• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಮನವಿ ಹಿಂಪಡೆಯದಿದ್ದರೆ ಉಗ್ರ ಹೋರಾಟ

      Voiceofjanata.in

      February 6, 2026
      0
      ಮನವಿ ಹಿಂಪಡೆಯದಿದ್ದರೆ ಉಗ್ರ ಹೋರಾಟ
      0
      SHARES
      51
      VIEWS
      Share on FacebookShare on TwitterShare on whatsappShare on telegramShare on Mail

      ಮನವಿ ಹಿಂಪಡೆಯದಿದ್ದರೆ ಉಗ್ರ ಹೋರಾಟ

      ಇಂಡಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕಾ ಶಾಖೆ ಇಂಡಿ ಅಧ್ಯಕ್ಷ ‌ಚಂದ್ರು ಹೊಸಮನಿ, ಕ.ರಾ.ದ.ಸಂ ಸ ( ಚಂದ್ರಕಾAತ ಕಾದ್ರೋಳ್ಳಿ ಬಣ)ದ ಅಧ್ಯಕ್ಷ ಪರಶುರಾಮ .ಜೆ ಭಾವಿಕಟ್ಟಿ ಹಾಗೂ ಸಂಘಟನೆಯ ಪದಾಧಿಕಾರಿಗಳು ಇಂದು ಮಾದಿಗ ಸಮುದಾಯದ ಓಣಿಯಲ್ಲಿನ ರಸ್ತೆ ಅಗಲೀಕರಣ ಮಾಡಬಾರದು ಎಂದು ನಗರಸಭೆ ಪೌರಾಯುಕ್ತ ಶಿವಾನಂದ ಪೂಜಾರಿ ಇವರಿಗೆ ಮನವಿ ಸಲ್ಲಿಸಿದರು.

      ನಗರದ ಸ.ನಂ ೨೧೭ರ ವಾರ್ಡ ನಂ.೧ರಲ್ಲಿ ವಾಸವಾಗಿರುವ ಮಾದಿಗ ಸಮುದಾಯದ ಕುಟುಂಬಗಳು ಅಭಿವೃದ್ದಿಗೆ ಈ ಹಿಂದೆ ಸಿ.ಸಿ ರಸ್ತೆ ಮಾಡುವಾಗ ಮಾದಿಗ ಸಮುದಾಯ ಸಾಕಷ್ಟು ಪುರಸಭೆ ಅಧಿಕಾರಿಗಳಿಗೆ ಸ್ಪಂದಿಸಿ ರಸ್ತೆಯ ಮೇಲಿರುವ ಅಲ್ಪಸ್ವಲ್ಪ ಮನೆಗಳು ಜಖಂ ಅದರೂ ಸಹಕಾರ ನೀಡಿದ್ದಾರೆ. ಪೂರ್ವಜರ ಕಾಲದಿಂದ ಮನೆಗಳನ್ನು ಕಟ್ಟಿಕೊಂಡು ವಾಸವಾಗಿದ್ದಾರೆ. ಆದರೆ ಪುರಸಭೆಯಿಂದ ನಗರಸಭೆಯಾಗಿ ಮೇಲ್ದರ್ಜೆಗೆ ಆದನಂತ ಅಂದರೆ ಜ,೨೦ ರಂದು ನಗರಸಭೆ ಪೌರಾಯುಕ್ತರು ಮಾದಿಗ ಸಮುದಾಯದ ಓಣಿಯಲ್ಲಿನ ರಸ್ತೆ ಅತೀಕ್ರಮಣವಾಗಿದ್ದು ಕೂಡಲೆ ವಸತಿ ಪ್ರದೇಶದ ಜನರು ಅತೀಕ್ರಮಣ ತೆರವುಗೊಳಿಸಬೇಕು ಎಂದು ನೋಟಿಸ್ ನೀಡಿರುವದರಿಂದ್ದ ಬಡವರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

