• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    ಪೂಜಾ ಸಾಮಗ್ರಿ ಖರೀದಿಗೆ ಮುಗಿಬಿದ್ದ ಜನ..!

    ಪೂಜಾ ಸಾಮಗ್ರಿ ಖರೀದಿಗೆ ಮುಗಿಬಿದ್ದ ಜನ..!

    ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

    ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

    ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಭಾಷೆಗಳ ಜ್ಞಾನ ಹಾಗೂ ಸಂವಹನ ಕೌಶಲಗಳನ್ನು ಸಂಪಾದಿಸುವುದು ಅತ್ಯಂತ ಅಗತ್ಯವಾಗಿದೆ

    ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಭಾಷೆಗಳ ಜ್ಞಾನ ಹಾಗೂ ಸಂವಹನ ಕೌಶಲಗಳನ್ನು ಸಂಪಾದಿಸುವುದು ಅತ್ಯಂತ ಅಗತ್ಯವಾಗಿದೆ

    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

      ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

      ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

      ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

      ಪೂಜಾ ಸಾಮಗ್ರಿ ಖರೀದಿಗೆ ಮುಗಿಬಿದ್ದ ಜನ..!

      ಪೂಜಾ ಸಾಮಗ್ರಿ ಖರೀದಿಗೆ ಮುಗಿಬಿದ್ದ ಜನ..!

      ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

      ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

      ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಭಾಷೆಗಳ ಜ್ಞಾನ ಹಾಗೂ ಸಂವಹನ ಕೌಶಲಗಳನ್ನು ಸಂಪಾದಿಸುವುದು ಅತ್ಯಂತ ಅಗತ್ಯವಾಗಿದೆ

      ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಭಾಷೆಗಳ ಜ್ಞಾನ ಹಾಗೂ ಸಂವಹನ ಕೌಶಲಗಳನ್ನು ಸಂಪಾದಿಸುವುದು ಅತ್ಯಂತ ಅಗತ್ಯವಾಗಿದೆ

      ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

      ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

      ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

      ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

      ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

      ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

      ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

      ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

      ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

      ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ರಾಜ್ಯ ಸಂಘಟನಾ ಸಂಚಲಕರಾಗಿ ಡಿ. ನಾರಯಾಣ್ ಆಯ್ಕೆ..

      ದ.ಸಂಸ. ಭೀಮವಾದದ ಪದಾಧಿಕಾರಿಗಳ ಆಯ್ಕೆ..

      August 13, 2023
      0
      ರಾಜ್ಯ ಸಂಘಟನಾ ಸಂಚಲಕರಾಗಿ ಡಿ. ನಾರಯಾಣ್ ಆಯ್ಕೆ..
      0
      SHARES
      113
      VIEWS
      Share on FacebookShare on TwitterShare on whatsappShare on telegramShare on Mail

      ರಾಜ್ಯ ಸಂಘಟನಾ ಸಂಚಲಕರಾಗಿ ಡಿ. ನಾರಯಾಣ್ ಆಯ್ಕೆ..

      ದ.ಸಂಸ. ಭೀಮವಾದದ ಪದಾಧಿಕಾರಿಗಳ ಆಯ್ಕೆ..

      ಬೆಳಗಾವಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಸಂಘಟನೆಯ ರಾಜ್ಯ ನೂತನ ಸಂಚಾಲಕರಾಗಿ ಎಂ.ನಾರಾಯಣ್ ಬುಧವಾರ ಆಯ್ಕೆಯಾದರು.

