• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

      ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

      ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

      ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

      ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

      ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

      ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

      ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

      ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

      ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

      ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

      ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

      ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ವಾಲ್ಮೀಕಿ ಸಮಾಜದಿಂದ ವಿಜಯನಗರ ಸಂಸ್ಥಾಪನಾ ದಿನ ಆಚರಣೆ:

      ಮಹರ್ಷಿ ವಾಲ್ಮೀಕಿ ವೃತ್ತದಲ್ಲಿ ವಿಶೇಷ ಪುಜೆ:

      April 18, 2022
      0
      ವಾಲ್ಮೀಕಿ ಸಮಾಜದಿಂದ ವಿಜಯನಗರ ಸಂಸ್ಥಾಪನಾ ದಿನ ಆಚರಣೆ:
      0
      SHARES
      1.1k
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ವಾಲ್ಮೀಕಿ ನಾಯಕ ಸಮಾಜದಿಂದ ಇಂದು 686 ನೇ ವಿಜಯನಗರ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು. ನಗರದಲ್ಲಿನ ಮಹರ್ಷಿ ವಾಲ್ಮೀಕಿ ವೃತ್ತದಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ವಿಶೇಷ ಪೂಜೆ ಹಾಗೂ ಗಂಡುಗಲಿ ಕುಮಾರರಾಮ, ಹರಿಹರ ಬುಕ್ಕರಾಯರು, ಶ್ರೀಕೃಷ್ಣದೇವರಾಯರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡುವ ಮೂಲಕ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಿದರು.

      ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು
      ನಾಯಕ ರತ್ನಗಳಾದ ಹರಿಹರ ಬುಕ್ಕರಾಯ ಗಂಡುಗಲಿ ಕುಮಾರರಾಮ, ಶ್ರೀಕೃಷ್ಣ ದೇವರಾಯರ ಸ್ಮರಣೆ ಮಾಡುವ ಮೂಲಕ ಅವರ ತ್ಯಾಗ ಧೈರ್ಯ ಸಾಹಸಗಳನ್ನು ಸ್ಮರಿಸಲಾಗುತ್ತದೆ. ಕುಮ್ಮಟ ದುರ್ಗದ ರಾಜ ಮತ್ತು ಹಕ್ಕ ಬುಕ್ಕರ ಸೋದರಮಾವನಾಗಿದ್ದ ಗಂಡುಗಲಿ ಕುಮಾರ ರಾಮನ ಕನಸಾದ ವಿಜಯನಗರ ಸಾಮ್ರಾಜ್ಯವನ್ನು ಶ್ರೀ ಹರಿಹರ ಬುಕ್ಕರಾಯರು ಸ್ಥಾಪನೆ ಮಾಡಿ ೧೮/೦೪/೨೦೨೨ ಕ್ಕೆ ೬೮೬ ವರ್ಷಗಳಾದವು. ಕಂಪಲಿ ಸಂಸ್ಥಾನದ ಮುಮ್ಮಡಿ ಸಿಂಗ ನಾಯಕನ ಮಗ ವೀರ ಕಂಪಿಲರಾಯನ ಮೊಮ್ಮಕ್ಕಳೇ ಹಕ್ಕಬುಕ್ಕರು ಆಗಿದ್ದಾರೆ. ಅಂದರೆ ಗಂಡುಗಲಿ ಕುಮಾರರಾಮನ  ಸಹೋದರಿ ಮಾರೆವ್ವ ಅವರನ್ನು ಬುಕ್ಕಭೂಪಾಲನಾಯಕನ ಮಗ ಸಂಗಮದೇವನಿಗೆ ಕೊಟ್ಟುಮದುವೆ ಮಾಡಲಾಗಿತ್ತು. ಇನ್ನೊಬ್ಬ ಸಹೋದರಿ ಸಿಂಗಮ್ಮಳನ್ನು ಕಾಮಗೇತಿ ನಾಯಕನಿಗೆ ಕೊಟ್ಟು ಮದುವೆ ಮಾಡಿಕೊಡಲಾಗಿತ್ತು.
      ಈ ಸಂಗಮದೇವ ಕುಮಾರರಾಮನ ಭಾವ ಆಗಿದ್ದರಿಂದಈತನಿಗೆ ಭಾವ ಸಂಗಮ ಎಂದು ಕೂಡ ಕರೆಯಲಾಗುತ್ತಿತ್ತು. ಸಂಗಮದೇವ ಮತ್ತು ಮಾರೆವ್ವರ ಮಕ್ಕಳೇ ಈ ಹಕ್ಕಬುಕ್ಕರು ಆಗಿದ್ದಾರೆ. ಇವರು ವಿಜಯನಗರ ಸಾಮ್ರಾಜ್ಯ ಸ್ಥಾಪಿಸಿದರು.

