• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

    ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

    ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

    ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

    ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

    ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

    ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

    ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

    ಭಾರತೀಯ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತು -ಸಚಿವ ಶಿವಾನಂದ

    ಭಾರತೀಯ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತು -ಸಚಿವ ಶಿವಾನಂದ

    ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

    ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

    ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

    ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

    ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

    ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

    ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

    ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

    ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

    ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

      ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

      ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

      ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

      ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

      ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

      ಭಾರತೀಯ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತು -ಸಚಿವ ಶಿವಾನಂದ

      ಭಾರತೀಯ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತು -ಸಚಿವ ಶಿವಾನಂದ

      ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

      ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

      ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

      ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

      ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

      ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

      ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

      ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

      ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

      ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಶೋಷಣೆ ಮುಕ್ತ ಸಮಾಜ ನಿರ್ಮಾಣ‌ – ರಾಜ್ಯ ಸಂಚಾಲಕ ಎಂ. ಸಿ. ನಾರಾಯಣ್.

      Voj - Desk

      September 14, 2023
      0
      ಶೋಷಣೆ ಮುಕ್ತ ಸಮಾಜ ನಿರ್ಮಾಣ‌ – ರಾಜ್ಯ ಸಂಚಾಲಕ ಎಂ. ಸಿ. ನಾರಾಯಣ್.
      0
      SHARES
      116
      VIEWS
      Share on FacebookShare on TwitterShare on whatsappShare on telegramShare on Mail

      ಶೋಷಣೆ ಮುಕ್ತ ಸಮಾಜ ನಿರ್ಮಾಣ‌ – ರಾಜ್ಯ ಸಂಚಾಲಕ ಎಂ. ಸಿ. ನಾರಾಯಣ್.

      ಡಾ ಅಂಬೇಡ್ಕರ್‌ರವರ ಮಾರ್ಗವೊಂದೇ ದಾರಿ – ಡಿ. ಎಸ್. ಎಸ್. ರಾಜ್ಯ ಸಂಚಾಲಕ ಎಂ. ಸಿ. ನಾರಾಯಣ್.

      ಜಾನಪದ ಲೋಕದಲ್ಲಿ ನಡೆದ ಜಿಲ್ಲಾ ಸಮಿತಿ ಪದಾಧಿಕಾರಿಗಳ ಆಯ್ಕೆ..

      – ಡಿ.ಎಸ್‌.ಎಸ್‌. ಭೀಮವಾದ ಸರ್ವ ಸದಸ್ಯರ ಸಂಘಟನೆಯ ಕಾರ್ಯಕ್ರಮ –

      ರಾಮನಗರ : ಸಾಮಾಜಿಕ ಸಮಾನತೆಗಾಗಿ ಸಂವಿಧಾನ ಬದ್ದವಾದ ಹಕ್ಕನ್ನು ಪಡೆಯಲು ಶಿಕ್ಷಣ, ಜಾಗೃತಿ, ಸಂಘಟನೆ ಅತೀ ಅವಶ್ಯಕ. ಅದಕ್ಕಾಗಿ ನಮ್ಮಲ್ಲಿರುವ ಕೀಳರಿಮೆಯನ್ನು ತೊಲಗಿಸಿ ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಅವಕಾಶಗಳನ್ನು ಪಡೆಯಬೇಕು. ಅದಕ್ಕಾಗಿ ಈ ಶೋಷಿತ ಸಮುದಾಯದ ಪರವಾಗಿ ಜೀವನದುದ್ದಕ್ಕೂ ಧ್ವನಿ ಪ್ರದರ್ಶನ ಮಾಡಬೇಕು. ಅದಕ್ಕೆ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಮಾರ್ಗದಲ್ಲಿ ನಡೆಯುವುದೊಂದೇ ನಮಗಿರುವ ಏಕೈಕ ಮಾರ್ಗ ಎಂದು ರಾಜ್ಯ ಡಿ ಎಸ್ ಎಸ್ ಸಂಚಾಲಕ ಎಂ.‌ಸಿ. ನಾರಾಯಣ ಹೇಳಿದರು.

      ಹೌದು ರಾಮ ನಗರ ಜಿಲ್ಲೆಯಲ್ಲಿ ನಡೆದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ರಿ)ಭೀಮವಾದ, ಸಂಘಟನೆ ವತಿಯಿಂದ ಜಾನಪದ ಲೋಕದಲ್ಲಿ ಜಿಲ್ಲಾ ಸಮಿತಿಯ ಸರ್ವ ಸದಸ್ಯರ ಸಭೆಯಲ್ಲಿ ಹೇಳಿದರು.

