• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಶೈಕ್ಷಣಿಕ ಸಂಸ್ಥೆಗಳು ವಿದ್ಯೆಯನ್ನು ಮಾರುವಂತಾಗದೆ ವಿದ್ಯೆಯನ್ನು ನೀಡುವಂತಾಗಬೇಕು

      Voiceofjanata.in

      April 8, 2025
      0
      ಶೈಕ್ಷಣಿಕ ಸಂಸ್ಥೆಗಳು ವಿದ್ಯೆಯನ್ನು ಮಾರುವಂತಾಗದೆ ವಿದ್ಯೆಯನ್ನು ನೀಡುವಂತಾಗಬೇಕು
      0
      SHARES
      88
      VIEWS
      Share on FacebookShare on TwitterShare on whatsappShare on telegramShare on Mail

      ಶೈಕ್ಷಣಿಕ ಸಂಸ್ಥೆಗಳು ವಿದ್ಯೆಯನ್ನು ಮಾರುವಂತಾಗದೆ ವಿದ್ಯೆಯನ್ನು ನೀಡುವಂತಾಗಬೇಕು.

      ಆಕ್ಸ್‌ಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜೀನಿಯಸ್ ಪ್ರಶಸ್ತಿ ಪ್ರಧಾನ, ಎಂಬಿಬಿಎಸ್ ಗೆ ಆಯ್ಕೆಯಾದ 172 ವಿದ್ಯಾರ್ಥಿಗಳ ಸನ್ಮಾನ.
      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ ; ಶೈಕ್ಷಣಿಕ ಸಂಸ್ಥೆಗಳು ವಿದ್ಯೆಯನ್ನು ಮಾರುವಂತಾಗದೆ ವಿದ್ಯೆಯನ್ನು ನೀಡುವಂತಾಗಬೇಕು ಎಂದು ವಿಜಯಪುರ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು ಅವರು ನಾಗರಬೆಟ್ಟ ಗುಡ್ಡದ ಹತ್ತಿರದ ಆಕ್ಸಪರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜೀನಿಯಸ್ ಪ್ರಶಸ್ತಿ ಪ್ರಧಾನ ,ಎಂಬಿಬಿಎಸ್ ಗೆ ಆಯ್ಕೆಯಾದ 172 ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
      ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಂತರಾಷ್ಟ್ರೀಯ ಖ್ಯಾತಿಯ ಹಿರಿಯ ವಿಜ್ಞಾನಿ ಡಾ.ಚಂದ್ರಶೇಖರ ಬಿರಾದಾರ ವಿದ್ಯಗೆ ವಿನಯವೇ ಬೋಷಣವಾವಿದೆ ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆ ಸಂಸ್ಕಾರವನ್ನು ನೀಡಬೇಕು ಈ ಕಾರ್ಯವನ್ನು ಆಕ್ಸಪರ್ಡ್ ಪಾಟೀಲ್ಸ್ ಸಂಸ್ಥೆ ಮಾಡುತ್ತಿದೆ  ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ ಮತ್ತು ಗುರಿ ಇರಬೇಕು ಮಕ್ಕಳ ಏಳ್ಗೆಗೆ ಪಾಲಕರು ಮಾತ್ರವಲ್ಲದೆ ದೇಶವೇ ಹೆಮ್ಮೆಪಡುವಂತಾಗಬೇಕು ಇಂದು ಮಕ್ಕಳಿಗೆ ವೈದ್ಯಕೀಯ ಶಿಕ್ಷಣದ ಜೋತೆಗೆ ಕೃಷಿ ವಿಜ್ಞಾನ ಶಿಕ್ಷಣ ಸಿಗಬೇಕು ವಿದೇಶಗಳಿಗೆ ಹೋಲಿಕೆ ಮಾಡಿದರೆ ಭಾರತವೇ ಶ್ರೇಷ್ಠವಾಗಿದೆ  ನಾವು ಕೆಲಸವನ್ನು ಹುಡುಕುವಂತವರಾಗದೆ ಕೆಲಸ ಸೃಷ್ಟಿಮಾಡುವವರಾಗಬೇಕು ಎಂದರು.
      ಆಕ್ಸ್‌ಫರ್ಡ್ ಪಾಟೀಲ್ ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್ ಮಾತನಾಡಿ ನಮ್ಮ ಸಂಸ್ಥೆ ಪ್ರತಿವರ್ಷ ಜೀನಿಯಸ್ ಅವಾರ್ಡ್ ನೀಡುತ್ತಾ ಬಂದಿದೆ ಕಳೆದ ಡಿಸೆಂಬರ್ ತಿಂಗಳಲ್ಲಿ  ೨ ಕೋಟಿ ರೂ ಸ್ಕಾಲರ್ಶಿಪ್ ಪರೀಕ್ಷೆ ನಡೆಸಿ ಅದರಲ್ಲಿ 120 ವಿದ್ಯಾರ್ಥಿಗಳಿಗೆ ೨ ವರ್ಷ ಊಟ ವಸತಿ ಸಹಿತ ಸಂಪೂರ್ಣ ಉಚಿತ ಶಿಕ್ಷಣವನ್ನು ನೀಡಿದೆ ಪ್ರತಿ ವರ್ಷ 10 ನೇ ತರಗತಿ ಪರೀಕ್ಷೆ ಮುಗಿದ ಮಾರನೇ ದಿನ ಜೀನಿಯಸ್ ಅವಾರ್ಡ್ ಪರೀಕ್ಷೆ ಮಾಡುತ್ತ ಬಂದಿದೆ. ನಮ್ಮ ಸಂಸ್ಥೆಯಲ್ಲಿ  172 ವಿದ್ಯಾರ್ಥಿಗಳು ಎಂಬಿಬಿಎಸ್ ಗೆ ಆಯ್ಕೆಯಾದ  ಎಂದರು. 
      ಜೀನಿಯಸ್ ಅವಾರ್ಡ್ ಗೆದ್ದ ವಿದ್ಯಾರ್ಥಿಗಳು; ಪ್ರಥಮ. ೭೫ ಸಾವಿರ ನಗದು ಬಹುಮಾನ ಪಡೆದ ವಿದ್ಯಾರ್ಥಿ ಅಶ್ವಿನಿ ಬಡಮಲ್ಲಣ್ಣನವರ, ದ್ವೀತಿಯ 50 ಸಾವಿರ ನಗದು ಬಹುಮಾನ ಇಬ್ಬರಲ್ಲಿ ಹಂಚಿಕೆಯಾಗಿದೆ ಪವಿತ್ರ ಬಿರಾದಾರ, ಶರತ್ ಸಜ್ಜನ, ತೃತೀಯ 30 ಸಾವಿರ ನಗದು ಮಹಮ್ಮದ್ ಝಾಯಿನ್ , ನಾಲ್ಕನೇ 15 ಸಾವಿರ ನಗದು ಬಹುಮಾನ ಪರೀಕ್ಷಿತಾ ಮುಕ್ಕಣ್ಣನವರ, ಐದನೇ 10 ಸಾವಿರ ನಗದು ನಿತೀಶ ಪಟ್ಟಣಶೆಟ್ಟಿ, ಆರನೇ 5 ಸಾವಿರ ನಗದು ಬಹುಮಾನ ಸಮೃದ್ದ ಅಂಗಡಿ ಮತ್ತು ಅತಿಹೆಚ್ಚು ಅಂಕಗಳನ್ನು ಪಡೆದ ಮೊದಲ 10 ವಿದ್ಯಾರ್ಥಿಗಳಿಗೆ 2500 ರೂ ನಗದು ಬಹುಮಾನ ಈ ವೇಳೆ ನೀಡಲಾಯಿತು ಮತ್ತು ಕಾರ್ಯಕ್ರಮದಲ್ಲಿ 
      