      ಇನ್ನೊಬ್ಬ ಸಹೋದರಿ ಸಿಂಗಮ್ಮ ಹಾಗೂ ಕಾಮಗೇತಿ ನಾಯಕನ ಮಗನೇ ಚಿತ್ರ ನಾಯಕ. ಈ ಚಿತ್ರ ನಾಯಕ ಚಿತ್ರದುರ್ಗ ಸಂಸ್ಥಾನ ಸ್ಥಾಪನೆ ಮಾಡಿದ. ಹರಿಹರ ಮತ್ತು ಬುಕ್ಕರಾಯರು ಸಂಗಮನ ಮಕ್ಕಳಾಗಿದ್ದರಿಂದ ಇವರು ಸಂಗಮ ವಂಶಸ್ಥರಾದರು. ಚಿತ್ರ ನಾಯಕ ಕಾಮಗೇತಿ ನಾಯಕರ ಪುತ್ರನಾಗಿದ್ದರಿಂದ ಚಿತ್ರದುರ್ಗ ಅರಸರು ಕಾಮಗೇತಿ ವಂಶಸ್ಥರಾದರು. ವಿಜಯನಗರ ಸಾಮ್ರಾಜ್ಯ ಸ್ಥಾಪಿಸಿದವರು ಮತ್ತು ಚಿತ್ರದುರ್ಗ ಸ್ಥಾಪಕರು ಹಾಗೂ ಅವರ ಇಡೀ ಪರಿವಾರವೇ ನಾಯಕ ಸಮುದಾಯವಾಗಿದೆ.

      ಹಕ್ಕ ಬುಕ್ಕ ಮತ್ತು ಚಿತ್ರ ನಾಯಕರ ತಾತ ವೀರ ಕಂಪಿಲರಾಯ, ಸೋದರ ಮಾವ ಗಂಡುಗಲಿ ಕುಮಾರರಾಮ. ಹಕ್ಕ ಬುಕ್ಕರ ತಂದೆ ಸಂಗಮ ದೇವ ಕೂಡ ತನ್ನ ಮಕ್ಕಳಿಗೆ ತನ್ನ ತಂದೆಮತ್ತು ಸಂಬಂಧಿಕರ ಹೆಸರುಗಳನ್ನು ಇಡುತ್ತಾನೆ. ಹಕ್ಕಎಂದು ಕರೆಯಲಾಗುವ ಹರಿಹರನಿಗೆ ಅವರ ಅಜ್ಜಿ ಹರಿಯಾಲದೇವಿಯ ಹೆಸರು ಇಡುತ್ತಾನೆ. ಬುಕ್ಕ ಎಂದು ಕರೆಲಾಗುವ ಬುಕ್ಕರಾಯನಿಗೆ ತನ್ನತಂದೆ ಬುಕ್ಕ ಭೂಪಾಲ ನಾಯಕನ ಹೆಸರು ಇಡುತ್ತಾನೆ. ಇನ್ನುಳಿದ ಮೂವರ ಪೈಕಿ ತನ್ನ ಪತ್ನಿ ಮಾರೆವ್ವಳ ಹೆಸರನ್ನು ಮಗನಿಗೆ ಮಾರೆಪ್ಪ ಎಂದು, ತನ್ನ ಮಾವ ಕಂಪಿಲರಾಯನ ಹೆಸರನ್ನು ಇನ್ನೊಬ್ಬ ಮಗನಿಗೆ ಕಂಪಣ ಎಂದು ನಾಮಕರಣ ಮಾಡುತ್ತಾನೆ. ಹಕ್ಕ ಬುಕ್ಕರ ಅಜ್ಜಿ ಹರಿಯಾಲದೇವಿಯು ಕನಕಗಿರಿ ಸಂಸ್ಥಾನದ ನಾಯಕ ರಾಜನ ಮಗಳು ಆಗಿದ್ದಳು. ಹೀಗೆ ಇಡೀ ಇವರ ಪರಿಹಾರವೇ ನಾಯಕಸಮುದಾಯವಾಗಿದೆ ಎಂದು ವಿವರಿಸಿದರು.

