• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

    ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

    ಬಾಗಲಕೋಟ ಘಟನೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

    ಬಾಗಲಕೋಟ ಘಟನೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

    ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

    ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ತಾಲೂಕು ಪಂಚಾಯತ ಕಾರ್ಯಾಲಯದಲ್ಲಿ ಛತ್ರಪತಿ ಶ್ರೀ ಶಿವಾಜಿ ಮಹರಾಜರ ಜಯಂತಿ ಆಚರಣೆ

    ತಾಲೂಕು ಪಂಚಾಯತ ಕಾರ್ಯಾಲಯದಲ್ಲಿ ಛತ್ರಪತಿ ಶ್ರೀ ಶಿವಾಜಿ ಮಹರಾಜರ ಜಯಂತಿ ಆಚರಣೆ

    ಶಿವಾಜಿ ಮಹಾರಾಜರ ಜೀವನ ಆತ್ಮಗೌರವದ ಸಂಕೇತ- ಸಂತೋಷ ಬಂಡೆ

    ಶಿವಾಜಿ ಮಹಾರಾಜರ ಜೀವನ ಆತ್ಮಗೌರವದ ಸಂಕೇತ- ಸಂತೋಷ ಬಂಡೆ

    ಚಾರಿತ್ರ್ಯದ ಬದುಕು ರೂಪಿಸಿಕೊಳ್ಳಲು ನಿರಂತರ ಓದು ಅಗತ್ಯ- ಸಂತೋಷ ಬಂಡೆ

    ಚಾರಿತ್ರ್ಯದ ಬದುಕು ರೂಪಿಸಿಕೊಳ್ಳಲು ನಿರಂತರ ಓದು ಅಗತ್ಯ- ಸಂತೋಷ ಬಂಡೆ

    ಎಸ್‌.ಎಸ್‌.ಎಲ್‌.ಸಿ ಹಾಗೂ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಆತ್ಮೀಯ ಬೀಳ್ಕೊಡುಗೆ

    ಎಸ್‌.ಎಸ್‌.ಎಲ್‌.ಸಿ ಹಾಗೂ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಆತ್ಮೀಯ ಬೀಳ್ಕೊಡುಗೆ

    ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಹಿರಿದಾಗಿದೆ.

    ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಹಿರಿದಾಗಿದೆ.

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

      ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

      ಬಾಗಲಕೋಟ ಘಟನೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

      ಬಾಗಲಕೋಟ ಘಟನೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

      ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

      ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ತಾಲೂಕು ಪಂಚಾಯತ ಕಾರ್ಯಾಲಯದಲ್ಲಿ ಛತ್ರಪತಿ ಶ್ರೀ ಶಿವಾಜಿ ಮಹರಾಜರ ಜಯಂತಿ ಆಚರಣೆ

      ತಾಲೂಕು ಪಂಚಾಯತ ಕಾರ್ಯಾಲಯದಲ್ಲಿ ಛತ್ರಪತಿ ಶ್ರೀ ಶಿವಾಜಿ ಮಹರಾಜರ ಜಯಂತಿ ಆಚರಣೆ

      ಶಿವಾಜಿ ಮಹಾರಾಜರ ಜೀವನ ಆತ್ಮಗೌರವದ ಸಂಕೇತ- ಸಂತೋಷ ಬಂಡೆ

      ಶಿವಾಜಿ ಮಹಾರಾಜರ ಜೀವನ ಆತ್ಮಗೌರವದ ಸಂಕೇತ- ಸಂತೋಷ ಬಂಡೆ

      ಚಾರಿತ್ರ್ಯದ ಬದುಕು ರೂಪಿಸಿಕೊಳ್ಳಲು ನಿರಂತರ ಓದು ಅಗತ್ಯ- ಸಂತೋಷ ಬಂಡೆ

      ಚಾರಿತ್ರ್ಯದ ಬದುಕು ರೂಪಿಸಿಕೊಳ್ಳಲು ನಿರಂತರ ಓದು ಅಗತ್ಯ- ಸಂತೋಷ ಬಂಡೆ

      ಎಸ್‌.ಎಸ್‌.ಎಲ್‌.ಸಿ ಹಾಗೂ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಆತ್ಮೀಯ ಬೀಳ್ಕೊಡುಗೆ

      ಎಸ್‌.ಎಸ್‌.ಎಲ್‌.ಸಿ ಹಾಗೂ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಆತ್ಮೀಯ ಬೀಳ್ಕೊಡುಗೆ

      ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಹಿರಿದಾಗಿದೆ.

      ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಹಿರಿದಾಗಿದೆ.

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ವೃಷಭಲಿಂಗೇಶ್ವರ ಶಿವಯೋಗಿಗಳ ಜಾತ್ರೋತ್ಸವ, ಸಾವಿರಾರು ಭಕ್ತರವೃಂದದ ಮಧ್ಯ ರಥೋತ್ಸವ

      Voiceofjanata.in

      February 21, 2026
      0
      ವೃಷಭಲಿಂಗೇಶ್ವರ ಶಿವಯೋಗಿಗಳ ಜಾತ್ರೋತ್ಸವ, ಸಾವಿರಾರು ಭಕ್ತರವೃಂದದ ಮಧ್ಯ ರಥೋತ್ಸವ
      0
      SHARES
      2
      VIEWS
      Share on FacebookShare on TwitterShare on whatsappShare on telegramShare on Mail

      ವೃಷಭಲಿಂಗೇಶ್ವರ ಶಿವಯೋಗಿಗಳ ಜಾತ್ರೋತ್ಸವ, ಸಾವಿರಾರು ಭಕ್ತರವೃಂದದ ಮಧ್ಯ ರಥೋತ್ಸವ

       

      ಇಂಡಿ : ತಾಲೂಕಿನ ತಾಂಬಾ ಗ್ರಾಮದ ಮೀಪದ ಸುಕ್ಷೇತ್ರ ಬಂಥನಾಳದ ವೃಷಭಲಿಂಗೇಶ್ವರ ಸಂಸ್ಥಾನ ಮಠದಲ್ಲಿ ವೃಷಭಲಿಂಗೇಶ್ವರ ಶಿವಯೋಗಿಗಳ ಜಾತ್ರೋತ್ಸವವು ಸಾವಿರಾರು ಭಕ್ತರವೃಂದದ ಮಧ್ಯ ರಥೋತ್ಸವ ವಿಜ್ರಂಭಣೆಯಿAದ ನೆರವೇರಿತು.

      ಬೆಳಿಗಿನ ಜಾವ ಮಠದಲ್ಲಿ ಲಿಂಗೈಕ್ಯ ವೃಷಭಲಿಂಗೇಶ್ವರ ಶಿವಯೋಗಿಗಳ, ಶಂಕರಲಿAಗೇಶ್ವರ, ಚನ್ನಬಸವ ಹಾಗೂ ಸಂಗನಬಸವ ಶಿವಯೋಗಿಗಳ ಮೂರ್ತಿಗೆ ವಿವಿಧ ಭಕ್ತರಿಂದ ವಿಶೇಷ ಪೂಜೆ ಜರುಗಿತು.

      ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ನೆರೆಯ ಆಂಧ್ರ, ಮಹಾರಾಷ್ಟç ಹಾಗೂ ರಾಜ್ಯದ ನಾನಾ ಭಾಗದ ಭಕ್ತರು ತಂಡೋಪ ತಂಡವಾಗಿ ಇಲ್ಲಿಗೆ ಆಗಮಿಸಿದ್ದರು. ಈ ರಥೋತ್ಸವದ ದೃಶ್ಯವನ್ನು ನೋಡಲು ಹಲವರು ಭಕ್ತರು ಮೊದಲೇ ತಮ್ಮ ಆಸನವನ್ನು ಭದ್ರಪಡಿಸಿಕೊಂಡಿದ್ದರು. ನೋಡ ನೋಡುವದರೋಳಗೆ ವೃಷಭಲಿಂಗೇಶ್ವರರ ಹಾಗೂ ರೆಬಿನಾಳದ ಬಸವೆಶ್ವರ ಪಲ್ಲಕ್ಕಿಗಳ ರಥೋತ್ಸವ ಹತ್ತಿರ ಆಗಮಿಸುತ್ತದ್ದಂತೆ ಭಕ್ತರ ಹರ್ಷೊದ್ಘಾರ ಮುಗಿಲು ಮುಟ್ಟಿತು. ಅಷ್ಟರಲ್ಲೆ ಭಕ್ತರು “ಸಂಗನಬಸವ ಮಹಾಶಿವಯೋಗಿಗಳು ಮಹಾರಾಜ ಕೀ ಜೈ” ಎಂಬ ಮಂತ್ರ ಘೋಷಣೆಯೊಂದಿಗೆ ಪೂಜ್ಯರ ಸಮ್ಮುಖದಲ್ಲಿ ಪಲ್ಲಕ್ಕಿಗಳ ರಥೋತ್ಸವ ಕಾರ್ಯಕ್ರಮ ವಿಜ್ರಂಭಣೆಯಿAದ ನೆರವೇರಿತು. ಇದೇ ವೇಳೆ ಹಲವು ಭಕ್ತರು ಅಗ್ನಿ ಪ್ರವೇಶಿಸಿ ಹೊತ್ತ ಹರಕೆಯನ್ನು ತೀರಿಸಿದರು.
      ಮಠದಲ್ಲಿ ಸಂಪ್ರದಾಯದAತೆ ಜರುಗುವ ಈ ಉತ್ಸವವನ್ನು ನೋಡಿ ಕಣ್ತುಂಬಿಕೊಳ್ಳಲು ಸುತ್ತಲ ಗ್ರಾಮದ ರೈತರು ಹೊಸ ಬಟ್ಟೆ ತೊಟ್ಟು ಎತ್ತಿನ ಬಂಡಿ ಹೂಡಿಕೊಂಡು ಈ ಕ್ಷೇತ್ರದತ್ತ ಧಾವಿಸುತ್ತಿರುವ ನೋಟ ಭಕ್ತರ ಮನಸೆಳೆಯಿತು.