       

       

      ಕುಂದಾನಗರಿಯಲ್ಲಿ ೯ ಅಗಸ್ಟ್ ರಂದು ಆಯೋಜಿಸಿರುವ ಬುದ್ದವಿಹಾರದಲ್ಲಿ ರಾಜ್ಯ ಮತ್ತು ಜಿಲ್ಲಾ ಹಂತದ ಪದಾಧಿಕಾರಿಗಳ ಸರ್ವ ಸದಸ್ಯರ ಸಭೆಯನ್ನು ಆಯೋಜಿಸಲಾಗಿತ್ತು. ರಾಜ್ಯ ಸಮಿತಿಯ ನಿಕಟಪೂರ್ವ
      ಸಂಚಾಲಕರಾದ ಮತ್ತು ದ.ಸಂ.ಸ. ಭೀಮವಾದದ ಸ್ಥಾಪಕರಾದ ಆಯುಷ್ಮಾನ್ ಪರಶುರಾಮ್ ನೀಲನಾಯಕ್ ಅವರು, ಈ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಡಾ‌. ಬಾಬಾಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮತ್ತು ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

      ಈ ಸಂದರ್ಭದಲ್ಲಿ ಮಾತನಾಡಿದ ಪರಶುರಾಮ್ ನೀಲನಾಯಕ್ ರವರು, ದ.ಸಂ.ಸ. ಸಂಘಟನೆಯ
      ಹೋರಾಟಕ್ಕೆ ಹಲವಾರು ಕಾರ್ಯಕರ್ತರು ಬೆನ್ನುಲುಬಾಗಿ ದುಡಿದಿದ್ದಾರೆ. ಅದಕ್ಕೆ ನಾನೇ ನಾಯಕ, ನನ್ನಿಂದಲೇ ಸಂಘಟನೆ ಎಂಬುದು ಅವರ ವೈಯಕ್ತಿಕ ಬಲಹೀನತೆಯನ್ನೇ ಪ್ರಶ್ನಿಸುವಂತಿದೆ. ಪ್ರಸ್ತುತವಾಗಿ ಚಳುವಳಿಯ ಸಂಘಟನೆಗಳಿಗೆ ಒಬ್ಬರೇ ನಾಯಕರರಾಗದೇ, ಸಂವಿಧಾನದ ಬದ್ದವಾಗಿ, ನಾಯಕತ್ವ
      ಹಂಚಿಕೆಯಾಗಬೇಕು. ಆ ಮೂಲಕ ಪ್ರಜಾಪ್ರಭುತ್ವದ ಹಾದಿಯಲ್ಲಿ ಚಳುವಳಿ ಸಾಗಬೇಕಿದೆ. ನಾವು ಯಾರ ಅಡಿಯಾಗದೇ, ಬಾಬಾ ಸಾಹೇಬರ ಮಾರ್ಗದಲ್ಲಿ ಮುನ್ನಡೆಯೋಣ ಎಂದು ಕರೆ ನೀಡಿದರು.

      ದ.ಸಂಸ. ಭೀಮವಾದದ ಪದಾಧಿಕಾರಿಗಳ ಆಯ್ಕೆ:

      ದ.ಸಂಸ. ಭೀಮವಾದದ ಮುಂದಿನ ಮೂರು ವರ್ಷಗಳವರೆಗೆ ಬೆಂಗಳೂರಿನ ದ.ಸಂ.ಸ. ಚಳುವಳಿಯಲ್ಲಿ ಸುಮಾರು ೨೫ ವರ್ಷಗಳಿಂದ ದುಡಿದ ಅನುಭವ ಇರುವ ಆಯುಷ್ಮಾನ್ ಎಂ.ಸಿ.ನಾರಾಯಣ್ ರವರನ್ನು ರಾಜ್ಯ ಸಂಚಾಲಕರನ್ನಾಗಿ ಎಲ್ಲ ರಾಜ್ಯ ಹಾಗೂ ಜಿಲ್ಲಾ ಸಮಿತಿಯ ಸರ್ವ ಸದಸ್ಯರ ಅಭಿಪ್ರಾಯದ ಮೇರೆಗೆ ಸಭೆಯಲ್ಲಿ ಒಕ್ಕೊರಲಿನಿಂದ ಆಯ್ಕೆ ಮಾಡಲಾಯಿತು.

