• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

    ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

    ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

    ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

    ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

    ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

    ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

    ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

    ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

    ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

    ವಿಶ್ವ ಪರಿಸರ ದಿನಾಚರಣೆ “ಪರಿಸರ ರಕ್ಷಕ” ಪ್ರಶಸ್ತಿಗೆ ಅರ್ಜಿ ಆಹ್ವಾನ

    ವಿಶ್ವ ಪರಿಸರ ದಿನಾಚರಣೆ “ಪರಿಸರ ರಕ್ಷಕ” ಪ್ರಶಸ್ತಿಗೆ ಅರ್ಜಿ ಆಹ್ವಾನ

    ಮುದ್ದೇಬಿಹಾಳ| ಶೀಘ್ರದಲ್ಲೇ ಲೋಕಾರ್ಪಣೆಗೊಳಿಸಲಿರುವ ಬಹು ನಿರೀಕ್ಷಿತ ದೇಶೀ ಹೈನುಗಾರಿಕೆ ಉದ್ಯಮ

    ಮುದ್ದೇಬಿಹಾಳ| ಶೀಘ್ರದಲ್ಲೇ ಲೋಕಾರ್ಪಣೆಗೊಳಿಸಲಿರುವ ಬಹು ನಿರೀಕ್ಷಿತ ದೇಶೀ ಹೈನುಗಾರಿಕೆ ಉದ್ಯಮ

    ಸಚಿವ ಎಂ.ಬಿ.ಪಾಟೀಲ ಅವರಿಂದ ಪಂಚಗ್ಯಾರಂಟಿ ಯೋಜನೆಗಳ ಯಶೋಗಾಥೆ ಕಿರುಪುಸ್ತಕ ಬಿಡುಗಡೆ

    ಸಚಿವ ಎಂ.ಬಿ.ಪಾಟೀಲ ಅವರಿಂದ ಪಂಚಗ್ಯಾರಂಟಿ ಯೋಜನೆಗಳ ಯಶೋಗಾಥೆ ಕಿರುಪುಸ್ತಕ ಬಿಡುಗಡೆ

    ಚುನಾವಣೆ ಸಂದರ್ಭದಲ್ಲಿ ಕ್ಷೇತ್ರದ ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ

    ಚುನಾವಣೆ ಸಂದರ್ಭದಲ್ಲಿ ಕ್ಷೇತ್ರದ ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ

    ಜಿಲ್ಲಾ ಪಂಚಾಯತ್ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವರಿಂದ ಚಾಲನೆ

    ಜಿಲ್ಲಾ ಪಂಚಾಯತ್ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವರಿಂದ ಚಾಲನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

      ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

      ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

      ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

      ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

      ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

      ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

      ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

      ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

      ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

      ವಿಶ್ವ ಪರಿಸರ ದಿನಾಚರಣೆ “ಪರಿಸರ ರಕ್ಷಕ” ಪ್ರಶಸ್ತಿಗೆ ಅರ್ಜಿ ಆಹ್ವಾನ

      ವಿಶ್ವ ಪರಿಸರ ದಿನಾಚರಣೆ “ಪರಿಸರ ರಕ್ಷಕ” ಪ್ರಶಸ್ತಿಗೆ ಅರ್ಜಿ ಆಹ್ವಾನ

      ಮುದ್ದೇಬಿಹಾಳ| ಶೀಘ್ರದಲ್ಲೇ ಲೋಕಾರ್ಪಣೆಗೊಳಿಸಲಿರುವ ಬಹು ನಿರೀಕ್ಷಿತ ದೇಶೀ ಹೈನುಗಾರಿಕೆ ಉದ್ಯಮ

      ಮುದ್ದೇಬಿಹಾಳ| ಶೀಘ್ರದಲ್ಲೇ ಲೋಕಾರ್ಪಣೆಗೊಳಿಸಲಿರುವ ಬಹು ನಿರೀಕ್ಷಿತ ದೇಶೀ ಹೈನುಗಾರಿಕೆ ಉದ್ಯಮ

      ಸಚಿವ ಎಂ.ಬಿ.ಪಾಟೀಲ ಅವರಿಂದ ಪಂಚಗ್ಯಾರಂಟಿ ಯೋಜನೆಗಳ ಯಶೋಗಾಥೆ ಕಿರುಪುಸ್ತಕ ಬಿಡುಗಡೆ

      ಸಚಿವ ಎಂ.ಬಿ.ಪಾಟೀಲ ಅವರಿಂದ ಪಂಚಗ್ಯಾರಂಟಿ ಯೋಜನೆಗಳ ಯಶೋಗಾಥೆ ಕಿರುಪುಸ್ತಕ ಬಿಡುಗಡೆ

      ಚುನಾವಣೆ ಸಂದರ್ಭದಲ್ಲಿ ಕ್ಷೇತ್ರದ ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ

