• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

    ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

    ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

    ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

    ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

    ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

    ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

    ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

    ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

    ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

    ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

    ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

    ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

    ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

    ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

    ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

    ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

    ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

    ನಿಂಬಾಳ ಗ್ರಾಂ.ಪಂ. ಅಧ್ಯಕ್ಷ ಶಿವಾನಂದ ಬಿರಾದಾರ ಜೆಡಿಎಸ್ ಸೇರ್ಪಡೆ..

    ನಿಂಬಾಳ ಗ್ರಾಂ.ಪಂ. ಅಧ್ಯಕ್ಷ ಶಿವಾನಂದ ಬಿರಾದಾರ ಜೆಡಿಎಸ್ ಸೇರ್ಪಡೆ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

      ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

      ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

      ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

      ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

      ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

      ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

      ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

      ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

      ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

      ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

      ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

      ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

      ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

      ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

      ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

      ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

      ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

      ನಿಂಬಾಳ ಗ್ರಾಂ.ಪಂ. ಅಧ್ಯಕ್ಷ ಶಿವಾನಂದ ಬಿರಾದಾರ ಜೆಡಿಎಸ್ ಸೇರ್ಪಡೆ..

      ನಿಂಬಾಳ ಗ್ರಾಂ.ಪಂ. ಅಧ್ಯಕ್ಷ ಶಿವಾನಂದ ಬಿರಾದಾರ ಜೆಡಿಎಸ್ ಸೇರ್ಪಡೆ..

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಡಾ. ಜಹಗೀರದಾರರ ಕೃತಿಗಳ ಲೋಕಾರ್ಪಣೆ:

      ಜ್ಞಾನ ಭಾರತಿ ವಿವಿಯಿಂದ ಆಯೋಜನೆ:

      April 17, 2022
      0
      ಡಾ. ಜಹಗೀರದಾರರ ಕೃತಿಗಳ ಲೋಕಾರ್ಪಣೆ:
      0
      SHARES
      200
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು: ಅಕ್ಕನಮನೆ ಪ್ರತಿಷ್ಠಾನ ಬೆಂಗಳೂರು ವತಿಯಿಂದ ಸಾಂಸ್ಕೃತಿಕ ಸಮುಚ್ಚಯ ಕಲಾಗ್ರಾಮ, ಮಲ್ಲತಹಳ್ಳಿ ರಸ್ತೆ, ಜ್ಞಾನ ಭಾರತಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾದ ದೇಸಿದಿಬ್ಬಣ- 2022 ಕಾರ್ಯಕ್ರಮದಲ್ಲಿ ಯುವ ಸಾಹಿತಿ ಡಾ. ಬದರೀನಾಥ ಜಹಗೀರದಾರ ರಚಿಸಿದ “ಗಹನ” ಮತ್ತು “ಸರಿಯಾವುದು ಎಂದಾರಿಸು ಮನವೇ…” ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಶೋಕ ಪಟ್ಟಣ ನೆರವೇರಿಸಿ ಮಾತನಾಡಿ ಅಕ್ಕನಮನೆ ಪ್ರತಿಷ್ಠಾನ ಆಯೋಜಿಸಿದ ದೇಸಿ ದಿಬ್ಬಣ ಕಾರ್ಯಕ್ರಮದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ದೇಸಿ ಕಲೆ ಮತ್ತು ಕಲಾವಿದರನ್ನು ಒಂದೆಡೆ ಸೇರಿಸಿ ಅವರ ಕಲೆಯನ್ನು ಪ್ರೋತ್ಸಾಹಿಸಿ, ಗೌರವಿಸುವ ಒಂದು ಅಪೂರ್ವ ಕಾರ್ಯಕ್ರಮ ಇದಾಗಿದೆ. ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ ಕಲಾವಿದರು, ಸಾಹಿತಿಗಳು, ಸಾಹಿತ್ಯಸಕ್ತರು ಈ ಕಾರ್ಯಕ್ರಮದ ಮೇರುಗನ್ನು ಹೆಚ್ಚಿಸಿದ್ದಾರೆ. ಅಲ್ಲದೆ ದೇಸಿ ಸಂಸ್ಕೃತಿಯನ್ನು, ಮಾನವೀಯ ಮೌಲ್ಯಗಳನ್ನು, ಉತ್ತಮ ಸಮಾಜದ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಚಿತವಾದ ಯುವ ಸಾಹಿತಿ ಡಾ.ಜಹಗೀರದಾರರ ಕೃತಿಗಳು ಲೋಕಾರ್ಪಣೆಗೊಳ್ಳುತ್ತಿರುವುದು ಸಂತಸದ ಸಂಗತಿ. ಹಲವು ಕಲೆಗಳ ಪ್ರದರ್ಶನವೂ ಈ ವೇದಿಕೆಯಲ್ಲಿ ಆಯೋಜಿಸಿರುವುದು ದೇಸಿ ಸಂಸ್ಕೃತಿಯ ಉಳಿವಿಗಾಗಿ ಬಹಳಷ್ಟು ಸಹಕಾರಿಯಾಗಬಲ್ಲದು ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀ ರವೀಂದ್ರ ಭಟ್, ಕಾರ್ಯ ನಿರ್ವಾಹಕ ಸಂಪಾದಕರು, ಪ್ರಜಾವಾಣಿ ದಿನಪತ್ರಿಕೆ ಮಾತನಾಡಿ ಸರ್ವರನ್ನು ಒಗ್ಗೂಡಿಸುವ ಮೂಲಕ ವಿಶ್ವಮಾನವ ಸಂದೇಶ ಸಾರುವ ಬರವಣಿಗೆ ನಿರಂತರವಾಗಿ ಪ್ರವಹಿಸುತ್ತಿರಲಿ ಇದು ಮುಂದೊಂದು ದಿನ ಸಾಕಾರಾತ್ಮಕ ಬದಲಾವಣೆ ತರುವಲ್ಲಿ ಸಹಕಾರಿಯಾಗುವುದು. ನಾಡಿನ ತುಂಬೆಲ್ಲ ಸಾಂಸ್ಕೃತಿಕ ಆಂದೋಲನ ನಡೆಯಬೇಕಿದೆ. ಡಾ. ಜಹಗೀರದಾರರ ಕೃತಿಗಳು ಉತ್ತಮ ಆಶಯಗಳನ್ನು ಹೊಂದಿವೆ. ಇವು ಓದುಗರನ್ನು ಚಿಂತನೆಗೆ ಹಚ್ಚುತ್ತದೆ ಅಲ್ಲದೇ ಮನಸ್ಸುಗಳಿಗೆ ಒಂದು ಬಗೆಯ ಪ್ರೇರಣೆ ನೀಡಿ ಆತ್ಮವಿಶ್ವಾಸ ಮೂಡಿಸಬಲ್ಲವು ಎಂದರು.

      ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಿದ್ದ ಡಾ. ಶಶಿಕಾಂತ ಪಟ್ಟಣ ಮಾತನಾಡಿ ಸಾಹಿತ್ಯ ಸರ್ವಕಾಲಕ್ಕೂ ಸಲ್ಲುವಂಥದ್ದು ಹೀಗಾಗಿ ಮನಸ್ಸು ಮನಸ್ಸುಗಳಲ್ಲಿ ಆತ್ಮೀಯತೆ, ಸ್ನೇಹ-ಸಂಬಂಧಗಳನ್ನು, ಮಾನವೀಯ ಮೌಲ್ಯಗಳನ್ನು ಘಟ್ಟಿಗೊಳಿಸುವ ಬರವಣಿಗೆಗಳು ಸಮಾಜದಲ್ಲಿ ಧನಾತ್ಮಕ ಬದಲಾವಣೆ ತರುವಲ್ಲಿ ಮುಖ್ಯ ಪಾತ್ರ ವಹಿಸುತ್ತವೆ. ಯುವ ಸಾಹಿತಿ ಡಾ. ಜಹಗೀರದಾರರ ಕೃತಿಗಳಲ್ಲಿ ಆದರ್ಶಮಾಯವಾದ ಸಮಾಜ ನಿರ್ಮಾಣದ ಕನಸೊತ್ತ ಬರವಣಿಗೆ ನಿಜಕ್ಕೂ ಓದುಗರಿಗೆ ಅದರಲ್ಲೂ ಯುವಕರಿಗೆ ಪ್ರೇರಣೆ ನೀಡಬಲ್ಲವು ಎಂದರು.
      ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಎಸ್. ಜಿ. ಸಿದ್ದರಾಮಯ್ಯ ವಹಿಸಿ ಮಾತನಾಡಿ ಒಡೆದ ಮನಸ್ಸುಗಳನ್ನು ಒಂದುಗೂಡಿಸುವ ಕಾರ್ಯ ನಡೆಯಲಿ. ಒಂದು ವಿಶೇಷವಾದ ಕಾರ್ಯಕ್ರಮ ಇದರ ಮೂಲಕ ನಾಡಿನ ಪ್ರತಿಭೆಗಳ ಕಲೆ, ಸಾಹಿತ್ಯ ಅನಾವರಣಗೊಂಡಿದೆ. ಕಾರ್ಯಕ್ರಮ ಬಹಳ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿರುವುದು ಕಾರ್ಯಕ್ರಮದ ಯಶಸ್ಸಿಗೆ ಮೂಲ ಕಾರಣವಾಗಿದೆ. ಡಾ. ಜಹಗೀರದಾರರ 2 ಕೃತಿಗಳು ಲೋಕಾರ್ಪಣೆಗೊಂಡಿರುವುದು ಕಾರ್ಯಕ್ರಮದ ವಿಶೇಷತೆಯನ್ನು ಹೆಚ್ಚಿಸಿದೆ. ಅವರ ಸಾಹಿತ್ಯ ಕೃಷಿ ಮತ್ತಷ್ಟು ವೃದ್ಧಿಯಾಗಲಿ ಎಂದು ಹಾರೈಸಿದರು.

