• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಉಚಿತ ನೇತ್ರದಾನ ಹಾಗೂ ರಕ್ತದಾನ ಶಿಬಿರ..! ಯಾವಾಗ..?

    ಉಚಿತ ನೇತ್ರದಾನ ಹಾಗೂ ರಕ್ತದಾನ ಶಿಬಿರ..! ಯಾವಾಗ..?

    ಲಚ್ಯಾಣದಲ್ಲಿ ಪ್ರವಚನಕ್ಕೆ ಬಂದ ಭಕ್ತರಿಗೆ ನಿತ್ಯ ವಿಶೇಷ ಪ್ರಸಾದ

    ಲಚ್ಯಾಣದಲ್ಲಿ ಪ್ರವಚನಕ್ಕೆ ಬಂದ ಭಕ್ತರಿಗೆ ನಿತ್ಯ ವಿಶೇಷ ಪ್ರಸಾದ

    ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಕುಡಿಯುವ ನೀರಿನ ಬಗ್ಗೆ ಎಚ್ಚರಿಕೆ ವಹಿಸಿ..! ಶಾಸಕ‌ ಪಾಟೀಲ

    ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಕುಡಿಯುವ ನೀರಿನ ಬಗ್ಗೆ ಎಚ್ಚರಿಕೆ ವಹಿಸಿ..! ಶಾಸಕ‌ ಪಾಟೀಲ

    ಸಿದ್ದಲಿಂಗ ಶ್ರೀಗಳ ಪುಣ್ಯಸ್ಮರಣೆಯ ಶತಮಾನೋತ್ಸವ ಅದ್ದೂರಿಯಾಗಿ ಆಚರಿಸೋಣ..!

    ಸಿದ್ದಲಿಂಗ ಶ್ರೀಗಳ ಪುಣ್ಯಸ್ಮರಣೆಯ ಶತಮಾನೋತ್ಸವ ಅದ್ದೂರಿಯಾಗಿ ಆಚರಿಸೋಣ..!

    ವಾಲಿಬಾಲ್ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.!

    ವಾಲಿಬಾಲ್ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.!

    ಅಕ್ರಮ‌ ಪಡಿತರ ಸಾಗಾಟ..! ಒಬ್ವರ ಬಂದನ್..!

    ಅಕ್ರಮ‌ ಪಡಿತರ ಸಾಗಾಟ..! ಒಬ್ವರ ಬಂದನ್..!

    ಪದವಿಪೂರ್ವ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಬಾಚಿಕೊಂಡ ಕ್ರಿಸ್ತರಾಜ ಕಾಲೇಜು

    ಪದವಿಪೂರ್ವ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಬಾಚಿಕೊಂಡ ಕ್ರಿಸ್ತರಾಜ ಕಾಲೇಜು

    ಗ್ರಾಮಗಳ ಅಭಿವೃದ್ದಿಗೆ ಮೊದಲ ಆಧ್ಯತೆ – ಶಾಸಕ ಯಶವಂತರಾಯಗೌಡ

    ಗ್ರಾಮಗಳ ಅಭಿವೃದ್ದಿಗೆ ಮೊದಲ ಆಧ್ಯತೆ – ಶಾಸಕ ಯಶವಂತರಾಯಗೌಡ

    ಇಡೀ ಜಗತ್ತು ಮಹಾತ್ಮ ಗಾಂಧೀಜಿಯನ್ನು ಅನುಸರಿಸುತ್ತೆದೆ; ಆಬೀದ್ ಗದ್ಯಾಳ

    ಇಡೀ ಜಗತ್ತು ಮಹಾತ್ಮ ಗಾಂಧೀಜಿಯನ್ನು ಅನುಸರಿಸುತ್ತೆದೆ; ಆಬೀದ್ ಗದ್ಯಾಳ

    ವಿಶ್ವ ಭಾರತಿ ವಿಧ್ಯಾ ಕೇಂದ್ರದಲ್ಲಿ ಮಹಾತ್ಮ ಗಾಂಧಿಜಿ ಹಾಗೂ ಲಾಲ ಬಹದ್ದೂರ ಶಾಸ್ತ್ರಿ ಜಯಂತಿ..

