• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

    ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

    ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

    ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

    ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

      ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

      ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

      ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

      ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

      ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

      ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

      ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

      ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

      ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

      ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

      ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

      ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

      ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

      ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಅಕ್ರಮ ಚಟುವಟಿಕೆ ವಿರುದ್ಧ ರೈತ ಸಂಘಟನೆ ನಿಂತಿದೆ..!

      ನೂತನ ಪದಾಧಿಕಾರಿಗಳ ಆಯ್ಕೆ..!

      February 20, 2024
      0
      ಅಕ್ರಮ ಚಟುವಟಿಕೆ ವಿರುದ್ಧ ರೈತ ಸಂಘಟನೆ ನಿಂತಿದೆ..!
      0
      SHARES
      607
      VIEWS
      Share on FacebookShare on TwitterShare on whatsappShare on telegramShare on Mail

      ನೊಂದ ರೈತರ ಕಷ್ಟವನ್ನು ತೀರಿಸುವುದೇ ಕರ್ನಾಟಕ ರಾಜ್ಯ ರೈತ ಸಂಘದ ಮೊದಲ ಆದ್ಯತೆ: ಸರ್ವೋದಯ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ
      ಪ್ರಸನ್ನ ಗೌಡ

      ಹನೂರು : ನೊಂದವರ ಧ್ವನಿ ಕೇಳುವುದಕ್ಕೆ ಸಹಕರಿಸುವುದು ಕರ್ನಾಟಕ ರಾಜ್ಯ ರೈತ ಸಂಘಟನೆ ಮಾತ್ರ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸರ್ವೋದಯ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಗೌಡ ತಿಳಿಸಿದರು.

      ತಾಲೂಕಿನ ಗಡಿಯಂಚಿನ ಹೂಗ್ಯಂ ಗ್ರಾ. ಪಂ ವ್ಯಾಪ್ತಿಯ ನೆಲ್ಲೂರು ಗ್ರಾಮದಲ್ಲಿ ನೂತನವಾಗಿ ಗ್ರಾಮ ಘಟಕದ ನಾಮಫಲಕ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟನೆ ಮಾಡಿದರು. ನಂತರ ಮಾತನಾಡಿದ ಅವರುಕಷ್ಟದಲ್ಲಿ ನೊಂದವರ ಧ್ವನಿ ಕೇಳಿಸಿ ಅವರ ಕಷ್ಟವನ್ನ ತೀರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘಟನೆಯಾಗಿದೆ. ಒಗ್ಗಟ್ಟಾಗಿ ಇದ್ದರೆ ನಮ್ಮ ಸಮಸ್ಯೆಗಳನ್ನ ನಮ್ಮ ಸಂಘಟನೆಯ ಮೂಲಕ ಬಗೆಹರಿಸಿಕೊಳ್ಳಬೇಕು. ರೈತ ಸಂಘದ ತಾಲ್ಲೂಕು ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಎರಡು ಕಣ್ಣಿದ್ದಂತೆ. ಗ್ರಾಮ ಘಟಕದ ಚೆನ್ನಾಗಿದ್ದರೆ, ತಾಲ್ಲೂಕು, ಜಿಲ್ಲಾ, ರಾಜ್ಯ ಘಟಕಗಳು ಚೆನ್ನಾಗಿರುತ್ತದೆ.ಇದು ವ್ಯಕ್ತಿ ಆದಾರಿತ ಸಂಘಟನೆಯಲ್ಲ. ಯಾವ ಸರ್ಕಾರವು ಏನು ಮಾಡಿಲ್ಲ, ಎಲ್ಲ ರೈತ ಸಂಘಟನೆಯಿಂದ ಮಾತ್ರ ಸಾಧ್ಯ. ರೈತ ಸಂಘ ರೈತರ ಕಷ್ಟ ಕೇಳುವುದರ ಜೊತೆಗೆ, ಭ್ರಷ್ಟಾಚಾರ, ಅರಣ್ಯ, ಅಕ್ರಮ ಚಟುವಟಿಕೆ ವಿರುದ್ಧ ರೈತ ಸಂಘಟನೆ ನಿಂತಿದೆ. ಇವೆಲ್ಲ ಯಾರಪ್ಪನ ಸ್ವತ್ತು ಅಲ್ಲ, ಇದೆಲ್ಲ ರೈತರದ್ದೇ ಎಂದು ತಿಳಿಸಿದರು.

