• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

      ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

      ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

      ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

      ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

      ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

      ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

      ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

      ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

      ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

      ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

      ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

      ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

      ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಯಶಸ್ವಿ ಕಾರ್ಯಾಚರಣೆ ಕಾಡಾನೆ ಸೆರೆ..! ಎಲ್ಲಿ..?

      ಯಶಸ್ವಿಯಾದ ಅರಣ್ಯ ಇಲಾಖೆ..

      August 19, 2023
      0
      ಯಶಸ್ವಿ ಕಾರ್ಯಾಚರಣೆ ಕಾಡಾನೆ ಸೆರೆ..! ಎಲ್ಲಿ..?
      0
      SHARES
      172
      VIEWS
      Share on FacebookShare on TwitterShare on whatsappShare on telegramShare on Mail

      ಯಶಸ್ವಿ ಕಾರ್ಯಾಚರಣೆ: ಕಾಡಾನೆ ಸೆರೆ ಹಿಡಿಯುವುದರಲ್ಲಿ ಯಶಸ್ವಿಯಾದ ಅರಣ್ಯ ಇಲಾಖೆ

      ಹನೂರು :ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿ ಭಾಗದ ಪೊನ್ನಾಚಿ ಅರಣ್ಯ ಪ್ರದೇಶದಲ್ಲಿ ತೊಂದರೆ ಕೊಡುತ್ತಿದ್ದ ಪುಂಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

      ಪುಂಡಾನೆಯಿಂದ ಭಯಭೀತಿಗೊಂಡ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಪುಂಡಾನೆಯನ್ನು ಸೆರೆಹಿಡಿದು ಬೇರೆಡೆಗೆ ಸಾಗಿಸುವಂತೆ ಮನವಿಯನ್ನು ಮಾಡಿದರು ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪುಂಡಾನೆಯನ್ನು ಸೆರೆ ಹಿಡಿಯಲು ನಾಗರಹೊಳೆ ,ಕುಶಾಲನಗರದ ದುಬಾರೆ ಹಾಗೂ ಮತ್ತಿಗೋಡು ಆನೆ ಶಿಬಿರಗಳಿಂದ ಆರು ಆನೆಗಳನ್ನು ಕಾರ್ಯಚರಣೆಗೆ ಗುರುವಾರ ಸಂಜೆ ಕರೆತರಿಸಲಾಗಿತ್ತು.

      ಶುಕ್ರವಾರ ಬೆಳಿಗ್ಗೆಯಿಂದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ತಂಡ ಆನೆ ಸೆರೆಗೆ ಕಾರ್ಯಾಚರಣೆ ಆರಂಭಿಸಿತ್ತು ಮಧ್ಯಾಹ್ನ ಗೇರನಹಟ್ಟಿ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಪಶು ವೈದ್ಯಧಿಕಾರಿಯಾದ ಡಾಕ್ಟರ್ ರಮೇಶ್ ಹಾಗೂ ಸಿಬ್ಬಂದಿಗಳ ತಂಡ ಪುಂಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಯಿತು.
      ಮೂರು ತಿಂಗಳುಗಳಿಂದ ಪುಂಡಾನೆಯು ಜಮೀನುಗಳಿಗೆ ಲಗ್ಗೆ ಇಟ್ಟು ಜಮೀನಿನಲ್ಲಿ ಬೆಳೆದಿದ್ದ ಫಸಲುಗಳನ್ನು ನಾಶ ಮಾಡುತ್ತಿದ್ದು ಇದರಿಂದ ರೈತರು ಕಂಗಲಾಗಿದ್ದರು. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಪುಂಡಾನೆ ಸೆರೆ ಹಿಡಿದಿರುವುದರಿಂದ ಗ್ರಾಮಸ್ಥರು ಹಾಗೂ ರೈತರು ಕೊನೆಗೂ ನಿಟ್ಟಿಸಿರು ಬಿಟ್ಟಿದ್ದಾರೆ.

      ವರದಿ : ಚೇತನ್ ಕುಮಾರ್ ಎಲ್, ಹನೂರು ತಾಲೂಕು ,ಚಾಮರಾಜನಗರ ಜಿಲ್ಲೆ,

      Tags: #Chamarajanagar#Cuhgt#Forest Dp#Forest Elephent
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      March 12, 2026
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      March 11, 2026
      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      March 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.