      ವಿಜಯನಗರದಂತ ಬೃಹತ್ ಸಾಮ್ರಾಜ್ಯ ಸ್ಥಾಪಿಸಿದ ಹಕ್ಕಬುಕ್ಕರು ನಾಯಕರು ಆಗಿರುವ ಕಾರಣ ಇವರ ಜೀವನ ಚರಿತ್ರೆಯನ್ನು ವಾಲ್ಮೀಕಿ ನಾಯಕ ಸಮುದಾಯದ ಪ್ರತಿಯೊಬ್ಬರೂ ಸ್ಮರಿಸಲು ವಿಜಯನಗರ ಸಂಸ್ಥಾಪನಾ ದಿನಾಚರಣೆಯನ್ನು ಪ್ರತಿವರ್ಷ ಮಾಡಲಾಗುತ್ತಿದೆ.
      ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಕ್ಕ ಬುಕ್ಕರು ಸ್ಥಾಪಿಸಿದ ವಿಜಯನಗರ ಸಾಮ್ರಾಜ್ಯದಂತೆ ವಾಲ್ಮೀಕಿ ನಾಯಕ ಸಮುದಯದವರು ಶೈಕ್ಷಣಿಕವಾಗಿ, ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮುಂದೆ ಬರಬೇಕು. ಹಕ್ಕ ಬುಕ್ಕರು, ಗಂಡುಗಲಿ ಕುಮಾರರಾಮ, ಶ್ರೀಕೃಷ್ಣದೇವರಾಯ ಇವರೆಲ್ಲಾ ಧೈರ್ಯ, ಸಾಹಸಗಳನ್ನು ಆದರ್ಶವಾಗಿ ಮಾಡಿಕೊಂಡು ಸಮುದಾಯ ತಮ್ಮ ದೈನಂದಿನ ಜೀವನದಲ್ಲಿಅಭಿವೃದ್ಧಿಯಾಗಬೇಕಾಗಿದೆ.
      ಆದ್ದರಿಂದ ಪ್ರತಿ ವರ್ಷವೂವಿಜಯನಗರ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸುವಮೂಲಕ ಹಕ್ಕ ಬುಕ್ಕರನ್ನು, ಗಂಡುಗಲಿ ಕುಮಾರರಾಮಹಾಗೂ ಶ್ರೀಕೃಷ್ಣದೇವರಾಯ ಅವರನ್ನು ಸ್ಮರಿಸಲಾಗುತ್ತದೆ. ಇತಿಹಾಸ ತಿಳಿದವನು ಮಾತ್ರ ಇತಿಹಾಸ ನಿರ್ಮಿಸ ಬಲ್ಲ ಎನ್ನುವ ಸಂದೇಶದೊಂದಿಗೆ ನಮ್ಮ ಇತಿಹಾಸ ಪುರುಷರನ್ನು ನೆನೆದು ಅವರು ಸಮಾಜಕ್ಕಾಗಿ, ಜನರಿಗಾಗಿ ನೀಡಿದ ಕೊಡುಗೆಗಳನ್ನು ನೆನೆದು ಅವರು ಹಾಕಿಕೊಟ್ಟ ನ್ಯಾಯ, ಸತ್ಯ, ಪರಿಶ್ರಮ, ತ್ಯಾಗದ ಮಾರ್ಗದಲ್ಲಿ ನಡೆಯಬೇಕಾಗಿದೆ ಎಂದು ಕರೆ ನೀಡಿದರು.

      ಈ ಸಂದರ್ಭದಲ್ಲಿ ಮುಖಂಡರಾದ ಡಾ.ಪ್ರಭು ಹುಲಿನಾಯಕ, ಡಾ.ಶಾರದಾ ಹುಲಿನಾಯಕ, ಎನ್.ರಘುವೀರ ನಾಯಕ, ಯಲ್ಲಪ್ಪ ಜಾಲಿಬೆಂಚಿ, ಭೀಮರಾಯ ಹದ್ದಿನಾಳ, ವೀರಣ್ಣ ನಾಯಕ, ರಂಗಸ್ವಾಮಿ ನಾಯಕ, ರಾಘವೇಂದ್ರ ವಕೀಲರು ಅಸ್ಕಿಹಾಳ, ಸಿದ್ದು ಅಸ್ಕಿಹಾಳ, ರಾಜು ಅಸ್ಕಿಹಾಳ, ಲಿಂಗಪ್ಪ ಮಾಸ್ಟರ್, ಮಲ್ಲಿಕಾರ್ಜುನ ಬೂದಿನಾಳ, ಶಿವಕಾಂತಮ್ಮ ನಾರಾಯಣ ನಾಯಕ, ಪೂರ್ಣಿಮಾ ಹುಲಿನಾಯಕ, ಅನಸೂಯಾ ಲಿಂಗಪ್ಪ, ರಮೇಶ ನಾಯಕ, ವಿರುಪಾಕ್ಷಿ, ರಾಮಕೃಷ್ಣ ನಾಯಕ, ಶ್ರೀಧರ ನಾಯಕ, ಸೂರ್ಯ ನಾರಾಯಣ ನಾಯಕ, ಮಹಾನಂದ ನಾಯಕ, ನಾಗೇಶ ಕಲಮಲ, ರಾಮು ನಾಯಕ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

      Tags: #celebration#founding day#valmiki societyRaichur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      August 26, 2025
      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      August 26, 2025
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      August 26, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.