• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

      ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

      ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

      ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

      ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

      ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

      ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

      ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

      ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

      ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

      ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಸಂವಿಧಾನ ಶಿಲ್ಪಿ,ಭಾರತರತ್ನ ಡಾ.ಬಿ ಆರ್ ಅಂಬೇಡ್ಕರ್ 131 ನೇ ಜಯಂತೊತ್ಸವ ಆಚರಿಸಿದ ನಾದ ಗ್ರಾಮಸ್ಥರು..

      ದೇಶದ ಆಡಳಿತದ ಬುನಾದಿ Dr.B.R.

      April 14, 2022
      0
      ಸಂವಿಧಾನ ಶಿಲ್ಪಿ,ಭಾರತರತ್ನ ಡಾ.ಬಿ ಆರ್ ಅಂಬೇಡ್ಕರ್ 131 ನೇ ಜಯಂತೊತ್ಸವ ಆಚರಿಸಿದ ನಾದ ಗ್ರಾಮಸ್ಥರು..
      0
      SHARES
      835
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಡಾ.ಬಿರ್ ಅಂಬೇಡ್ಕರ್ ಒಂದು ಸಮುದಾಯಕ್ಕೆ ಸಿಮಿತ ಅಥವಾ ಸಂಬಂಧಿಸಿದ ವ್ಯಕ್ತಿ ಅಲ್ಲಾ. ಅವರು ಜಗತ್ತಿನ ವಿಶ್ವರತ್ನ. ವಿಶೇಷವಾಗಿ ನಮ್ಮ ದೇಶದ ಆಡಳಿತದ ಬುನಾದಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅನೀಲಗೌಡ ಅವಜಿ ಮಾತಾನಾಡಿದರು.

      ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ನಾದ ಬಿಕೆ ಮತ್ತು ನಾದ ಕೆಡಿ ಗ್ರಾಮದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ರವರ 131ನೇ ಜನ್ಮ ದಿನೋತ್ಸವ ಅಂಗವಾಗಿ ಗ್ರಾಮಸ್ಥರು ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಮಾತಾನಾಡಿದರು.

      ಗ್ರಾಮದ ಬಸ್ ತಂಗುದಾಣದ ಸಮೀಪವಿರುವ ಅಂಬೇಡ್ಕರ್ ವೃತ್ತದಲ್ಲಿ ಬಾಬಾಸಾಹೇಬರ ಭಾವಚಿತ್ರಕ್ಕೆ ಗ್ರಾಮದ ಯುವ ಮುಖಂಡರು ಮತ್ತು ಗ್ರಾಮ ಪಂಚಾಯತ ಮಾಜಿ ಸದಸ್ಯರಾದ ಅನೀಲಗೌಡ ಅಳ್ಳಗಿ ಹಾಗೂ ತೀರ್ಥಪ್ಪ ಕೊಳ್ಳೂರ ಇವರು ಭಾವಚಿತ್ರಕ್ಕ ಗೌರವಪೂವ೯ಕವಾಗಿ ಪೂಜೆ ಸಲ್ಲಿಸಿದರು.

      ಇದೇ ಸಂದರ್ಭದಲ್ಲಿ ಪತ್ರಕರ್ತ ಶಿವಾನಂದ ಹರಿಜನ ಮಾತಾನಾಡಿದ ಅವರು, ಇವತ್ತು ರಾಜ್ಯದಲ್ಲಿ ಯಾವ ರೀತಿಯ ವಿಷಮ ಪರಿಸ್ಥಿತಿ ಉಂಟಾಗುತ್ತಿದೆ ಅದು ನಮ್ಮ ನಿಮ್ಮಲ್ಲರ ಗಮನಕ್ಕೂ ಇದೆ. ಜಾತಿ ಜಾತಿಯ ಮಧ್ಯ, ಧರ್ಮ ಧರ್ಮದ ಮಧ್ಯ ಕಲಹದ ಕಂದಕಗಳನ್ನು ಸ್ವಾರ್ಥ ರಾಜಕಾರಣಕ್ಕಾಗಿ ಇಡೀ ಮಾನವ ಕುಲಕ್ಕೆ ದಕ್ಕೆ ತರುತ್ತಿದ್ದಾರೆ. ಅಂತಹ ಯಾವ ವಿಚಾರಗಳಿಗೂ ತಲೆ ಕೊಡಬಾರದು ನಾವು ಶಾಂತಿ ಸೌಹಾರ್ದತೆ ಸಂಕೇತ ಎಂದು ತೋರಿಸಬೇಕು. ಜೊತೆಗೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ತತ್ವ ಸಿದ್ದಾಂತಗಳು ಬರವಣಿಗೆ ಮೂಲಕ ಸಾಧಿಸಿ ತೋರಿಸಿದ್ದಾರೆ. ಆ ತತ್ವ ಸಿದ್ದಾಂತಗಳಿಗೆ ನಾವುಗಳು ಮೊರೆ ಹೊಗೋಣ ಎಂದು ಹೇಳಿದರು.