      ಹನೂರು ಘಟಕದ ಅಧ್ಯಕ್ಷ ಅಮ್ಜದ್ ಖಾನ್ ಮಾತನಾಡಿ ರೈತ ಸಂಘಟನೆ ಯಾವ ರೀತಿ ಕೆಲಸ ಮಾಡಬೇಕು ಎಂದು ತಿಳಿಸುತ್ತದೆ. ಈ ಸಂಘದಲ್ಲಿ ಅಧ್ಯಕ್ಷರ ಪಾತ್ರ ಬಹಳ ಮುಖ್ಯವಾಗಿದೆ.ನಮ್ಮ ಸಮಸ್ಯೆಯನ್ನ ನಮ್ಮ ಸಂಘಟನೆ ಮೂಲಕ ಬಗೆಹರಿಸಿ ಕೊಳ್ಳಬೇಕು. ರೈತರು ಬೆಳೆದ ಬೆಳೆಗಳನ್ನ ಕಾಡು ಪ್ರಾಣಿಗಳು ನಾಶ ಪಡಿಸಿದರೆ ಅದಕ್ಕೆ ಪರಿಹಾರ ಕಂಡು ಕೊಳ್ಳುವುದು ನಮ್ಮ ರೈತ ಸಂಘಟನೆ ಮೂಲಕ ಎಂದು ಹೇಳಿದರು. 1980 ಜುಲೈ 21ರಂದು ಕರ್ನಾಟಕ ರಾಜ್ಯ ರೈತ ಸಂಘ ಆರಂಭವಾಗಿ ಇಂದಿಗೆ 43ವರ್ಷಗಳು ಕಳೆದಿದೆ. ಯಾವುದೇ ರಾಜಕೀಯ ಸರ್ಕಾರ ಇದ್ದರು ವಿರೋಧ ಪಕ್ಷವಾಗಿ ರೈತ ಸಂಘಟನೆ ಕೆಲಸ ಮಾಡುತ್ತದೆ ಎಂದು ಉಪಾಧ್ಯಕ್ಷರಾದ ಗೌಡೇಗೌಡ ತಿಳಿಸಿದರು.

      ನೂತನ ಪದಾಧಿಕಾರಿಗಳು : ಗೌರವಧ್ಯಕ್ಷ ಅಂಗು ರಾಜು, ಅಧ್ಯಕ್ಷ ಸೇಂದಿಲ್, ಉಪಾಧ್ಯಕ್ಷ ಕುಮಾರ್, ಕಾರ್ಯದರ್ಶಿ ವಿಜಯ್ ಕುಮಾರ್, ಸಹ ಕಾರ್ಯದರ್ಶಿ ರವಿ, ಖಜಾಂಚಿ ಈಶ್ವರ ಮೂರ್ತಿ, ಸಂಘಟನಾ ಕಾರ್ಯದರ್ಶಿ ಶಿವಕುಮಾರ್, ಸದಸ್ಯರುಗಳಾಗಿ ವೇಲು, ಪಳನಿ ಸ್ವಾಮಿ, ವೇಲುಸ್ವಾಮಿ, ಕುಪ್ಪರಾಜು, ಗೋವಿಂದ ರಾಜು, ಕನಕರಾಜು, ಧನರಾಜು,ಹಾಗೂ 60 ಕ್ಕೂ ಹೆಚ್ಚು ಜನರು ಸದಸ್ಯರಾಗಿ ಆಯ್ಕೆಯಾಗಿ, ನಂತರ ಶಾಲು ದೀಕ್ಷೆ ಪಡೆದುಕೊಂಡರು.