    ವಿಶ್ವ ಭಾರತಿ ವಿಧ್ಯಾ ಕೇಂದ್ರದಲ್ಲಿ ಮಹಾತ್ಮ ಗಾಂಧಿಜಿ ಹಾಗೂ ಲಾಲ ಬಹದ್ದೂರ ಶಾಸ್ತ್ರಿ ಜಯಂತಿ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಉಚಿತ ನೇತ್ರದಾನ ಹಾಗೂ ರಕ್ತದಾನ ಶಿಬಿರ..! ಯಾವಾಗ..?

      ಉಚಿತ ನೇತ್ರದಾನ ಹಾಗೂ ರಕ್ತದಾನ ಶಿಬಿರ..! ಯಾವಾಗ..?

      ಲಚ್ಯಾಣದಲ್ಲಿ ಪ್ರವಚನಕ್ಕೆ ಬಂದ ಭಕ್ತರಿಗೆ ನಿತ್ಯ ವಿಶೇಷ ಪ್ರಸಾದ

      ಲಚ್ಯಾಣದಲ್ಲಿ ಪ್ರವಚನಕ್ಕೆ ಬಂದ ಭಕ್ತರಿಗೆ ನಿತ್ಯ ವಿಶೇಷ ಪ್ರಸಾದ

      ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಕುಡಿಯುವ ನೀರಿನ ಬಗ್ಗೆ ಎಚ್ಚರಿಕೆ ವಹಿಸಿ..! ಶಾಸಕ‌ ಪಾಟೀಲ

      ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಕುಡಿಯುವ ನೀರಿನ ಬಗ್ಗೆ ಎಚ್ಚರಿಕೆ ವಹಿಸಿ..! ಶಾಸಕ‌ ಪಾಟೀಲ

      ಸಿದ್ದಲಿಂಗ ಶ್ರೀಗಳ ಪುಣ್ಯಸ್ಮರಣೆಯ ಶತಮಾನೋತ್ಸವ ಅದ್ದೂರಿಯಾಗಿ ಆಚರಿಸೋಣ..!

      ಸಿದ್ದಲಿಂಗ ಶ್ರೀಗಳ ಪುಣ್ಯಸ್ಮರಣೆಯ ಶತಮಾನೋತ್ಸವ ಅದ್ದೂರಿಯಾಗಿ ಆಚರಿಸೋಣ..!

      ವಾಲಿಬಾಲ್ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.!

      ವಾಲಿಬಾಲ್ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.!

      ಅಕ್ರಮ‌ ಪಡಿತರ ಸಾಗಾಟ..! ಒಬ್ವರ ಬಂದನ್..!

      ಅಕ್ರಮ‌ ಪಡಿತರ ಸಾಗಾಟ..! ಒಬ್ವರ ಬಂದನ್..!

      ಪದವಿಪೂರ್ವ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಬಾಚಿಕೊಂಡ ಕ್ರಿಸ್ತರಾಜ ಕಾಲೇಜು

      ಪದವಿಪೂರ್ವ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಬಾಚಿಕೊಂಡ ಕ್ರಿಸ್ತರಾಜ ಕಾಲೇಜು

      ಗ್ರಾಮಗಳ ಅಭಿವೃದ್ದಿಗೆ ಮೊದಲ ಆಧ್ಯತೆ – ಶಾಸಕ ಯಶವಂತರಾಯಗೌಡ

      ಗ್ರಾಮಗಳ ಅಭಿವೃದ್ದಿಗೆ ಮೊದಲ ಆಧ್ಯತೆ – ಶಾಸಕ ಯಶವಂತರಾಯಗೌಡ

      ಇಡೀ ಜಗತ್ತು ಮಹಾತ್ಮ ಗಾಂಧೀಜಿಯನ್ನು ಅನುಸರಿಸುತ್ತೆದೆ; ಆಬೀದ್ ಗದ್ಯಾಳ

      ಇಡೀ ಜಗತ್ತು ಮಹಾತ್ಮ ಗಾಂಧೀಜಿಯನ್ನು ಅನುಸರಿಸುತ್ತೆದೆ; ಆಬೀದ್ ಗದ್ಯಾಳ

      ವಿಶ್ವ ಭಾರತಿ ವಿಧ್ಯಾ ಕೇಂದ್ರದಲ್ಲಿ ಮಹಾತ್ಮ ಗಾಂಧಿಜಿ ಹಾಗೂ ಲಾಲ ಬಹದ್ದೂರ ಶಾಸ್ತ್ರಿ ಜಯಂತಿ..

