಾರಿಯಾಗಬಹುದಾದ ಯೋಜನೆ, ತಂತ್ರಗಾರಿಕೆ ಹಾಗೂ ಸಾಧ್ಯತೆಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಿದ ನಂತರದಲ್ಲಿ ತಿಳುವಳಿಕೆ ಜ್ಞಾಪನ ಪತ್ರ ಮಾಡಿಕೊಳ್ಳುವ ಮೂಲಕ ಜಂಟಿ ಕಾರ್ಯಯೋಜನೆಗಳ ಗುರಿ ಸಾಧನೆಯ ಬಗ್ಗೆ ನಿರ್ಧರಿಸಿ ಒಡಬಂಡಿಕೆ ಮಾಡಿಕೊಳ್ಳಲು ನಿರ್ಧರಿಸಲಾಗಿತ್ತು.
      ತಿಳುವಳಿಕೆ ಜ್ಞಾಪನ ಪತ್ರದಲ್ಲಿ ತಿಳಿಸಿದಂತೆ, ಗ್ರಾಮೀಣ ಮತ್ತು ವಾಣಿಜ್ಯ ಕೋಳಿ ಉದ್ಯಮ ನಡೆಸುವ ರೈತರಿಗೆ ಸೂಕ್ತ ಪ್ರೋತ್ಸಾಹ ನೀಡುವುದರ ಮೂಲಕ ರಾಜ್ಯದಲ್ಲಿ ಕೋಳಿ ಸಾಕಾಣಿಕೆ ಪ್ರದೇಶ ವಿಸ್ತರಣೆ ಮತ್ತು ಉತ್ಪಾದನೆಗೆ ಒತ್ತು ನೀಡುವುದು. ಪೌಷ್ಠಿಕ ಆಹಾರ ಪೂರೈಕೆ ಸರಪಳಿಯನ್ನು ಸುಸ್ಥಿರಗೊಳಿಸುವುದು, ರೈತರಿಗೆ ಆರ್ಥಿಕ ಭದ್ರತೆ ನೀಡುವ ಕೋಳಿ ಸಾಕಾಣಿಕೆಯನ್ನು ಉತ್ತೇಜಿಸಲು ಜನಾಂದೋಲನ ರೂಪಿಸುವುದು. ಕೋಳಿ ಸಾಕಾಣಿಕೆಗೆ ಪೂರಕವಾದ ಸುಧಾರಿತ ತಾಂತ್ರಿಕತೆಗಳನ್ನು ಸೂಕ್ತ ಸಮಯದಲ್ಲಿ ಅಳವಡಿಸಿ ರೈತರ ಆರ್ಥಿಕ ನಷ್ಟ ತಡೆಯುವುದು. ಫೌಲ್ಟಿç ಉತ್ಪನ್ನಗಳ ಸಂಸ್ಕರಣೆ, ವಾಣಿಜ್ಯೀಕರಣಕ್ಕೆ ಪ್ರೋತ್ಸಾಹಿಸಿ ಪೌಷ್ಠಿಕಭರಿತ ಮೊಟ್ಟೆ ಮತ್ತು ಮಾಂಸಗಳನ್ನು ಪರಿಚಯಿಸುವುದು. ಕೋಳಿ ಮೊಟ್ಟೆ ಮತ್ತು ಮಾಂಸದ ಬಗ್ಗೆ ಜಾಗೃತಿ ಮೂಡಿಸಿ ಮಾರುಕಟ್ಟೆ ಸಂಪರ್ಕ ಹೆಚ್ಚಿಸಿ ಆಹಾರದ ಮುಖ್ಯವಾಹಿನಿಗೆ ತರುವುದು. ಸಂಸ್ಕರಣೆ, ಮೌಲ್ಯವರ್ಧನೆ ವರ್ಗೀಕರಣ, ಪ್ಯಾಕಿಂಗ್ ಮತ್ತು ಬ್ರಾಂಡಿಂಗ್ ಇತ್ಯಾದಿ ವಿಷಯಗಳ  ಬಗ್ಗೆ ಅನುಷ್ಠಾನ ಬದ್ಧತೆಯೊಂದಿಗೆ ಕಾರ್ಯಾಚರಣೆಗಳನ್ನು ಕೈಗೆತ್ತಿಕೊಳ್ಳುವ ಮೂಲಕ ಗ್ರಾಮೀಣ ಕೋಳಿ ಸಾಕಾಣಿಕೆಯನ್ನು ಮರುಸ್ಥಾಪಿಸುವ ಬಗ್ಗೆ ವಿನಿಮಯ ಆಧಾರದಲ್ಲಿ ಪರಸ್ಪರ ಒಪ್ಪಿಗೆ ಸೂಚಿಸಲಾಗಿದೆ.