      ಈ ಹಿಂದೆ ಸಾಕಷ್ಟು ಹಣ ಖರ್ಚು ಮಾಡಿ ಸೂರು ಕಟ್ಟಿಕೊಂಡಿದ್ದಾರೆ ಪದೆ ಪದೆ ಇಂತಹ ಅಚಾರ್ತ್ಯು ಕಾಮಗಾರಿಗಳು ಮಾಡಿದರೆ ಹೇಗೆ ? ಎಂದು ಪ್ರಶ್ನಿಸಿದ್ದಾರೆ.
      ಕೂಡಲೆ ನಗರಸಭೆಯಿಂದ ಹೊರಡಿಸಿದ ಆದೇಶ ಹಿಂಪಡೆಯಬೇಕು ಒಂದು ವೇಳೆ ಇದನ್ನೆ ಮುಂದುವರೆಸಿದರೆ ನಗರಸಭೆ ಮುಂಭಾಗ ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

      ಪುರಸಭೆಮಾಜಿ ಸದಸ್ಯ ಅನೀಲಗೌಡ ಬಿರಾದಾರ ಮಾತನಾಡಿ ವಾರ್ಡ ನಂ ೧ರಲ್ಲಿ ವಾಸವಾಗಿರುವ ಜನರು ಬಡವರ ಶತಮಾನಗಳಿಂದ ವಾಸವಾಗಿದ್ದಾರೆ ಇವರಿಗೆ ತೊಂದರೆ ಕೊಡುವುದು ಸರಿಯಾದ ಕ್ರಮವಲ್ಲ ಸಮುದಾಯಕ್ಕೆ ಅನ್ಯಾಯವಾದರೆ ಹೋರಾಟ ಮಾಡಬೇಕಾಗುತ್ತದೆ ಎಂದರು.
      ಪೌರಾಯುಕ್ತ ಶಿವಾನಂದ ಪೂಜಾರಿ ಮನವಿ ಸ್ವೀಕರಿಸಿ ಮಾತಮಾಡಿ ನಿಮ್ಮ ನಗರದ ಬಗ್ಗೆ ನಗರದ ಸೌಂದರ್ಯ ನಿಮ್ಮ ಕಾಳಜೀ ಇರಲಿ, ಬೇಡ ಎಂದರೆ ನಿಮ್ಮ ಇಷ್ಟದಂತೆ. ಯಾವುದೇ ವಿಧದಲ್ಲಿ ಯಾವ ಕುಟುಂಬಕ್ಕೂ ತೊಂದರೆ ಕೊಡುವುದಿಲ್ಲ ಒಟ್ಟಾರೆ ಅಭಿವೃದ್ದಿಗೆ ನಗರದ ಜನರು ಸಹಕಾರ ಮಾಡಿ ಎಂದು ವಿನಂತಿಸಿದರು.

      ಸುನೀಲ ವಾಘಮೋರೆ, ಅಂಬವ್ವ ಅಂಜುಟಗಿ, ಶಿವಮ್ಮ ಪಾರ್ಸಿ, ಸೀಮಾ ಬೊಳೆಗಾವ, ಹುಸೇನಿ ಭಾವಿಕಟ್ಟಿ, ಮಲ್ಲೇಶಿ ಮಾದರ, ಲಾಯಪ್ಪ ಭಾವಿಕಟ್ಟಿ, ಸಾವಿತ್ರಿ ಕಾಂಬಳೆ, ಗಣೇಶ ವಾಗಮೋರೆ, ಕಲ್ಲವ್ವ ಭಾವಿಕಟ್ಟಿ, ಭಾರತಿ ಹಡಲಸಂಗ, ಸಂಜು ಭಾವಿಕಟ್ಟಿ ಮತ್ತಿತರಿದ್ದರು.

      ಪೌರಾಯುಕ್ತ ಶಿವಾನಂದ ಪೂಜಾರಿಯವರಿಗೆ ದಲಿತ ಮುಖಂಡರು ಮನವಿ ಸಲ್ಲಿಸಿದರು.

      Tags: #Fierce struggle if the petition is not withdrawn#indi / vijayapur#Public News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಮನವಿ ಹಿಂಪಡೆಯದಿದ್ದರೆ ಉಗ್ರ ಹೋರಾಟ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      August 7, 2026
      ಆಗಸ್ಟ್ 13ರಂದು ಬಂಥನಾಳ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ

      ಆಗಸ್ಟ್ 13ರಂದು ಬಂಥನಾಳ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ

      August 7, 2026
      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      August 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.