      ವಿಶ್ವ ಭಾರತಿ ವಿಧ್ಯಾ ಕೇಂದ್ರದಲ್ಲಿ ಮಹಾತ್ಮ ಗಾಂಧಿಜಿ ಹಾಗೂ ಲಾಲ ಬಹದ್ದೂರ ಶಾಸ್ತ್ರಿ ಜಯಂತಿ..

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ವಿದ್ಯಾರ್ಥಿಗಳಿಗನುಗುಣವಾಗಿ ಸೌಕರ್ಯ ಕಲ್ಪಿಸಿ- ವಿಜಯಭಾಸ್ಕರ್:

      June 20, 2022
      0
      ವಿದ್ಯಾರ್ಥಿಗಳಿಗನುಗುಣವಾಗಿ ಸೌಕರ್ಯ ಕಲ್ಪಿಸಿ- ವಿಜಯಭಾಸ್ಕರ್:
      0
      SHARES
      257
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ: ಕಳೆದ ನಾಲ್ಕೈದು ವರ್ಷಗಳ ದಾಖಲಾತಿಗಳನ್ನು ಪರಿಶೀಲಿಸಿದಾಗ ಕಾಲೇಜಿನ ಬೆಳವಣಿಗೆ ಬಹಳಷ್ಟು ಖುಷಿ ತಂದಿದೆ. ಆದರೆ ವಿದ್ಯಾರ್ಥಿಗಳಿಗನುಗುಣವಾಗಿ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಎಂದು ಕನಾಟಕ ಆಡಳಿತ ಸುಧಾರಣಾ ಆಯೋಗದ ಅದ್ಯಕ್ಷ ಟಿ.ಎಂ ವಿಜಯಭಾಸ್ಕರ್ ತಿಳಿಸಿದರು.

      ಅವರು ಪಟ್ಟಣದ ಹೊರವಲಯದಲ್ಲಿರುವ ಸರ್ಕಾರಿ ಪದವಿ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಕಾಲೇಜಿನ ಪರಿಸರ ಉತ್ತಮವಾಗಿದೆ. ದಾಖಲಾತಿಯಲ್ಲಿ ಗಣನೀಯ ಏರಿಕೆಯಾಗಿದೆ. ಅದರಂತೆ ಫಲಿತಾಂಶವು ಚೆನ್ನಾಗಿ ಬಂದಿದೆ. ಸರ್ಕಾರದ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಿ. ಗುಣಮಟ್ಟದ ಶಿಕ್ಷಣ ನೀಡಿ ಎಂದು ಸಲಹೆ ನೀಡಿದರು.

      ಪ್ರಭಾರಿ ಪ್ರಾಚಾರ್ಯ ಡಾ. ಸಂತೋಷ ಹುಗ್ಗಿ ಮಾತನಾಡುತ್ತಾ ಕಾಲೇಜು ಪಟ್ಟಣದಿಂದ ೧.೫ ಕಿ.ಮಿ ದೂರವಿದ್ದು ವಿದ್ಯಾರ್ಥಿಗಳು ಕಾಲೇಜಿಗೆ ಬರಲು ಬಸ್ಸಿನ ಸೌಕರ್ಯ ಕಲ್ಪಿಸಬೇಕು. ಕಾಲೇಜಿನ ಆವರಣದಲ್ಲಿ ಕ್ಯಾಂಟಿನ್ ವ್ಯವಸ್ಥೆ ಮಾಡಬೇಕು. ಸುಸಜ್ಜಿತ ಗ್ರಂಥಾಲಯ ವ್ಯವಸ್ಥೆ ಕಲ್ಪಿಸಬೇಕು. ಸರ್ಕಾರದಿಂದ ಮಂಜೂರಾದ ಲ್ಯಾಬ್‌ಗಳ ನಿರ್ವಹಣೆಗಾಗಿ ಪ್ರತ್ಯೇಕ ಗುತ್ತಿಗೆದಾರರನ್ನು ನೇಮಿಸಿದರೆ ಸರ್ಕಾರದಿಂದ ಬಂದ ಕಂಪ್ಯೂಟರ್‌ಗಳು ವಿದ್ಯಾರ್ಥಿಗಳ ಕಲಿಕೆಗೆ ಉಪಯುಕ್ತವಾಗಲಿವೆ ಎಂದರು.

