• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಇಬ್ಬರು ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು

      voiceofjanta.in

      December 21, 2025
      0
      ಇಬ್ಬರು ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು
      0
      SHARES
      50
      VIEWS
      Share on FacebookShare on TwitterShare on whatsappShare on telegramShare on Mail

       

      ವಿಜಯಪುರ: ಇಬ್ಬರು ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ವಿದ್ಯಾರ್ಥಿಗಳು ವೈದ್ಯರಾಗುವ ಕನಸು ನನಸಾಗಲು ಸಹಾಯ ಹಸ್ತ ಚಾಚಿದ್ದಾರೆ.ನೀಟ್ ಪಾಸಾಗಿ ಸರಕಾರಿ ಕೋಟಾದಡಿ ಎಂ.ಬಿ.ಬಿ.ಎಸ್. ಸೀಟು ಪಡೆದರೂ ಆರ್ಥಿಕ ಸಮಸ್ಯೆಯಿಂದಾಗಿ ಇಬ್ಬರು ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದರು. ಈ ಮಾಹಿತಿ ತಿಳಿದ ಸಚಿವರು ಬಿ.ಎಲ್.ಡಿ.ಇ ಸಂಸ್ಥೆಯ ವತಿಯಿಂದ ಇಬ್ಬರೂ ವಿದ್ಯಾರ್ಥಿಗಳಿಗೆ ಕೋರ್ಸಿಗೆ ಅಗತ್ಯವಾಗಿರುವ ಕಾಲೇಜು ಪ್ರವೇಶ ಶುಲ್ಕ, ಊಟ ಹಾಗೂ ವಸತಿ ಬೇಕಾಗುವ ಒಟ್ಟು ಮೊತ್ತವನ್ನು ನೀಡಿದ್ದಾರೆ.ಇಂದು ಶನಿವಾರ ಬೆಳಿಗ್ಗೆ ಸಚಿವ ಎಂ‌. ಬಿ. ಪಾಟೀಲ ಅವರು ನಗರದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಜೊತೆ ಸೇರಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವಿನ ಚೆಕ್ ವಿತರಿಸಿದರು.

      ತಿಕೋಟಾ ತಾಲೂಕಿನ ಅರಕೇರಿ ಎಲ್. ಟಿ-1ರ ವಿದ್ಯಾರ್ಥಿನಿ ದಿವ್ಯಾ ಹನಮಂತ ರಾಠೋಡ ನೀಟ್ ನಲ್ಲಿ 223424 ರ್ಯಾಂಕ್ ಪಡೆದಿದ್ದು, ಬೆಂಗಳೂರಿನ ದಯಾನಂದ ಸಾಗರ ಮೆಡಿಕಲ್ ಕಾಲೇಜಿನಲ್ಲಿ ಸೀಟು ಪಡೆದಿದ್ದಾಳೆ. ಮೂಲತಃ ಸಿಂದಗಿ ತಾಲೂಕಿನ ಹಿಕ್ಕನಗುತ್ತಿಯ ಮತ್ತು ಈಗ ವಿಜಯಪುರ ನಗರದಲ್ಲಿ ವಾಸಿಸುವ ಮಂಜುನಾಥ ಲಕ್ಷ್ಮಣ ಗೊಟಗುಣಕಿ ನೀಟ್ ನಲ್ಲಿ 76372 ರ್ಯಾಂಕ್ ಪಡೆದು, ಚಿತ್ರದುರ್ಗದ ಸರಕಾರಿ ಮೆಡಿಕಲ್ ಕಾಲೇಜಿನಲ್ಲಿ ಸೀಟು ಪಡೆದಿದ್ದಾನೆ.

      ದಿವ್ಯಾ ಹನಮಂತ ರಾಠೋಡಗೆ ಕೋರ್ಸು ಪೂರ್ಣಗೊಳಿಸಲು ಒಟ್ಟು ರೂ. 9,98,484 ಅಗತ್ಯವಿದ್ದು, ಕೋರ್ಸಿನ ಮೊದಲ ವರ್ಷಕ್ಕೆ ಅಗತ್ಯವಾದ ರೂ. 2,49,621 ಹಣದ ಚೆಕ್ ನ್ನು ಸಚಿವರು ವಿತರಿಸಿದರು. ಅದೇ ರೀತಿ ವಿಜಯಪುರ ನಗರದ ನಿವಾಸಿ ಮಂಜುನಾಥ ಗೊಟಗುಣಕಿಗೆ ಕೋರ್ಸು ಪೂರ್ಣಗೊಳಿಸಲು ರೂ. 6.32 ಲಕ್ಷ ಅಗತ್ಯವಿದ್ದು, ಕೊರ್ಸಿನ ಪ್ರಥಮ ವರ್ಷಕ್ಕೆ ಅಗತ್ಯವಾದ ರೂ. 1.58 ಲಕ್ಷದ ಮೊತ್ತದ ಮೊಲದ ಕಂತಿನ ಚೆಕ್ ನ್ನು ವಿತರಿಸಿದರು.