      ಈ ಸಂದರ್ಭದಲ್ಲಿ ಎಂ.ಸಿ.ನಾರಾಯಣ್ ಮಾತಾನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಮ್ಮ ಭೀಮವಾದ ಸಂಘಟನೆಯ ಸಿದ್ದಾಂತಗಳನ್ನು ಒಪ್ಪಿ, ಡಾ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಚಿಂತನೆಯ ಮಾರ್ಗದಲ್ಲಿ ಸಂಘಟಿಸುವ ಶೋಷಿತ ಸಮುದಾಯದ ದನಿಯಾಗಿ ಕಾರ್ಯನಿರ್ವಹಿಸುವ ಎಲ್ಲರಿಗೂ ಈ ಸಂಘಟನೆಯಲ್ಲಿ ಮುಕ್ತ ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಕಾರ್ಯನಿರ್ವಹಿಸುವ ಮೂಲಕ ಸಂಘಟನೆಯನ್ನು ಬಲಗೊಳಿಸೋಣ. ರಾಜ್ಯದ, ದೇಶದ ಯಾವುದೇ ಪ್ರದೇಶದಲ್ಲಿ ಶೊಷಿತರ ದನಿಯಾಗಿ ಕಾರ್ಯನಿರ್ವಹಿಸಲು ಸನ್ನದರಾಗೋಣ, ಯಾವುದೇ ಸಂದರ್ಭದಲ್ಲಿ ನಿಮ್ಮೊಡನೆ ನಾನಿರುತ್ತೇನೆ. ಸಂಘಟನೆಗೆ ಶಕ್ತಿ ತುಂಬಲು ಒಗ್ಗಟಾಗಿ ಕಾರ್ಯಪ್ರವೃತ್ತರಾಗೋಣ ಎಂದರು.

      ರಾಜ್ಯ ಮಹಿಳಾ ಒಕ್ಕೂಟದ ಸಂಘಟನಾ ಸಂಚಾಲಕಿಯರನ್ನಾಗಿ ಶ್ರೀಮತಿ ಸುಧಾರಾಣಿ, ಸವಿತಾ ಅಸೂದೆ ಹಾಗೂ ರಾಜ್ಯ ಮಹಿಳಾ ಒಕ್ಕೂಟದ ಸದಸ್ಯರನ್ನಾಗಿ ಪ್ರಿಯದರ್ಶಿನಿ ರವರನ್ನು ನೇಮಿಸಲಾಯಿತು.

      ರಾಜ್ಯ ಸಮಿತಿಯ ಸಂಘಟನಾ ಸಂಚಾಲಕರುಗಳನ್ನಾಗಿ, ಸಂಜೀವ್ ಕಾಂಬ್ಳೆ, ನೌಕರರ ಒಕ್ಕೂಟದ
      ಡಿ.ಸಿದ್ದರಾಜು, ಮತ್ತು ಬಿ.ಎನ್ ವೆಂಕಟೇಶ್, ಯಲ್ಲಪ್ಪ ಹಳೇಮನಿ, ಡಿ.ನಾರಾಯಣ್, ಎಂ.ಚಂದ್ರಶೇಖರ್,
      ಶ್ಯಾಮ್ ಕಾಳೆ, ಓಂಕಾರಪ್ಪ ಕಪ್ಪಗಲ್ಲು, ರವರು, ಖಜಾಂಚಿ ಯನ್ನಾಗಿ ಕೆ.ನಾಗರಾಜು ರವರನ್ನು, ಆಯ್ಕೆ
      ಮಾಡಲಾಯಿತು. ರಾಜ್ಯ ಸಮಿತಿಯ ಸದಸ್ಯರನ್ನಾಗಿ, ಕೆ.ಬೈರಪ್ಪ, ಹೆಚ್.ಮಂಜುನಾಥ್, ಸಿದ್ದಾರ್ಥ ಆರ್
      ಸಿಂಘೆ, ಪಡಿಯಪ್ಪ ಕಳ್ಳೀಮನಿ, ಚಿದಾನಂದ ತಳಕೇರಿ, ಕೆ.ಕುಮಾರ್, ಜಯಶೀಲನ್, ಕೆಂಪಣ್ಣ ಶಿರಹಟ್ಟಿ
      ರವರು ನೂತನವಾಗಿ ನೇಮಕಗೊಂಡರು.

