• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಭಾಷೆಗಾಗಿ, ನಾಡಿಗಾಗಿ ಒಟ್ಟಾಗಿ ಕೆಲಸ ಮಾಡೋಣ- ಶಾಸಕ ಎಂ.ವೈ ಪಾಟೀಲ್:

      April 4, 2022
      0
      ಭಾಷೆಗಾಗಿ, ನಾಡಿಗಾಗಿ ಒಟ್ಟಾಗಿ ಕೆಲಸ ಮಾಡೋಣ- ಶಾಸಕ ಎಂ.ವೈ ಪಾಟೀಲ್:
      0
      SHARES
      545
      VIEWS
      Share on FacebookShare on TwitterShare on whatsappShare on telegramShare on Mail

      ಡಾ. ಸಂಗಣ್ಣ ಸಿಂಗೆ ಅವರ ನೆನಪು ಕವನ ಸಂಕಲನ ಬಿಡುಗಡೆ

      ಅಫಜಲಪುರ: ನಾಡು, ನುಡಿಗಾಗಿ ರಾಜಕೀಯ, ಸಂಘ, ಸ್ವಾರ್ಥ ಬಿಟ್ಟು ಒಟ್ಟಾಗಿ ಕೆಲಸ ಮಾಡೋಣ ಎಂದು ಶಾಸಕ ಎಂ. ವೈ ಪಾಟೀಲ್ ಹೇಳಿದರು.

      ಅವರು ಪಟ್ಟಣ ಶಿವಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಕಸಾಪ ಕಾರ್ಯ ಚಟುವಟಿಕೆಗಳ ಉದ್ಘಾಟನೆ ಹಾಗೂ ಕಸಾಪ ಗೌರವ ಕಾರ್ಯದರ್ಶಿ, ಸಾಹಿತಿ ಡಾ. ಸಂಗಣ್ಣ ಎಂ ಸಿಂಗೆ ಆನೂರ ಅವರು ಬರೆದ ನೆನಪು ಕವನ ಸಂಕಲನವನ್ನು ಬಿಡುಗಡೆಗೊಳಿಸಿ ಮಾತನಾಡುತ್ತಾ ನಮ್ಮದು ಮಹಾರಾಷ್ಟಕ್ಕೆ ಹೊಂದಿಕೊಂಡ ತಾಲೂಕು ಆಗಿದ್ದರೂ ಕೂಡ ಕನ್ನಡ ತನವನ್ನು ಬಿಟ್ಟು ಕೊಟ್ಟಿಲ್ಲ. ಕನ್ನಡವನ್ನು ಇನ್ನಷ್ಟು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಹೆಚ್ಚು ಕೆಲಸ ಮಾಡಬೇಕಾಗಿದೆ. ಕಸಾಪ ವತಿಯಿಂದ ಕೈಗೊಳ್ಳುವ ಪ್ರತಿಯೊಂದು ಚಟುವಟಿಕೆಗಳಿಗೆ ನನ್ನ ಬೆಂಬಲ, ಸಹಕಾರ ಇರಲಿದೆ ಎಂದ ಅವರು ಡಾ. ಸಂಗಣ್ಣನವರು ಬರೆದ ನೆನಪು ಕವನ ಸಂಕಲನ ಬಹಳ ಸೊಗಸಾಗಿ ಮೂಡಿ ಬಂದಿದೆ.

      ಒಂದೊಂದು ಕವನವು ಸಾಮಾಜಿಕ ಬದುಕು, ಸಾಹಿತ್ಯ, ಬಡವರ ಯಾತನೆ, ಪ್ರಸ್ತುತ ವಿದ್ಯಾಮಾನಗಳ ಮೇಲೆ ಬೆಳಕು ಚೆಲ್ಲುವಂತಿವೆ. ಅವರಿಂದ ಇನ್ನಷ್ಟು ಕೃತಿಗಳು ಹೊರ ಬರಲಿ ಎಂದು ಹಾರೈಸಿದರು.

      ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಮಾತನಾಡುತ್ತಾ ಶಿಕ್ಷಕರೇ ನಮ್ಮ ಭವಿಷ್ಯದ ನಾಡು ಕಟ್ಟುವ ಶಿಲ್ಪಿಗಳಾಗಿದ್ದಾರೆ. ಹೀಗಾಗಿ ಅವರಿಗೆ ಕಸಾಪ ಜವಾಬ್ದಾರಿ ಕೊಟ್ಟಿದ್ದರಿಂದ ಮಕ್ಕಳಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ಕನ್ನಡದ ಬಗ್ಗೆ ಪಾಠ ಮಾಡಲು ಸಹಾಯವಾಗಲಿದೆ ಎಂದ ಅವರು ಎಲ್ಲರ ಸಹಕಾರವಿದ್ದಾಗ ಮಾತ್ರ ಸಾಹಿತ್ಯ ಪರಿಷತ್ತು ಯಾವುದೇ ಅಡೆ ತಡೆಗಳಿಲ್ಲದೆ ಕೆಲಸ ಮಾಡಲು ಸಾದ್ಯವಾಗಲಿದೆ. ಹೀಗಾಗಿ ಎಲ್ಲರ ಸಹಕಾರದಿಂದ ಕಸಾಪ ಚಟುವಟಿಕೆಗಳನ್ನು ಮಾಡೋಣ ಎಂದರು.

