• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ದೇಶದ ಅಭಿವೃದ್ಧಿಗೆ,  ರಾಷ್ಟ್ರೀಯತೆ, ಪ್ರಗತಿಪರ ಚಿಂತನೆ, ವೈಜ್ಞಾನಿಕತೆ ಆಧಾರದ ಶಿಕ್ಷಣ ವ್ಯವಸ್ಥೆ ಇರಬೇಕಾಗಿದೆ : ಅರುಣ್ ಶಹಾಪುರ

      Voiceofjanata.in

      July 25, 2025
      0
      ದೇಶದ ಅಭಿವೃದ್ಧಿಗೆ,  ರಾಷ್ಟ್ರೀಯತೆ, ಪ್ರಗತಿಪರ ಚಿಂತನೆ, ವೈಜ್ಞಾನಿಕತೆ ಆಧಾರದ ಶಿಕ್ಷಣ ವ್ಯವಸ್ಥೆ ಇರಬೇಕಾಗಿದೆ : ಅರುಣ್ ಶಹಾಪುರ
      0
      SHARES
      264
      VIEWS
      Share on FacebookShare on TwitterShare on whatsappShare on telegramShare on Mail

      ದೇಶದ ಅಭಿವೃದ್ಧಿಗೆ,  ರಾಷ್ಟ್ರೀಯತೆ, ಪ್ರಗತಿಪರ ಚಿಂತನೆ, ವೈಜ್ಞಾನಿಕತೆ ಆಧಾರದ ಶಿಕ್ಷಣ ವ್ಯವಸ್ಥೆ ಇರಬೇಕಾಗಿದೆ : ಅರುಣ್ ಶಹಾಪುರ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ಪ್ರಚಲಿತ ಕಾಲಘಟ್ಟದಲ್ಲಿ  ದೇಶದ
      ಅಭಿವೃದ್ಧಿಗೆ,  ರಾಷ್ಟ್ರೀಯತೆ, ಪ್ರಗತಿಪರ ಚಿಂತನೆ, ವೈಜ್ಞಾನಿಕತೆ ಆಧಾರದ ಶಿಕ್ಷಣ ವ್ಯವಸ್ಥೆ ಇರಬೇಕಾಗಿದೆ  ಎಂದು  ವಿಧಾನ ಪರಿಷತ್ತಿನ ಮಾಜಿ ಸದಸ್ಯ ಅರುಣ ಶಹಾಪುರ ಹೇಳಿದರು
      ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಸಮೂಹ ವಿದ್ಯಾ ಸಂಸ್ಥೆಯಲ್ಲಿ ನಡೆದ ವಿದ್ಯಾ ಭಾರತಿ ಕರ್ನಾಟಕ ವಿಜಯಪುರ ಜಿಲ್ಲಾ ಸಂಕುಲಗಳ ಶಾಲೆಗಳ 2025-26ನೇ ಸಾಲಿನ ಶೈಕ್ಷಣಿಕ ಸಹಮಿಲನದ ಸಮಾಪನಾ ಸಮಾರಂಭದಲ್ಲಿ ಮಾತನಾಡುತ್ತಾ ಭಾರತೀಯ ಜ್ಞಾನ ಪರಂಪರೆಯು ವಿಸ್ತಾರ ವ್ಯಾಪ್ತಿಹೊಂದಿದೆ. ರಾಷ್ಟ್ರದ ಹಿತದೃಷ್ಟಿಯನ್ನು ಗಮನದಲ್ಲಿ ಇಟ್ಟುಕೊಂಡೆ
      ಹೊಸ ಶಿಕ್ಷಣ ನೀತಿ ತರಲಾಗಿದೆ. ಶಿಕ್ಷಣ ವ್ಯವಸ್ಥೆಯಲ್ಲಿ ರಾಜಕೀಯ ಮಿಶ್ರಿತವಾಗಿರಬಾರದು. ಪ್ರಚಲಿತ ವಿದ್ಯಮಾನಗಳಲ್ಲಿ  ಹೊಸ ಶಿಕ್ಷಣ ನೀತಿಯ ಮೂಲಕ ಅಂಶಗಳನ್ನು ಮುಂದುವರೆಸುವುದು ಸೂಕ್ತ ಎಂದು ಹೇಳಿದರು.
