• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ನಗರದ ಹಲವು ಸ್ಲಂ ಪ್ರದೇಶಗಳಲ್ಲಿ ಉಚಿತ ಕಣ್ಣು ತಪಾಸಣೆ ಹಾಗೂ ಕಣ್ಣು ಶಸ್ತ್ರಚಿಕಿತ್ಸೆ ಶಿಬಿರ

      Voiceofjanata.in

      August 30, 2025
      0
      ನಗರದ ಹಲವು ಸ್ಲಂ ಪ್ರದೇಶಗಳಲ್ಲಿ ಉಚಿತ ಕಣ್ಣು ತಪಾಸಣೆ ಹಾಗೂ ಕಣ್ಣು ಶಸ್ತ್ರಚಿಕಿತ್ಸೆ ಶಿಬಿರ
      0
      SHARES
      14
      VIEWS
      Share on FacebookShare on TwitterShare on whatsappShare on telegramShare on Mail

      ನಗರದ ಹಲವು ಸ್ಲಂ ಪ್ರದೇಶಗಳಲ್ಲಿ ಉಚಿತ ಕಣ್ಣು ತಪಾಸಣೆ ಹಾಗೂ ಕಣ್ಣು ಶಸ್ತ್ರಚಿಕಿತ್ಸೆ ಶಿಬಿರ

       

       

      ವಿಜಾಪುರ: ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶಕೀಲ್ ಅಹ್ಮದ್ ಬಾಗಮಾರೆ ನೇತೃತ್ತದಲ್ಲಿ “ಪ್ರತಿಯೊಬ್ಬರ ಆರೋಗ್ಯ ಅತ್ಯಗತ್ಯ” ಮಿಷನ್‌ನಡಿ, ವಿಜಯಪುರ ನಗರದ ಹಲವು ಸ್ಲಂ ಪ್ರದೇಶಗಳಲ್ಲಿ ಉಚಿತ ಕಣ್ಣು ತಪಾಸಣೆ ಹಾಗೂ ಕಣ್ಣು ಶಸ್ತ್ರಚಿಕಿತ್ಸೆ ಶಿಬಿರ, ಸಾಮಾನ್ಯ ವೈದ್ಯಕೀಯ ತಪಾಸಣೆ, ಉಚಿತ ಔಷಧ ವಿತರಣೆ ಮತ್ತು ಅಭಾ ಹೆಲ್ತ್ ಕಾರ್ಡ್ ನೋಂದಣಿ ಕಾರ್ಯಕ್ರಮಗಳನ್ನು ಪ್ರಾರಂಭಿಸಿದ್ದುಈ ಮಿಷನ್‌ನಡಿಯಲ್ಲಿ ಬಡ ಮತ್ತು ಅಗತ್ಯವಂತ ಜನರಿಗೆ ಸರ್ಕಾರದ ಆರೋಗ್ಯ ಸೌಲಭ್ಯಗಳನ್ನು ತಲುಪಿಸುವುದು,ಉತ್ತಮ ಚಿಕಿತ್ಸೆ ಜೊತೆಗೆ 5 ಲಕ್ಷದವರೆಗೆ ಆರೋಗ್ಯ ವಿಮೆ ಸಿಗುವಂತೆ ಮಾಡುವುದು.ಈ ಎಲ್ಲಾ ಶಿಬಿರಗಳು ಜಿಲ್ಲಾ ಆರೋಗ್ಯ ಇಲಾಖೆ, ತಾಲೂಕು ಆಸ್ಪತ್ರೆ ಮತ್ತು ಅನುಗ್ರಹ ಕಣ್ಣಿನ ಆಸ್ಪತ್ರೆ ಸಹಕಾರದೊಂದಿಗೆ ಆಯೋಜಿಸಲಾಗಿತ್ತು.ಆಗಸ್ಟ್ 20ರಂದು ಮೊದಲ ಶಿಬಿರವನ್ನು ವಾರ್ಡ್ ನಂ.23 ರೋಷನ್ ಶಾದಿ ಮಹಲನಲ್ಲಿ ನಡೆಸಲಾಯಿತು.

