• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

    ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

    ರಾಷ್ಟ್ರಧ್ವಜದ ನಿಯಮಗಳನ್ನು ಪ್ರತಿಯೊಬ್ಬರು ತಿಳಿದಿರಬೇಕು.

    ರಾಷ್ಟ್ರಧ್ವಜದ ನಿಯಮಗಳನ್ನು ಪ್ರತಿಯೊಬ್ಬರು ತಿಳಿದಿರಬೇಕು.

    ಗೀಗಿ ಸಂಭ್ರಮ ಹರದೇಶಿ-ನಾಗೇಶಿ ವಿಚಾರ ಸಂಕಿರಣ ಆಯೋಜನೆ

    ಗೀಗಿ ಸಂಭ್ರಮ ಹರದೇಶಿ-ನಾಗೇಶಿ ವಿಚಾರ ಸಂಕಿರಣ ಆಯೋಜನೆ

    ಇಂಗಳಗಿಯಲ್ಲಿ ಪಾಂಡುರಂಗನಿಗೆ ಲಕ್ಷ ತುಳಸಿ ಅರ್ಚನೆ

    ಇಂಗಳಗಿಯಲ್ಲಿ ಪಾಂಡುರಂಗನಿಗೆ ಲಕ್ಷ ತುಳಸಿ ಅರ್ಚನೆ

    ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಹಾಗೂ ರಾಯಣ್ಣನ ವೃತ್ತ ಲೋಕಾರ್ಪಣೆ

    ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಹಾಗೂ ರಾಯಣ್ಣನ ವೃತ್ತ ಲೋಕಾರ್ಪಣೆ

    ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

    ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

    ಜಿಲ್ಲೆಯಲ್ಲಿ ಡೇ-ನಲ್ಮ್ ಯೋಜನೆಯ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ 12 ದಿನಗಳ ತರಬೇತಿ

    ಜಿಲ್ಲೆಯಲ್ಲಿ ಡೇ-ನಲ್ಮ್ ಯೋಜನೆಯ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ 12 ದಿನಗಳ ತರಬೇತಿ

    ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

    ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

    ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

    ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

    ಮನಗೂಳಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ: ಸಿಇಒ  ರಿಷಿ ಆನಂದ

    ಮನಗೂಳಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ: ಸಿಇಒ  ರಿಷಿ ಆನಂದ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

      ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

      ರಾಷ್ಟ್ರಧ್ವಜದ ನಿಯಮಗಳನ್ನು ಪ್ರತಿಯೊಬ್ಬರು ತಿಳಿದಿರಬೇಕು.

      ರಾಷ್ಟ್ರಧ್ವಜದ ನಿಯಮಗಳನ್ನು ಪ್ರತಿಯೊಬ್ಬರು ತಿಳಿದಿರಬೇಕು.

      ಗೀಗಿ ಸಂಭ್ರಮ ಹರದೇಶಿ-ನಾಗೇಶಿ ವಿಚಾರ ಸಂಕಿರಣ ಆಯೋಜನೆ

      ಗೀಗಿ ಸಂಭ್ರಮ ಹರದೇಶಿ-ನಾಗೇಶಿ ವಿಚಾರ ಸಂಕಿರಣ ಆಯೋಜನೆ

      ಇಂಗಳಗಿಯಲ್ಲಿ ಪಾಂಡುರಂಗನಿಗೆ ಲಕ್ಷ ತುಳಸಿ ಅರ್ಚನೆ

      ಇಂಗಳಗಿಯಲ್ಲಿ ಪಾಂಡುರಂಗನಿಗೆ ಲಕ್ಷ ತುಳಸಿ ಅರ್ಚನೆ

      ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಹಾಗೂ ರಾಯಣ್ಣನ ವೃತ್ತ ಲೋಕಾರ್ಪಣೆ

      ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಹಾಗೂ ರಾಯಣ್ಣನ ವೃತ್ತ ಲೋಕಾರ್ಪಣೆ

      ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

      ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

      ಜಿಲ್ಲೆಯಲ್ಲಿ ಡೇ-ನಲ್ಮ್ ಯೋಜನೆಯ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ 12 ದಿನಗಳ ತರಬೇತಿ

      ಜಿಲ್ಲೆಯಲ್ಲಿ ಡೇ-ನಲ್ಮ್ ಯೋಜನೆಯ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ 12 ದಿನಗಳ ತರಬೇತಿ

      ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

      ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

      ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

      ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

      ಮನಗೂಳಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ: ಸಿಇಒ  ರಿಷಿ ಆನಂದ

      ಮನಗೂಳಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ: ಸಿಇಒ  ರಿಷಿ ಆನಂದ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ರಾಷ್ಟ್ರಧ್ವಜದ ನಿಯಮಗಳನ್ನು ಪ್ರತಿಯೊಬ್ಬರು ತಿಳಿದಿರಬೇಕು.

      Voiceofjanata.in

      August 6, 2025
      0
      ರಾಷ್ಟ್ರಧ್ವಜದ ನಿಯಮಗಳನ್ನು ಪ್ರತಿಯೊಬ್ಬರು ತಿಳಿದಿರಬೇಕು.
      0
      SHARES
      18
      VIEWS
      Share on FacebookShare on TwitterShare on whatsappShare on telegramShare on Mail

       

      ರಾಷ್ಟ್ರಧ್ವಜದ ನಿಯಮಗಳನ್ನು ಪ್ರತಿಯೊಬ್ಬರು ತಿಳಿದಿರಬೇಕು

       

      ಇಂಡಿ – ಭಾರತೀಯ ರಾಷ್ಟ್ರಧ್ವಜವು ಇಡೀ ದೇಶದ ನಾಗರಿಕರ ಗೌರವ, ಹೆಮ್ಮೆ, ಸಂಸ್ಕೃತಿ,ನಾಗರಿಕತೆ ಮತ್ತು ಸಂಸ್ಕಾರದ ಪ್ರತಿಬಿಂಬಿತವಾಗಿದೆ. ಪ್ರತಿಯೊಬ್ಬ ನಾಗರಿಕರೂ ರಾಷ್ಟ್ರಧ್ವಜಕ್ಕೆ ರಾಷ್ಟ್ರಧ್ವಜ ನೀತಿಸಂಹಿತೆ ಪ್ರಕಾರ ಭಕ್ತಿ, ಶ್ರದ್ದೆ, ಶಿಸ್ತಿನಿಂದ ಗೌರವವನ್ನು ಸಲ್ಲಿಸಬೇಕಾಗುತ್ತದೆ ಎಂದು ಭಾರತ ಸೇವಾದಳದ ವಲಯ ಸಂಘಟಕ ನಾಗೇಶ ಗೋಮೂತ್ರ ಹೇಳಿದರು.

      ತಾಲೂಕಿನ ತಾಂಬಾ ಗ್ರಾಮದಲ್ಲಿ ಸೋಮವಾರ ಸರ್ಕಾರಿ ಪ್ರೌಢಶಾಲೆ, ಭಾರತ ಸೇವಾದಳ ಜಿಲ್ಲಾ ಸಮಿತಿ ವಿಜಯಪುರ,ಶಾಲಾ ಶಿಕ್ಷಣ ಇಲಾಖೆ ಇವರುಗಳ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಭಾವೈಕ್ಯತೆ, ರಾಷ್ಟ್ರಧ್ವಜ, ರಾಷ್ಟ್ರಗೀತೆ ಕುರಿತಾದ ಮಾಹಿತಿ ಕಾಯಾ೯ಗಾರವನ್ನು ಉದ್ಘಾಟಿಸಿ ಮಾತನಾಡಿ ನಾವೆಲ್ಲರೂ ಒಂದೇ ಎನ್ನುವ ಭಾವನೆ ಮೂಡಿರುವುದುರಿಂದ ರಾಷ್ಟ್ರಧ್ವಜವು ಭಾವೈಕ್ಯತೆಯ ಸಂಕೇತವಾಗಿದೆ ವಿದ್ಯಾರ್ಥಿಗಳಿಗೆ, ಶಿಕ್ಷಕ ವೃಂದದವರಿಗೆ ರಾಷ್ಟ್ರೀಯ ಭಾವೈಕ್ಯತೆ , ಹಾಗೂ ರಾಷ್ಟ್ರಧ್ವಜ, ರಾಷ್ಟ್ರಗೀತೆ ಕುರಿತು ಬೌದ್ದಿಕವಾಗಿ, ಹಾಗೂ ಪ್ರಾತ್ಯಕ್ಷಿಕವಾಗಿ ತರಬೇತಿ ನೀಡಿದರು. ರಾಷ್ಟ್ರಧ್ವಜವನ್ನು ಮಡಚುವ, ಕಟ್ಟುವ ಹಾರಿಸುವ ವಿಧಾನವನ್ನು ಹಾಗೂ ಧ್ವಜದ ನಿಯಮಗಳನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ತಿಳಿಸಿಕೊಟ್ಟರು.