      ಬಂಥನಾಳ ಮಠದ ಪೀಠಾಧಿಪತಿ ವೃಷಭಲಿಂಗೇಶ್ವರ ಶಿವಯೋಗಿಗಳು, ಯರನಾಳ ಗ್ರಾಮದ ಸಂಗನಬಸವ ಮಹಾಶಿವಯೋಗಿಗಳು ತಡವಲಗಾ ಹಿರೇಮಠದ ಅಭಿನವ ರಾಚೋಟೇಶ್ವರ ಶಿವಾಚಾರ್ಯರು, ಸಾನಿಧ್ಯವಹಿಸಿದ್ದರು.
      ಕಳೆದ ಬಾರಿಗಿಂತ ಈ ಬಾರಿಯ ಉತ್ಸವದಲ್ಲಿ ಸರ್ವ ಧರ್ಮದ ಭಕ್ತರು ಪಾಲ್ಗೊಂಡಿದ್ದರು. ಪ್ರತಿ ವರ್ಷದಂತೆ ಈ ವರ್ಷವು ಈ ಕ್ಷೇತ್ರದ ದರ್ಶನಕ್ಕೆ ಬರುವ ಭಕ್ತರಿಗಾಗಿ ಈ ಜಾತ್ರೋತ್ಸವದಲ್ಲಿ ಸುರಗಿಹಳ್ಳಿ, ತಾಂಬಾ, ಪಡನೂರ, ಇಂಡಿ, ದೇವಹಿಪ್ಪರಗಿ, ವಾಡೆ, ಚಿಕ್ಕರೂಗಿ, ತೆನಿಹಳ್ಳಿ, ಗೊರನಾಳ, ಬನಟ್ಟಿ, ಹಿರೇರೂಗಿ, ಲಚ್ಯಾಣ, ಕೆಂಗನಾಳ, ಶಿರಕನಹಳ್ಳಿ, ಹೊನ್ನಳ್ಳಿ, ಜಂಬಗಿ, ಬೆನಕನಹಳ್ಳಿ, ಶಿವಪೂರ, ಪಡನೂರ, ರೆಬಿನಾಳ ಸೇರಿದಂತೆ ನಾನಾ ಭಾಗದ ಭಕ್ತರು ಭಾಗವಹಿಸಿದ್ದರು.

      ತಾಂಬಾ ಸಮೀಪದ ಸುಕ್ಷೇತ್ರ ಬಂಥನಾಳದ ವೃಷಭಲಿಂಗೇಶ್ವರ ಶಿವಯೋಗಿಗಳ ಜಾತ್ರೋತ್ಸವವು ಸಾವಿರಾರು ಭಕ್ತರವೃಂದದ ಮಧ್ಯ ರಥೋತ್ಸವ ವಿಜ್ರಂಭಣೆಯಿAದ ನೆರವೇರಿತು.

      Tags: #Festival of Vrishabhalingeshwar Shiva Yogis#indi / vijayapur#Public News#State News#Today News#Voice Of Janata#Voiceofjanata.in#ವೃಷಭಲಿಂಗೇಶ್ವರ ಶಿವಯೋಗಿಗಳ ಜಾತ್ರೋತ್ಸವMadhya Rathotsava with thousands of devoteesಸಾವಿರಾರು ಭಕ್ತರವೃಂದದ ಮಧ್ಯ ರಥೋತ್ಸವ
      voice of janata

      voice of janata

      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.