• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಲಿಂಬೆ ನಾಡಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗಮನ..! ಯಾವಾಗ ಗೊತ್ತಾ..?

      ಫೆ.28 ರಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಕಟ್ಟಡ ಉದ್ಗಾಟನೆ..!

      February 20, 2024
      0
      ಲಿಂಬೆ ನಾಡಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗಮನ..! ಯಾವಾಗ ಗೊತ್ತಾ..?
      0
      SHARES
      1.6k
      VIEWS
      Share on FacebookShare on TwitterShare on whatsappShare on telegramShare on Mail

      ಲಿಂಬೆ ನಾಡಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗಮನ..! ಯಾವಾಗ ಗೊತ್ತಾ..?

      ಫೆ.28 ರಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಕಟ್ಟಡ ಉದ್ಗಾಟನೆ..!

      ಶಿಕ್ಷಕರ ಸಹಕಾರಿ ಪತ್ತಿನ ಸಂಘದ ಶತಮಾನೋತ್ಸವ..!

      ಇಂಡಿ: ಪಟ್ಟಣದ ಸಿಂದಗಿ ರಸ್ತೆಯ ಮಲ್ಲಿಕಾರ್ಜುನ
      ದೇವಸ್ಥಾನದ ಹತ್ತಿರ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಕಟ್ಟಡ ಉದ್ಗಾಟನೆ ಹಾಗೂ ಇಂಡಿ ತಾಲೂಕಾ ಪ್ರಾಥಮಿಕ ಶಿಕ್ಷಕರ ಸಹಕಾರಿ ಪತ್ತಿನ ಸಂಘದ ಶತಮಾನೋತ್ಸವ ಕಟ್ಟಡ ಫೆ,28 ರಂದು
      ಲೋಕಾರ್ಪಣೆಗೊಳ್ಳಲಿದೆ ಎಂದು ಪ್ರಾಥಮಿಕ
      ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ವಿ.ಹರಳಯ್ಯ,
      ಪ್ರಾಥಮಿಕ ಶಿಕ್ಷಕರ ಸಹಕಾರಿ ಪತ್ತಿನ ಸಂಘದ
      ಅಧ್ಯಕ್ಷ ಪರಮಾನಂದ ಚಾಂದಕವಟೆ ಹೇಳಿದರು.

      ಮಂಗಳವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಂಟಿ
      ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಾಥಮಿಕ ಶಿಕ್ಷಕರ ಸಹಕಾರಿ ಪತ್ತಿನ ಸಂಘಕ್ಕೆ 1994 ರಲ್ಲಿ ನಡೆದಾಡುವ ದೇವರಾದ ಸಿದ್ದೇಶ್ವರ ಮಹಾಸ್ವಾಮಿಜೀಗಳು ಅಡಿಗಲ್ಲು ಹಾಕಿದ್ದಾರೆ., ಅವರ
      ಪಾದಸ್ಪರ್ಶದಿಂದ ಇಂದು ಸಂಘ ಇಷ್ಟೊಂದು
      ಹೆಮ್ಮರವಾಗಿ ಬೆಳೆದಿದೆ ಎಂದರು. ಕಾರ್ಯಕ್ರಮದ ಸಾನಿಧ್ಯವನ್ನು ಕಾತ್ರಾಳ- ಬಾಲಗಾಂವ್ ಮಠದ ಅಮೃತಾನಂದ ಮಹಾಸ್ವಾಮಿಗಳು ವಹಿಸಲಿದ್ದು,
      ನೈತೃತ್ವವನ್ನು ಶಾಸಕ ಯಶವಂತರಾಯಗೌಡ ಪಾಟೀಲವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಹಕಾರಿ ಸಚಿವ ರಾಜಣ್ಣಾ, ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಸಕ್ಕರೆ ಹಾಗೂ ಜವಳಿ ಖಾತೆ ಸಚಿವ ಶಿವಾನಂದ ಪಾಟೀಲ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ. ಆದ್ದರಿಂದ ಶಿಕ್ಷಕ ಬಂಧುಗಳು,
      ಗುರುಮಾತೆಯರು ಹೆಚ್ಚಿನ ಸಂಖ್ಯೆಯಲ್ಲಿ
      ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೋಳಿಸಬೇಕು ಎಂದು ಮನವಿ ಮಾಡಿದರು.