      ನೆಲ್ಲೂರು ಗ್ರಾಮದ ಸಮಸ್ಯೆಗಳು

      * ಈ ಗ್ರಾಮದ ಅಭಿರುದ್ದಿ ಕುಂಠಿತವಾಗಿದೆ.
      * ಈ ಭಾಗದಲ್ಲಿ ಹೆಚ್ಚು ಕೃಷಿ ಅವಲಂಬಿತವಾಗಿದ್ದಾರೆ.
      * ಕೃಷಿ ಇಲಾಖೆಯ ಅಧಿಕಾರಿಗಳು ನಮ್ಮ ಭಾಗಕ್ಕೆ ಯಾರು ಎಂದು ತಿಳಿದಿಲ್ಲ.
      * ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಯಿಂದ ಸರಿಯಾದ ರೀತಿಯಲ್ಲಿ ಸೌಲಭ್ಯ ಸಿಗುತ್ತಿಲ್ಲ.
      * ತೋಟಗಾರಿಕೆ ಹಾಗೂ ಕೃಷಿ ಇಲಾಖೆಯಿಂದ ಮೇಳ ನಡೆದರೆ ಸರಿಯಾದ ರೀತಿಯಲ್ಲಿ ಮಾಹಿತಿ ನೀಡುವುದಿಲ್ಲ.
      * ಕಾಡು ಪ್ರಾಣಿಗಳನ್ನ ತಡೆಯಲು ಅರಣ್ಯ ಇಲಾಖೆ ವಿಫಲ.
      * ಅರಣ್ಯ ಇಲಾಖೆಯವರು ರೈಲ್ವೆ ಕಂಬಿ ಅಳವಡಿಸಿಕೊಡಬೇಕು.
      * ರೈತ ಸಂಪರ್ಕ ಕೇಂದ್ರ ತೆರೆಯಬೇಕು.
      ಈ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾಧ್ಯಕ್ಷ ಶಾಂತಮಲ್ಲಪ್ಪ, ಕೊಳ್ಳೇಗಾಲ ತಾಲೂಕಿನ ಅಧ್ಯಕ್ಷ ಶಿವಮಲ್ಲು, ಚಾ. ನಗರ. ಜಿಲ್ಲಾ ಖಾಯಂ ಸದಸ್ಯ ರವಿನಾಯ್ಡು, ಹನೂರು ತಾಲೂಕಿನ ಗೌರವಧ್ಯಕ್ಷ ರಾಜಣ್ಣ, ಗುಂಡ್ಲುಪೇಟೆ ಗ್ರಾಮ ಘಟಕದ ಅಧ್ಯಕ್ಷ ಅಧ್ಯಕ್ಷ ಅಮ್ಜದ್ ಖಾನ್, ಕಾರ್ಯದರ್ಶಿ ಗೋಪಾಲ್, ಸಂಘಟನಾ ಕಾರ್ಯದರ್ಶಿ ಬಸವರಾಜು, ಚಾ. ನ ರೈತ ಮುಖಂಡ ಸಂತೋಷ್, ದೊಡ್ಡಿದುವಾಡಿ ವಸಂತ್, ಗುಂಡ್ಲುಪೇಟೆ ಕಾರ್ಯದರ್ಶಿ ಪಾಪಣ್ಣ,ಮಾರ್ಟಳ್ಳಿ ಘಟಕದ ಗೌರವಧ್ಯಕ್ಷ ಅರ್ಪುದರಾಜು,ಯುವ ಘಟಕದ ಅಧ್ಯಕ್ಷ ಸೂರ್ಯ,ವೆಟ್ಟುಕಾಡು ಗ್ರಾಮದ ಸೋಶಿಯಮ್ಮ, ಮಹಿಳಾ ಘಟಕದ ಪದಾಧಿಕಾರಿಗಳು ವಿವಿಧ ಗ್ರಾಮ ಘಟಕದ ಪದಾಧಿಕಾರಿಗಳು, ರೈತ ಮುಖಂಡರು, ಗ್ರಾಮಸ್ಥರು ಹಾಜರಿದ್ದರು.

      ವರದಿ : ಚೇತನ ಕುಮಾರ್ ಎಲ್ , ಹನೂರು ತಾಲೂಕು ಚಾಮರಾಜನಗರ ಜಿಲ್ಲೆ.

      Tags: #Farmers organization stands against illegal activities..!#Foramer#Hanuru#Public News#Voice Of Janata#ಅಕ್ರಮ ಚಟುವಟಿಕೆ ವಿರುದ್ಧ ರೈತ ಸಂಘಟನೆ ನಿಂತಿದೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ; ₹ 50 ಸಾವಿರ ದಂಡ.

      ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ; ₹ 50 ಸಾವಿರ ದಂಡ.

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

      ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

      March 8, 2026
      ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ; ₹ 50 ಸಾವಿರ ದಂಡ.

      ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ; ₹ 50 ಸಾವಿರ ದಂಡ.

      March 8, 2026
      ಘತ್ತರಗಿ ಭಾಗಮ್ಮ ದೇವಿ ಚರಿತ್ರೆ ಅನಾವರಣ.!

      ಘತ್ತರಗಿ ಭಾಗಮ್ಮ ದೇವಿ ಚರಿತ್ರೆ ಅನಾವರಣ.!

      March 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.