      ಕಾರ್ಯಕ್ರಮದಲ್ಲಿ ಅಕ್ಕನಮನೆ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀಮತಿ ಸಿ. ಸಿ. ಹೇಮಲತಾ, ಕಾರ್ಯದರ್ಶಿಗಳು, ನಿರ್ದೇಶಕರು, ಅತಿಥಿಗಳಾಗಿ ಹಿರಿಯ ಶ್ರೀ ಸುಶೀಲಮ್ಮ, ಸಂಸ್ಥಾಪಕರು ಸುಮಂಗಲಿ ಸೇವಾಶ್ರಮ ಹೆಬ್ಬಾಳ, ಶ್ರೀ ಕನ್ನಡವೇ ಸತ್ಯ ರಂಗಣ್ಣ ಸಮಾಜ ಸೇವಕರು, ಹಿರಿಯ ಸಂಗೀತಗಾರರು ಶ್ರೀ ಶಶಿಧರ ಕೋಟೆ, ಡಾ. ರಾಜು ಮೂಡಲಪಾಳ್ಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾಹಿತಿಗಳು, ಸಾಹಿತ್ಯಸಕ್ತರು ಕಲಾವಿದರು ಉಪಸ್ಥಿತರಿದ್ದರು.

      Tags: #dr. jahigirdar#licensing of worksBangalore
      voice of janata

      voice of janata

      • Trending
      • Comments
      • Latest
      ಕೊಟ್ಟ ಮಾತಿಗೆ ತಪ್ಪಿಲ್ಲ..!

      ಕೊಟ್ಟ ಮಾತಿಗೆ ತಪ್ಪಿಲ್ಲ..!

      March 25, 2023
      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      February 22, 2022
      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      March 13, 2023
      ಪಟ್ಟಭದ್ರ ಹಿತಾಸಕ್ತಿಗಳು ತೇಜೋವಧೆ ಮಾಡುವರ ವಿರುದ್ಧ ಮಾನ ಹಾನಿ ಪ್ರಕರಣ ದಾಖಲಿಸುವೆ..! ಬಿ.ಡಿ. ಪಾಟೀಲ..

      ಪಟ್ಟಭದ್ರ ಹಿತಾಸಕ್ತಿಗಳು ತೇಜೋವಧೆ ಮಾಡುವರ ವಿರುದ್ಧ ಮಾನ ಹಾನಿ ಪ್ರಕರಣ ದಾಖಲಿಸುವೆ..! ಬಿ.ಡಿ. ಪಾಟೀಲ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಪಟ್ಟಭದ್ರ ಹಿತಾಸಕ್ತಿಗಳು ತೇಜೋವಧೆ ಮಾಡುವರ ವಿರುದ್ಧ ಮಾನ ಹಾನಿ ಪ್ರಕರಣ ದಾಖಲಿಸುವೆ..! ಬಿ.ಡಿ. ಪಾಟೀಲ..

      ಪಟ್ಟಭದ್ರ ಹಿತಾಸಕ್ತಿಗಳು ತೇಜೋವಧೆ ಮಾಡುವರ ವಿರುದ್ಧ ಮಾನ ಹಾನಿ ಪ್ರಕರಣ ದಾಖಲಿಸುವೆ..! ಬಿ.ಡಿ. ಪಾಟೀಲ..

      May 27, 2023
      ಅತೀ ಶೀಘ್ರದಲ್ಲೇ ತಾ.ಪಂ, ಜಿ.ಪಂ ಚುನಾವಣೆ ಘೋಷಣೆಗೆ ಆಯೋಗ ಸಿದ್ದತೆ..!

      ಅತೀ ಶೀಘ್ರದಲ್ಲೇ ತಾ.ಪಂ, ಜಿ.ಪಂ ಚುನಾವಣೆ ಘೋಷಣೆಗೆ ಆಯೋಗ ಸಿದ್ದತೆ..!

      May 27, 2023
      ಅಕಾಲಿಕ ಮಳೆ-ಗಾಳಿಗೆ ತೋಟದ ಮನೆಗಳ ಹಾನಿ..! ಸ್ಥಳಕ್ಕ ಜಿಲ್ಲಾಧಿಕಾರಿ ಬೇಟಿ..

      ಅಕಾಲಿಕ ಮಳೆ-ಗಾಳಿಗೆ ತೋಟದ ಮನೆಗಳ ಹಾನಿ..! ಸ್ಥಳಕ್ಕ ಜಿಲ್ಲಾಧಿಕಾರಿ ಬೇಟಿ..

      May 27, 2023
      • About Us
      • Contact Us
      • Privacy Policy

      © 2022 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2022 VOJNews - Powered By Kalahamsa Infotech Private Limited.