• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ಫೆಬ್ರವರಿ 7 ರಂದು ವಿಶ್ವ ಇಎಸ್‌ಡಬ್ಲೂಎಲ್‌ ದಿನಾಚರಣೆ ಪ್ರಯುಕ್ತ ಯುನೈಟೆಡ್‌ ಆಸ್ಪತ್ರೆಯಲ್ಲಿ ವಿಶೇಷ ರಿಯಾಯಿತಿ..

      February 07,2022 /editor

      February 7, 2022
      0
      ಫೆಬ್ರವರಿ 7 ರಂದು ವಿಶ್ವ ಇಎಸ್‌ಡಬ್ಲೂಎಲ್‌ ದಿನಾಚರಣೆ ಪ್ರಯುಕ್ತ ಯುನೈಟೆಡ್‌ ಆಸ್ಪತ್ರೆಯಲ್ಲಿ ವಿಶೇಷ ರಿಯಾಯಿತಿ..
      0
      SHARES
      120
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು ಫೆಬ್ರವರಿ 7 : ವಿಶ್ವ ಇಎಸ್‌ಡಬ್ಯೂಎಲ್‌ ದಿನಾಚರಣೆಯ ಅಂಗವಾಗಿ ಜಯನಗರದ ಯುನೈಟೆಡ್‌ ಆಸ್ಪತ್ರೆಯಲ್ಲಿ ಕಿಡ್ನಿ ಸ್ಟೋನ್‌ಗಳ ಚಿಕಿತ್ಸೆಗಾಗಿ ಶಸ್ತ್ರಚಿಕಿತ್ಸೆ ಇಲ್ಲದ ಏಕೈಕ ಚಿಕಿತ್ಸಾ ವಿಧಾನ ಎಕ್ಟ್ರಾಕಾರ್ಪೋರೀಯಲ್‌ ಶಾಕ್‌ ವೇವ್‌ ಲಿಥೋರ್ಟಿಪ್ಸಿ ವಿಶೇಷ ರಿಯಾಯಿತಿಯನ್ನು ಘೋಷಿಸಲಾಗಿದೆ.

      1980, ಫೆಬ್ರವರಿ 7 ರಂದು ಮೊದಲ ಬಾರಿಗೆ ಈ ಚಿಕಿತ್ಸೆಯನ್ನು ನೀಡುವ ಮೂಲಕ ಕಿಡ್ನಿ ಸ್ಟೋನ್‌ಗೆ ಚಿಕಿತ್ಸೆಯನ್ನು ನೀಡಲಾಯಿತು. ಈ ಹಿನ್ನಲೆಯಲ್ಲಿ ಫೆಬ್ರವರಿ 7 ನ್ನು ವಿಶ್ವ ಇಎಸ್‌ಡಬ್ಯೂಎಲ್‌ ದಿನಾಚರಣೆಯನ್ನಾಗಿ ಆಚರಿಸುತ್ತಾ ಬರಲಾಗಿದೆ.

      ಯುನೈಟೆಡ್‌ ಆಸ್ಪತ್ರೆಯ ಮುಖ್ಯ ಯುರಾಲಜಿ ತಜ್ಞ ಡಾ. ರಾಜೀವ್‌ ಬಾಶೆಟ್ಟಿ ಮಾತನಾಡಿ, ಬಹಳಷ್ಟು ಪ್ರಕರಣಗಳಲ್ಲಿ ಶಸ್ತ್ರಚಿಕಿತ್ಸೆ ಇಲ್ಲದೆ ಕಿಡ್ನಿ ಸ್ಟೋನ್‌ಗಳನ್ನು ನಿವಾರಿಸಬಹುದಾಗಿದೆ. ಇದಕ್ಕಾಗಿ ಹೈ ಪ್ರೀಕ್ವೆನ್ಸಿಯ ಶಾಕ್‌ ವೇವ್‌ಗಳನ್ನು ಬಳಸಲಾಗುತ್ತದೆ. ಹಾಗೂ ಚುರಾದ ಕಿಡ್ನಿ ಸ್ಟೋನ್‌ಗಳು ನೈಸರ್ಗಿಕವಾಗಿ ಮೂತ್ರದಲ್ಲಿ ಹೊರಬರುತ್ತವೆ. ಈ ಚಿಕಿತ್ಸಾ ವಿಧಾನ ಬಹಳ ಪರಿಣಾಮಕಾರಿಯಾಗಿದೆ ಎಂದು ಹೇಳಿದರು.