      ಬಳಿಕ ಮಾತನಾಡಿದ ಸಚಿವರು, ಬಿ.ಎಲ್.ಡಿ.ಇ ಸಂಸ್ಥೆಯಿಂದ ಈವರೆಗೆ ಪ್ರತಿ ವರ್ಷ ನೀಟ್ ಪರೀಕ್ಷೆಯಲ್ಲಿ ಸರಕಾರಿ ಕೋಟಾದಡಿ ಪಾಸಾದ ಸುಮಾರು ಹತ್ತು ಜನ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಂ.ಬಿ.ಬಿ.ಎಸ್ ಕೋರ್ಸ್ ಪ್ರವೇಶ ಶುಲ್ಕ, ವಸತಿ ಹಾಗೂ ಊಟದ ಶುಲ್ಕವನ್ನು ನೀಡಲಾಗುತ್ತದೆ. ಇದರಿಂದ ಬಡವರ ಮಕ್ಕಳು ವೈದ್ಯರಾಗುವ ಕನಸಿಗೆ ಬಿ.ಎಲ್.ಡಿ.ಇ ಸಂಸ್ಥೆಯ ವತಿಯಿಂದ ನೆರವಾಗಲಾಗುತ್ತಿದೆ ಎಂದು ತಿಳಿಸಿದರು.

      ಅಲ್ಲದೇ, ನೆರವು ಪಡೆದ ವಿದ್ಯಾರ್ಥಿಗಳು ಚೆನ್ನಾಗಿ ಓದಿ ಉತ್ತಮ ಸಾಧನೆ ಮಾಡಬೇಕು. ಜನಪರ ವೈದ್ಯರಾಗಿ ರೋಗಿಗಳ ಸೇವೆಯ ಮೂಲಕ ಬಸವನಾಡು ವಿಜಯಪುರ ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಕ್ಕೆ ಕೀರ್ತಿ ತರಬೇಕು ಎಂದು ಹೇಳಿ ಶುಭ ಹಾರೈಸಿದರು.

      ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಸಲಹೆಗಾರ ಮತ್ತು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ರಜಿಸ್ಟ್ರಾರ ಡಾ. ಆರ್. ವಿ ಕುಲಕರ್ಣಿ, ಸಂಸ್ಥೆ ಅಕೌಂಟ್ಸ್ ಸುಪರಿಂಟೆಂಡೆಂಟ್ ಎಸ್. ಎಸ್. ಪಾಟೀಲ, ವಿದ್ಯಾರ್ಥಿಗಳ ಪಾಲಕರು ಉಪಸ್ಥಿತರಿದ್ದರು.

      ಚೆಕ್ ಸ್ವೀಕರಿಸಿ ಮಾತನಾಡಿದ ವಿದ್ಯಾರ್ಥಿನಿ ದಿವ್ಯಾ ಹನಮಂತ ರಾಠೋಡ, ಮೊದಲಿಗೆ ಸಚಿವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನಾನು ಒಂದರಿಂದ 5ನೇ ತರಗತಿಯವರೆಗೆ ವಿಜಯಪುರ ನಗರದ ಜ್ಞಾನಜ್ಯೋತಿ ಶಾಲೆಯಲ್ಲಿ ಓದಿದ್ದೇನೆ. 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಸೈನಿಕ ಶಾಲೆಯಲ್ಲಿ ಓದಿದ್ದೇನೆ. ತಂದೆ ಹನಮಂತ ರಾಠೋಡ ಅವರಿಗೆ ಮೂರು ವರ್ಷದ ಹಿಂದೆ ಕ್ಯಾನ್ಸರ್ ಆಗಿತ್ತು. ಈಗ ಹೋಟೇಲಿನಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ತಾಯಿ ಜ್ಯೋತಿ ಮನೆಗೆಲಸ ಮಾಡುತ್ತಿದ್ದಾರೆ. ಅಣ್ಣ ಅಭಿಷೇಕ ರಾಠೋಡ ಬೆಂಗಳೂರಿನಲ್ಲಿ ಬಿ.ಎಚ್.ಎಂ ಓದುತ್ತಿದ್ದಾನೆ. ಮನೆಯಲ್ಲಿ ಆರ್ಥಿಕ ಸಂಕಷ್ಟವಿದೆ. ಸಚಿವರು ಸಹಾಯ ಮಾಡುವ ಮೂಲಕ ವೈದ್ಯಳಾಗಬೇಕೆಂಬ ಕನಸು ನನಸಾಗಿಸುತ್ತಿದ್ದಾರೆ. ಮುಂದೆ ಎಂ.ಡಿ ಓದಿ ಕ್ಯಾನ್ಸರ್ ವೈದ್ಯಳಾಗುವ ಗುರಿ ಇದೆ ಎಂದು ತಿಳಿಸಿದರು.