      ಐ.ಸಿ.ಎ.ಆರ್ ಕುಕ್ಕುಟ ಸಂಶೋಧನಾ ನಿರ್ದೇಶನಾಲಯವು ಕರ್ನಾಟಕ ರಾಜ್ಯದಲ್ಲಿ ತನ್ಮೂಲಕ ತರಬೇತಿ, ಗುತ್ತಿಗೆ ಆಧರಿತ ಸಂಶೋಧನೆ, ಮಾರ್ಗದರ್ಶನ, ತಾಂತ್ರಿಕತೆಗಳ ವಿನಿಮಯ, ಸೇವೆ ಸೇರಿದಂತೆ ಕುಕ್ಕುಟೋದ್ಯಮದ ಬೆಳವಣಿಗೆಗೆ ಪೂರಕವಾದ ವೃತ್ತಿಪರ ಯೋಜನೆಗಳ ಅನುಷ್ಠಾನಕ್ಕೆ ಒಡಂಬಡಿಕೆ ಮಾಡಿಕೊಂಡು ತಿಳುವಳಿಕೆ ಜ್ಞಾಪನ ಪತ್ರಕ್ಕೆ ಸಹಿ ಹಾಕಿರುವುದು ದಾಸೋಹಿ ಕುಕ್ಕುಟ ರೈತ ಉತ್ಪಾದಕ ಕಂಪನಿಯು ಎರಡನೆಯ ಸಂಸ್ಥೆ ಎಂಬ ಕೀರ್ತಿಗೆ ಭಾಜವಾಗಿದೆ.
      ಈ ಸಂದರ್ಭದಲ್ಲಿ ಕುಕ್ಕುಟ ಸಂಶೋಧನಾ ನಿರ್ದೇಶನಾಲಯದ ಪ್ರಧಾನ ವಿಜ್ಞಾನಿ ಡಾ. ಎಂ. ಆರ್ ರೆಡ್ಡಿ, ಹಿರಿಯ ವಿಜ್ಞಾನಿ ಡಾ. ವಿಜಯಕುಮಾರ, ಡಾ.ಸಾಯಿಕಾಂತ ದಮಾ, ಕಂಪನಿ ಕಾನೂನು ತಜ್ಞ ಸಬಜೀತ ಶಹಾ, ದಾಸೋಹಿ ಕುಕ್ಕುಟ  ರೈತ ಉತ್ಪಾದಕ ಕಂಪನಿಯ ನಿರ್ದೇಶಕರಾದ ಬಿ.ಜಿ ಮಠ, ಆರ್.ಬಿ ಸಜ್ಜನ, ಆನಂದ ದೇಸಾಯಿ  ಉಪಸ್ಥಿತರಿದ್ದರು.
      Tags: #DPR and Dasohi FPO signed a reminder letter of understanding#indi / vijayapur#Public News#State News#Voice Of Janata#Voiceofjanata.in#ತಿಳುವಳಿಕೆ ಜ್ಞಾಪನ ಪತ್ರಕ್ಕೆ ಸಹಿ ಹಾಕಿದ ಡಿ.ಪಿ.ಆರ್ ಮತ್ತು ದಾಸೋಹಿ ಎಫ್.ಪಿ.ಓ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      April 18, 2026
      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.