• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಕೃಷಿ ಚಟುವಟಿಕೆಯೊಂದಿಗೆ ರೈತರು ಆಹಾರ ಸಂಸ್ಕರಣಾ ಉದ್ದಿಮೆ ಆರಂಭಿಸಲು ಆಸಕ್ತಿ ವಹಿಸಬೇಕು : ಜಿಲ್ಲಾಧಿಕಾರಿ ಡಾ. ಆನಂದ.ಕೆ

      Voiceofjanata.in

      August 30, 2025
      0
      ಕೃಷಿ ಚಟುವಟಿಕೆಯೊಂದಿಗೆ ರೈತರು ಆಹಾರ ಸಂಸ್ಕರಣಾ ಉದ್ದಿಮೆ ಆರಂಭಿಸಲು ಆಸಕ್ತಿ ವಹಿಸಬೇಕು : ಜಿಲ್ಲಾಧಿಕಾರಿ ಡಾ. ಆನಂದ.ಕೆ
      0
      SHARES
      10
      VIEWS
      Share on FacebookShare on TwitterShare on whatsappShare on telegramShare on Mail

       

      ಕೃಷಿ ಚಟುವಟಿಕೆಯೊಂದಿಗೆ ರೈತರು ಆಹಾರ ಸಂಸ್ಕರಣಾ ಉದ್ದಿಮೆ ಆರಂಭಿಸಲು ಆಸಕ್ತಿ ವಹಿಸಬೇಕು : ಜಿಲ್ಲಾಧಿಕಾರಿ ಡಾ. ಆನಂದ.ಕೆ

       

       

      ವಿಜಯಪುರ ಆಗಸ್ಟ್.೨೯ : ಕೃಷಿ ಚಟುವಟಿಕೆಯೊಂದಿಗೆ ರೈತರು ಆಹಾರ ಸಂಸ್ಕರಣಾ ಉದ್ದಿಮೆ ಆರಂಭಿಸಲು ಆಸಕ್ತಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ.ಕೆ ಹೇಳಿದರು.

      ಶುಕ್ರವಾರ ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕೃಷಿ ಇಲಾಖೆ, ಹಾಗೂ ಕೆಪೆಕ್ ಸಂಸ್ಥೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆಯ ಯೋಜನೆ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

      ಜಿಲ್ಲೆಯಲ್ಲಿ ಸ್ವಸಹಾಯ ಗುಂಪು ಚಟುವಟಿಕೆಗಳ ಕಾರ್ಯವ್ಯಾಪ್ತಿ ವಿಸ್ತರಿಸುವ ದೃಷ್ಟಿಯಿಂದ ಸಣ್ಣ ಉದ್ದಿಮೆ ಆಹಾರ ಸಂಸ್ಕರಣಾ ಘಟಕಗ¼ನ್ನು ಸ್ಥಾಪಿಸುವ ಮೂಲಕ ಸಿಗುವ ಸಾಲ-ಸೌಲಭ್ಯ ಪಡೆದುಕೊಂಡು ಪ್ರಗತಿ ಸಾಧಿಸುವಂತೆ ತಿಳಿಸಿದ ಅವರು, ಈ ಬಗ್ಗೆ ಸಂಬAಧಿಸಿದ ಇಲಾಖೆಗಳು ಪೂರಕ ಮಾಹಿತಿ ಒದಗಿಸುವಂತೆ ಬ್ಯಾಂಕಗಳು ಅರ್ಹರಿಗೆ ಸಾಲ ಸೌಲಭ್ಯ ಒದಗಿಸಿ ಈ ಯೋಜನೆಯ ಲಾಭ ಅರ್ಹರಿಗೆ ತಲುಪಿಸುವಂತೆ ಅವರು ಹೇಳಿದರು.

