• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

    ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

    ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

    ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

    ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

    ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

    ಮುದ್ದೇಬಿಹಾಳ: ಹಳೇ ಸಿಪಿಐ ಕ್ವಾರ್ಟರ್ಸ್‌ನಲ್ಲಿ ನಗರ ಪೊಲೀಸ್ ಠಾಣೆ ಆರಂಭಕ್ಕೆ: ಶಾಸಕ ಸಿ.ಎಸ್. ನಾಡಗೌಡ 

    ಮುದ್ದೇಬಿಹಾಳ: ಹಳೇ ಸಿಪಿಐ ಕ್ವಾರ್ಟರ್ಸ್‌ನಲ್ಲಿ ನಗರ ಪೊಲೀಸ್ ಠಾಣೆ ಆರಂಭಕ್ಕೆ: ಶಾಸಕ ಸಿ.ಎಸ್. ನಾಡಗೌಡ 

    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

      ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

      ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

      ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

      ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

      ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

      ಮುದ್ದೇಬಿಹಾಳ: ಹಳೇ ಸಿಪಿಐ ಕ್ವಾರ್ಟರ್ಸ್‌ನಲ್ಲಿ ನಗರ ಪೊಲೀಸ್ ಠಾಣೆ ಆರಂಭಕ್ಕೆ: ಶಾಸಕ ಸಿ.ಎಸ್. ನಾಡಗೌಡ 

      ಮುದ್ದೇಬಿಹಾಳ: ಹಳೇ ಸಿಪಿಐ ಕ್ವಾರ್ಟರ್ಸ್‌ನಲ್ಲಿ ನಗರ ಪೊಲೀಸ್ ಠಾಣೆ ಆರಂಭಕ್ಕೆ: ಶಾಸಕ ಸಿ.ಎಸ್. ನಾಡಗೌಡ 

      ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

      ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

      ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

      ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

      ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

      ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

      ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

      ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

      ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

      ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

      ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

      ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಮೀನುಗಾರಿಕೆ ಉದ್ಯಮದಿಂದ ನಿರುದ್ಯೋಗ, ಬಡತನ ನಿರ್ಮೂಲನೆ ಸಾಧ್ಯ: ಶಾಸಕ ಸಿ.ಎಸ್. ನಾಡಗೌಡ

      Voiceofjanata.in

      March 15, 2026
      0
      ಮೀನುಗಾರಿಕೆ ಉದ್ಯಮದಿಂದ ನಿರುದ್ಯೋಗ, ಬಡತನ ನಿರ್ಮೂಲನೆ ಸಾಧ್ಯ: ಶಾಸಕ ಸಿ.ಎಸ್. ನಾಡಗೌಡ
      0
      SHARES
      9
      VIEWS
      Share on FacebookShare on TwitterShare on whatsappShare on telegramShare on Mail

