• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಕುಡಿತದಿಂದ ಸಂಸಾರವು ಒಡೆದು ನುಚ್ಚುನೂರಾಗುತ್ತದೆ ಸುತ್ತೂರು ಶ್ರೀ ಗಳು ಅಮಲು ರೋಗಿಗಳಿಗೆ ಕಿವಿಮಾತು .

      Voiceofjanata.in

      September 30, 2024
      0
      ಕುಡಿತದಿಂದ ಸಂಸಾರವು ಒಡೆದು ನುಚ್ಚುನೂರಾಗುತ್ತದೆ ಸುತ್ತೂರು ಶ್ರೀ ಗಳು ಅಮಲು ರೋಗಿಗಳಿಗೆ ಕಿವಿಮಾತು .
      0
      SHARES
      130
      VIEWS
      Share on FacebookShare on TwitterShare on whatsappShare on telegramShare on Mail

      ಕುಡಿತದಿಂದ ಸಂಸಾರವು ಒಡೆದು ನುಚ್ಚುನೂರಾಗುತ್ತದೆ ಸುತ್ತೂರು ಶ್ರೀ ಗಳು ಅಮಲು ರೋಗಿಗಳಿಗೆ ಕಿವಿಮಾತು .

      ಹನೂರು :ಅಮುಲು ರೋಗಿಗಳನ್ನೂದ್ದೇಶಿಸಿ ಮಾತನಾಡಿದ ಶ್ರೀ ಸಾಲೂರು ಶ್ರೀ ಗಳಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಗಳು ನಮ್ಮ ಮಠದಂತೆ , ಸುತ್ತೂರು ಮಠವು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಬಹು ಎತ್ತರಕ್ಕೆ ಬೆಳೆದು ನಿಂತಿದೆ, ನಿಮ್ಮ ಚಟವನ್ನು ಹತ್ತಿಕ್ಕುವ ರೀತಿಯಲ್ಲಿ ಸಮಾಜದ ಮೇಲೆ ಉತ್ತಮ ಪ್ರಭಾವ ಬೀರುವಂತ ಕಾರ್ಯಗಳನ್ನು ಮಾಡುವ ಮೂಲಕ ಮುಖ್ಯವಾಹಿನಿಗೆ ಅಮಲು ರೋಗಿಗಳು ಬರಬೇಕು , ಕಾರ್ಯಗಾರ ಮುಗಿದ ಮೇಲೆ ದೇಹದ ಚಟುವಟಿಕೆಗಳನ್ನು ಸಹ ಬದಲಾಯಿಸಿಕೊಳ್ಳಬೇಕು . ಹನೂರಿನಲ್ಲಿ ನಡೆದ ಶಿಬಿರದ ವಿದ್ಯಾರ್ಥಿಗಳು ಎಲ್ಲಾರು ವ್ಯಸನ ಮುಕ್ತರಾಗಬೇಕು. ಮನುಷ್ಯನಿಗೆ ಪ್ರತಿ ಕ್ಷಣವು ಅಮೂಲ್ಯವಾಗಿದೆ ಎಂದು ತಿಳಿಸಿದರು .