      ನಿಕಟಪೂರ್ವ ಕಸಾಪ ಅಧ್ಯಕ್ಷ ಡಾ.ಕಾಂತು ಇಂಡಿ
      ಮಾತನಾಡಿ ಪ್ರಾಥಮಿಕ ಶಿಕ್ಷಕರ ಸಂಘ ತನ್ನದೇಯಾದ ಇತಿಹಾಸ ಹೊಂದಿದೆ. ಸಂಘದ ಕಟ್ಟಡದ ಸಲುವಾಗಿ ಸ್ಥಳೀಯ ಶಾಸಕರಾದ ಯಶವಂತರಾಯಗೌಡ ಪಾಟೀಲ 10ಲಕ್ಷ, ಶಿವಯೋಗೆಪ್ಪ ನೇದಲಗಿ 10 ಟನ್ ಕಬ್ಬಿಣ, ವಿಧಾನ ಪರಿಷತ್ ಸದಸ್ಯರಾದ ಎಸ್.ಆರ್ ಪಾಟೀಲ 3 ಲಕ್ಷ, ಹಣಮಂತ ನಿರಾಣಿ 2ಲಕ್ಷ, ಅರುಣ ಶಹಾಪೂರ 2
      ಲಕ್ಷ ಮತ್ತು ಎಲ್ಲಾ ಶಿಕ್ಷಕ ಬಂಧುಗಳ ಸಹಾಯ ಸಹಕಾರದಿಂದ ಇಂದು ಕಟ್ಟಡ ನಿರ್ಮಾಣವಾಗಿದೆ.
      ಶಿಕ್ಷಕರ ಪತ್ತಿನ ಸಹಕಾರಿ ಸಂಘದ ಹಿಂದಿನ ಹಿರಿಯರು ಕೇವಲ 10 ರೂ ಷೇರು ಸಂಗ್ರಹಿಸಿ ಸಂಘ ಕಟ್ಟಿದ್ದಾರೆ. ಇಂದು 8 ಕೋಟಿ 37 ಲಕ್ಷ ರೂ ದುಡಿಯುವ ಬಂಡವಾಳದಲ್ಲಿದೆ. ಫೆ, 28 ರಂದು ಸಾಧನಾ ಪಥ ಎಂಬ ಹೊತ್ತಿಗೆ ಬಿಡುಗಡೆ ಮಾಡಲಾಗುವುದು ಒಟ್ಟಾರೆ ಈ ಶಿಕ್ಷಕರ‌ ಸಹಕಾರಿ ಸಂಘ ಶಿಕ್ಷಕರು ಕಷ್ಟದ ಸಂಧರ್ಭದಲ್ಲಿ ಸಹಾಯ ನೀಡುವ ಒಂದು ಸಂಸ್ಥೆಯಾಗಿದೆ ಎಂದರು.