      ಚುನಾವಣೆ ಸಂದರ್ಭದಲ್ಲಿ ಕ್ಷೇತ್ರದ ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ

      ಜಿಲ್ಲಾ ಪಂಚಾಯತ್ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವರಿಂದ ಚಾಲನೆ

      ಜಿಲ್ಲಾ ಪಂಚಾಯತ್ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವರಿಂದ ಚಾಲನೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಪರಿಸರ ಉಳುವಿಗಾಗಿ ವಿಶೇ಼ಷ ಕಾಳಜಿ ಅಗತ್ಯ

      Voiceofjanata in

      June 7, 2025
      0
      ಪರಿಸರ ಉಳುವಿಗಾಗಿ ವಿಶೇ಼ಷ ಕಾಳಜಿ ಅಗತ್ಯ
      0
      SHARES
      0
      VIEWS
      Share on FacebookShare on TwitterShare on whatsappShare on telegramShare on Mail

      ಪರಿಸರ ಉಳುವಿಗಾಗಿ ವಿಶೇ಼ಷ ಕಾಳಜಿ ಅಗತ್ಯ

       

      ಇಂಡಿ : ಕೈಗಾರಿಕರಣ, ವಿಜ್ಞಾನ-ತಂತ್ರಜ್ಞಾನ ಅಭಿವೃದ್ಧಿ ಹತ್ತು ಹಲವು ಕಾರಣಗಳಿಂದ ವಾಯುಮಾಲಿನ್ಯ ಹೆಚ್ಚಾಗುತ್ತದೆ. ಇದರಿಂದ ಮನುಷ್ಯನಲ್ಲಿ ಹೃದಯ, ಉಸಿರಾಟ ಸಂಬAಧಿತ ಕಾಯಿಲೆ, ಕ್ಯಾನ್ಸರ್‌ನಂತಹ ಮಾರಕ ರೋಗಗಳಂತಹ ದುಷ್ಪರಿಣಾಮಗಳನ್ನು ಎದುರಿಸುತ್ತಿದ್ದೇವೆ. ಆದ್ದರಿಂದ ಪರಿಸರ ಉಳಿವಿಗಾಗಿ ವಿಶೇಷ ಕಾಳಜಿವಹಿಸಬೇಕು ಎಂದು ಪ್ರಾಚಾರ್ಯ ಡಾ.ಎಸ್.ಬಿ.ಜಾಧವ ಹೇಳಿದರು.
      ಪಟ್ಟಣದ ಜಿ.ಆರ್.ಗಾಂಧಿ ಕಲಾ, ವಾಯ್.ಎ.ಪಾಟೀಲ ವಾಣ ಜ್ಯ ಹಾಗೂ ಎಮ್.ಪಿ.ದೋಶಿ ವಿಜ್ಞಾನ ಪದವಿ ಮಹಾವಿದ್ಯಾಲಯದಲ್ಲಿ ಸಸ್ಯಶಾಸ್ತç ವಿಭಾಗ, ಎನ್ನೆಸ್ಸೆಸ್ ಯುತ್ ರೆಡ್‌ಕ್ರಾಸ್ ಮತ್ತು ರೇಂರ‍್ಸ್ & ರೋರ‍್ಸ್ ಘಟಕದ ಅಡಿಯಲ್ಲಿ ‘ವಿಶ್ವ ಪರಿಸರ ದಿನಾಚರಣೆ’ ಕಾರ್ಯಕ್ರಮ ಜರುಗಿತು.

      ಹಸಿರೇ ಉಸಿರು ಎನ್ನುವುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೂ ಪ್ರಪಂಚದಾದ್ಯAತ ಪರಿಸರವನ್ನು ನಾಶಮಾಡಿ ಕಾಂಕ್ರೀಟ್ ಹಾಸಿಗೆಯನ್ನು ಹಾಕುತ್ತಿರುವದರಿಂದ ನಾವು ಕೆಲವೇ ವರ್ಷಗಳಲ್ಲಿ ವಿನಾಶದ ಹಾದಿ ತುಳಿಯುತ್ತಿದ್ದೇವೆ ಎಂದರು.

