• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

    ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

    ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

    ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

    ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

    ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

    ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

    ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

    ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

    ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

    ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

    ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

    ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

    ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

    Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

    Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

    ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

    ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

    ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

    ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

      ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

      ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

      ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

      ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

      ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

      ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

      ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

      ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

      ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

      ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

      ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

      Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

      Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

      ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

      ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

      ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

      ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ICC ODI MENS’S CRICKET WORLD CUP 2023: ಇಂಗ್ಲೆಂಡ್ ವಿರುದ್ಧ ಪಾಕಿಸ್ತಾನ ಸೋತು ಸೇಮಿ ರೆಸ್ನಿಂದ ಅವಟ್..!

      Voice Of JANATA DESK NEWD

      November 12, 2023
      0
      ICC ODI MENS’S CRICKET WORLD CUP 2023: ಇಂಗ್ಲೆಂಡ್ ವಿರುದ್ಧ ಪಾಕಿಸ್ತಾನ ಸೋತು ಸೇಮಿ ರೆಸ್ನಿಂದ ಅವಟ್..!
      0
      SHARES
      342
      VIEWS
      Share on FacebookShare on TwitterShare on whatsappShare on telegramShare on Mail

      England vs Pakistan CWC 2023:

      Voice Of JANATA DESK NEWS

      ಕೋಲ್ಕತಾ: ಸೆಮಿಫೈನಲ್‌ ಕನಸಿನಲ್ಲಿದ್ದ ಪಾಕಿಸ್ತಾನ ತಂಡಕ್ಕೆ ಇಂಗ್ಲೆಂಡ್‌ ಮರ್ಮಾಘಾತ ನೀಡಿದೆ. ಇಲ್ಲಿನ ಈಡೆನ್‌ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಶನಿವಾರ (ನ.11) ನಡೆದ ಪಂದ್ಯದಲ್ಲಿ ಅಧಿಕಾರಯುತ ಆಟವಾಡಿದ ಇಂಗ್ಲೆಂಡ್‌ ತಂಡ 93 ರನ್‌ಗಳ ಜಯ ದಾಖಲಿಸುವ ಮೂಲಕ ಪಾಕಿಸ್ತಾನ ತಂಡವನ್ನು ಸೆಮಿಫೈನಲ್‌ ರೇಸ್‌ನಿಂದ ಹೊರದಬ್ಬಿತು.

      ಪಂದ್ಯದಲ್ಲಿ ಗೆಲುವಿಗೆ 338 ರನ್‌ಗಳ ಗುರಿ ಬೆನ್ನತ್ತಿದ್ದ ಪಾಕಿಸ್ತಾನ ತಂಡ 43.3 ಓವರ್‌ಗಳಲ್ಲಿ 244 ರನ್‌ಗಳಿಗೆ ಆಲ್‌ಔಟ್ ಆಯಿತು.

      ಹದಿಮೂರನೇ ಆವೃತ್ತಿಯ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಪಾಕಿಸ್ತಾನ ತಂಡದ ಅಭಿಯಾನ ಅಂತ್ಯಗೊಂಡಿದೆ. ಸೆಮಿಫೈನಲ್ಸ್‌ ತಲುಪಲು ಇಂಗ್ಲೆಂಡ್‌ ಎದುರು ಆಡಿದ ತನ್ನ ಕಡೇ ಲೀಗ್‌ ಪಂದ್ಯದಲ್ಲಿ ಪವಾಡದ ಗೆಲುನ್ನು ಬಯಸಿದ್ದ ಪಾಕಿಸ್ತಾನ ತಂಡಕ್ಕೆ ಭ್ರಮನಿರಸವೇ ಎದುರಾಯಿತು. ಇಂಗ್ಲೆಂಡ್‌ ತಂಡದ ಆಲ್‌ರೌಂಡ್‌ ಆಟದ ಎದುರು ಮಂಕಾದ ಬಾಬರ್‌ ಆಝಮ್‌ ಸಾರಥ್ಯದ ಪಾಕಿಸ್ತಾನ ತಂಡ 93 ರನ್‌ಗಳ ಹೀನಾಯ ಸೋಲಿನೊಂದಿಗೆ ತಾಯ್ನಾಡಿಗೆ ತೆರಳಲು ಗಂಟೂಮೂಟೆ ಕಟ್ಟಿತು.