      ಪಿ.ಎ ಎಲಗಾರ, ಅಲ್ಲಾಭಕ್ಷ ವಾಲೀಕಾರ ಮಾತನಾಡಿ ಸ.ಶಿ. ಪತ್ತಿನ ಸಹಕಾರ ಸಂಘದ ಉದ್ದೇಶ ನೌಕರರ
      ಹಣಕಾಸಿನ ಸಮಸ್ಯಗಳಿಗೆ ಸಹಕಾರಿ ಸಂಘ
      ಸಹಕಾರಿಯಾಗಿದೆ. ನೂರು ವರ್ಷದ ಶತಮಾನೋತ್ಸವ ಆಚರಣೆಯಲ್ಲಿ ನಮ್ಮ ಪೂರ್ವಜರ, ಹಿರಿಯರನ್ನು ಗೌರವಿಸಿ ಅವರನ್ನು ಸ್ಮರಿಸುವ ಅರ್ಥಪೂರ್ಣ ಕಾರ್ಯ ವೇದಿಕೆಯ ಮೂಲಕ ನಡೆಯುತ್ತದೆ. ರಾಷ್ಟ್ರೀಕೃತ
      ಬ್ಯಾಂಕಿನಲ್ಲಿ ಯಾವ ರೀತಿ ವ್ಯವಹಾರ ನಡೆಯುತ್ತದೆ ನಮ್ಮ ಸಹಕಾರಿ ಬ್ಯಾಂಕಿನಲ್ಲಿ ಅದೆಲ್ಲ ವ್ಯವಸ್ಥೆ ಇದೆ. ನೌಕರರಲ್ಲದ ವರ್ಗ ಸಹ ಸಂಘದ ಮೇಲೆ ವಿಶ್ವಾಸವಿಟ್ಟು 2 ಕೋಟಿ ಹಣ ಠೇವಣಿಯಾಗಿ ಇಟ್ಟಿದ್ದಾರೆ. ವಿಶ್ವಾಸರ್ಹತೆ ನಂಬಿಕೆ ಮುಖ್ಯ ಅದೆಲ್ಲವನ್ನೂ ನಮ್ಮ ಆಡಳಿತ ಮಂಡಳಿ
      ಪ್ರಾಮಾಣಿಕವಾಗಿ ಕಾಯ್ದುಕೊಂಡಿದೆ ಎಂದರು.
      ಶಿಕ್ಷಕರಾದ ಎಂ.ಎಂ ನೇದಲಗಿ, ವಾಯ್.ಟಿ ಪಾಟೀಲ,
      ಶಾರದಾ ಗಿರಣಿ, ಟಿ.ಕೆ. ಜಂಬಗಿ, ಡಿ.ಜಿ ರಾಠೊಡ, ಜೆ.ಎ.
      ಚವಡಿಹಾಳ, ಬಂಗಾರೆಪ್ಪ ಜಮಾದಾರ, ಎ.ಎಂ. ಶೇಖ,
      ಶ್ರೀದೇವಿ ಮುಗಳಿ, ಜಯರಾಮ ಚವ್ಹಾಣ,  ಸಿ.ಎಸ್  ಝಳಕಿ, ಆನಂದ ಕೆಂಬಾವಿ, ಅನಿತಾ ರಾಠೋಡ,
      ವಿಜಯಲಕ್ಷ್ಮೀ ಡಿಸ್ಲೇ, ಜಯಶ್ರೀ ತೇಲಗ,ಅಂಬರೀಶ
      ರಾಠೋಡ, ಸುರೇಶ ಚವ್ಹಾಣ, ಕೆ.ಎಸ್ ಕಾಂಬಳೆ,
      ಜಟ್ಟೆಪ್ಪ ಮಾದರ, ಕೆ.ಎಂ. ಇಂಡಿ, ಸಿ.ಆರ್ ಮ್ಯಾಕೇರಿ
      ಸೇರಿದಂತೆ ಅನೇಕ ಶಿಕ್ಷಕ ಸಂಘದ ಪದಾಧಿಕಾರಿಗಳು ಇದ್ದರು.

      ಇಂಡಿ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ
      ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರಿ
      ಸಮಘದ ನೂತನ ಕಟ್ಟಡದ ಉದ್ಘಾಟನೆ ನಿಮಿತ್ಯ
      ಸಂಘದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ
      ನಡೆಸಿದರು.

      Tags: #Education Minister Madhu Bangarappa arrives in Limbe Nadi..! Do you know when?#Public News#State News#ಲಿಂಬೆ ನಾಡಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗಮನ..! ಯಾವಾಗ ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      May 23, 2026
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.