• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

    ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

    ವಿಶ್ವ ಪರಿಸರ ದಿನಾಚರಣೆ “ಪರಿಸರ ರಕ್ಷಕ” ಪ್ರಶಸ್ತಿಗೆ ಅರ್ಜಿ ಆಹ್ವಾನ

    ವಿಶ್ವ ಪರಿಸರ ದಿನಾಚರಣೆ “ಪರಿಸರ ರಕ್ಷಕ” ಪ್ರಶಸ್ತಿಗೆ ಅರ್ಜಿ ಆಹ್ವಾನ

    ಮುದ್ದೇಬಿಹಾಳ| ಶೀಘ್ರದಲ್ಲೇ ಲೋಕಾರ್ಪಣೆಗೊಳಿಸಲಿರುವ ಬಹು ನಿರೀಕ್ಷಿತ ದೇಶೀ ಹೈನುಗಾರಿಕೆ ಉದ್ಯಮ

    ಮುದ್ದೇಬಿಹಾಳ| ಶೀಘ್ರದಲ್ಲೇ ಲೋಕಾರ್ಪಣೆಗೊಳಿಸಲಿರುವ ಬಹು ನಿರೀಕ್ಷಿತ ದೇಶೀ ಹೈನುಗಾರಿಕೆ ಉದ್ಯಮ

    ಸಚಿವ ಎಂ.ಬಿ.ಪಾಟೀಲ ಅವರಿಂದ ಪಂಚಗ್ಯಾರಂಟಿ ಯೋಜನೆಗಳ ಯಶೋಗಾಥೆ ಕಿರುಪುಸ್ತಕ ಬಿಡುಗಡೆ

    ಸಚಿವ ಎಂ.ಬಿ.ಪಾಟೀಲ ಅವರಿಂದ ಪಂಚಗ್ಯಾರಂಟಿ ಯೋಜನೆಗಳ ಯಶೋಗಾಥೆ ಕಿರುಪುಸ್ತಕ ಬಿಡುಗಡೆ

    ಚುನಾವಣೆ ಸಂದರ್ಭದಲ್ಲಿ ಕ್ಷೇತ್ರದ ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ

    ಚುನಾವಣೆ ಸಂದರ್ಭದಲ್ಲಿ ಕ್ಷೇತ್ರದ ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ

    ಜಿಲ್ಲಾ ಪಂಚಾಯತ್ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವರಿಂದ ಚಾಲನೆ

    ಜಿಲ್ಲಾ ಪಂಚಾಯತ್ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವರಿಂದ ಚಾಲನೆ

    ಎದುರಾಗಬಹುದಾದ ಪ್ರವಾಹ ಪರಿಸ್ಥಿತಿ ಸಮರ್ಥ ನಿರ್ವಹಣೆಗೆ Chronological -ಸಚಿವ ಡಾ.ಎಂ.ಬಿ.ಪಾಟೀಲ ಸೂಚನೆ

    ಎದುರಾಗಬಹುದಾದ ಪ್ರವಾಹ ಪರಿಸ್ಥಿತಿ ಸಮರ್ಥ ನಿರ್ವಹಣೆಗೆ Chronological -ಸಚಿವ ಡಾ.ಎಂ.ಬಿ.ಪಾಟೀಲ ಸೂಚನೆ

    ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

    ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

    ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

    ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

    ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

    ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

      ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

      ವಿಶ್ವ ಪರಿಸರ ದಿನಾಚರಣೆ “ಪರಿಸರ ರಕ್ಷಕ” ಪ್ರಶಸ್ತಿಗೆ ಅರ್ಜಿ ಆಹ್ವಾನ

      ವಿಶ್ವ ಪರಿಸರ ದಿನಾಚರಣೆ “ಪರಿಸರ ರಕ್ಷಕ” ಪ್ರಶಸ್ತಿಗೆ ಅರ್ಜಿ ಆಹ್ವಾನ

      ಮುದ್ದೇಬಿಹಾಳ| ಶೀಘ್ರದಲ್ಲೇ ಲೋಕಾರ್ಪಣೆಗೊಳಿಸಲಿರುವ ಬಹು ನಿರೀಕ್ಷಿತ ದೇಶೀ ಹೈನುಗಾರಿಕೆ ಉದ್ಯಮ

      ಮುದ್ದೇಬಿಹಾಳ| ಶೀಘ್ರದಲ್ಲೇ ಲೋಕಾರ್ಪಣೆಗೊಳಿಸಲಿರುವ ಬಹು ನಿರೀಕ್ಷಿತ ದೇಶೀ ಹೈನುಗಾರಿಕೆ ಉದ್ಯಮ

      ಸಚಿವ ಎಂ.ಬಿ.ಪಾಟೀಲ ಅವರಿಂದ ಪಂಚಗ್ಯಾರಂಟಿ ಯೋಜನೆಗಳ ಯಶೋಗಾಥೆ ಕಿರುಪುಸ್ತಕ ಬಿಡುಗಡೆ

      ಸಚಿವ ಎಂ.ಬಿ.ಪಾಟೀಲ ಅವರಿಂದ ಪಂಚಗ್ಯಾರಂಟಿ ಯೋಜನೆಗಳ ಯಶೋಗಾಥೆ ಕಿರುಪುಸ್ತಕ ಬಿಡುಗಡೆ

      ಚುನಾವಣೆ ಸಂದರ್ಭದಲ್ಲಿ ಕ್ಷೇತ್ರದ ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ

      ಚುನಾವಣೆ ಸಂದರ್ಭದಲ್ಲಿ ಕ್ಷೇತ್ರದ ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ

      ಜಿಲ್ಲಾ ಪಂಚಾಯತ್ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವರಿಂದ ಚಾಲನೆ

      ಜಿಲ್ಲಾ ಪಂಚಾಯತ್ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವರಿಂದ ಚಾಲನೆ

      ಎದುರಾಗಬಹುದಾದ ಪ್ರವಾಹ ಪರಿಸ್ಥಿತಿ ಸಮರ್ಥ ನಿರ್ವಹಣೆಗೆ Chronological -ಸಚಿವ ಡಾ.ಎಂ.ಬಿ.ಪಾಟೀಲ ಸೂಚನೆ

      ಎದುರಾಗಬಹುದಾದ ಪ್ರವಾಹ ಪರಿಸ್ಥಿತಿ ಸಮರ್ಥ ನಿರ್ವಹಣೆಗೆ Chronological -ಸಚಿವ ಡಾ.ಎಂ.ಬಿ.ಪಾಟೀಲ ಸೂಚನೆ

      ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

      ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

      ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

      ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

      ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

      ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಬೀದಿ ನಾಟಕಗಳ ಭೀಷ್ಮ ಸೋಮಶೇಖರ ಚಾಂದಕವಠೆ ಇನ್ನಿಲ್ಲ..!

      Voice of Janata

      December 25, 2023
      0
      ಬೀದಿ ನಾಟಕಗಳ ಭೀಷ್ಮ ಸೋಮಶೇಖರ ಚಾಂದಕವಠೆ ಇನ್ನಿಲ್ಲ..!
      0
      SHARES
      377
      VIEWS
      Share on FacebookShare on TwitterShare on whatsappShare on telegramShare on Mail

      ಬೀದಿ ನಾಟಕಗಳ ಭೀಷ್ಮ ಸೋಮಶೇಖರ ಚಾಂದಕವಠೆ
      ಇನ್ನಿಲ್ಲ..!