      ಮೀನುಗಾರಿಕೆ ಉದ್ಯಮದಿಂದ ನಿರುದ್ಯೋಗ, ಬಡತನ ನಿರ್ಮೂಲನೆ ಸಾಧ್ಯ: ಶಾಸಕ ಸಿ.ಎಸ್. ನಾಡಗೌಡ


      ಮೀನುಗಾರಿಕಾ ಇಲಾಖೆ ನೂತನ ಕಚೇರಿ ಕಟ್ಟಡಕ್ಕೆ
      50 ಲಕ್ಷ ರೂ ವೆಚ್ಚದಲ್ಲಿ  ನಿರ್ಮಾಣದ ಭೂಮಿ ಪೂಜೆಗೆ ಶಾಸಕ ಸಿ ಎಸ್  ನಾಡಗೌಡ ಚಾಲನೆ.
      ​ಮುದ್ದೇಬಿಹಾಳ: ಮೀನುಗಾರಿಕೆ ಕ್ಷೇತ್ರವು ಇಂದು ಬೃಹತ್ ಉದ್ಯಮವಾಗಿ ಬೆಳೆದಿದೆ. ನಮ್ಮ ಭಾಗದ ನಾರಾಯಣಪುರ ಹಾಗೂ ಆಲಮಟ್ಟಿ ಜಲಾಶಯಗಳ ಮಧ್ಯೆ ಹರಿಯುವ ಕೃಷ್ಣಾ ನದಿ ತೀರದಲ್ಲಿ ಮೀನುಗಾರಿಕೆಗೆ ವ್ಯಾಪಕ ಅವಕಾಶಗಳಿವೆ. ಯುವಕರು ಈ ಕ್ಷೇತ್ರದಲ್ಲಿ ವೈಜ್ಞಾನಿಕ ತರಬೇತಿ ಪಡೆದುಕೊಂಡರೆ ನಿರುದ್ಯೋಗ ಮತ್ತು ಬಡತನವನ್ನು ಸಂಪೂರ್ಣವಾಗಿ ನಿವಾರಿಸಲು ಸಾಧ್ಯವಿದೆ ಎಂದು ಕೆಎಸ್‍ಡಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್. ನಾಡಗೌಡ ಹೇಳಿದರು.
      ​ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ ಶನಿವಾರ ಮೀನುಗಾರಿಕಾ ಇಲಾಖೆಯ ನೂತನ ಕಚೇರಿ ಕಟ್ಟಡದ ನಿರ್ಮಾಣಕ್ಕೆ ಭೂಮಿ ಪೂಜೆ ಚಾಲನೆ ನೀಡಿ ಅವರು ಮಾತನಾಡಿದರು.
      ​ಸಿದ್ದಾಪುರದಲ್ಲಿ ಮೀನುಮರಿ ಉತ್ಪಾದನಾ ಕೇಂದ್ರ: ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನಾರಾಯಣಪುರ ಗಡಿ ಭಾಗದ ಸಿದ್ದಾಪುರದಲ್ಲಿ 75 ಎಕರೆ ಜಮೀನು ಸ್ವಾಧೀನಪಡಿಸಿಕೊಂಡು ಮೀನುಮರಿ ಉತ್ಪಾದನಾ ಕೇಂದ್ರಕ್ಕೆ (ಸೀಡ್ ಫಾರ್ಮ್) ಚಾಲನೆ ನೀಡಲಾಗಿತ್ತು. ಅಂದಿನ ಶಾಸಕ ವೆಂಕಟರಾವ ನಾಡಗೌಡರ ಮೂಲಕ 9 ಕೋಟಿ ರೂ. ಮಂಜೂರು ಮಾಡಿಸಿ ಅಭಿವೃದ್ಧಿಗೆ ಒತ್ತು ನೀಡಲಾಗಿತ್ತು. ಆದರೆ ನಂತರದ ದಿನಗಳಲ್ಲಿ ಕೆಲಸಗಳು ಸಮರ್ಪಕವಾಗಿ ನಡೆಯಲಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.
      ​ಮಧ್ಯವರ್ತಿಗಳ ಹಾವಳಿಗೆ ಬ್ರೇಕ್ ಅಗತ್ಯ:
      ಸ್ಥಳೀಯವಾಗಿ ಮೀನುಗಾರಿಕೆಯಲ್ಲಿ ಆಸಕ್ತಿ ಕಡಿಮೆಯಿರುವುದರಿಂದ ಆಂಧ್ರ ಮತ್ತು ತಮಿಳುನಾಡಿನ ಮೀನುಗಾರರನ್ನು ಗುತ್ತಿಗೆದಾರರು ಬಳಸಿಕೊಳ್ಳುತ್ತಿದ್ದಾರೆ. ಮೀನುಗಾರರಿಂದ ಕೇವಲ 50-60 ರೂಪಾಯಿಗೆ ಮೀನು ಪಡೆದು ಮಾರುಕಟ್ಟೆಯಲ್ಲಿ 300 ರೂಪಾಯಿವರೆಗೆ ಮಾರಾಟ ಮಾಡಲಾಗುತ್ತಿದೆ. ಇದರ ಲಾಭ ಮಧ್ಯವರ್ತಿಗಳ ಪಾಲಾಗುತ್ತಿದೆ. ನಮ್ಮ ಭಾಗದ ಭೂಹೀನರು ಮತ್ತು ಹಿಂದುಳಿದ ವರ್ಗದವರು ಈ ವರದಾನವನ್ನು ಬಳಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಕರೆ ನೀಡಿದರು.