       

      ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾ ಪಿ,ಕೆ, ಬಿರಾದಾರ ಅವರು ಮಾತನಾಡಿ ರಾಷ್ಟ್ರಧ್ವಜದ ಬಗ್ಗೆ ನಮ್ಮಲ್ಲಿ ಗೌರವ,ಕಾಳಜಿ, ಶಿಸ್ತು, ಪ್ರೀತಿ – ಪ್ರೇಮ ಬೆಳೆಸಿಕೊಳ್ಳಬೇಕು ಹಾಗೂ ನಮ್ಮಲ್ಲಿ ರಾಷ್ಟ್ರಾಭಿಮಾನದ ಕೊರತೆ ಆಗದಂತೆ ದೇಶವನ್ನು ಬೆಳೆಸಿ ಎಂದು ಮಕ್ಕಳಿಗೆ ಕಿವಿ ಮಾತು ಹೇಳಿದರು. ಕಾಯಾ೯ಗಾರದಲ್ಲಿ ಪ್ರಭಾರಿ ತಾಲೂಕು ದೈಹಿಕ ಶಿಕ್ಷಣ ಪರೀವೀಕ್ಷಕ ಹೆಚ್, ಕೆ,ಮಾಳಗೊಂಡ, ಶಾಲಾ ಎಸ್,ಡಿ,ಎಮ್,ಸಿ ಅಧ್ಯಕ್ಷ ಸಿದ್ದು ಹತ್ತಳ್ಳಿ, ಶಾಲೆಯ ಎಲ್ಲಾ ಶಿಕ್ಷಕ ವೃಂದ, ಮಕ್ಕಳು ಉಪಸ್ಥಿತರಿದ್ದರು. ಕಾಯ೯ಕ್ರಮದ ನಿರೂಪಣೆ ಹಾಗೂ ಸ್ವಾಗತವನ್ನು ಎಸ್,ಆರ್ ಕುಂಬಾರ, ಹಾಗೂ ವಂದನಾರ್ಪಣೆಯನ್ನು ಎಸ್. ಡಿ. ಅಂಬಾರಿ ಅವರು ನೇರವೇರಿಸಿದರು.

       

       

      ತಾಂಬಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಕ್ಕಳಿಗೆ ರಾಷ್ಟ್ರಧ್ವಜಾರೋನ ಬಗ್ಗೆ ತಿಳುವಳಿಕೆ ಹೇಳುತ್ತಿರುವುದು.

       

      Tags: #Everyone should know the rules of the national flag.#indi / vijayapur#Public News#Today News#Voice Of Janata#Voiceofjanata.in#ರಾಷ್ಟ್ರಧ್ವಜದ ನಿಯಮಗಳನ್ನು ಪ್ರತಿಯೊಬ್ಬರು ತಿಳಿದಿರಬೇಕು.
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.