      ವಿದ್ಯಾ ಭಾರತಿ  ಪ್ರಾಂತ ಕಾರ್ಯದರ್ಶಿ ವಸಂತ ಮಾಧವ,  ಸಂಯೋಜಕ ಚಂದ್ರಶೇಖರ ಕವಟಗಿ, ವಿದ್ಯಾ ಭಾರತಿ ಜಿಲ್ಲಾ ಅಧ್ಯಕ್ಷ ಪ್ರಭು ಎಸ್.ಕಡಿ, ಕಾರ್ಯಕ್ರಮದಲ್ಲಿ ಮಾತನಾಡಿದರು.
      ಮುದ್ದೇಬಿಹಾಳ ತಾಲೂಕಿನಲ್ಲಿಯೇ ಪ್ರಪ್ರಥಮವಾಗಿ ಸಿ.ಎ ಪರೀಕ್ಷೆಯನ್ನು ಉತ್ತೀರ್ಣಗೊಂಡ  ತರುಣ ಜೈನಗೆ ಸನ್ಮಾನಿಸಲಾಯಿತು.
      ಈ ಸಂದರ್ಭದಲ್ಲಿ ಜ್ಞಾನ ಭಾರತಿ ವಿದ್ಯಾ ಮಂದಿರ ಸಂಸ್ಥೆಯ ಅಧ್ಯಕ್ಷರಾದ ಬಿ.ಪಿ.ಕುಲಕರ್ಣಿ ಕೋಶಾಧ್ಯಕ್ಷರಾದ ಮಾಣಿಕಚಂದ ಡಂಡಾವತಿ, ನಿರ್ದೇಶಕರುಗಳಾದ ಡಾ. ಪರಶುರಾಮ ಪವಾರ, ಸೋಮನಗೌಡ ಸಾಲವಡಗಿ, ಆರ್.ಎಸ್.ಎಸ್ ವಿಜಯಪುರ ವಿಭಾಗ ಸಂಘಚಾಲಕರಾದ ಚಿದಂಬರ ಕರಮರಕರ, ವಿದ್ಯಾ ಭಾರತಿ ವಿಭಾಗ ಪ್ರಮುಖ ರಾಜಶೇಖರ ಉಮರಾಣಿ, ಸಂಯೋಜಕರಾದ ಚಂದ್ರಶೇಖರ ಕವಟಗಿ, ಕಾರ್ಯದರ್ಶಿ ರಾಜಶೇಖರ ಪಾಟೀಲ್, ಸಹಕಾರ್ಯದರ್ಶಿ ಶಿವನಗೌಡ ಪಾಟೀಲ್, ಪ್ರಚಾರ ವಿಭಾಗದ ಸಂಚಾಲಕರಾದ ರಾಮಚಂದ್ರ ಹೆಗಡೆ ಸೇರಿದಂತೆ ಜಿಲ್ಲಾ ವ್ಯಾಪ್ತಿಯಲ್ಲಿ ವಿದ್ಯಾ ಭಾರತಿ ಸಂಘಟನೆಗೆ ಒಳಪಟ್ಟ ಸುಮಾರು 27 ಶಾಲೆಗಳಿಂದ ಆಡಳಿತ ವರ್ಗ, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರೆಲ್ಲರೂ   316 ಸಂಖ್ಯೆಯಲ್ಲಿ ಜನರು ಸೇರಿದ್ದರು.
      Tags: #For the development of the country#indi / vijayapur#Public News#Today News#Voice Of Janata#Voiceofjanata.in#ದೇಶದ ಅಭಿವೃದ್ಧಿಗೆprogressive thinkingscientific basis: Arun Shahapurthere is a need for nationalismಪ್ರಗತಿಪರ ಚಿಂತನೆರಾಷ್ಟ್ರೀಯತೆವೈಜ್ಞಾನಿಕತೆ ಆಧಾರದ ಶಿಕ್ಷಣ ವ್ಯವಸ್ಥೆ ಇರಬೇಕಾಗಿದೆ : ಅರುಣ್ ಶಹಾಪುರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      November 14, 2025
      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      November 13, 2025
      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      November 13, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.