• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಹಳ್ಳಿಗಳ ಬದುಕಿನಲ್ಲಿ ಜಾನಪದ ಅಡಕವಾಗಿದೆ : ಮೇಜ‌ರ್ ಸಿದ್ದಲಿಂಗಯ್ಯ ಹಿರೇಮಠ

      Voiceofjanata.in

      April 9, 2025
      0
      ಹಳ್ಳಿಗಳ ಬದುಕಿನಲ್ಲಿ ಜಾನಪದ ಅಡಕವಾಗಿದೆ : ಮೇಜ‌ರ್ ಸಿದ್ದಲಿಂಗಯ್ಯ ಹಿರೇಮಠ
      0
      SHARES
      105
      VIEWS
      Share on FacebookShare on TwitterShare on whatsappShare on telegramShare on Mail

      ಹಳ್ಳಿಗಳ ಬದುಕಿನಲ್ಲಿ ಜಾನಪದ ಅಡಕವಾಗಿದೆ : ಮೇಜ‌ರ್ ಸಿದ್ದಲಿಂಗಯ್ಯ ಹಿರೇಮಠ

       

      ಇಂಡಿ : ಜಾನಪದ ಎಂಬುದು ಎಲ್ಲದರಲ್ಲೂ ಹಾಸುಹೊಕ್ಕಾಗಿದೆ, ನಮ್ಮ ಹಿಂದಿನ ಕಾಲದ ಆಚರಣೆಗಳುಲ್ಲಿ ಹಬ್ಬ ಉತ್ಸವಗಳಲ್ಲಿ ಹಳ್ಳಿಗಳ ಬದುಕಿನಲ್ಲಿ ಜಾನಪದ ಅಡಕವಾಗಿದೆ, ಅದನ್ನು ಮುಂದಿನ ಪೀಳಿಗೆಗೆ ಉಳಿಸಬೇಕಾದ ಮಹತ್ವದ ಕೆಲಸ ನಡೆಯಬೇಕು ಎಂದು ಹಿರಿಯ ಅಧಿಕಾರಿ ಧಾರವಾಡದ ಡಿಮಾನ್ಸ್ ನ ಆಡಳಿತಾಧಿಕಾರಿ ಮೇಜ‌ರ್ ಸಿದ್ದಲಿಂಗಯ್ಯ ಹಿರೇಮಠ ಹೇಳಿದರು,

      ಅವರು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಾನಪದ ಉತ್ಸವ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಗ್ರಾಮೀಣ ವಿದ್ಯಾರ್ಥಿಗಳು ತಮ್ಮ ಕಷ್ಟದ ಪರಿಸ್ಥಿಯಲ್ಲಿಯೂ ಚೆನ್ನಾಗಿ ಓದುವ ಸಂಕಲ್ಪ ಮಾಡಿ ಉತ್ತಮ ಜೀವನವನ್ನು ಕಟ್ಟಿಕೊಂಡು ತಂದೆತಾಯಿಗಳಿಗೆ ಹೆಮ್ಮೆ ತರುವ ಹಾಗೆ ಬದುಕಬೇಕು ಎಂದರು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ರಮೇಶ ಆರ್ .ಎಚ್ ಮಾತನಾಡಿ ‘ ಜಾನಪದ ಉಳುವಿಗೆ ಎಲ್ಲರೂ ಸಂಕಲ್ಪ ಮಾಡಬೇಕಾಗಿದೆ ಎಂದರು, ಪ್ರಾಸ್ತಾವಿಕವಾಗಿ ಸಾಂಸ್ಕೃತಿಕ ವಿಭಾಗದ ಸಂಯೋಜಕ ಪ್ರೊ.ಸಂಗಮೇಶ ಹಿರೇಮಠ ಮಾತನಾಡಿ ಇಂಡಿ ತಾಲ್ಲೂಕು ಜಾನಪದ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರವಾಗಿದ್ದು, ಹಲಸಂಗಿ ಗೆಳೆಯರ ಕಾರ್ಯ ಶ್ಲಾಘನೀಯ ಎಂದರು. ಐಕ್ಯುಎಸಿ ವಿಭಾಗದ ಸಂಯೋಜಕ ಪ್ರೊ.ರವಿಕುಮಾರ ಅರಳಿ ಸ್ವಾಗತಿಸಿದರು. ಕು, ಛಾಯಾ ಹೂಗಾರ ಪ್ರಾರ್ಥಿಸಿದರು. ಪ್ರೊ. ಸುರೇಖಾ ರಾಠೋಡ ವಂದಿಸಿದರು. ಡಾ. ರಮೇಶ ಕತ್ತಿ ನಿರೂಪಿಸಿದರು.

      ಮೆರವಣಿಗೆ:  ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಜಾನಪದ ಉತ್ಸವ ದ ನಿಮಿತ್ಯ ವಿವಿಧ ಕಲಾತಂಡಗಳು, ಎತ್ತಿನಬಂಡಿಯೊಂದಿಗೆ, ಡೊಳ್ಳಿನ ಕಲಾಮೇಳಗಳು ಭಾಗವಹಿಸಿದ್ದವು. ವಿದ್ಯಾರ್ಥಿಗಳು ಸಾಂಪ್ರದಾಯಿಕ ಹಳ್ಳಿ ಉಡುಗೆಯನ್ನು ತೊಟ್ಟು ಮೆರವಣಿಗೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.

       ಜಗತ್ತಿನ ಎಲ್ಲಾ ಬಗೆಯ ಸಾಹಿತ್ಯದ ತಾಯಿ ಬೇರು ಜಾನಪದವಾಗಿದೆ. ಸಮಾಜದ ಓರೆ ಕೊರೆಗಳನ್ನು ತಿದ್ದುವ ಹಾಗೂ ಮನುಷ್ಯನ ಸಕಾರಾತ್ಮಕತೆಯ ಚಿಂತನೆಗೆ ಹಚ್ಚುವ ದಿವ್ಯ ಔಷಧವಾಗಿದೆ. ಜಾನಪದ ಸಾಹಿತ್ಯಕ್ಕೆ ಮೊದಲ ಸಂಕಲನದ ಹೊತ್ತಿಗೆ ತಂದವರು ಇಂಡಿ ಭಾಗದ ಮಧುರ ಚನ್ನರು.
      
      ಎಸ್ ಬಿ ಕೆಂಬೋಗಿ ಜಿಲ್ಲಾ ಅಧ್ಯಕ್ಷರು ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಸೇನೆ ಸಂಘ ವಿಜಯಪುರ

       

       

      ಇಂಡಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಾನಪದ ಉತ್ಸವ ಕಾರ್ಯಕ್ರಮವನ್ನು ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

      ಇಂಡಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಾನಪದ ಉತ್ಸವದ ಕಾರ್ಯಕ್ರಮಕ್ಕೂ ಮುಂಚೆ ಕಾಲೇಜು ಆವರಣ ಮತ್ತು ವಿಜಯಪುರ ರಸ್ತೆಯಲ್ಲಿ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ಸಾಗಿತು.

      Tags: #Folklore in the lives of villages: Major Siddalingaiah Hiremath#indi / vijayapur#Public News#State News#Today News#Voice Of Janata#Voiceofjanata.in#ಹಳ್ಳಿಗಳ ಬದುಕಿನಲ್ಲಿ ಜಾನಪದ ಅಡಕವಾಗಿದೆ : ಮೇಜ‌ರ್ ಸಿದ್ದಲಿಂಗಯ್ಯ ಹಿರೇಮಠ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      April 18, 2026
      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.