      ಬೆಳಗಾವಿ ವಿಭಾಗೀಯ ಸಂಚಾಲಕರನ್ನಾಗಿ,

      ಕಲ್ಲಪ್ಪ ನಾಗಪ್ಪ ಚನ್ನವರ, ಬಿಜಾಪುರ ವಿಭಾಗಕ್ಕೆ ಸಂಚಾಲಕರನ್ನಾಗಿ ಯಮನಪ್ಪ ಗುಣಕಿ ರವರನ್ನು ನೇಮಿಸಲಾಯಿತು.

      ರಾಜ್ಯ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ..

      ಸಂದರ್ಭದ ಈ ಸಭೆಯಲ್ಲಿ ದ.ಸಂ.ಸ.
      ಪದಾಧಿಕಾರಿಳಾದ ಸಂಜೀವ್ ಕಾಂಬ್ಳೆ, ನೌಕರರ ಒಕ್ಕೂಟದ ಡಿ.ಸಿದ್ದರಾಜು, ಮತ್ತು ಬಿ.ಎನ್ ವೆಂಕಟೇಶ್,
      ಯಲ್ಲಪ್ಪ ಹಳೇಮನಿ, ಡಿ.ನಾರಾಯಣ್, ಎಂ.ಚಂದ್ರಶೇಖರ್, ಶ್ಯಾಮ್ ಕಾಳೆ, ಓಂಕಾರಪ್ಪ ಕಪ್ಪಗಲ್ಲು, ಕೆ.ನಾಗರಾಜು, ಕೆ.ಬೈರಪ್ಪ, ಹೆಚ್.ಮಂಜುನಾಥ್, ಸಿದ್ದಾರ್ಥ ಆರ್ ಸಿಂಘೆ, ಪಡಿಯಪ್ಪ ಕಳ್ಳೀಮನಿ, ಚಿದಾನಂದ ತಳಕೇರಿ, ಕೆ.ಕುಮಾರ್, ಜಯಶೀಲನ್, ಕೆಂಪಣ್ಣ ಶಿರಹಟ್ಟಿ, ಕಲ್ಲಪ್ಪ ನಾಗಪ್ಪ ಚನ್ನವರ, ಯಮನಪ್ಪ ಗುಣಕಿ, ಶ್ರೀಮತಿ ಸುಧಾರಾಣಿ, ಸವಿತಾ ಅಸೂದೆ, ಪ್ರಿಯದರ್ಶಿನಿ, ಹಾಗೂ ರಾಜ್ಯದ ಎಲ್ಲ
      ಜಿಲ್ಲೆಗಳ ಪಧಾದಿಕಾರಿಗಳು ಭಾಗವಹಿಸಿದ್ದರು.

      Tags: #Activists#Belagavi#DSS Bhimavad#DSS leader#meeting#Nilanayak
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

      ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

      October 22, 2025
      ಹಾಸನದಲ್ಲಿ ಕಿರು ಚಲನಚಿತ್ರೋತ್ಸವದ ಸಂಭ್ರಮ ಆಯ್ಕೆಯಾದ ಕಿರು ಚಿತ್ರಗಳಿಗೆ ಪ್ರಶಸ್ತಿ ಪ್ರದಾನ

      ಹಾಸನದಲ್ಲಿ ಕಿರು ಚಲನಚಿತ್ರೋತ್ಸವದ ಸಂಭ್ರಮ ಆಯ್ಕೆಯಾದ ಕಿರು ಚಿತ್ರಗಳಿಗೆ ಪ್ರಶಸ್ತಿ ಪ್ರದಾನ

      October 22, 2025
      ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

      ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

      October 22, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.