      ಇನ್ನೂ ವಿಶ್ವಮಾನವ, ಸಂವಿಧಾನಶಿಲ್ಪಿ, ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾ ರ್ಚನೆ ಮಾಡಿದ ಡಿ.ಎಸ್‌.ಎಸ್‌. ಭೀಮವಾದ ನಾಯಕರು ಹಾಗೂ ಕಾರ್ಯಕರ್ತರು, ಬಾಬಾ ಸಾಹೇಬರಿಗೆ ಜಿಂದಾಬಾದ್‌ ಘೋಷಣೆ ಮೊಳಗಿಸುವ ಮೂಲಕ ಗೌರವ ನಮನ ಸಲ್ಲಿಸಿದರು.

      ಕಾರ್ಯಕ್ರಮವನ್ನು ಉದ್ಘಾಟಿಸಿದ, ರಾಜ್ಯ, ಡಿ.ಎಸ್‌.ಎಸ್‌, ಸಂಚಾಲಕ ಡಿ.ನಾರಾಯಣ್‌, ಜಿಲ್ಲೆಯಲ್ಲಿ ಸಂಘಟನೆ ಬೆಳೆದು ಬಂದ ಹಾದಿಯ ಬಗ್ಗೆ ವಿಮರ್ಶಿಸಿ,
      ಸಂವಿಧಾನ ವಿರೋಧಿ ಚಟುವಟಿಕೆಯಲ್ಲಿ ಯಾವುದೇ ಧರ್ಮ, ಜಾತಿಯ ಸ್ವಯಂ ಘೋಷಿತ ಮುಖಂಡರುಗಳು, ಅವರು ಯಾವತ್ತೂ ಅಂಬೇಡ್ಕರ್ ವಿರೋಧಿಗಳೆಂದು ಮನಗಾಣಬೇಕು. ರಾಜಕೀಯ ನಾಯಕರು, ಸರ್ಕಾರಿ ಅಧಿಕಾರಿಗಳು ನಡೆಸುವ ಕಾನೂನು ವಿರೋಧಿ ಚಟುವಟಿಕೆಗಳಿಗೆ, ಭ್ರಷ್ಟಾ ಚಾರಕ್ಕೆ ಇಂತಹರವನ್ನು ಬಳಸಿಕೊಳ್ಳುತ್ತಾರೆ. ಅಂಬೇಡ್ಕರ್ ವಿರೋಧಿ ನಿಲುವನ್ನು ನಿರಂತರವಾಗಿ ನಡೆಸುತ್ತಾ, ಚಳವಳಿಯನ್ನು ಹತ್ತಿಕ್ಕಲು ಹವಣಿಸುತ್ತಿರುವುದು ಶೋಷಿತ ಸಮುದಾಯದ ಮುಖಂಡರಲ್ಲಿ, ಕಾರ್ಯಕರ್ತರಲ್ಲಿ ಗಂಭೀರ ಚರ್ಚೆಯಾಗುತ್ತಿರುವುದು ಇಂದಿನ ದಿನಗಳಲ್ಲಿ ಸರ್ವೇ ಸಾಮಾನ್ಯವಾಗಿದೆ. ಆ ನಿಟ್ಟಿನಲ್ಲಿ ಡಿ.ಎಸ್‌.ಎಸ್‌. ಭೀಮವಾದ ಸಂಘಟನೆಯನ್ನು ಬಲಗೊಳಿಸಿ, ಬಾಬಾ ಸಾಹೇಬರು ಈ ದೇಶಕ್ಕೆ ನೀಡಿರುವ ಕೊಡುಗೆ ಸಂವಿಧಾನ ವನ್ನು ಉಳಿಸಬೇಕಿರುವುದು ಮಹತ್ತರ ಜವಾಬ್ದಾರಿಯಾಗಿದೆ.

      ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ, ಡಿ.ಎಸ್‌.ಎನ್‌. ಭೀಮವಾದ, ಸಮಿತಿ ರಾಜ್ಯ ಸಂಚಾಲಕರಾದ ಎ೦.ಸಿ.ನಾರಾಯಣ್‌ ರವರು, ಮಾತನಾಡುತ್ತಾ, ಸಂವಿಧಾನದ ಮೂಲಕ ಶೋಷಣೆ ಮುಕ್ತ ಸಮಾಜವನ್ನು ನಿರ್ಮಿಸಲು, ಬಹುಜನ ನಾಯಕ ಡಾ ಬಾಬಾ ಸಾಹೇಬ್ ಅಂಬೇಡ್ಕ‌ರವರ ಕ್ರಾಂತಿ ಮಾರ್ಗವನ್ನು ಕರ್ನಾಟಕದಲ್ಲಿ ಪ್ರೊ.ಬಿ.ಕೃಷ್ಣಪ್ಪ ನವರು ಡಿ.ಎಸ್‌.ಎಸ್‌. ಚಳವಳಿಯನ್ನು ಹುಟ್ಟುಹಾಕಿದರು.