      ಯುನೈಟೆಡ್‌ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಶಾಂತಕುಮಾರ್‌ ಮುರಡಾ ಮಾತನಾಡಿ, ಬದಲಾದ ಜೀವನಶೈಲಿ ಯಿಂದ ಮೂತ್ರಪಿಂಡದಲ್ಲಿ ಕಲ್ಲುಗಳು ಹೆಚ್ಚಾಗುವ ಪ್ರಕರಣಗಳು ಹೆಚ್ಚಾಗುತ್ತಿವೆ. ಶಸ್ತ್ರಚಿಕಿತ್ಸೆ ಇಲ್ಲದೆ ಸುಲಭವಾಗಿ ಇದನ್ನು ನಿವಾರಿಸಿಕೊಳ್ಳಬಹುದಾಗಿದೆ. ಈ ಚಿಕಿತ್ಸಾ ಪದ್ದತಿಯನ್ನು ಪ್ರಚುರಪಡಿಸುವ ನಿಟ್ಟಿನಲ್ಲಿ ನಾವು ವಿಶೇಷ ಪ್ಯಾಕೇಜ್‌ ನ್ನು ರೂಪಿಸಿದ್ದೇವೆ. ಈ ಪ್ಯಾಕೇಜ್‌ ನ ಮೂಲಕ ಸಮಸ್ಯೆ ನಿವಾರಣೆಯಾಗದೇ ಇದ್ದ ಪಕ್ಷದಲ್ಲಿ ಹೆಚ್ಚಿನ ಚಿಕಿತ್ಸೆಗೂ ರಿಯಾಯಿತಿ ನೀಡಲಾಗುತ್ತದೆ ಎಂದು ತಿಳಿಸಿದರು.

      ಸಂಸ್ಥಾಪಕ ಅಧ್ಯಕ್ಷ ಡಾ. ವಿಕ್ರಮ್ ಸಿದ್ದಾರೆಡ್ಡಿ, ಇಡೀ ತಂಡವನ್ನು ಅಭಿನಂದಿಸಿದರು. ಅತ್ಯುತ್ತಮ ಮೂತ್ರಶಾಸ್ತ್ರಜ್ಞರಾದ ಡಾ. ರಾಜೀವ್ ಬಾಶೆಟ್ಟಿ ಅತ್ಯಂತ ಪರಿಣಿತ ವೈದ್ಯರಾಗಿದ್ದು ಯುನೈಟೆಡ್ ಆಸ್ಪತ್ರೆಯ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದ ಅವರು, ರಾಜೀವ್ ಅವರು ಯಾವಾಗಲೂ ಅತ್ಯುತ್ತಮ ಕ್ಲಿನಿಕಲ್ ಅಭ್ಯಾಸಗಳ ಮೂಲಕ ಯುನೈಟೆಡ್ ಆಸ್ಪತ್ರೆಯು ರೋಗಿಗಳಿಗೆ ಉತ್ತಮ ಚಿಕಿತ್ಸೆಯನ್ನು ನೀಡಲು ಸಹಕಾರಿಯಾಗಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.

      ಮಾಹಿತಿಗಾಗಿ ವಾಟ್ಸಾಪ್‌ ನಂ: 99169 77777 ಅಥವಾ ಯುನೈಟೆಡ್ ಆಸ್ಪತ್ರೆಯ ದೂರವಾಣಿ ಸಂಖ್ಯೆ: 080 4566 6666 / 080 6933 3333/ ಟೋಲ್ ಪ್ರೀ ನಂಬರ್ 1860 419 4444, ಇಮೇಲ್ : info@unitedhospital.in ಅನ್ನು ಸಂಪರ್ಕಿಸುವಂತೆ ತಿಳಿಸಿದೆ.

      Tags: #februvary 7#vishwa isw celbreationBengalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.