      ಜೆಡಿಎಸ್ ಮುಖಂಡ ಶಿವಕುಮಾರ ನಾಟಿಕಾರ ಮಾತನಾಡುತ್ತಾ ರಾಜ್ಯದ ಜನರಿಗೆ ತತ್ವಪದ ಪರಿಚಯಿಸಿದ ಪದಕಾರ ಕಡಕೋಳ ಮಡಿವಾಳಪ್ಪನವರ ಕರ್ಮಭೂಮಿಯವರು ನಾವು. ಆದರೆ ಅವರನ್ನು ಸ್ಮರಿಸುವ, ಮತ್ತು ಅವರ ಸಾಹಿತ್ಯವನ್ನು ಉಳಿಸುವ ಕೆಲಸ ಮಾಡುವಲ್ಲಿ ನಾವು ವಿಫಲವಾಗಿದ್ದೇವೆ. ಸರ್ಕಾರ ಮಡಿವಾಳಪ್ಪನವರ ಸಾಹಿತ್ಯವನ್ನು ಡಿಜಿಟಲಿಕರಣಗೊಳಿಸಬೇಕು ಮತ್ತು ಅವರ ಸಾಹಿತ್ಯವನ್ನು ರಾಜ್ಯದ ಮೂಲೆ ಮೂಲೆಗೆ ತಲುಪವಂತೆ ಕ್ರಮ ಕೈಗೊಳ್ಳಬೇಕು ಎಂದರು ಅಲ್ಲದೆ ಕನ್ನಡ ಪರ, ಪ್ರಗತಿಪರ, ದಲಿತ ಸೇರಿದಂತೆ ಎಲ್ಲಾ ಸಂಘಟನೆಗಳಲ್ಲೂ ಭಿನ್ನಾಭಿಪ್ರಾಯಗಳು ಇರುವುದು ಸಹಜ ಆದರೆ ನಾಡು ನುಡಿಯ ವಿಷಯ ಬಂದಾಗ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಂದಾಗಿ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಕಸಾಪ ಎಲ್ಲರನ್ನೂ ಒಗ್ಗೂಡಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಯುವ, ಹಿರಿಯ ಸಾಹಿತಿಗಳು, ಪೌರ ಕಾರ್ಮಿಕರು, ಪತ್ರಕರ್ತರನ್ನು ಸನ್ಮಾನಿಸಲಾಯಿತು.

      ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ರೇಣುಕಾ ರಾಜಶೇಖರ ಪಾಟೀಲ್, ಬಿಇಒ ಎಚ್.ಎಸ್ ದೇಶಮುಖ, ಮುಖಂಡರಾದ ಬಸವರಾಜ ಚಾಂದಕವಟೆ, ಸದಾಶಿವ ಮೇತ್ರಿ, ಡಿ.ಎಂ ನದಾಫ, ಅಬ್ಬಾಸಲಿ ನದಾಫ, ಮಳೇಂದ್ರ ಡಾಂಗೆ, ಮಕ್ಸೂದ್ ಜಾಗಿರದಾರ, ಪರಮಾನಂದ ಸರಸಂಬಿ, ಯಲ್ಲಪ್ಪ ದೊಡ್ಮನಿ, ಮಹೇಶ ಆಲೆಗಾಂವ, ಶ್ರೀಮಂತ ಬಿರಾದಾರ, ಬಸಣ್ಣ ಗುಣಾರಿ, ಶರಣು ಅವಟೆ, ರಾಜು ಆರೇಕರ, ಶಿವಶರಣ ಬಡದಾಳ, ಗೋಪಾಲ ಹಳ್ಯಾಳ, ಶ್ರೀಶೈಲ್ ಮ್ಯಾಳೇಸಿ, ಅಶೋಕ ಕಲ್ಲೂರ, ಸಿದ್ದಯ್ಯ ಹಿರೇಮಠ, ಜಮೀಲ ಗೌಂಡಿ, ಬಸಪ್ಪ ಜಾಬಾ, ಸೂರ್ಯಕಾಂತ ಬಜಂತ್ರಿ, ಅರ್ಚನಾ ಜೈನ್, ಚಂದ್ರಶೇಖರ ಹೊಸೂರಕರ, ಭಾಗ್ಯಶಿಲ್ಪ ಅಲೆಗಾಂವ, ಧೂಳಪ್ಪ ಈಶ್ವರಗೊಂಡ, ಭೀಮಾಶಂಕರ ಮೇಳಕುಂದಿ, ಮಹಾದೇವ ವಿಶ್ವಕರ್ಮ, ಶಂಕರ ಶೆಟ್ಟಿ ಸೇರಿದಂತೆ ಅನೇಕರು ಇದ್ದರು.

      ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಕಲಬುರಗಿ.

      Tags: #my patil#shivaligeshwara kallyana mantapaafjalpurakavana sankalanamla
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      May 23, 2026
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.