      ಈ ರಾಜ್ಯದಲ್ಲಿ ಚಳವಳಿಯನ್ನು ಮುನ್ನಡೆಸಲು, ರಾಜ್ಯದ 23 ಜಿಲ್ಲೆಗಳಲ್ಲಿ ಸಂಘಟನೆ ಕಾರ್ಯ ಪ್ರವೃತ್ತವಾಗಿದೆ. ರಾಮನಗರ ಜಿಲ್ಲೆಯಲ್ಲಿ ಚಳವಳಿಯನ್ನು ಮುನ್ನಡೆಸುವುದು ಹೊಸತೇನಲ್ಲ. ಹಲವಾರು ನಾಯಕರು ಚಳುವಳಿ ಕಟ್ಟಲು ಪ್ರಯತ್ನ ಮಾಡಿದ್ದಾರೆ. ಆದರೆ, ಬಾಬಾ ಸಾಹೇಬರ ಮಾರ್ಗದಲ್ಲಿ ಚಳವಳಿಯನ್ನು ಮುನ್ನಡೆಸುವಲ್ಲಿ ಮತ್ತು ಕಾರ್ಯಕರ್ತರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಸಂಘಟನೆಯ ಜಿಲ್ಲಾ ಹಾಗೂ ತಾಲೂಕು ನಾಯಕರುಗಳ ಪಾತ್ರ ಮಹತ್ತರವಾಗಿದೆ. ಆಗ ಮಾತ್ರ ಈ ಜಿಲ್ಲೆಯಲ್ಲಿ ಶಕ್ತಿಯುತವಾಗಿ, ಚಳವಳಿ ಕಟ್ಟಲು ಸಾಧ್ಯವಾಗುತ್ತದೆ. ಎಂದರು.

      ಪ್ರಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಸಂಚಾಲಕರಾದ ಕೆ.ಶಿವಶಂಕರ್ ರವರು, ಜಿಲ್ಲೆಯ ಎಲ್ಲಾ ತಾಲೂಕು, ಹೋಬಳಿ,. ಗ್ರಾಮ ಪಂಚಾಯ್ತಿ ಕೇಂದ್ರಗಳಲ್ಲಿ, ಡಿ.ಎಸ್.ಎಸ್. ಭೀಮವಾದ ಚಳುವಳಿಯಲ್ಲಿ ತೊಡಗಿಸಿಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಎಲ್ಲರ ಸಹಕಾರ, ತೊಡಗುವಿಕೆ ತುಂಬಾ ಮುಖ್ಯವಾಗಿದೆ. ಎಂದರು.

      ಸುಮಾರು ನೂರಾರು ಕಾರ್ಯ ಕರ್ತರು ಭಾಗವಹಿಸಿದ ಈ ಸಭೆಯಲ್ಲಿ ರಾಮನಗರ ಜಿಲ್ಲೆಯ ಭೀಮ್‌ ಆರ್ಮಿ ಅಧ್ಯಕ್ಷ ಪರಮೇಶ್ ಗೌತಮ್, ಜಿಲ್ಲಾ ಭೀಮಸೇನೆ ಸಂಘಟನೆಯ ಸಂಚಾಲಕ ಸದಾ ಎಸ್ ಕುಮಾರ್ ರವರು ಉಪಸ್ಥಿತರಿದ್ದರು.

