• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

    ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

      ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ರೈತನಿಗೆ ಪರಿಹಾರ ಸಿಗದಿದ್ದರೆ ಹೋರಾಟದ ಎಚ್ಚರಿಕೆ: ಬೇಜವಾಬ್ಧಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ನಡಹಳ್ಳಿ

      Voiceofjanata.in

      August 31, 2025
      0
      ರೈತನಿಗೆ ಪರಿಹಾರ ಸಿಗದಿದ್ದರೆ ಹೋರಾಟದ ಎಚ್ಚರಿಕೆ: ಬೇಜವಾಬ್ಧಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ನಡಹಳ್ಳಿ
      0
      SHARES
      72
      VIEWS
      Share on FacebookShare on TwitterShare on whatsappShare on telegramShare on Mail

      ರೈತನಿಗೆ ಪರಿಹಾರ ಸಿಗದಿದ್ದರೆ ಹೋರಾಟದ ಎಚ್ಚರಿಕೆ: ಬೇಜವಾಬ್ಧಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ನಡಹಳ್ಳಿ

       

      ತೋಳ ದಾಳಿಗೆ ೧೦ ಕುರಿ ಬಲಿ, ೧೦ ಗಾಯ, ೫ ನಾಪತ್ತೆ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ:ತಾಲೂಕಿನ ನಾಲತವಾಡ ಹೋಬಳಿ ವ್ಯಾಪ್ತಿಯ ನಾಗಬೇನಾಳ-ವೀರೇಶನಗರ ಗ್ರಾಮದ ಹತ್ತಿರ ಹೊಲವೊಂದರಲ್ಲಿ ಗೂಡು ಕಟ್ಟಿ ಕುರಿಗಳನ್ನು ವಾಸ್ತವ್ಯಕ್ಕಾಗಿ ಬಿಟ್ಟಿದ್ದ ಕುರಿ ಮಂದೆಯ ಮೇಲೆ ತೋಳಗಳು ದಾಳಿ ನಡೆಸಿದ ಪರಿಣಾಮ ೧೦ ಕುರಿಗಳು ಬಲಿಯಾಗಿ, ೧೦ ಕುರಿಗಳು ಗಾಯಗೊಂಡು, ೫ ಕುರಿಗಳು ನಾಪತ್ತೆಯಾಗಿರುವ ಘಟನೆ ಬುಧವಾರ ಮಧ್ಯರಾತ್ರಿ ನಡೆದಿದ್ದು ಗುರುವಾರ ಬೆಳಕಿಗೆ ಬಂದಿದೆ.
      ನಾಗಬೇನಾಳದ ಬಸವರಾಜ ಸಿದ್ದಪ್ಪ ಸುಲ್ತಾನಪುರ ಎನ್ನುವವರು ಕುರಿಮಂದೆಯನ್ನು ರಾತ್ರಿ ಒಂದೆಡೆ ಗೂಡು ಹಾಕಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿದ್ದರು. ರಾತ್ರಿ ಏಕಾಏಕಿ ತೋಳಗಳ ಹಿಂಡು ದಾಳಿ ಇಟ್ಟಿದೆ. ನೋಡುತ್ತಿದ್ದಂತೆಯೇ ಅಂದಾಜು ೪೦-೫೦ ಸಂಖ್ಯೆಯಷ್ಟಿದ್ದ ಕುರಿಗಳು ದೊಡ್ಡಿ ಹಾರಿ ಓಡಿ ಹೋಗಲು ಹವಣಿಸಿವೆ. ಅಷ್ಟರೊಳಗೆ ಹಲವು ಕುರಿಗಳು ತೋಳದ ದಾಳಿಗೆ ಸಿಕ್ಕಿವೆ. ಒಂದು ಕುರಿಮರಿಯನ್ನು ಇಬ್ಭಾಗ ಮಾಡಿ ಹೊಟ್ಟೆಯ ಭಾಗವನ್ನು