      ಗ್ರಾಮ ಪಂಚಾಯತ ಸದಸ್ಯ ಪುನಿತ್ ಗೌಡ ಅವಜಿ ಇವರು ಮಾತನಾಡಿ- ಈ ವಿಶ್ವದಲ್ಲಿ ಹೆಚ್ಚು ಶಿಕ್ಷಣ ಕ್ಷೇತ್ರದಲ್ಲಿ ವಿವಿಧ ಪದವಿಗಳನ್ನು ಪಡೆದಿರುವ ಮಹಾನ ವ್ಯಕ್ತಿ ಅಂದರೆ ಡಾ. ಬಾಬಾಸಾಹೇಬ ಅಂಬೇಡ್ಕರ್. ಪ್ರತಿಯೊಬ್ಬರು ಪುಸ್ತಕಗಳನ್ನು ಓದುವುದಾದರೆ ಮಹಾನ ವ್ಯಕ್ತಿಗಳ ಸಾಧನೆಯ ಜೀವನ ಚರೀತ್ರೆಯನ್ನು ಸಂಪೂಣ೯ವಾಗಿ ಓದಿರಿ. ಆಗ ಬದಲಾವಣೆ ಖಚಿತವಾಗುತ್ತದೆ. ವಿದ್ಯಾಥ೯ಗಳು ಕೇವಲ ಅಂಕಗಳಿಗೋಸ್ಕರ ಓದಬೇಡಿ, ಜ್ಞಾನಾಜ೯ನೆಗಾಗಿ ಓದಿ ಬದಲಾವಣೆ ಖಚಿತ ಎಂದು ಹೇಳಿದರು.

      ನಾದ ಕೆ.ಡಿ ಗ್ರಾಮದ ಪೈಗಂಬರ್ ದೇಸಾಯಿಯವರು ಮಾತನಾಡಿ -ಬಾಬಾಸಾಹೇಬರು ಹೇಳುವ ಹಾಗೆ ಪ್ರತಿಯೊಬ್ಬರು ಮೊದಲು ಶಿಕ್ಷಣ ಪಡೆಯಬೇಕು, ನಂತರ ಸಂಘಟನೆ ಮಾಡಬೇಕು ,ಆ ನಂತರ ಹೋರಾಟದ ಹಾದಿ ಹಿಡಿದರೆ ಮಾತ್ರ ಅವರ ತತ್ವ ಸಿದ್ದಾಂತವನ್ನು ನಾವೇಲ್ಲಾ ಪಾಲಿಸಿದಂತಾಗುತ್ತದೆ ಎಂದು ಹೇಳಿದರು.

      ಈ ಕಾಯ೯ಕ್ರಮದಲ್ಲಿ ಸೋಮಶೇಖರ ಮ್ಯಾಕೇರಿ, ಹಣಮಂತ ಕ್ಷತ್ರಿ, ಮುತ್ತು ಕೋಳೆಕಾರ, ಬಸವರಾಜ ಮೇಲಿನಕೇರಿ, ದವಲಪ್ಪ ಗುಡಿಮನಿ, ಅನಿಲ ಗುಡಿಮನಿ, ಸಿದ್ದು ತಳವಾರ, ಪರಸುರಾಮ ಕಾಂಬಳೆ,ಲಗಸೆಪ್ಪ ಕಾಂಬಳೆ, ಕನ್ನಪ್ಪ ನಾದ, ಮಂಜುನಾಥ ಕಣಮೇಶ್ವರ, ಶೆಟ್ಟೆಪ್ಪ ಗುಡಿಮನಿ, ರಾಮಚಂದ್ರ ಕಾಂಬಳೆ, ಕುಮಾರ ಕಾಂಬಳೆ, ಹುಸನಪ್ಪ ಗುಡಿಮನಿ, ತಮಡು ಗುಡಿಮನಿ, ಅಭೀಷೇಕ, ಭಿರಪ್ಪ ಕೊಳ್ಳೂರ, ಶಿವಪ್ಪ ತಿಡಗುಂದಿ, ರವಿ ಗುಡಿಮನಿ, ಸಚೀನ ಕ್ಷತ್ರಿ, ಎಸ್.ಬಿ.ಹರಿಜನ, ಆನಂದ ಕಾಂಬಳೆ,ಇತರರು ಉಪಸ್ಥಿತರಿದ್ದರು.

      Tags: #B.R.Ambedakr#Jayanti celebration#Naad villegars
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      January 17, 2026
      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      January 17, 2026
      ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ

      ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ

      January 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.