      ಜಿಲ್ಲೆಯಲ್ಲಿ ದ್ರಾಕ್ಷಿ, ದಾಳಿಂಬೆ, ಲಿಂಬೆ, ಬಿಳಿಜೋಳ ಹಾಗೂ ವಾಣಿಜ್ಯ ಬೆಳೆಗಳು ಸೆರಿದಂತೆ ತೋಟಗಾರಿಕೆ ಬೆಳೆಗಳನ್ನು ಬೆಳೆಯಲಾಗುತ್ತದೆ. ರೈತರು ತಮ್ಮ ವ್ಯವಸಾಯದೊಂದಿಗೆ ಕಿರು ಆಹಾರ ಧಾನ್ಯ ಘಟಕಗಳ ಉದ್ದಿಮೆಗಳನ್ನು ಸ್ಥಾಪಿಸುವ ಮೂಲಕ ಉದ್ದಿಮೆದಾರರಾಗಿ ತಾವುಗಳು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಿದ ಅಭಿವೃದ್ಧಿ ಹೊಂದಲು ಸಾಧ್ಯವಿದ್ದು, ಈ ಕುರಿತು ಚಿಂತನೆ ಅಗತ್ಯ ಎಂದು ಅವರು ಹೇಳಿದರು.
      ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ ಯೋಜನೆ ಒಂದು ಉತ್ತಮ ಯೋಜನೆಯಾಗಿದೆ. ಫಲಾನುಭವಿಗಳಿಗೆ ಜಿಲ್ಲೆಯ ರೈತರು, ಸ್ವಸಹಾಯ ಗುಂಪುಗಳು, ವೈಯಕ್ತಿಕ ಉದ್ದಿಮೆದಾರರು, ಮಾಲಿಕತ್ವ ಸಂಸ್ಥೆಗಳು, ಪಾಲುದಾರಿಕೆ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು, ರೈತ ಉತ್ಪಾದಕ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು ಇದರಿಂದ ರೈತರಿಗೂ, ಬ್ಯಾಂಕುಗಳಿಗೂ ಹಾಗೂ ಮಹಿಳಾ ಸಂಘಗಳಿಗೂ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.

      ಬೆಂಗಳೂರಿನ ಕೆಪೆಕ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಸಿ.ಎನ್.ಶಿವಪ್ರಕಾಶ ಮಾತನಾಡಿ ೧೮ ವರ್ಷ ಮೇಲ್ಪಟ್ಟವರು ಈ ಯೋಜನೆಯ ವ್ಯಾಪ್ತಿಗೆ ಬರಲಿದ್ದಾರೆ. ಈ ಯೋಜನೆಗೆ ಯಾವುದೇ ವಿದ್ಯಾರ್ಹತೆ ಅವಶ್ಯಕತೆ ಇಲ್ಲ. ತಾವು ಬೆಳೆದ ಬೆಳೆಗಳÀನ್ನು ಸಂಸ್ಕರಿಸಿ ವಿವಿಧ ಬಗೆಯ ಉತ್ಪನ್ನಗಳನ್ನು ತಯಾರಿಸಿ ಒಂದು ಉದ್ದಿಮೆಯಾಗಿ ಮಾರ್ಪಡಿಸಿದಲ್ಲಿ ಹೆಚ್ಚು ಲಾಭ ಪಡೆಯಬಹುದು. ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ಸಿರಿಧಾನ್ಯ, ಎಣ್ಣೆಗಾಣ, ಬೆಲ್ಲದ ಘಟಕಗಳು, ಮಸಾಲೆ ಪದಾರ್ಥಗಳಂತಹ ೩ ರಿಂದ ೪ ಕಿರು ಆಹಾರ ಸಂಸ್ಕರಣೆಗಳ ಘಟಕಗಳನ್ನು ಸ್ಥಾಪಿಸುವುದರಿಂದ ಉದ್ಯೋಗ ಲಭಿಸಲಿವೆ. ಆದ್ದರಿಂದ, ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ ಯೋಜನೆ ಕುರಿತು ಜನರಿಗೆ ಜಾಗೃತಿ ಮೂಡಿಸಬೇಕು ಹಾಗೂ ಪ್ರತಿಯೊಬ್ಬರಿಗೂ ಈ ಯೋಜನೆ ಮಾಹಿತಿ ಲಭಿಸುವಂತಾಗಬೇಕು ಎಂದು ಅವರು ಹೇಳಿದರು.