      ನೀಟ್ ನಲ್ಲಿ ಹೆಚ್ಚು ಅಂಕಗಳನ್ನು ಗಳಿಸಿ ಹೆಸರಾಂತ ಮೆಡಿಕಲ್ ಕಾಲೇಜುಗಳಿಗೆ ಎಂಬಿಬಿಎಸ್ ಗೆ ಆಯ್ಕೆಯಾದ 12  ವಿದ್ಯಾರ್ಥಿಗಳಿಗೆ ತಲಾ 20 ಸಾವಿರ ರೂ ನಗದು ಪುರಸ್ಕಾರ ಹಾಗೂ ಕಳದೆ ವರ್ಷ ಎಂಬಿಬಿಎಸ್ ಗೆ ಆಯ್ಕೆಯಾದ 172 ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು 
      ಸರಕಾರಿ ವಸತಿಯುಕ್ತ ಪದವಿ ಕಾಲೇಜು ಪ್ರಾಂಶುಪಾಲ ಡಾ.ಶರಣು ಪಾಟೀಲ್ ಬಿಇಒ ಬಿ ಎಸ್ ಸಾವಳಗಿ, ಸಂಗಮೇಶ ಹೂಗಾರ, ಡಾ.ಡಿ ಆರ್ ಮಳಖೇಡ , ಡಾ.ಪರಶುರಾಮ ವಡ್ಡರ, ಹಳೆಯ ವಿದ್ಯಾರ್ಥಿ ಮಹಮ್ಮದ್ ಸಲಿಂ ಮಾತನಾಡಿದರು
      ಸಂಸ್ಥೆಯ ಆಡಳಿತ ಅಧಿಕಾರಿ ಅಮಿತಗೌಡ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು ನಿರ್ದೇಶಕ ದರ್ಶನಗೌಡ ಪಾಟೀಲ್, ಹರಿಶ್ಚಂದ್ರ ನಾಯಕ, ಡಾ. ಸುಮಲತಾ , ಡಾ. ನಿಖಿತಾ ಎನ್ ಕೆ  ಇತರರು ವೇದಿಕೆಯಲ್ಲಿದ್ದರು.
      ವಿದ್ಯಾರ್ಥಿನಿ ಸೃಷ್ಟಿ ಪ್ರಾರ್ಥಿಸಿದಳು ಪ್ರಾಂಶುಪಾಲ ರೇವಣಸಿದ್ದಪ್ಪ ಚಲವಾದಿ ಸ್ವಾಗತಿಸಿ ಪರಿಚಯಿಸಿದರು , ಮುಖ್ಯಾಧ್ಯಾಪಕ ಇಸ್ಮಾಯಿಲ್ ಮನಿಯಾರ ನಿರೂಪಿಸಿದರು ಪರಶುರಾಮ ಹೂಗಾರ ವಂದಿಸಿದರು.
      Tags: #Educational institutions should be able to sell the phenomenon#indi / vijayapur#Public News#State News#Today News#Voiceofjanata.in#ಶೈಕ್ಷಣಿಕ ಸಂಸ್ಥೆಗಳು ವಿದ್ಯೆಯನ್ನು ಮಾರುವಂತಾಗದೆ ವಿದ್ಯೆಯನ್ನು ನೀಡುವಂತಾಗಬೇಕು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      November 14, 2025
      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      November 13, 2025
      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      November 13, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.