ತಿಂದು ಹಾಕಲಾಗಿದೆ. ಇನ್ನುಳಿದ ಕುರಿಗಳನ್ನು ಅಲ್ಲಲ್ಲಿ ಕಚ್ಚಿ, ಚರ್ಮ, ಮಾಂಸ ಎಳೆದಾಡಿವೆ. ೯ ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿದರೆ ಒಂದು ಕುರಿತ ಮಾತ್ರ ಬೆಳಿಗ್ಗೆ ೧೨ ಗಂಟೆಯಾದರೂ ವಿಲವಿಲ ಒದ್ದಾಡುತ್ತ ಜೀವ ಹಿಡಿದದ್ದು ಕಂಡು ಬಂತು. ಗಾಯಗೊಂಡಿರುವ ೧೦ ಕುರಿಗಳಿಗೆ ಪಶು ಇಲಾಖೆಯ ವೈದ್ಯರು ತಾತ್ಕಾಲಿಕ ಆರೈಕೆ ಮಾಡಿದ್ದು ಅವು ಪ್ರಾಣಾಪಾಯದಿಂದ ಪಾರಾಗಿವೆ.
      ಈ ಭಾಗದಲ್ಲಿ ಆಗಾಗ ಕುರಿಗಳ ಮೇಲೆ ತೋಳಗಳ ದಾಳಿ ನಡೆಯುತ್ತದೆ ಒಂದೋ, ಎರಡೋ ಕುರಿಗಳನ್ನು ತೋಳ ಎತ್ತಿಕೊಂಡು ಹೋಗುತ್ತವೆ. ಆದರೆ ಈ ಘಟನೆಯಲ್ಲಿ ೧೦ ಕುರಿಗಳು ಸಾವನ್ನಪ್ಪಿರುವುದು ಕುರಿಗಾಹಿಗೆ ಆಘಾತ ಮೂಡಿಸಿದೆ. ಬಸವರಾಜನಿಗೆ ಅವರಿವರು ತಮ್ಮ ಕುರಿಗಳನ್ನು ಸಾಕಲು ಕೊಟ್ಟಿದ್ದರು. ಇದೀಗ ಅವರಿಗೆ ಏನು ಉತ್ತರ ಕೊಡಬೇಕು ಎನ್ನುವ ದಿಗ್ಭçಮೆಯಲ್ಲಿ ಅವರಿದ್ದಾರೆ.
      ಘಟನಾ ಸ್ಥಳಕ್ಕೆ ಶಾಸಕ ಸಿ.ಎಸ್.ನಾಡಗೌಡ, ತಹಶೀಲ್ದಾರ್ ಕೀರ್ತಿ ಚಾಲಕ್, ತಾಪಂ ಇಓ ವೆಂಕಟೇಶ ವಂದಾಲ ಇನ್ನಿತರರು ಭೇಟಿ ನೀಡಿ ಘಟನೆಗೆ ವಿಷಾಧ ವ್ಯಕ್ತಪಡಿಸಿ ನೊಂದ ಕುರಿಗಾಯಿಗೆ ಸೂಕ್ತ ಪರಿಹಾರದ ವ್ಯವಸ್ಥೆಯ ಭರವಸೆ ನೀಡಿದರು.
      ನಡಹಳ್ಳಿ ಭೇಟಿ: ವ್ಯವಸ್ಥೆ ವಿರುದ್ಧ ಆಕ್ರೋಶ
      ಘಟನಾ ಸ್ಥಳಕ್ಕೆ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿಯವರು ಭೇಟಿ ನೀಡಿ ಬಸವರಾಜನಿಂದ ಘಟನೆಯ ಮಾಹಿತಿ ಪಡೆದುಕೊಂಡರು. ಪೊಲೀಸರು ಬಂದು ಎಫೈಆರ್ ದಾಖಲಿಸುವವರೆಗೂ ಕುರಿಗಾಹಿಗೆ ಸರ್ಕಾರದ ಸೌಲಭ್ಯ, ಪರಿಹಾರ ಸಿಗುವುದಿಲ್ಲ ಎನ್ನುವುದನ್ನು ಅರಿತಿದ್ದ ಅವರು ಘಟನೆ ನಡೆದು ೧೨-೧೩ ಗಂಟೆಗಳ ಮೇಲಾದರೂ ಪೊಲೀಸರು, ಗ್ರಾಮ ಪಂಚಾಯಿತಿಯವರು, ಕಂದಾಯ ಇಲಾಖೆಯವರು ಸ್ಥಳಕ್ಕೆ ಆಗಮಿಸಿ ಘಟನೆಯ ವಿವರವನ್ನು ದಾಖಲಿಸಿಕೊಂಡು ಅಗತ್ಯ ಕ್ರಮ ಕೈಕೊಳ್ಳದಿರುವುದನ್ನು ಕೇಳಿ ಆಕ್ರೋಶಭರಿತರಾದರು. ನಡಹಳ್ಳಿಯವರು ಬರುವ ಸಮಯದಲ್ಲೇ ಅಲ್ಲಿಗೆ ಬಂದ ಗ್ರಾಮ ಆಡಳಿತಾಧಿಕಾರಿ ಗಂಗಾಧರ ಜೂಲಗುಡ್ಡ ಅವರನ್ನು ತರಾಟೆಗೆ ತೆಗೆದುಕೊಂಡು ಘಟನೆ ನಡೆದು ಬಹಳಷ್ಟು ಸಮಯವಾದರೂ ನೊಂದ ಕುರಿಗಾಹಿಗೆ ತಾತ್ಕಾಲಿಕ ಪರಿಹಾರ ಏಕೆ ವಿತರಿಸಿಲ್ಲ ಎಂದು ಹರಿಹಾಯ್ದರು. ಸ್ಥಳದಲ್ಲಿದ್ದ ಪಶು ಸಂಗೋಪನಾ ಇಲಾಖೆಯ ವೈದ್ಯರ ಕಾರ್ಯವನ್ನು ಪ್ರಶಂಶಿಸಿದ ಅವರು ಸರಿಯಾದ ವರದಿ ತಯಾರಿಸಿ ಕುರಿಗಾಹಿಗೆ ಸರ್ಕರ ನಿಗದಿಪಡಿಸಿದ ಪರಿಹಾರ ದೊರಕಿಸಿಕೊಡುವಂತೆ ತಿಳಿಸಿದರು. ಪಿಎಸೈ ಜೊತೆ ಮೋಬೈಲ್ ಫೋನ್‌ನಲ್ಲಿ ಮಾತನಾಡಿ ಇದುವರೆಗೂ ಪೊಲೀಸರನ್ನು ಕಳಿಸದೆ, ಎಫ್‌ಐಆರ್ ದಾಖಲಿಸದೆ ಬೇಜವಾಬ್ಧಾರಿ ತೋರಿದ ನಡವಳಿಕೆಯನ್ನು ಖಂಡಿಸಿ ಕೂಡಲೇ ಪೊಲೀಸರನ್ನು ಸ್ಥಳಕ್ಕೆ ಕಳಿಸುವಂತೆ ತಿಳಿಸಿದರು. ಪಿಡಿಓ ಮುರುಗೆಮ್ಮ ಪೀರಾಪುರ ಅವರಿಗೆ ಸೂಚಿಸಿ ತಕ್ಷಣ ಗಾಯಗೊಂಡ, ಬದುಕುಳಿದ ಕುರಿಗಳಿಗೆ ಮೇವಿನ ವ್ಯವಸ್ಥೆ ಮಾಡುವಂತೆ ತಿಳಿಸಿದರು. ನಿರ್ಗಮಿಸುವಾಗ ಆಗಮಿಸಿದ ಮೂವರು ಪೊಲೀಸ್ ಪೇದೆಗಳನ್ನು ಜನರ ಎದುರೇ ತರಾಟೆಗೆ ತೆಗೆದುಕೊಂಡ ನಡಹಳ್ಳಿಯವರು ನೀವೂ ಕೂಡ ರೈತರ ಮಕ್ಕಳಾಗಿದ್ದು ರೈತರ ಕಷ್ಟಕ್ಕೆ ತಕ್ಷಣ ಸ್ಪಂಧಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ನೊಂದ ಕುರಿಗಾಯಿ ರೈತನಿಗೆ ಸೂಕ್ತ ಪರಿಹಾರ ಸಿಗದಿದ್ದರೆ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
      ಜಿಪಂ ಮಾಜಿ ಉಪಾಧ್ಯಕ್ಷರಾದ ಎಂ.ಎಸ್.ಪಾಟೀಲ, ಕೆ.ಆರ್.ಬಿರಾದಾರ, ಮುಖಂಡರಾದ ಗಿರೀಶಗೌಡ ಪಾಟೀಲ, ರವೀಂದ್ರ ಬಿರಾದಾರ, ಮುದಕಪ್ಪ ಗಂಗನಗೌಡರ, ಜಿ.ಮಹಾಂತಗೌಡ ಗಂಗನಗೌಡರ, ಈರಣ್ಣ ಮುದ್ನೂರ, ಸಂಗಪ್ಪ ಹಾವರಗಿ, ಭೀಮಣ್ಣ ಗುರಿಕಾರ, ಸಂಗಣ್ಣ ಸುಲ್ತಾನಪೂರ, ಭೀಮಣ್ಣ ರಕ್ಕಸಗಿ, ಮಣಿಕಂಠ ಆರೇಶಂಕರ ಇನ್ನಿತರರು ಇದ್ದರು.
      Tags: #Fighting warning if the farmer does not get compensation:#indi / vijayapur#Public News#Today News#Voice Of Janata#Voiceofjanata.in#ರೈತನಿಗೆ ಪರಿಹಾರ ಸಿಗದಿದ್ದರೆ ಹೋರಾಟದ ಎಚ್ಚರಿಕೆ: ಬೇಜವಾಬ್ಧಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ನಡಹಳ್ಳಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      November 13, 2025
      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      November 13, 2025
      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      November 13, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.