      ಎರಡನೇ ಶಿಬಿರವನ್ನು ವಾರ್ಡ್ ನಂ. 20 ಟಿಪ್ಪು ಸುಲ್ತಾನ್ ಶಾದಿ ಹಾಲ್

      ನಲ್ಲಿನಡೆಸಲಾಯಿತು. 198 ಜನರ ಕಣ್ಣು ತಪಾಸಣೆ ಮಾಡಲಾಯಿತು ಹಾಗೂ ಅವರಲ್ಲಿ 26 ಜನರಿಗೆ ಉಚಿತ ಕಣ್ಣು ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಲಾಯಿತು . ಇದೇ ಶಿಬಿರದಲ್ಲಿ 348 ಜನರ ಸಾಮಾನ್ಯ ವೈದ್ಯಕೀಯ ತಪಾಸಣೆ ನಡೆಯಿತು ಮತ್ತು 220 ಬಿಪಿಎಲ್ ಕುಟುಂಬಗಳಿಗೆ ಅಭಾ ಹೆಲ್ತ್ ಕಾರ್ಡ್‌ಗಳು ಮಾಡಲಾಯಿತು.ಕಾರ್ಯಕ್ರಮ ಉದ್ದೆಶೀಸಿ ಮಾತನಾಡಿದ ಶಕೀಲ್ ಅಹ್ಮದ್ ಬಾಗಮಾರೆ ಅವರು:“ನಮ್ಮ ಪ್ರಯತ್ನ ವಿಜಯಪುರದ ಪ್ರತಿಯೊಬ್ಬ ನಾಗರಿಕರು ಆರೋಗ್ಯವಂತನಾಗಿರಬೇಕು. ನಮ್ಮ ಉದ್ದೇಶ ಕೇವಲ ಶಿಬಿರಗಳನ್ನು ಆಯೋಜಿಸುವುದಲ್ಲ, ಬದಲಾಗಿ ಮಾನವೀಯತೆಗೆ ಸೇವೆ ಸಲ್ಲಿಸುವುದು ಮತ್ತು ಸರ್ಕಾರದ ಆರೋಗ್ಯ ಸೌಲಭ್ಯಗಳನ್ನು ಜನರಿಗೆ ತಲುಪಿಸುವುದು. ಉಚಿತ ವೈದ್ಯಕೀಯ ಶಿಬಿರಗಳನ್ನು ನಗರದ ಪ್ರತಿಯೊಂದು ವಾರ್ಡ್‌ನಲ್ಲಿ ಆಯೋಜಿಸಲಾಗುವುದು ಎಂದರು . ಕಾರ್ಯಕ್ರಮದ ವಿಶೇಷ ಅತಿಥಿಯಾಗ ಆಗಮಿಸಿ ಮಾತ್ನಾಡಿದ ಸಮಾಜ ಸೇವಕ ಜಮೀಲ ಬಾಂಗಿರವರು ಇಂತಹ ಅರ್ಥಪೊರ್ಣ ಕಾರ್ಯಕ್ರಮಗಳು ನಮ್ಮ ವಾರ್ಡನಲ್ಲಿ ಜರಗುತ್ತಿರುವು.

      ನಮ್ಮ ವಾರ್ಡನ ಪ್ರತಿಯೊಬ್ಬರ ಸದಯೊಪಗ ಪಡೆದು ಕೊಳ್ಳಬೇಕಾಗಿ ವಿನಂತಿಸಿದರು ಈ ಕಾರ್ಯಕ್ರಮದ ರೊವಾರಿ ಶಕೀಲ ಬಾಗಮಾರೆ ಕೃತಜ್ಞತೆ ಸಲ್ಲುಸಿತ್ತೆನೆ ಎಂದರು ಇದೆ ಸಂರ್ಧಬದಲ್ಲಿ ಮಾತ್ನಾಡಿದ ಜಲ ನಗರ ಬ್ಲಾಕ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇಮ್ತಿಯಾಜ ಮುಲ್ಲಾ ಈ ಆರೋಗ್ಯ ಶೀಬಿರ ಜಾತ ಮತ ಬೇದ ಎನ್ನದೆ ಮಾನವಿಯತೆಗಾಗಿ ಹಮ್ಮಿಕೊಳಲಾಯಿತು ಇತ್ತಿಚಿನ ದಿನಗಳಲ್ಲಿ ಹವಾಮಾನ ವೈಪರತ್ಯೆದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಹಾಗೂ ಮಕ್ಕಳಿಗೆ ವಿಶೇಷವಾಗಿ ಕಾಳಜಿ ವಹಿಸಲಾಯಿತು ಎಂದರು.

      ಇದೆ ಸಂರ್ಧಬದಲ್ಲಿ ಕಾಂಗ್ರಸ್ ಪಕ್ಷದ ಮುಖಂಡರಾದ ಹಮೀದ ಮಾನಗೂಳಿ ಸರ್ಫರಾಜ ಅಗಸಬಾಳ ಪೀರಾಹ್ಮದ ಹಡಗಲಿ ತಾಜೋದ್ದಿನ ಖಲೀಪಾ , ಪಾರೂಕ ಕರಜಗಿ ರಪೀಕ ಶೇಕ್ ,ಆಬೀದ ಇಲಕಲ ,ಇಲಿಯಾಸ ಮುಲ್ಲಾ , ಉಪಸ್ಥಿತರಿದ್ದರು

      Tags: #Free Eye Inspection and Eye Surgery Camp in many slum areas of the city#indi / vijayapur#Public News#Today News#Voice Of Janata#Voiceofjanata.in#ನಗರದ ಹಲವು ಸ್ಲಂ ಪ್ರದೇಶಗಳಲ್ಲಿ ಉಚಿತ ಕಣ್ಣು ತಪಾಸಣೆ ಹಾಗೂ ಕಣ್ಣು ಶಸ್ತ್ರಚಿಕಿತ್ಸೆ ಶಿಬಿರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      November 14, 2025
      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      November 13, 2025
      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      November 13, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.