      ಮನೆಗೊಂದು ಸಸಿಯನ್ನು ನೆಟ್ಟು ಪೋಷಿಸಬೇಕು. ಮನುಷ್ಯ ತನ್ನ ಸ್ವಾರ್ಥ ಸಾಧನೆಗಾಗಿ ಅರಣ್ಯ ಸಂಪತನ್ನು ನಾಶಮಾಡಿ ನಗರೀಕರಣ ಜೀವನ ಒಪ್ಪಿಕೊಂಡಿದ್ದಾನೆ. ಹಾಗಾಗಿ ಆಮ್ಲಜನಕದ ಪ್ರಮಾಣ ಕಡಿಮೆಯಾಗುತ್ತಿದೆ. ಆದ್ದರಿಂದ ಪರಿಸರ ಸಂರಕ್ಷಣೆ ಮಾಡುವುದು ಎಲ್ಲರ ಹೊಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹಾಗಾಗಿ ಲಭ್ಯವಿರುವ ಸ್ಥಳಗಳಲ್ಲಿ ಪ್ರತಿಯೊಬ್ಬರೂ ಮರ-ಗಿಡಗಳನ್ನು ನೆಟ್ಟು ಪೋಷಿಸುವದರಿಂದ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನೀಡಲು ಸಾಧ್ಯ. ಈ ವರ್ಷದ ಘೋಷವಾಕ್ಯ ‘ಪ್ಲಾಸ್ಟಿಕ್ ಮಾಲಿನ್ಯ ಮಣ ಸಿ’ ಎಂದಾಗಿದ್ದು, ಇದರಡಿಯಲ್ಲಿ ಈಗ ಕೆಲಸ ನಿರ್ವಹಿಸಬೇಕಾಗಿದೆ.” ಎಂದು ಹೇಳಿದರು.

      ಸಹಾಯಕ ಪ್ರಾಧ್ಯಾಪಕ ಡಾ.ವಿಶ್ವಾಸ ಕೋರವಾರ, ಎನ್ನೆಸ್ಸೆಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ.ಪಿ.ಕೆ.ರಾಠೋಡ, ಡಾ.ಸುರೇಂದ್ರ ಕೆ, ಶ್ರೀ.ಶ್ರೀಶೈಲ, ರೇಂರ‍್ಸ್ & ರೋರ‍್ಸ್ ಘಟಕದ ಅಧಿಕಾರಿ ಡಾ.ಶ್ರೀಕಾಂತ ರಾಠೋಡ, ಶ್ರೀ.ಮಲ್ಲಿಕಾರ್ಜುನ ಕೋಣದೆ ಪರಿಸರ ಕುರಿತು ಮಾತನಾಡಿದರು.
      ಡಾ. ಆನಂದ ನಡುವಿನಮನಿ, ಪ್ರಶಾಂತ ಹಿರೇಮಠ, ಆನಂದ ತಾಂಬೆ, ಪಂಕಜಾ ಕುಲಕಣ ð, ಶೃತಿ ಪಾಟೀಲ, ಶ್ವೇತಾ ಕಾಂತ, ಶೃತಿ ಬಿರಾದಾರ ಮತ್ತಿತರಿದ್ದರು.

       

      ಇಂಡಿ ಪಟ್ಟಣದ ಜಿ.ಆರ್.ಗಾಂಧಿ ಕಲಾ, ಪದವಿ ಮಹಾವಿದ್ಯಾಲಯದಲ್ಲಿ ಸಸಿ ನೆಡುವ ಮೂಲಕ ‘ವಿಶ್ವ ಪರಿಸರ ದಿನಾಚರಣೆ’ ಆಚರಿಸಿದರು.

       

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಪರಿಸರ ಉಳುವಿಗಾಗಿ ವಿಶೇ಼ಷ ಕಾಳಜಿ ಅಗತ್ಯ

      ಪರಿಸರ ಉಳುವಿಗಾಗಿ ವಿಶೇ಼ಷ ಕಾಳಜಿ ಅಗತ್ಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಪರಿಸರ ಉಳುವಿಗಾಗಿ ವಿಶೇ಼ಷ ಕಾಳಜಿ ಅಗತ್ಯ

      ಪರಿಸರ ಉಳುವಿಗಾಗಿ ವಿಶೇ಼ಷ ಕಾಳಜಿ ಅಗತ್ಯ

      June 7, 2025
      ಇಂಡಿ | ವಿದ್ಯುತ್ ನಾಲ್ಕು ಉಪಕೇಂದ್ರ ಮಂಜೂರು

      ಇಂಡಿ | ವಿದ್ಯುತ್ ನಾಲ್ಕು ಉಪಕೇಂದ್ರ ಮಂಜೂರು

      June 7, 2025
      ಕೂಲಿಕಾರರ ಅರೋಗ್ಯವೃದ್ಧಿಗೆ ನರೇಗಾ ಬದ್ಧ: ಪಿ.ಎಸ್.ಕಸನಕ್ಕಿ

      ಕೂಲಿಕಾರರ ಅರೋಗ್ಯವೃದ್ಧಿಗೆ ನರೇಗಾ ಬದ್ಧ: ಪಿ.ಎಸ್.ಕಸನಕ್ಕಿ

      June 7, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.