      ಈ ಸಂದರ್ಭದಲ್ಲಿ ರಾಜ್ಯ ಸಂಚಾಲಕರಾದ ಎಂ.ಸಿ. ನಾರಾಯಣ್‌ ರವರು, ಸರ್ವ ಸದಸ್ಯರ ಸರ್ವಾನುಮತ ಪಡೆದು, ಜಿಲ್ಲಾ ಪದಾಧಿಕಾರಿಗಳನ್ನು ಘೋಷಿಸಿದರು. ರಾಮನಗರ ಡಿ.ಎಸ್‌.ಎಸ್‌. ಭೀಮವಾದ ದ ಜಿಲ್ಲಾ ಸಂಚಾಲಕರನ್ನಾಗಿ ಹೊಂಬಯ್ಯನದೊಡ್ಡಿ ಕೆ.ಶಿವಶಂಕರ್, ರವರು, ಜಿಲ್ಲಾ ಮಹಿಳಾ ಒಕ್ಕೂಟದ ಸಂಚಾಲಕಿಯನ್ನಾಗಿ ಗೀತಾ, ಜಿಲ್ಲಾ ಸಂಘಟನಾ ಸಂಚಾಲಕರುಗಳನ್ನಾಗಿ, ಭೈರಲಿಂಗಯ್ಯ, ಶಿವಣ್ಣ, ಶ್ರೀನಿವಾಸ್, ಅನಿಲ್, ಕೆ. ಎಸ್. ಸಿದ್ದರಾಜು ರವರು, ಜಿಲ್ಲಾ ಐಚಾಂಚಿ ಯನ್ನಾಗಿ ರಾಹುಲ್‌, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಮುನಿರಾಜು, ಸತೀಶ್, ಸಂಜಯ್ ಕುಮಾರ್ ರವರನ್ನು ನೇಮಿಸಲಾಯಿತು. ಜಿಲ್ಲಾ ಕಾನೂನು ಸಲಹೆಗಾರರನ್ನಾಗಿ ಮುರುಳೀಧರ್ ರವರನ್ನು ಆಯ್ಕೆ ಮಾಡಲಾಯಿತು. ರಾಮನಗರ ತಾಲೂಕು ಸಂಚಾಲಕರನ್ನಾಗಿ ಅಶೋಕ್, ಸಂಘಟನಾ ಸಂಚಾಲಕರುಗಳನ್ನಾಗಿ ಸಿದ್ದರಾಜು, ವೇಣು, ರಂಗಸ್ವಾಮಿ ರವರು ಆಯ್ಕೆಗೊಂಡರು.

      ಈ ಸಭೆಯಲ್ಲಿ ಕಾನೂನು ಸಲಹೆಗಾರರಾದ  ಮುರುಳೀಧರ್‌ ರವರು ಎಲ್ಲರನ್ನು ಸ್ವಾಗತಿಸಿ, ಕಾರ್ಯಕ್ರಮ ನಿರೂಪಣೆ ಮಾಡಿದರು.

      Tags: #DSS Bhimavad#Janapad loka#Rajya Sanchalaka#Ramanagar#ಶೋಷಣೆ ಮುಕ್ತ ಸಮಾಜ ನಿರ್ಮಾಣ‌ -
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಇಂಡಿಯಲ್ಲಿ ವೇಶ್ಯೆವಾಟಿಕೆ ಅಡ್ಡೆ ಮೇಲೆ ಪೋಲಿಸರ ದಾಳಿ..! ಓರ್ವನ ಬಂಧನ..! ಎಲ್ಲಿ ಗೊತ್ತಾ..?

      ಇಂಡಿಯಲ್ಲಿ ವೇಶ್ಯೆವಾಟಿಕೆ ಅಡ್ಡೆ ಮೇಲೆ ಪೋಲಿಸರ ದಾಳಿ..! ಓರ್ವನ ಬಂಧನ..! ಎಲ್ಲಿ ಗೊತ್ತಾ..?

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ವೇಶ್ಯೆವಾಟಿಕೆ ಅಡ್ಡೆ ಮೇಲೆ ಪೋಲಿಸರ ದಾಳಿ..! ಓರ್ವನ ಬಂಧನ..! ಎಲ್ಲಿ ಗೊತ್ತಾ..?

      ಇಂಡಿಯಲ್ಲಿ ವೇಶ್ಯೆವಾಟಿಕೆ ಅಡ್ಡೆ ಮೇಲೆ ಪೋಲಿಸರ ದಾಳಿ..! ಓರ್ವನ ಬಂಧನ..! ಎಲ್ಲಿ ಗೊತ್ತಾ..?

      June 10, 2025
      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      June 9, 2025
      ಸರ್ಕಾರಿ ಶಾಲೆಗೆ ದಿಢೀರ್ ಭೇಟಿ ನೀಡಿದ ಶಾಸಕ ಎಂಆರ್ ಮಂಜುನಾಥ್

      ಸರ್ಕಾರಿ ಶಾಲೆಗೆ ದಿಢೀರ್ ಭೇಟಿ ನೀಡಿದ ಶಾಸಕ ಎಂಆರ್ ಮಂಜುನಾಥ್

      June 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.