• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಡಾ. ಜಹಗೀರದಾರರ ಕೃತಿಗಳ ಲೋಕಾರ್ಪಣೆ:

      ಜ್ಞಾನ ಭಾರತಿ ವಿವಿಯಿಂದ ಆಯೋಜನೆ:

      April 17, 2022
      0
      ಡಾ. ಜಹಗೀರದಾರರ ಕೃತಿಗಳ ಲೋಕಾರ್ಪಣೆ:
      0
      SHARES
      242
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು: ಅಕ್ಕನಮನೆ ಪ್ರತಿಷ್ಠಾನ ಬೆಂಗಳೂರು ವತಿಯಿಂದ ಸಾಂಸ್ಕೃತಿಕ ಸಮುಚ್ಚಯ ಕಲಾಗ್ರಾಮ, ಮಲ್ಲತಹಳ್ಳಿ ರಸ್ತೆ, ಜ್ಞಾನ ಭಾರತಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾದ ದೇಸಿದಿಬ್ಬಣ- 2022 ಕಾರ್ಯಕ್ರಮದಲ್ಲಿ ಯುವ ಸಾಹಿತಿ ಡಾ. ಬದರೀನಾಥ ಜಹಗೀರದಾರ ರಚಿಸಿದ “ಗಹನ” ಮತ್ತು “ಸರಿಯಾವುದು ಎಂದಾರಿಸು ಮನವೇ…” ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಶೋಕ ಪಟ್ಟಣ ನೆರವೇರಿಸಿ ಮಾತನಾಡಿ ಅಕ್ಕನಮನೆ ಪ್ರತಿಷ್ಠಾನ ಆಯೋಜಿಸಿದ ದೇಸಿ ದಿಬ್ಬಣ ಕಾರ್ಯಕ್ರಮದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ದೇಸಿ ಕಲೆ ಮತ್ತು ಕಲಾವಿದರನ್ನು ಒಂದೆಡೆ ಸೇರಿಸಿ ಅವರ ಕಲೆಯನ್ನು ಪ್ರೋತ್ಸಾಹಿಸಿ, ಗೌರವಿಸುವ ಒಂದು ಅಪೂರ್ವ ಕಾರ್ಯಕ್ರಮ ಇದಾಗಿದೆ. ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ ಕಲಾವಿದರು, ಸಾಹಿತಿಗಳು, ಸಾಹಿತ್ಯಸಕ್ತರು ಈ ಕಾರ್ಯಕ್ರಮದ ಮೇರುಗನ್ನು ಹೆಚ್ಚಿಸಿದ್ದಾರೆ. ಅಲ್ಲದೆ ದೇಸಿ ಸಂಸ್ಕೃತಿಯನ್ನು, ಮಾನವೀಯ ಮೌಲ್ಯಗಳನ್ನು, ಉತ್ತಮ ಸಮಾಜದ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಚಿತವಾದ ಯುವ ಸಾಹಿತಿ ಡಾ.ಜಹಗೀರದಾರರ ಕೃತಿಗಳು ಲೋಕಾರ್ಪಣೆಗೊಳ್ಳುತ್ತಿರುವುದು ಸಂತಸದ ಸಂಗತಿ. ಹಲವು ಕಲೆಗಳ ಪ್ರದರ್ಶನವೂ ಈ ವೇದಿಕೆಯಲ್ಲಿ ಆಯೋಜಿಸಿರುವುದು ದೇಸಿ ಸಂಸ್ಕೃತಿಯ ಉಳಿವಿಗಾಗಿ ಬಹಳಷ್ಟು ಸಹಕಾರಿಯಾಗಬಲ್ಲದು ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀ ರವೀಂದ್ರ ಭಟ್, ಕಾರ್ಯ ನಿರ್ವಾಹಕ ಸಂಪಾದಕರು, ಪ್ರಜಾವಾಣಿ ದಿನಪತ್ರಿಕೆ ಮಾತನಾಡಿ ಸರ್ವರನ್ನು ಒಗ್ಗೂಡಿಸುವ ಮೂಲಕ ವಿಶ್ವಮಾನವ ಸಂದೇಶ ಸಾರುವ ಬರವಣಿಗೆ ನಿರಂತರವಾಗಿ ಪ್ರವಹಿಸುತ್ತಿರಲಿ ಇದು ಮುಂದೊಂದು ದಿನ ಸಾಕಾರಾತ್ಮಕ ಬದಲಾವಣೆ ತರುವಲ್ಲಿ ಸಹಕಾರಿಯಾಗುವುದು. ನಾಡಿನ ತುಂಬೆಲ್ಲ ಸಾಂಸ್ಕೃತಿಕ ಆಂದೋಲನ ನಡೆಯಬೇಕಿದೆ. ಡಾ. ಜಹಗೀರದಾರರ ಕೃತಿಗಳು ಉತ್ತಮ ಆಶಯಗಳನ್ನು ಹೊಂದಿವೆ. ಇವು ಓದುಗರನ್ನು ಚಿಂತನೆಗೆ ಹಚ್ಚುತ್ತದೆ ಅಲ್ಲದೇ ಮನಸ್ಸುಗಳಿಗೆ ಒಂದು ಬಗೆಯ ಪ್ರೇರಣೆ ನೀಡಿ ಆತ್ಮವಿಶ್ವಾಸ ಮೂಡಿಸಬಲ್ಲವು ಎಂದರು.

      ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಿದ್ದ ಡಾ. ಶಶಿಕಾಂತ ಪಟ್ಟಣ ಮಾತನಾಡಿ ಸಾಹಿತ್ಯ ಸರ್ವಕಾಲಕ್ಕೂ ಸಲ್ಲುವಂಥದ್ದು ಹೀಗಾಗಿ ಮನಸ್ಸು ಮನಸ್ಸುಗಳಲ್ಲಿ ಆತ್ಮೀಯತೆ, ಸ್ನೇಹ-ಸಂಬಂಧಗಳನ್ನು, ಮಾನವೀಯ ಮೌಲ್ಯಗಳನ್ನು ಘಟ್ಟಿಗೊಳಿಸುವ ಬರವಣಿಗೆಗಳು ಸಮಾಜದಲ್ಲಿ ಧನಾತ್ಮಕ ಬದಲಾವಣೆ ತರುವಲ್ಲಿ ಮುಖ್ಯ ಪಾತ್ರ ವಹಿಸುತ್ತವೆ. ಯುವ ಸಾಹಿತಿ ಡಾ. ಜಹಗೀರದಾರರ ಕೃತಿಗಳಲ್ಲಿ ಆದರ್ಶಮಾಯವಾದ ಸಮಾಜ ನಿರ್ಮಾಣದ ಕನಸೊತ್ತ ಬರವಣಿಗೆ ನಿಜಕ್ಕೂ ಓದುಗರಿಗೆ ಅದರಲ್ಲೂ ಯುವಕರಿಗೆ ಪ್ರೇರಣೆ ನೀಡಬಲ್ಲವು ಎಂದರು.
      ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಎಸ್. ಜಿ. ಸಿದ್ದರಾಮಯ್ಯ ವಹಿಸಿ ಮಾತನಾಡಿ ಒಡೆದ ಮನಸ್ಸುಗಳನ್ನು ಒಂದುಗೂಡಿಸುವ ಕಾರ್ಯ ನಡೆಯಲಿ. ಒಂದು ವಿಶೇಷವಾದ ಕಾರ್ಯಕ್ರಮ ಇದರ ಮೂಲಕ ನಾಡಿನ ಪ್ರತಿಭೆಗಳ ಕಲೆ, ಸಾಹಿತ್ಯ ಅನಾವರಣಗೊಂಡಿದೆ. ಕಾರ್ಯಕ್ರಮ ಬಹಳ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿರುವುದು ಕಾರ್ಯಕ್ರಮದ ಯಶಸ್ಸಿಗೆ ಮೂಲ ಕಾರಣವಾಗಿದೆ. ಡಾ. ಜಹಗೀರದಾರರ 2 ಕೃತಿಗಳು ಲೋಕಾರ್ಪಣೆಗೊಂಡಿರುವುದು ಕಾರ್ಯಕ್ರಮದ ವಿಶೇಷತೆಯನ್ನು ಹೆಚ್ಚಿಸಿದೆ. ಅವರ ಸಾಹಿತ್ಯ ಕೃಷಿ ಮತ್ತಷ್ಟು ವೃದ್ಧಿಯಾಗಲಿ ಎಂದು ಹಾರೈಸಿದರು.

      ಕಾರ್ಯಕ್ರಮದಲ್ಲಿ ಅಕ್ಕನಮನೆ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀಮತಿ ಸಿ. ಸಿ. ಹೇಮಲತಾ, ಕಾರ್ಯದರ್ಶಿಗಳು, ನಿರ್ದೇಶಕರು, ಅತಿಥಿಗಳಾಗಿ ಹಿರಿಯ ಶ್ರೀ ಸುಶೀಲಮ್ಮ, ಸಂಸ್ಥಾಪಕರು ಸುಮಂಗಲಿ ಸೇವಾಶ್ರಮ ಹೆಬ್ಬಾಳ, ಶ್ರೀ ಕನ್ನಡವೇ ಸತ್ಯ ರಂಗಣ್ಣ ಸಮಾಜ ಸೇವಕರು, ಹಿರಿಯ ಸಂಗೀತಗಾರರು ಶ್ರೀ ಶಶಿಧರ ಕೋಟೆ, ಡಾ. ರಾಜು ಮೂಡಲಪಾಳ್ಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾಹಿತಿಗಳು, ಸಾಹಿತ್ಯಸಕ್ತರು ಕಲಾವಿದರು ಉಪಸ್ಥಿತರಿದ್ದರು.

      Tags: #dr. jahigirdar#licensing of worksBangalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.