      ತಾಲ್ಲೂಕಿನ ವಾಸವಿ ಕಲ್ಯಾಣ ಮಂಟಪದಲ್ಲಿ ಜಗದ್ಗುರು ಶ್ರೀ ವಿರಾಸಿಂಹಾಸನ ಮಹಾಸಂಸ್ಥಾನ ಮಠ ಹಾಗೂ ಶ್ರೀ ಸುತ್ತೂರು ಜೆಎಸ್ಎಸ್ ಮಹಾವಿಧ್ಯಪೀಠ ಮೈಸೂರ್ ಇವರ ಸಹಯೋಗದೊಂದಿಗೆ ಉಚಿತ ಕುಡಿತ ಬಿಡಿಸುವ ಶಿಬಿರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ
      ಸುತ್ತೂರು ಶ್ರೀ ಶ್ರೀ ದೇಶಿಕೇಂದ್ರ ಸ್ವಾಮೀಜಿಗಳು ಮಾತನಾಡಿ ಅನೇಕ ಧರ್ಮದವರು ಎರಡಾಗಿರುವುದನ್ನು ನಾವು ಕಾಣಬಹುದು ಕಾರಣ ಕೆಲವು ಕಲ್ಪನೆಗಳನ್ನು ತಪ್ಪು ಎಂದು ಕೆಲವರು ಹೆಳಿದರೆ,ಇನ್ನು ಕೆಲವರು ಸತ್ಯ ಎಂದು ಹೆಳುವುದು . ಸಮಾಜದಲ್ಲಿ ಯಾರು ಕುಡಿತಕ್ಕೊಳಾಗುತ್ತಾರೊ ಅವರ ಮನಸ್ಥಿತಿಯನ್ನು ನೋಡಿದರೆ ಜೀವನ ಸುದಾರಿಸಲು ಅಸಾದ್ಯವಾಗಿರುತ್ತದೆ , ಕುಡಿಯುವುದರಿಂದ ಮತ್ತು ಧೂಮಪಾನ ಸೇವನೆ ಮಾಡುವುದರಿಂದ ಅವರ ಉಸಿರಾಟಕ್ಕೆ ಬಹಳ ತೊಂದರೆಯಾಗುತ್ತದೆ ಆದ್ದರಿಂದ ದೇಹದ ಮೇಲೆ ಅಡ್ಡ ಪರಿಣಾಮಗಳು ಬೀರುತ್ತವೆ ,ಇಂದಿನ ಯುವಕರು ಪಟ್ಟಣಗಳಲ್ಲಿ ಸಿಗುವ ಮದ್ಯಪಾನ ಔಷದಿಗಳನ್ನು ತೆಗೆದುಕೊಂಡು ಕೆಟ್ಟ ಚಟದ ದಾಸರಾಗುತ್ತಿದ್ದಾರೆ .ದಿವಂಗತ ಮಾಜಿ ಸಚೀವರಾದ ಅಜೀಜ್ ಸೇಠ್ ನಮ್ಮ ಮಠದ ಪರಮ ಭಕ್ತರು ಅವರು ಸಹ ಧೂಮಪಾನ ದಾಸರಾಗಿದ್ದರು ಅಂತಹವರು ಕೊನೆಗೆ ಉಸಿರಾಟದ ಸಮಸ್ಯೆಯಿಂದ ಬಳಲಿ ಸಾವನಪ್ಪಿದ್ದರು ,ಕುಡಿತದ ದಾಸರಾಗಲು ನೀವು ಬಹಳ ಸುಲಭವಾಗಿರುತ್ತದೆ, ಆದರೆ ಅದರಿಂದ‌ ಹೊರಗಡೆ ಬರಲು ಸಾಕಷ್ಟು ಸಮಯ ಬೇಕಾಗುತ್ತದೆ , ದುಶ್ಚಟದಿಂದ ದುರವಿದ್ದಷ್ಟು ಬದುಕಿನಲ್ಲಿ ಸಂತೋಷದಿಂದ ನೆಮ್ಮದಿಯಿಂದ ಬದುಕಲು ಸಾದ್ಯವಾಗುತ್ತದೆ, ,ಸರ್ಕಾರಗಳು ಸಹ ಕಠಿಣ ಕ್ರಮ‌ ತೆಗೆದುಕೊಳ್ಳಬೇಕು , ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಸಹ ಧೂಮಪಾನ ಮದ್ಯಪಾನ ದಾಸರಾಗುತ್ತಿದ್ದಾರೆ. ಸರ್ಕಾರದಿಂದ ಮಧ್ಯ ದಿಂದಲೆ ಅತಿ ಹೆಚ್ಚು ಆದಾಯ ಬರುತ್ತದೆ,ಇಂದಿನಿಂದ ನೀವು ಸಂಕಲ್ಪ ಮಾಡಬೇಕು ಎಲ್ಲಾವು ಸಾಧ್ಯವಾಗುತ್ತದೆ ,ನಿಮ್ಮ ಆತ್ಮಸಾಕ್ಷಿಯ ಅನುಗುಣವಾಗಿ ನಡೆದುಕೊಳ್ಳಬೇಕು ಎಂದು ಹಿತ ವಚನ ನೀಡಿದರು .

