• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಭಾರತ ಜಗತ್ತಿನಲ್ಲಿ ಬಲಿಷ್ಠವಾಗಬೇಕಾದರೆ ರೈತರಿಗೆ ಮನ್ನಣೆ ನೀಡಬೇಕು : ಶಿರಶ್ಯಾಡ ಅಭಿನವ ಮುರಗೇಂದ್ರ ಶ್ರೀಗಳು

      Voiceofjanata.i

      April 10, 2025
      0
      ಭಾರತ ಜಗತ್ತಿನಲ್ಲಿ ಬಲಿಷ್ಠವಾಗಬೇಕಾದರೆ ರೈತರಿಗೆ ಮನ್ನಣೆ ನೀಡಬೇಕು : ಶಿರಶ್ಯಾಡ ಅಭಿನವ ಮುರಗೇಂದ್ರ ಶ್ರೀಗಳು

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 46;

      0
      SHARES
      68
      VIEWS
      Share on FacebookShare on TwitterShare on whatsappShare on telegramShare on Mail

      ಕರವೇ ಕಾರ್ಯಕರ್ತರಿಂದ ತೊಗರಿ ಬೆಳೆ ವಿಮೆ ಆಗ್ರಹಿಸಿ ಅಹೋ ರಾತ್ರಿ

      ಧರಣಿ ರೈತರ ಬೇಡಿಕೆ ಈಡೆರಿಕೆಗಾಗಿ ಅಹೋ ರಾತ್ರಿ ಧರಣಿ

       

      ಭಾರತ ಜಗತ್ತಿನಲ್ಲಿ ಬಲಿಷ್ಠವಾಗಬೇಕಾದರೆ ರೈತರಿಗೆ ಮನ್ನಣೆ ನೀಡಬೇಕು : ಶಿರಶ್ಯಾಡ ಅಭಿನವ ಮುರಗೇಂದ್ರ ಶ್ರೀಗಳು

      ಇಂಡಿ : ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಕರವೇ ಕಾರ್ಯಕರ್ತರು ವಿವಿಧ ಸಂಘಟನೆಗಳು ಮತ್ತು ಪ್ರಗತಿಪರ ರೈತರು ಕರವೇ ತಾಲೂಕಾ ಅಧ್ಯಕ್ಷ ಬಾಳು ಮುಳಜಿ ಇವರ ನೇತೃತ್ವದಲ್ಲಿ ತೊಗರಿ ಬೆಳೆಗೆ ವಿಮೆ ನೀಡಬೇಕು ಮತ್ತು ಬೇಸಿಗೆಯಲ್ಲಿ ರೈತ ಕೃಷಿಗೆ ನೀರಿನ ತೊಂದರೆ ಯಾಗುತ್ತಿದ್ದು ಮಹಾರಾಷ್ಟ್ರ ಸರಕಾರದ ಮನವೊಲಿಸಿ ಕೃಷಿ ನೀರು ಬಿಡಬೇಕು ಎಂದು ಆಗ್ರಹಿಸಿ ಹಗಲು ರಾತ್ರಿ ಧರಣಿ ನಡೆಸಿದರು.

      ಕರವೇ ತಾಲೂಕಾ ಅಧ್ಯಕ್ಷ ಬಾಳು ಮುಳಜಿ ಮಾತನಾಡಿ ಇಂಡಿ ತಾಲೂಕಿನಲ್ಲಿ ಒಂದು ಲಕ್ಷ ೫ ಸಾವಿರ ಹೇಕ್ಟರ ಪ್ರದೇಶದಲ್ಲಿ ತೊಗರಿ ಬೆಳೆ ಬೆಳೆಯಲಾಗಿದೆ. ಹವಾಮಾನ ವೈಫಲ್ಯ, ಮಂಜು ಕವಿದ ವಾತಾವರಣ ಮತ್ತು ಕೃಷಿ ಇಲಾಖೆಯಿಂದ ಕಳಪೆ ಬೀಜ ಮಾರಾಟ ಇವೆಲ್ಲವೂ ಗಳಿಂದ ತೊಗರಿ ಇಳುವರಿ ಕಡಿಮೆ ಬಂದಿದೆ.

      ಅದಲ್ಲದೆ ಇಂಡಿಯ ಶಾಸಕರು ಜಿಲ್ಲಾಧಿಕಾರಿ ಸಿಇಒ ಮತ್ತು ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಕರೆಯಿಸಿ ಸರ್ವೇ ಮಾಡಿಸಿದ್ದಾರೆ. ವಿಧಾನ ಸಭೆಯಲ್ಲಿ ಹಲವಾರು ಬಾರಿ ಚರ್ಚೆ ಯಾಗಿದೆ. ಸರ್ವೇ ಮಾಡಿದ ಅಧಿಕಾರಿಗಳು ತೊಗರಿ ಬೆಳೆ ಹಾನಿಯಾಗಿರುವ ವರದಿ ನೀಡಿದ್ದಾರೆ. ಹೀಗಾಗಿ ರೈತರು ತೊಂದರೆಯಲ್ಲಿ ಇದ್ದು ಅವರಿಗೆ ವಿಮೆ ಮಾಡಿದ ರೈತರಿಗೂ ಮತ್ತು ವಿಮೆ ಮಾಡದೇ ಇರುವ ರೈತರಿಗೂ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