      ಸಂಕ್ಷಿಪ್ತ ಸ್ಕೋರ್‌

      ಇಂಗ್ಲೆಂಡ್: 50 ಓವರ್‌ಗಳಲ್ಲಿ 9 ವಿಕೆಟ್‌ಗೆ 337 ರನ್‌ (ಜಾನಿ ಬೈರ್‌ಸ್ಟೋವ್ರ 59, ಜೋ ರೂಟ್‌ 60, ಬೆನ್‌ ಸ್ಟೋಕ್ಸ್‌ 84, ಜೋಸ್‌ ಬಟ್ಲರ್‌ 27, ಹ್ಯಾರಿ ಬ್ರೂಕ್ 30; ಹ್ಯಾರಿಸ್‌ ರೌಫ್ 64ಕ್ಕೆ 3, ಶಾಹೀನ್ ಶಾ ಅಫ್ರಿದಿ 72ಕ್ಕೆ 2, ಮೊಹಮ್ಮದ್‌ ವಸೀಮ್ 74ಕ್ಕೆ 2).

      ಪಾಕಿಸ್ತಾನ: 43.3 ಓವರ್‌ಗಳಲ್ಲಿ 244ಕ್ಕೆ ಆಲ್‌ಔಟ್‌ (ಬಾಬರ್‌ ಆಝಮ್‌ 38, ಮೊಹಮ್ಮದ್‌ ರಿಝ್ವಾನ್ 36, ಸೌದ್‌ ಶಕೀಲ್ 29, ಆಘ ಸಲ್ಮಾನ್ 51, ಹ್ಯಾರಿಸ್‌ ರೌಫ್‌ 35; ಡೇವಿಡ್‌ ವಿಲ್ಲೀ 56ಕ್ಕೆ 3, ಆದಿಲ್‌ ರಶೀದ್‌ 55ಕ್ಕೆ 2, ಗಸ್‌ ಅಟ್ಕಿನ್ಸನ್‌ 45ಕ್ಕೆ 2, ಮೊಯೀನ್‌ ಅಲಿ 60ಕ್ಕೆ 2).
      ಪಂದ್ಯ ಶ್ರೇಷ್ಠ: ಡೇವಿಡ್‌ ವಿಲ್ಲೀ

      Tags: #ICC ODI MENS'S CRICKET WORLD CUP 2023: ಇಂಗ್ಲೆಂಡ್ ವಿರುದ್ಧ ಪಾಕಿಸ್ತಾನ ಸೋತು ಸೇಮಿ ರೆಸ್ನಿಂದ ಅವಟ್..!#VOICE OF JANATA (VOJ-VOJ)#Voice Of Janata Desk News#ಇಂಗ್ಲೆಂಡ್ VS ಪಾಕಿಸ್ತಾನ#ಕ್ರಿಕೇಟ್#ವಿಶ್ವಕಪ್ ೨೦೨೩
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿಶ್ವ ಅಪ್ಪಂದಿರ ದಿನ : ಅಪ್ಪ ಬದುಕು ರೂಪಿಸುವ ಶಿಲ್ಪಿ

      ವಿಶ್ವ ಅಪ್ಪಂದಿರ ದಿನ : ಅಪ್ಪ ಬದುಕು ರೂಪಿಸುವ ಶಿಲ್ಪಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಶ್ವ ಅಪ್ಪಂದಿರ ದಿನ : ಅಪ್ಪ ಬದುಕು ರೂಪಿಸುವ ಶಿಲ್ಪಿ

      ವಿಶ್ವ ಅಪ್ಪಂದಿರ ದಿನ : ಅಪ್ಪ ಬದುಕು ರೂಪಿಸುವ ಶಿಲ್ಪಿ

      June 20, 2025
      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      June 20, 2025
      ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಸೌರವಿದ್ಯುತ್ ಅಳವಡಿಕೆ ಕಾಮಗಾರಿಗೆ ಎನ್‌ಟಿಪಿಸಿ ಪವರ್ ಗ್ರಿಡ್‌ದೊಂದಿಗೆ ಒಡಂಬಡಿಕೆ

      ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಸೌರವಿದ್ಯುತ್ ಅಳವಡಿಕೆ ಕಾಮಗಾರಿಗೆ ಎನ್‌ಟಿಪಿಸಿ ಪವರ್ ಗ್ರಿಡ್‌ದೊಂದಿಗೆ ಒಡಂಬಡಿಕೆ

      June 20, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.