      ಕೃಷಿ ಮಹಾವಿದ್ಯಾಲಯದ ಆಹಾರ ವಿಜ್ಞಾನ ಮತ್ತು ಪೋಷಣೆ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಕಾಶಿಬಾಯಿ ಖ್ಯಾಡಗಿ ಮಾತನಾಡಿ, ಜಿಲ್ಲೆಯ ಇಂಡಿ ತಾಲೂಕಿನಾದ್ಯಂತ ರೈತರು ಹೆಚ್ಚು ಲಿಂಬೆ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು ಲಿಂಬೆಯಿಂದ ಪರ್ಯಾಯವಾಗಿ ಜ್ಯೂಸ್, ಉಪ್ಪಿನಕಾಯಿ ಉಪಉತ್ಪದಾನೆಗಳಲ್ಲಿ ತೊಡಗಿದಲ್ಲಿ ಹೆಚ್ಚು ಆದಾಯ ಮೂಲವಾಗಬಲ್ಲದು ಲಿಂಬೆ ಸಿಪ್ಪೆಗಳಲ್ಲಿ ವೈಜ್ಞಾನಿಕವಾಗಿ ಔಷಧೀಯ ಗುಣ ಹೊಂದಿದ್ದು ಅದರಿಂದ ವಿವಿಧ ಬಗೆಯ ಕ್ಯಾಂಡಿ, ಸ್ವೀಟ ಕ್ಯಾಂಡಿ ಹಾಗೂ ಪೌಡರಗಳನ್ನು ತಯಾರಿಸಬಹುದಾಗಿದೆ. ಇದರಿಂದ ಪೌಷ್ಟಿಕತೆ ಹೆಚ್ಚುತ್ತದೆ ಹಾಗೂ ಮೌಲ್ಯವರ್ಧಿತ ಗುಣಗಳನ್ನು ಹೊಂದಿದೆ. ಯಾವುದೇ ಉತ್ಪನ್ನಗಳನ್ನು ತಯಾರಿಸುವಲ್ಲಿ ಸ್ವಚ್ಚತೆಗೆ ಹೆಚ್ಚು ಗಮನ ನೀಡಬೇಕು ಎಂದು ಅವರು ತಿಳಿಸಿದರು.

      ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ ಮಾತನಾಡಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ ಯೋಜನೆ ಸ್ವಂತ ಉದ್ಯೋಗ ಹೊಂದಲು ಬಹಳ ಅನುಕೂಲವಾಗಲಿದೆ. ರೈತರು ಬೆಳೆದಂತಹ ವಸ್ತುಗಳನ್ನು ಮೌಲ್ಯವರ್ಧನೆ ಮಾಡಿ ಮಾರಾಟ ಮಾಡಿದಲ್ಲಿ ಒಳ್ಳೆಯ ಲಾಭ ಸಿಗಲಿದೆ. ರೈತರು, ಮಹಿಳಾ ಸ್ವಸಹಾಯ ಗುಂಪುಗಳು, ಉದ್ದಿಮೆದಾರರು ಹೆಚ್ಚು ಪಾಲ್ಗೊಳ್ಳುವುದರೊಂದಿಗೆ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳುವಂತೆ ಅವರು ತಿಳಿಸಿದರು.

      ಕಾರ್ಯಕ್ರಮದ ಮುಂಚೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ವಿವಿಧ ಬಗೆಯ ಆಹಾರ ಉತ್ಪನ್ನಗಳ ಮಳಿಗೆಯನ್ನು ವೀಕ್ಷಿಸಿದರು. ಕಾರ್ಯಾಗಾರದಲ್ಲಿ ಕೆಪೆಕ್ ಸಂಸ್ಥೆ ಸಮಾಲೋಚಕರಾದ ವಿಘ್ನೇಶ ಗಾಯತೊಂಡೆ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಅಗ್ರಣೀಯ ಬ್ಯಾಂಕ ವ್ಯವಸ್ಥಾಪಕರಾದ ಬಿ.ಸಿದ್ದಯ್ಯ ಯೋಜನೆಯಡಿ ಸಾಲ ಸೌಲಭ್ಯಗಳ ಅವಕಾಶಗಳ ಕುರಿತು ವಿವರಣೆ ನೀಡಿದರು. ಉಪ ಕೃಷಿ ನಿರ್ದೇಶಕ ಚಂದ್ರಕಾAತ ಪವಾರ ಸ್ವಾಗತಿಸಿದರು. ಉಪ ಕೃಷಿ ನಿರ್ದೇಶಕರಾದ ಶರಣಗೌಡ ರಂಗನಗೌಡ ವಂದಿಸಿದರು. ಜಿಲ್ಲೆಯ ವಿವಿಧ ಗ್ರಾಮಗಳ ಉದ್ದಿಮೆದಾರರು, ಸ್ವಸಹಾಯ ಗುಂಪಿನ ಸದಸ್ಯರು, ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

      Tags: #Farmers should be interested in starting a food processing industry with agricultural activities: District Collector Dr. Ananda.K#indi / vijayapur#Public News#Today News#Voice Of Janata#Voiceofjanata.in#ಕೃಷಿ ಚಟುವಟಿಕೆಯೊಂದಿಗೆ ರೈತರು ಆಹಾರ ಸಂಸ್ಕರಣಾ ಉದ್ದಿಮೆ ಆರಂಭಿಸಲು ಆಸಕ್ತಿ ವಹಿಸಬೇಕು : ಜಿಲ್ಲಾಧಿಕಾರಿ ಡಾ. ಆನಂದ.ಕೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.