      ಸಾಯಯುವ ಕೃಷಿ ರೈತ ಎಸ್.ಟಿ.ಪಾಟೀಲ ಮಾತನಾಡಿ ರೈತರು ಬೇಸಿಗೆ ಬೆಳೆ ಬೆಳೆದಿದ್ದು ಮತ್ತು ತಾಲೂಕಿನಲ್ಲಿ ನಿಂಬೆ ಮತ್ತು ಕಬ್ಬು ಬೆಳೆ ಇದ್ದು ರೈತರು ನೀರಿಲ್ಲದೆ ಬೆಳೆ ಒಣಗುತ್ತಿದೆ. ಕಾರಣ ಕೃಷ್ಣಾ ಕಾಲುವೆ ನೀರಿನ ಮೇಲೆ ಅವಲಂಬಿತರಾಗಿದ್ದು ಮಹಾರಾಷ್ಟçದ ಸರಕಾರಕ್ಕೆ ಇಲ್ಲಿಯ ಪರಿಸ್ಥಿತಿ ಮನವರಿಕೆ ಮಾಡಿ ನೀರು ಬಿಡಲು ಆಗ್ರಹಿಸಿದರು. ಅದಲ್ಲದೆ ಶಿರಶ್ಯಾಡ ಗ್ರಾಮದಿಂದ ಕೃಷ್ಣಾ ಕಾಲುವೆಗೆ ಕಾಲುವೆ ನಿರ್ಮಾಣ ಮಾಡುವ ವೇಳೆ ಎಡವಟ್ಟಿನಿಂದ ೪೦ ವರ್ಷವಾದರೂ ವಿತರಣಾ ಕಾಲುವೆಗೆ ನೀರು ಹರಿದಿಲ್ಲ. ನೀರು ಹರಿದಿದ್ದರೆ ಶಿರಶ್ಯಾಡ, ನಾದ, ಗೋಳಸಾರ ಸೇರಿದಂತೆ ನಾನಾ ಗ್ರಾಮಗಳು ಸೇರಿದಂತೆ ಅಂದಾಜು ೨೦೦೦ ಹೇಕ್ಟರ ಪ್ರದೇಶ ನೀರಾವರಿಗೆ ಒಳ ಪಡುತ್ತಿತ್ತು ಎಂದರು.

      ಶಿರಶ್ಯಾಡ ಅಭಿನವ ಮುರಗೇಂದ್ರ ಶ್ರೀ ಗಳು ತಾಲೂಕಿನ ಸಮಸ್ತ ಪೂಜ್ಯರ ಪರವಾಗಿ ಬೆಂಬಲ ವ್ಯಕ್ತ ಪಡಿಸಿ, ಜಿಲ್ಲಾ ನಿವೃತ ನೌಕರರ ಸಂಘದ ಸಂಚಾಲಕ ಅಂಬಣ್ಣ ಸುಣಗಾರ, ತಾಲೂಕಾ ಅಧ್ಯಕ್ಷ ಎಸ್.ಆರ್.ಪೋಳ ಬೆಂಬಲ ಸೂಚಿಸಿ ಮಾತನಾಡಿದರು.

      ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಬಿಜೆಪಿ ಮುಖಂಡ ದಯಾಸಾಗರ ಪಾಟೀಲ, ಜೆಡಿ ಎಸ್ ಮುಖಂಡ ಬಿ.ಡಿ.ಪಾಟೀಲ, ಜಿ.ಪಂ ಮಾಜಿ ಅಧ್ಯಕ್ಷ ಶಿವಯೋಗಪ್ಪ ನೇದಲಗಿ, ಅಯೂಬ ನಾಟಿಕಾರ, ಅನೀಲಗೌಡ ಬಿರಾದಾರ, ಸಿದ್ದು ವಾಲಿಕಾರ, ನಿವೃತ ಶಿಕ್ಷಕ ಕೆ.ವಿ.ಪಾಟೀಲ, ಪ್ರೊ ವಿಜಯ ರಾಠೋಡ ಮತ್ತಿತರರು ಮಾತನಾಡಿ ತೊಗರಿ ಬೆಳೆಗೆ ಬೆಂಬಲ ನೀಡಿ ರೈತರ ಸಂಕಷ್ಟಕ್ಕೆ ಸರಕಾರ ನೆರವಾಗಬೇಕು ಎಂದರು.
      ಕರವೇ ಮುಖಂಡರಾದ ಮಹೇಶ ಹೂಗಾರ, ಧನರಾಜ ಸಾಲೋಟಗಿ, ಮಂಜು ದೇವರ, ಅರವಿಂದ ಪಾಟೀಲ, ಸಚೀನ ನಾವಿ, ಬಿ.ಎ.ಮೆಂಡೆದಾರ ಮತ್ತಿತರಿದ್ದರು.

      ಇಂಡಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ತೊಗರಿ ಬೆಳೆಗೆ ಪರಿಹಾರ ಆಗ್ರಹಿಸಿ ಅಹೋ ರಾತ್ರಿ ನಡೆದ ಧರಣ ಸಭೆಯಲ್ಲಿ ಶಿರಶ್ಯಾಡ ಪೂಜ್ಯ ಮುರಗೇಂದ್ರ ಶಿವಾಚಾರ್ಯರರು ಮಾತನಾಡಿದರು.

      Tags: #Farmers should be recognized for being strong in the world of India#indi / vijayapur#Public News#State News#Today News#Voice Of Janata#Voiceofjanata.in#ಭಾರತ ಜಗತ್ತಿನಲ್ಲಿ ಬಲಿಷ್ಠವಾಗಬೇಕಾದರೆ ರೈತರಿಗೆ ಮನ್ನಣೆ ನೀಡಬೇಕು : ಶಿರಶ್ಯಾಡ ಅಭಿನವ ಮುರಗೇಂದ್ರ ಶ್ರೀಗಳು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.