• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

    ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

    ಜಿಲ್ಲೆಯಲ್ಲಿ ಡೇ-ನಲ್ಮ್ ಯೋಜನೆಯ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ 12 ದಿನಗಳ ತರಬೇತಿ

    ಜಿಲ್ಲೆಯಲ್ಲಿ ಡೇ-ನಲ್ಮ್ ಯೋಜನೆಯ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ 12 ದಿನಗಳ ತರಬೇತಿ

    ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

    ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

    ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

    ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

    ಮನಗೂಳಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ: ಸಿಇಒ  ರಿಷಿ ಆನಂದ

    ಮನಗೂಳಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ: ಸಿಇಒ  ರಿಷಿ ಆನಂದ

    ಸಮಾಜದಲ್ಲಿ ಜನರು ಶಿಕ್ಷಣದ ಮಹತ್ವವನ್ನು ತಿಳಿಯಬೇಕು: ಶಾಸಕ ಎಂಆರ್ ಮಂಜುನಾಥ್

    ಸಮಾಜದಲ್ಲಿ ಜನರು ಶಿಕ್ಷಣದ ಮಹತ್ವವನ್ನು ತಿಳಿಯಬೇಕು: ಶಾಸಕ ಎಂಆರ್ ಮಂಜುನಾಥ್

    ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಿರುವುದು ಶ್ಲಾಘನೀಯ: ಶಾಸಕ ಎಂಆರ್ ಮಂಜುನಾಥ್

    ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಿರುವುದು ಶ್ಲಾಘನೀಯ: ಶಾಸಕ ಎಂಆರ್ ಮಂಜುನಾಥ್

    ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತ..!

    ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತ..!

    ರಾಮನ ಗುಡ್ಡ ಕೆರೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಎಂಆರ್ ಮಂಜುನಾಥ್

    ರಾಮನ ಗುಡ್ಡ ಕೆರೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಎಂಆರ್ ಮಂಜುನಾಥ್

    ರೈತರಿಗೆ ಬಿತ್ತನೆಗೆ ಸಕಾಲದಲ್ಲಿ ರಸಗೊಬ್ಬರ ಡಿ‌ಎಪಿ ಯೂರಿಯಾ ಪೂರೈಸಲು ಸರಕಾರಕ್ಕೆ ರೈತರು ಸಂಘಟನೆ ಆಗ್ರಹ.

    ರೈತರಿಗೆ ಬಿತ್ತನೆಗೆ ಸಕಾಲದಲ್ಲಿ ರಸಗೊಬ್ಬರ ಡಿ‌ಎಪಿ ಯೂರಿಯಾ ಪೂರೈಸಲು ಸರಕಾರಕ್ಕೆ ರೈತರು ಸಂಘಟನೆ ಆಗ್ರಹ.

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

      ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

      ಜಿಲ್ಲೆಯಲ್ಲಿ ಡೇ-ನಲ್ಮ್ ಯೋಜನೆಯ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ 12 ದಿನಗಳ ತರಬೇತಿ

      ಜಿಲ್ಲೆಯಲ್ಲಿ ಡೇ-ನಲ್ಮ್ ಯೋಜನೆಯ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ 12 ದಿನಗಳ ತರಬೇತಿ

      ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

      ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

      ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

      ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

      ಮನಗೂಳಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ: ಸಿಇಒ  ರಿಷಿ ಆನಂದ

      ಮನಗೂಳಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ: ಸಿಇಒ  ರಿಷಿ ಆನಂದ

      ಸಮಾಜದಲ್ಲಿ ಜನರು ಶಿಕ್ಷಣದ ಮಹತ್ವವನ್ನು ತಿಳಿಯಬೇಕು: ಶಾಸಕ ಎಂಆರ್ ಮಂಜುನಾಥ್

      ಸಮಾಜದಲ್ಲಿ ಜನರು ಶಿಕ್ಷಣದ ಮಹತ್ವವನ್ನು ತಿಳಿಯಬೇಕು: ಶಾಸಕ ಎಂಆರ್ ಮಂಜುನಾಥ್

      ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಿರುವುದು ಶ್ಲಾಘನೀಯ: ಶಾಸಕ ಎಂಆರ್ ಮಂಜುನಾಥ್

      ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಿರುವುದು ಶ್ಲಾಘನೀಯ: ಶಾಸಕ ಎಂಆರ್ ಮಂಜುನಾಥ್

      ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತ..!

      ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತ..!

      ರಾಮನ ಗುಡ್ಡ ಕೆರೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಎಂಆರ್ ಮಂಜುನಾಥ್

      ರಾಮನ ಗುಡ್ಡ ಕೆರೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಎಂಆರ್ ಮಂಜುನಾಥ್

      ರೈತರಿಗೆ ಬಿತ್ತನೆಗೆ ಸಕಾಲದಲ್ಲಿ ರಸಗೊಬ್ಬರ ಡಿ‌ಎಪಿ ಯೂರಿಯಾ ಪೂರೈಸಲು ಸರಕಾರಕ್ಕೆ ರೈತರು ಸಂಘಟನೆ ಆಗ್ರಹ.

      ರೈತರಿಗೆ ಬಿತ್ತನೆಗೆ ಸಕಾಲದಲ್ಲಿ ರಸಗೊಬ್ಬರ ಡಿ‌ಎಪಿ ಯೂರಿಯಾ ಪೂರೈಸಲು ಸರಕಾರಕ್ಕೆ ರೈತರು ಸಂಘಟನೆ ಆಗ್ರಹ.

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

      Voiceofjanata.in

      August 6, 2025
      0
      ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ
      0
      SHARES
      1
      VIEWS
      Share on FacebookShare on TwitterShare on whatsappShare on telegramShare on Mail

      ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ 

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ತಾಲ್ಲೂಕಿನ ನಾಲತವಾಡ ಪಟ್ಟಣದ ವಿವಿಧ ರಸಗೊಬ್ಬರ ಅಂಗಡಿಗಳಿಗೆ ಸ್ಥಳಿಯ ರೈತ ಸಂಪರ್ಕ ಕೇಂದ್ರ ಕೃಷಿ ಅಧಿಕಾರಿ ಅಶೋಕ ಕಾಂಬಳೆ ಭೇಟಿ ಭೇಟಿ ನೀಡಿ ರಸಗೊಬ್ಬರದ ಗುಣಮಟ್ಟ ಮತ್ತು ವಿತರಣೆ ಕುರಿತು ದಾಖಲೆಗಳನ್ನು ಪರಿಶೀಲನೆ ನಡೆಸಿದರು.
      ಅಂಗಡಿಗಳಲ್ಲಿ ರಸಗೊಬ್ಬರ ದಾಸ್ತಾನು ಇದ್ದರೂ ವಿನಃ ಕಾರಣ ಬಡ ಮತ್ತು ಶ್ರೀಮಂತ ರೈತರು ಎನ್ನುವ ಮನೋಭಾವನೆ ಬದಿಗೊತ್ತಿ ಪ್ರತಿ ರೈತರಿಗೂ ಬೇಡಿಕೆ ಅನುಗುಣವಾಗಿ ಗೊಬ್ಬರ ವಿತರಿಸಬೇಕು, ನಿಗಧಿತ ದರಕ್ಕಿಂತ ಹೆಚ್ಚಿಗೆ ದರ ವಸೂಲಿ ದೂರಗಳು ಬರದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿ ಹೇಳಿದರು.
      ಹಲವು ರೈತರಿಗೆ ಗೊಬ್ಬರ ಬಳಕೆಯ ಮಾಹಿತಿ ಕೊರತೆ ಕಂಡು ಬರುತ್ತಿದ್ದು ತಾವು ವಿತರಣೆ ವೇಳೆ ಬಳಕೆ ಕುರಿತು ಮಾಹಿತಿ ನೀಡಬೇಕು, ಹರಳು ಯೂರಿಯಾ ರಸಗೊಬ್ಬರಕ್ಕೆ ರ‍್ಯಾಯವಾಗಿ ನ್ಯಾನೋ ಯೂರಿಯಾ ಬಳಕೆ ಮಾಡಲು  ರೈತರಿಗೆ ತಿಳಿಸಬೇಕು,ಮುಂದಿನ ದಿನಗಳಲ್ಲಿ ಯಾವದೇ ರೋಗಗಳು ಕಾಣಿಸಿಕೊಳ್ಳದಂತೆ ಮುಂಜಾಗೃತವಾಗಿ ಇಳುವರಿ ಹೆಚ್ಚಳಕ್ಕೆ ಕೀಟನಾಶಕ ಮತ್ತು ರೋಗನಾಶಕಗಳ ಜೊತೆಗೆ ಮಿಶ್ರಣಗೊಳಿಸಿ ಬೆಳೆಗಳಿಗೆ ಸಿಂಪರಣೆ ಕುರಿತು ಖರೀದಿ ವೇಳೆ ಮಾಹಿತಿ ನೀಡಿ ಎಂದು ತಿಳಿಸಿದರು.
      ಮಾಹಿತಿ: ಇದೇ ವೇಳೆ ವಿವಿಧ ರಸಗೊಬ್ಬರಗಳ ಬಳಕೆ ಕುರಿತು ಮಾಹಿತಿ ನೀಡಿದ ಅಧಿಕಾರಿಗಳು ಡಿಎಪಿ ಹೊರತು ಪಡಿಸಿ ಕಾಂಪ್ಲೆಕ್ಸ್ ಎನ್‌ಪಿಕೆ  ೧೦:೨೬:೨೬, ೨೦:೨೦:೦:೧೩ ಮತ್ತು ೧೨:೩೨:೧೬ ಹಾಗೂ ನ್ಯಾನೋ ಡಿಎಪಿ ಬಳಸಲು ತಾವೂ ತಿಳಿಸಬೇಕು ಮತ್ತು ನಾವೂ ಸಹ ನಮ್ಮ ರೈತ ಸಂಪರ್ಕ ಕೇಂದ್ರದ ರೈತರಿಗೆ ಈ ಕುರಿತು ಮಾಹಿತಿ ನೀಡುತ್ತಿದ್ದೇವೆ ಎಂದರು.
       ಸ್ಥಳಿಯ ರಸಗೊಬ್ಬರ ಮಾರಾಟ ಕೇಂದ್ರಗಳಿಂದ ವಿವಿಧ ಗೊಬ್ಬರಗಳನ್ನು ಸಂಶೋಧನಕ್ಕೆ ರವಾನೆ ಮಾಡಿ ಫಲಿತಾಂಶ ಪಡೆದುಕೊಂಡಿದ್ದು ಯಾವದೇ ಕಳಪೆ ಗೊಬ್ಬರದ ಕುರಿತು ಫಲಿತಾಂಶ ಸಿಕ್ಕಿಲ್ಲ, ರೈತರು ಬೆಳೆಗಳಿಗೆ ರೋಗಬಾಧೆ ಬರದಂತೆ ಈಗಲೇ ಕೃಷಿ ಇಲಾಖೆ ನೀಡಿದ ಸಲಹೆಗಳನ್ನು ಪಾಲಿಸಬೇಕು
      –ಅಶೋಕ ಕಾಂಬಳೆ,ಕೃಷಿ ಅಧಿಕಾರಿ ನಾಲತವಾಡ.
      Tags: #Fertilizer shop#indi / vijayapur#Public News#Today News#Voice Of Janata#Voiceofjanata.in#ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳ ಭೇಟಿಪರಿಶೀಲನೆ.
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.