      ಶಾಸಕರಾದ ಎಮ್ ಆರ್ ಮಂಜುನಾಥ್ ಮಾತನಾಡಿ ಜನರ ಆರೋಗ್ಯ ಮತ್ತು ದೇಹದಲ್ಲಿನ‌ ಭಾಗಗಳು ಕುಡಿತದಿಂದ ಹಾನಿಕಾರಕವಾಗಿರುತ್ತದೆ ಎಂಬುದನ್ನು ಎಲ್ಲಾ ಗಣ್ಯ ವ್ಯಕ್ತಿಗಳ ತಮ್ಮ ಅನಿಸಿಕೆಗಳನ್ನು ಸವಿ ವಿಸ್ತಾರವಾಗಿ ತಿಳಿಸಿದ್ದಾರೆ .
      ದಿನ ನಿತ್ಯ ತಮ್ಮಬಳಿ ಬರುವ ವ್ಯಕ್ತಿಗಳಿಗೆ ತಿಳುವಳಿಕೆಗಳನ್ನು ಹೆಳುತ್ತ ಈ ದುಶ್ಚಟದಿಂದ ದೂರವಿರಬೇಕು ,ಸಂಸಾರ ಸಾಗಿಸಲು ಮಹಿಳೆಯರಿಗೆ ಬಹಳ ಕಷ್ಟವಾಗುತ್ತದೆ , ನೀವುಗಳು
      ಮಹಿಳೆಯರ ಮನಸ್ಥಿತಿಯನ್ನು ಬದಾಲಾಯಿಸಿ ಅವರ ಮನ ಪರಿವರ್ತನೆ ಮಾಡಬೇಕು ,ಸರ್ಕಾರದ ಆದಾಯ ನೋಡುವುದಾದರೆ ಸಾಮಾನ್ಯ ಜನರ ಜೀವನದಲ್ಲಿ ಬಹಳಷ್ಟು ಏರುಪೇರಾಗುತ್ತಿದೆ , ಇಂತಹ ವಿಷಯಗಳ ಕಡೆ ಸರ್ಕಾರಗಳು ಬಹಳ ಗಂಭೀರವಾಗಿ ಘಮನ ಹರಿಸಬೇಕು ,ನಮಗೆ ಭಗವಂತ ಕೊಟ್ಟಿರುವ ದೇಹವನ್ನು ಸಂಪೂರ್ಣವಾಗಿ ಅತೋಟಿಗೆ ತಂದು ಮುಂದಿನ ದಿನಗಳಲ್ಲಿ ಜೀವನ ಶೈಲಿಯನ್ನು ಬದಲಾಯಿಸುಕೊಂಡು ನಡೆಯಬೇಕು ಎಂದರು.

      ಕಾರ್ಯಕ್ರಮದಲ್ಲಿ ಆಗಮಿಸಿ ಹಿತವಚನ ನೀಡಿದ
      ಪರಿಮಳ ನಾಗಪ್ಪನವರು ಅಮಲು ರೋಗಿಗಳಿಗೆ ಇದೊಂದು ಸುವರ್ಣಾವಕಾಶ ನಿಮಗೆ ಸಿಕ್ಕಿದ್ದು ಬರಿ ಕಾರ್ಯಗಾರವಲ್ಲ ಇದೊಂದು ಜೀವನ ಶೈಲಿ ಇಲ್ಲಿ ಮಧ್ಯವನ್ನು ತ್ಯೆಜಿಸಿ ನಂತರ ಹೊರಗಡೆ ಅದರ ದಾಸರಾಗಬಾರದು , ನಿಮ್ಮನ್ನೆ ನಂಬಿ ಕುಟುಂಬವು ಹಲವಾರು ಕುಟುಂಬಗಳು ಆಶ್ರಯ ಪಡೆದಿದೆ ಆದ್ದರಿಂದ ನಿವು ಪ್ರಮುಖ ವ್ಯಕ್ತಿಗಳಾಗಿ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದ್ದಾರೆ .
      ಮಾನಶ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ
      ಡಾಕ್ಟರ್ ದತ್ತೇಶ್ ಕುಮಾರ್ ಮಾತನಾಡಿ ನಮ್ಮ ಭಾಗದಲ್ಲಿ ಮೊದಲಿಗೆ ಶಿಕ್ಷಣದ ಕ್ರಾಂತಿಯನ್ನು ಮಾಡಿದವರು ಜೆಎಸ್ ಎಸ್ ಸಂಸ್ಥೆಯವರು . ಪ್ರತಿನಿತ್ಯ ಲಕ್ಷಾಂತರ ವಿದ್ಯಾರ್ಥಿಗಳು ವಿದ್ಯಾಬ್ಯಾಸ ಮಾಡುತ್ತಿದ್ದಾರೆ , ಶಿಕ್ಷಣ ,ಅನ್ನ ,ಆಶ್ರಯ ,ನೀಡುವುದರ ಜೊತೆಯಲ್ಲಿ ಸಾಮೋಹಿಕ ವಿವಾಹ ಮತ್ತು ಕುಡಿತ ಬಿಡಿಸುವ ಹಲವಾರು ಶಿಬಿರಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ನಮ್ಮ ದೇಶದಲ್ಲಿ ನೂರು ಜನರಿಗೆ ಹದಿನೆಂಟು ಪರ್ಶೆಂಟ್ ಜನ ಪುರುಷರು ಕುಡಿತದ ದಾಶರಾಗುತ್ತಿದ್ದಾರೆ ಇನ್ನೂ ,ಎರಡು ಪರ್ಶೇಂಟ್ ಮಹಿಳೆಯರು ಸಹ ಕುಡಿತಕ್ಕೆ ದಾಸರಾಗಿದ್ದಾರೆ ಎಂದು ಸರ್ವೆಯಲ್ಲಿನ ಮಾಹಿತಿ ಸಿಕ್ಕಿದೆ ,ಇಂತಹ ಸಾಮಾಜಿಕ ಕಾರ್ಯಕ್ಕೆ ಮಠದ ಕೊಡುಗೆ ಅಪಾರವಾದದ್ದು ಎಂದರು .