      ​ಇಲಾಖೆಯ ಉಪ ನಿರ್ದೇಶಕ ಇರ್ಫಾನ್ ಭಾಂಗಿ ಮಾತನಾಡಿ, ಜಿ.ಪಂ ವತಿಯಿಂದ 50 ಲಕ್ಷ ರೂ. ವೆಚ್ಚದಲ್ಲಿ ಕಚೇರಿ ನಿರ್ಮಾಣವಾಗುತ್ತಿದ್ದು, ಶಾಸಕರು ಕಾಳಜಿಯಿಂದ ಜಾಗ ಒದಗಿಸಿದ್ದಾರೆ. ಮೀನುಗಾರರಿಗೆ ಲೈಫ್ ಜಾಕೆಟ್, ಬಲೆ ಹಾಗೂ ವಾಹನ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದರು. ಇದೇ ಸಂದರ್ಭದಲ್ಲಿ ವಿಶೇಷ ಘಟಕ ಯೋಜನೆಯಡಿ ಫಲಾನುಭವಿ ಶಾಂತಾಬಾಯಿ ಲಮಾಣಿ ಅವರಿಗೆ ‘ಗೂಡ್ಸ್ ಕ್ಯಾಬ್’ ವಿತರಿಸಲಾಯಿತು.
      ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಎಂ.ಬಿ.ನಾವದಗಿ, ಮಾಜಿ ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ರಮೇಶ ಓಸ್ವಾಲ, ಪ್ರಭುರಾಜ ಕಲ್ಬುರ್ಗಿ,ಲ್ಯಾಂಡ್ ಆರ್ಮಿ ಇಂಜಿನಿಯರ್ ನಾಗರಾಜ ಬಿರಾದಾರ,ಮೀನುಗಾರಿಕೆ ಇಲಾಖೆ ಸಿಬ್ಬಂದಿಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
      ​
      ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳು ನಮ್ಮ ಭಾಗಕ್ಕೆ ದೇವರು ಕೊಟ್ಟ ವರದಾನ. ಆದರೆ ಇಲ್ಲಿನ ಮೀನುಗಾರಿಕೆ ಲಾಭವನ್ನು ಅನ್ಯ ರಾಜ್ಯದವರು ಪಡೆಯುತ್ತಿದ್ದಾರೆ. ನಮ್ಮ ಭಾಗದ ಯುವಕರು ಕೇವಲ ಕೂಲಿ ಕಾರ್ಮಿಕರಾಗದೆ, ಮೀನುಗಾರಿಕೆಯಲ್ಲಿ ಕೌಶಲ ಪಡೆದು ಸ್ವಂತ ಉದ್ಯಮ ಆರಂಭಿಸಬೇಕು. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ನೇರ ಮಾರುಕಟ್ಟೆ ಕಂಡುಕೊಂಡರೆ ಮೀನುಗಾರರ ಬದುಕು ಬಂಗಾರವಾಗಲಿದೆ. ಸಿದ್ದಾಪುರ ಸೀಡ್ ಫಾರ್ಮ್ ಅನ್ನು ಮತ್ತಷ್ಟು ಬಲಪಡಿಸಿ ಸ್ಥಳೀಯವಾಗಿ ಮೀನುಮರಿಗಳು ಸಿಗುವಂತೆ ಮಾಡುವುದು ನಮ್ಮ ಗುರಿ.”

      ​— ಸಿ.ಎಸ್. ನಾಡಗೌಡ, ಶಾಸಕರು ಹಾಗೂ ಅಧ್ಯಕ್ಷರು ಕೆಎಸ್‍ಡಿ ನಿಗಮ.

      Tags: #Fishing industry can eradicate unemployment and poverty: MLA C.S. Nad Gowda#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಮೀನುಗಾರಿಕೆ ಉದ್ಯಮದಿಂದ ನಿರುದ್ಯೋಗಬಡತನ ನಿರ್ಮೂಲನೆ ಸಾಧ್ಯ: ಶಾಸಕ ಸಿ.ಎಸ್. ನಾಡಗೌಡ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

      ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

      ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

      March 15, 2026
      ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

      ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

      March 15, 2026
      ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

      ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

      March 15, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.