      ವಿದ್ಯಾರ್ಥಿನಿ ತಾಯಿ ಜ್ಯೋತಿ ಹನಮಂತ ರಾಠೋಡ ಮಾತನಾಡಿ, ಸಚಿವರು ಬಡವರಿಗೆ ವಿದ್ಯಾಭ್ಯಾಸಕ್ಕೆ ನೆರವಾಗುವ ಮೂಲಕ ಕೊಡುಗೈ ದಾನಿಯಾಗಿದ್ದಾರೆ. ಅವರಿಗೆ ಸದಾ ಋಣಿಯಾಗಿರುತ್ತೇವೆ ಎಂದು ಹೇಳಿದರು.

      ವಿಜಯಪುರ ನಗರದ ನಿವಾಸಿ ಮಂಜುನಾಥ ಲಕ್ಷ್ಮಣ ಗೊಟಗುಣಕಿ ಮಾತನಾಡಿ, ಒಂದರಿಂದ 10ನೇ ತರಗತಿಯವರೆಗೆ ಸರಕಾರಿ ಶಾಲೆಯಲ್ಲಿ ಓದಿದ್ದೇನೆ. 9 ಮತ್ತು 10ನೇ ತರಗತಿಯನ್ನು ಖಾಸಗಿ ಶಾಲೆಯಲ್ಲಿ ಓದಿ, ಆರ್.ಕೆ.ಎಂ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪೂರ್ಣಗೊಳಿಸಿದ್ದೇನೆ. ತಂದೆ ಲಕ್ಷ್ಮಣ ಗೊಟಗುಣಕಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದಾರೆ. ತಾಯಿ ಭಾರತಿ ಮನೆಗೆಲಸ ಮಾಡುತ್ತಿದ್ದಾರೆ. ಅಣ್ಣ ಮಲ್ಲಿಕಾರ್ಜುನ ಕಟ್ಟಡ ನಿರ್ಮಾಣ ಕಾಮಗಾರಿಗಳಲ್ಲಿ ಗೋಡೆಗಳಿಗೆ ನೀರು ಹಾಕುತ್ತ ವಿಜಯಪುರ ನಗರದ ಖಾಸಗಿ ಶಾಲೆಯಲ್ಲಿ ಬಿ.ಎಡ್ ಓದುತ್ತಿದ್ದಾನೆ. ನಾನು ನೀಟ್ ಪಾಸಾಗಿ ಸರಕಾರಿ ಕೋಟಾದಲ್ಲಿ ಆಯ್ಕೆಯಾದರೂ ಹಣದ ಕೊರತೆಯಿಂದಾಗಿ ಸಂಕಷ್ಟದಲ್ಲಿದ್ದೆ. ಆದರೆ, ಸಚಿವ ಎಂ. ಬಿ. ಪಾಟೀಲ ಅವರು ನಮ್ಮ ಪಾಲಿಗೆ ಆಪದ್ಭಾಂಧವರಾಗಿದ್ದಾರೆ. ನಾನು ವೈದ್ಯನಾಗಬೇಕೆಂಬ ಕನಸು ಈಡೇರಲು ಆರ್ಥಿಕ ನೆರವು ನೀಡಿದ್ದಾರೆ. ಅವರ ಉಪಕಾರವನ್ನು ಎಂದೂ ಮರೆಯುವುದಿಲ್ಲ ಎಂದು ತಿಳಿಸಿದರು.

      ವಿದ್ಯಾರ್ಥಿಯ ತಂದೆ ಲಕ್ಷ್ಣಣ ಗೊಟಗುಣಕಿ ಮಾತನಾಡಿ, ಸಚಿವ ಎಂ. ಬಿ. ಪಾಟೀಲ ಅವರಂಥ ಹೃದಯವಂತರನ್ನು ಎಲ್ಲಿಯೂ ನೋಡಿಲ್ಲ. ಬಡವರು, ಪ್ರತಿಭಾವಂತರ ಪಾಲಿಗೆ ಅವರು ದೇವರಾಗಿದ್ದಾರೆ. ನನ್ನ ಮಗ ಡಾಕ್ಟರ್ ಆಗಬೇಕೆಂಬ ಕನಸು ನನಸಾಗಲು ಕಾರಣರಾಗಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

      ಈ ವರ್ಷ ಸಚಿವ ಎಂ. ಬಿ. ಪಾಟೀಲ ಅವರು ಬಿ. ಎಲ್. ಡಿ. ಇ ಸಂಸ್ಥೆಯ ವತಿಯಿಂದ ಈವರೆಗೆ ಒಟ್ಟು ಎಂಟು ಜನ ವಿದ್ಯಾರ್ಥಿಗಳು ಎಂ. ಬಿ. ಬಿ. ಎಸ್ ಓದಲು ಸಹಾಯ ಹಸ್ತ ಚಾಚಿದಂತಾಗಿದೆ

      Tags: #Financial assistance to two poor and talented students#indi / vijayapur#Public News#State News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಇಬ್ಬರು ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.