      ಕರ್ಜಗಿ ಪದವಿ ಕಾಲೇಜಿನ ಪ್ರಾಚಾರ್ಯ ಶರಣಬಸಪ್ಪ ಅವಟೆ ಮಾತನಾಡುತ್ತಾ ತಾವು ಅಫಜಲಪುರ ಪದವಿ ಕಾಲೇಜಿನ ಪ್ರಾಚಾರ್ಯರಾಗಿದ್ದ ಅವಧಿಯಲ್ಲಿ ಸಾಕಷ್ಟು ಗಮನಾರ್ಹ ಬದಲಾವಣೆಗಳನ್ನು ಮಾಡಲಾಗಿದೆ. ಲ್ಯಾಬ್, ಸಭಾ ಭವನ ಮಂಜೂರು ಮಾಡಿಸಲಾಗಿದೆ. ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಕ್ರಾಂತಿಕಾರಕ ಬದಲಾವಣೆ ತಂದ ಪರಿಣಾಮ ಇಂದು ಅತೀ ಹೆಚ್ಚು ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪ್ರವೇಶ ಪಡೆಯುವಂತಾಗಿದೆ. ಕೆಲ ತಿಂಗಳ ಹಿಂದಷ್ಟೆ ಕರ್ಜಗಿ ಪದವಿ ಕಾಲೇಜಿಗೆ ನನ್ನ ವರ್ಗಾವಣೆಯಾಗಿದ್ದು ಅಲ್ಲಿನ ಕಾಲೇಜಿನಲ್ಲೂ ಕೂಡ ಇಂಥದ್ದೆ ಕ್ರಾಂತಿಕಾರಕ ಬದಲಾವಣೆಗಳನ್ನು ತರಲಿದ್ದೇನೆ. ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಕೆಲಸ ಮಾಡಲಾಗುತ್ತದೆ ಎಂದರು.

      ಅತಿಥಿ ಉಪನ್ಯಾಸಕರ ಒಕ್ಕೂಟದ ತಾಲೂಕು ಅದ್ಯಕ್ಷ ಹೀರು ರಾಠೋಡ ಮಾತನಾಡುತ್ತಾ ಅತಿಥಿ ಉಪನ್ಯಾಸಕರಿಗೆ ಅನಾರೋಗ್ಯ ಹಾಗೂ ತುರ್ತು ಸಂದರ್ಭದಲ್ಲಿ ರಜೆ ನೀಡಬೇಕು. ಅಲ್ಲದೆ ತಿಂಗಳಿಗೊಂದು ವೇತನ ಸಹಿತ ರಜೆ ನೀಡಬೇಕು. ೨೦೦೯ರೊಳಗಾಗಿ ಎಂಫೀಲ್ ಪದವಿ ಪಡೆದವರನ್ನು ಪಿಹೆಚ್‌ಡಿ ಎಂದು ಪರಿಗಣಿಸಬೇಕೆಂದು ಮನವಿ ಮಾಡಿಕೊಂಡರು.
      ಹಿರಿಯ ಉಪನ್ಯಾಸಕಿ ರಾಜೇಶ್ವರಿ ಸ್ವಾಗತಿಸಿದರು.