      ಇಂಡಿ: ತಾಲ್ಲೂಕಿನ ಬೋಳೇಗಾಂವ ಗ್ರಾಮದ ಬೀದಿ
      ನಾಟಕಗಳ ಭೀಷ್ಮ ಸೋಮಶೇಖರ ಚಾಂದಕವಠೆ
      ಭಾನುವಾರ ಸಾಯಂಕಾಲ ನಿಧನ ಹೊಂದಿದರು. ಅವರ
      ಅಂತ್ಯಕ್ರಿಯೆ ಸೋಮವಾರರಂದು ಬೆಳಿಗ್ಗೆ 11 ಗಂಟೆಗೆ
      ಅವರ ಸ್ವಗ್ರಾಮದ ತೋಟದಲ್ಲಿ ನೆರವೇರಿತು. ಎಂದು
      ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಪತ್ನಿ
      ಮತ್ತು ಒಬ್ಬ ಪುತ್ರನನ್ನು ಅಗಲಿದ್ದಾರೆ. ಸೋಮಶೇಖರ ಚಾಂದಕವಠೆ 3 ವರ್ಷದವರಿದ್ದಾಗ ಬಣ್ಣ ಹಚ್ಚಿ ತಮ್ಮ 78 ನೇ ವಯಸ್ಸಿನವರೆಗೆ ಸುಮಾರು 250 ಬೀದಿ ನಾಟಕಗಳನ್ನು ಆಡಿದ್ದಲ್ಲದೇ ಚಲನಚಿತ್ರ, ದಾರಾವಾಹಿಗಳಲ್ಲಿ ನಟಿಸಿದ್ದಾರೆ. ಸಮಾಜದ ಒಳಿತಿಗಾಗಿ
      ವರದಕ್ಷಿಣೆ ವಿರುದ್ದ, ಜಾತಿ ವಿರುದ್ದ, ಬಾಲ್ಯ ವಿವಾಹ,
      ಸಮಾಜದ ಅನಿಷ್ಠ ಪದ್ದತಿಗಳನ್ನು ಹೋಗಲಾಡಿ – ಸುವದಕ್ಕಾಗಿ ಜನ ಜಾಗೃತಿ ಮೂಡಿಸಲು ತಮ್ಮ
      ಇಡೀ ಜೀವನವನ್ನೇ ಮುಡಿಪಾಗಿಟ್ಟು ಬೀದಿ ನಾಟಕಗಳ
      ಮೂಲಕ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ. ಅವರಿಗೆ ಇಲ್ಲಿಯವರೆಗೆ ಜಿಲ್ಲಾ ಪ್ರಶಸ್ತಿ, ತಾಲ್ಲೂಕು ಪ್ರಶಸ್ತಿ ಬಿಟ್ಟರೆ ಇನ್ನಾವುದೇ ಪ್ರಶಸ್ತಿಗಳು ಸಿಕ್ಕಿಲ್ಲ. ಎಲೆಮರೆಯ
      ಕಾಯಿಯಂತೆ ತಮ್ಮ ಜೀವನ ಸಮಾಜಕ್ಕಾಗಿ ಸವೆಸಿರುವದು ಶ್ಲಾಘನೀಯ ಸಂಗತಿ. ಸೋಮಶೇಖರ ಚಾಂದಕವಠೆ ಅವರ ಜೀವನದ ಬಗ್ಗೆ ಸಾಹಿತಿ ಸಿ.ಎಂ. ಬಂಡಗರ ಅವರು ಒಂದು ಪುಸ್ತಕ ಹೊರತಂದಿದ್ದು, ಕಳೆದ 2 ವರ್ಷಗಳ ಹಿಂದೆ ಬಿಡುಗಡೆಯಾಗಿದೆ. ಡಾ. ರಮೇಶ ಕತ್ತಿ ಅವರು ಇತ್ತೀಚೆಗೆ ಸೋಮಶೇಖರ ಚಾಂದಕವಠೆ ಅವರ ಬಗ್ಗೆ ಒಂದು ಪುಸಕ್ತ ಬರೆದಿದ್ದು, ಅದನ್ನು ಮುಂದಿನ ವಾರ ಬಿಡುಗಡೆಗೊಳ್ಳಲಿದ್ದು, ಅದಕ್ಕಾಗಿ
      ಸೋಮಶೇಖರ ಚಾಂದಕವಠೆ ಅವರಿಗೆ ಆವ್ಹಾನ ನೀಡಿ
      ಹೋಗಿದ್ದರು. ಆದರೆ ಅವರು ನಿಧನ ಹೊಂದಿದ್ದು, ಅವರ
      ಅಭಿಮಾನಿಗಳಲ್ಲಿ ಆಘಾತ ತಂದಿದೆ.

      ಇಂಡಿ: ಮೃತ ಸೋಮಶೇಖರ ಚಾಂದಕವಠೆ ಭಾವಚಿತ್ರ.

      Tags: #Dram#Passed Away#Somashekher Chandakavate#ಬೀದಿ ನಾಟಕಗಳ ಭೀಷ್ಮ ಸೋಮಶೇಖರ ಚಾಂದಕವಠೆ ಇನ್ನಿಲ್ಲ..!indi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      2025-26ನೇ ಸಾಲಿನ ಮುಂಗಾರು ಬೀಜ ವಿತರಣೆ : ರೈತ ಭಾಂದವರು ಇದರ ಸದುಪಯೋಗ ಪಡೆದುಕೊಳ್ಳಿ ಕೆಂಗನಾಳ

      2025-26ನೇ ಸಾಲಿನ ಮುಂಗಾರು ಬೀಜ ವಿತರಣೆ : ರೈತ ಭಾಂದವರು ಇದರ ಸದುಪಯೋಗ ಪಡೆದುಕೊಳ್ಳಿ ಕೆಂಗನಾಳ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      2025-26ನೇ ಸಾಲಿನ ಮುಂಗಾರು ಬೀಜ ವಿತರಣೆ : ರೈತ ಭಾಂದವರು ಇದರ ಸದುಪಯೋಗ ಪಡೆದುಕೊಳ್ಳಿ ಕೆಂಗನಾಳ

      2025-26ನೇ ಸಾಲಿನ ಮುಂಗಾರು ಬೀಜ ವಿತರಣೆ : ರೈತ ಭಾಂದವರು ಇದರ ಸದುಪಯೋಗ ಪಡೆದುಕೊಳ್ಳಿ ಕೆಂಗನಾಳ

      June 2, 2025
      ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

      ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

      June 2, 2025
      ವಿಶ್ವ ಪರಿಸರ ದಿನಾಚರಣೆ “ಪರಿಸರ ರಕ್ಷಕ” ಪ್ರಶಸ್ತಿಗೆ ಅರ್ಜಿ ಆಹ್ವಾನ

      ವಿಶ್ವ ಪರಿಸರ ದಿನಾಚರಣೆ “ಪರಿಸರ ರಕ್ಷಕ” ಪ್ರಶಸ್ತಿಗೆ ಅರ್ಜಿ ಆಹ್ವಾನ

      June 2, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.