      ಮಹದೇಶ್ವರ ಕ್ಷೇತ್ರದ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ
      ರಘು ರವರು ಮಾತನಾಡಿ ಜೆ ಎಸ್ ಎಸ್ ಸಂಸ್ಥೆಗಳು ಇಂತಹ ಉಚಿತ ಶಿಬಿರಗಳನ್ನು ಹಮ್ಮಿಕೊಂಡಿರುವುದು ಬಹಳ ಸಂತೋಷದ ವಿಷಯ ಸಾಮಾಜಿಕ ಭದ್ರತೆ ನೀಡುವ ಜವಾಬ್ದಾರಿಗಳನ್ನು ಹೊಂದಿದೆ ಇಂದು ಯುವ ಸಮೂಹವು ಗೆದ್ದರು ಪಾರ್ಟಿ ಸೋತರು ಪಾರ್ಟಿ ಎಂಬಾಂತಾಗಿದೆ , ಮನುಷ್ಯನ ದೇಹವು ಎಂಬತ್ನಾಲ್ಕು ಕೋಟಿ ಜೀವ ರಾಶಿಗಳನ್ನು ದಾಟಿ ಬಂದ ದೇಹವಾಗಿದೆ , ಈಗಾಗಲೇ ಹಲವರು ಕುಡಿತದಿಂದ ಇಡಿ ಕುಟುಂಬವನ್ನೆ ಬಲಿ ಕೊಟ್ಟಿರುತ್ತಾರೆ ,ಮಾನವ ಬೆಳೆದೆಂತಲ್ಲ ಒಂದಿಲ್ಲೊಂದು ಚಟಕ್ಕೆ ದಾಸರಾಗಿದ್ದೆವೆ ,ಹಿರಿಯರ ಜೀವನ ಮೌಲ್ಯಯುತವಾಗಿತ್ತು . ನಾನು ಸತ್ತರೆ ದೇಹವೆ ಮಣ್ಣಾಗುತ್ತದೆ ಏನೆ ಸಂಪಾದನೆ ಮಾಡಿದರು ವ್ಯರ್ಥ , ಸಂಸ್ಕಾರವಂತರಾಗದಿದ್ದರೆ ಅದು ನಶ್ವರ ,ಬಸವಣ್ಣನವರು ದೇಹವನ್ನು ದೇವಾಲಯಕ್ಕೆ ಹೋಲಿಸುತ್ತಿದ್ದಾರೆ .ಎಂದು ತಿಳಿಸಿದರು.

      ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಅಧ್ಯಕ್ಷರಾದ ಮಮ್ತಾಜ್ ಭಾನು , ಅಯೋಜಕರಾದ ಜೆ ಎಸ್ ಎಸ್ ಸಂಸ್ಥೆಯ ಪದಾಧಿಕಾರಿಗಳು ,ಸಾಮಾಜಿಕ ಹೋರಾಟಗಾರ ವಿನೋದ್ ,ಪಟ್ಟಣ ಪಂಚಾಯತಿ ಸದಸ್ಯರಾದ ಸೋಮ ಶೇಖರ್ , ವೀರ ಶೈವ ಅಧ್ಯಕ್ಷರಾದ ಸೋಮಶೇಖರ್ .ಡಾಕ್ಟರ್ ಮಂಜುನಾಥ್ . ವೆಂಕಟೆಗೌಡ ,ಕ್ರಿಷ್ಣ ,ರೈತ ಮುಖಂಡ ಮೂರ್ತಿ, ಸೇರಿದಂತೆ ಶಿಬಿರಾರ್ತಿಗಳು ಹಾಗೂ ಅವರ ಕುಟುಂಬಸ್ಥರು,ಸ್ವಾಮೀಜಿಗಳು ಹಾಜರಿದ್ದರು .

       

      ವರದಿ : ಚೇತನ್ ಕುಮಾರ್ ಎಲ್,ಚಾಮರಾಜನಗರ ಜಿಲ್ಲೆ

      Tags: #Due to alcoholism#indi / vijayapur#Public News#Voice Of Janata#Voiceofjanata.in#ಕುಡಿತದಿಂದ ಸಂಸಾರವು ಒಡೆದು ನುಚ್ಚುನೂರಾಗುತ್ತದೆ ಸುತ್ತೂರು ಶ್ರೀ ಗಳು ಅಮಲು ರೋಗಿಗಳಿಗೆ ಕಿವಿಮಾತು .the family is broken and drunken.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.