      ಈ ಸಂದರ್ಭದಲ್ಲಿ ಕರ್ಜಗಿ ಕಾಲೇಜಿನ ಪ್ರಾಚಾರ್ಯ ಶರಣಬಸಪ್ಪ ಅವಟೆ, ಡಾ. ಶಾಕೀರಾ ತನ್ವೀರ, ಡಾ. ಸಾವಿತ್ರಿ ಕೃಷ್ಣ, ಡಾ. ದತ್ತಾತ್ರೇಯ ಹೆಚ್, ಡಾ. ಸಂಗಣ್ಣ ಸಿಂಗೆ ಆನೂರ, ಭಗವಾನಸಿಂಗ್ ರಜಪೂತ್, ಡಾ. ಶಾಂತಪ್ಪ ಮೇಲಕೇರಿ, ಡಾ. ಸುರೇಖಾ ಕರೂಟಿ, ಡಾ. ಸುಗುರೇಶ್ವರ, ಶ್ರೀದೇವಿ ರಾಠೋಡ, ಖುತೇಜಾ ನಸ್ರೀನ್, ವೈಜನಾಥ ಭಾವಿ, ಪವನಕುಮಾರ ನಾಯ್ಕೋಡಿ, ಮಡಿವಾಳಪ್ಪ ಮುಗಳಿ, ಗೌರಿಶಂಕರ ಗುರೆ, ಸುರೇಶ ಮುಗಳಿ, ಮಮತಾ ಪಾಟೀಲ್, ಸಿಬ್ಬಂದಿಗಳಾದ ಚಿದಾನಂದ, ಖಾಜಾಲಾಲ್ ಇದ್ದರು.

      ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಕಲಬುರಗಿ.

      Tags: #fecilitate#govt college#provide infrastructre#students.#vijayabaskarafjalpura
      voice of janata

      voice of janata

      • Trending
      • Comments
      • Latest
      ಕೊಟ್ಟ ಮಾತಿಗೆ ತಪ್ಪಿಲ್ಲ..!

      ಕೊಟ್ಟ ಮಾತಿಗೆ ತಪ್ಪಿಲ್ಲ..!

      March 25, 2023
      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      February 22, 2022
      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      March 13, 2023
      ಉಚಿತ ನೇತ್ರದಾನ ಹಾಗೂ ರಕ್ತದಾನ ಶಿಬಿರ..! ಯಾವಾಗ..?

      ಉಚಿತ ನೇತ್ರದಾನ ಹಾಗೂ ರಕ್ತದಾನ ಶಿಬಿರ..! ಯಾವಾಗ..?

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಉಚಿತ ನೇತ್ರದಾನ ಹಾಗೂ ರಕ್ತದಾನ ಶಿಬಿರ..! ಯಾವಾಗ..?

      ಉಚಿತ ನೇತ್ರದಾನ ಹಾಗೂ ರಕ್ತದಾನ ಶಿಬಿರ..! ಯಾವಾಗ..?

      October 3, 2023
      ಲಚ್ಯಾಣದಲ್ಲಿ ಪ್ರವಚನಕ್ಕೆ ಬಂದ ಭಕ್ತರಿಗೆ ನಿತ್ಯ ವಿಶೇಷ ಪ್ರಸಾದ

      ಲಚ್ಯಾಣದಲ್ಲಿ ಪ್ರವಚನಕ್ಕೆ ಬಂದ ಭಕ್ತರಿಗೆ ನಿತ್ಯ ವಿಶೇಷ ಪ್ರಸಾದ

      October 3, 2023
      ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಕುಡಿಯುವ ನೀರಿನ ಬಗ್ಗೆ ಎಚ್ಚರಿಕೆ ವಹಿಸಿ..! ಶಾಸಕ‌ ಪಾಟೀಲ

      ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಕುಡಿಯುವ ನೀರಿನ ಬಗ್ಗೆ ಎಚ್ಚರಿಕೆ ವಹಿಸಿ..! ಶಾಸಕ‌ ಪಾಟೀಲ

      October 3, 2023
      • About Us
      • Contact Us
      • Privacy Policy

      © 2022 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2022 VOJNews - Powered By Kalahamsa Infotech Private Limited.