• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಗ್ರಾಮೀಣ ಪ್ರದೇಶದ ಜನರಿಗಾಗಿ ನುರಿತ ತಜ್ಞರಿಂದ ಉಚಿತ ಆರೋಗ್ಯ ತಪಾಸಣೆ

      Voice Of Janata

      February 15, 2024
      0
      ಗ್ರಾಮೀಣ ಪ್ರದೇಶದ ಜನರಿಗಾಗಿ ನುರಿತ ತಜ್ಞರಿಂದ ಉಚಿತ ಆರೋಗ್ಯ ತಪಾಸಣೆ
      0
      SHARES
      556
      VIEWS
      Share on FacebookShare on TwitterShare on whatsappShare on telegramShare on Mail

      ಗ್ರಾಮೀಣ ಪ್ರದೇಶದ ಜನರಿಗಾಗಿ ನುರಿತ ತಜ್ಞರಿಂದ ಉಚಿತ ಆರೋಗ್ಯ ತಪಾಸಣೆ

      ಇಂಡಿ : ಗ್ರಾಮೀಣ ಪ್ರದೇಶದ ಜನರಿಗಾಗಿ ನುರಿತ ತಜ್ಞರಿಂದ ಉಚಿತ ಆರೋಗ್ಯ ತಪಾಸಣೆ ಹೊರ್ತಿ ಗ್ರಾಮದಲ್ಲಿ ಫೆ. 24 ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ ಆಯೋಜಕರು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      ತಾಲ್ಲೂಕಿನ ಹೋರ್ತಿ ಗ್ರಾಮದಲ್ಲಿ ಬಿ.ಎಮ್ ಪಾಟೀಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವಿಜಯಪುರ, ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯತ್ ಹಾಗೂ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ಹೊರ್ತಿ ಇವರ ಸಂಯುಕ್ತ ಆಶ್ರಯದಲ್ಲಿ ಜರುಗುತ್ತದೆ.

      ವಿಶೇಷವಾಗಿ ಇಂಡಿˌ ಚಡಚಣ, ಸಿಂದಗಿˌ ಆಲಮೇಲ, ಮುದ್ದೇಬಿಹಾಳ, ದೇವರಹಿಪ್ಪರಗಿ ಈ ತಾಲೂಕಿನ ಭಾಗದ ಜನರಲ್ಲಿ ಹೆಚ್ಚಾಗಿ ಕಿಡ್ನಿ ಸ್ಟೋನ್ ಸಮಸ್ಶೆ ಕಂಡುಬರುತ್ತಿವೆˌ ನಮ್ಮ ಆಹಾರ ಸೇವನೆ ಪದ್ದತಿಯಲ್ಲಿ ಬದಲಾವಣೆ ಹಿನ್ನೆಲೆ ಆರೋಗ್ಯ ಸಮಸ್ಯೆದಲ್ಲಿ ಏರುಪೇರು ಕಾಣುತ್ತಿವೆ.‌ ಅದಲ್ಲದೇ ಗ್ರಾಮೀಣ ಪ್ರದೇಶ ಜನರು ಅತೀ ಹೆಚ್ಚು ಮಾಂಸಹಾರಿ ತಿನ್ನುವ ಜನರಲ್ಲಿ ಹೆಚ್ಚಾಗಿ ಆರೋಗ್ಯದಲ್ಲಿ ಇನ್ನೀತರ ಸಮಸ್ಯೆಗಳು ಕಾಣುತ್ತಿದ್ದೇವೆ. ಹಾಗಾಗಿ ಆರೋಗ್ಯದ ಹಿತದೃಷ್ಟಿಯಿಂದ ಅರಿತು ಗ್ರಾಮೀಣ ಭಾಗದ ಹೊರ್ತಿ ಸುತ್ತಮುತ್ತಲಿನ ಗ್ರಾಮಗಳ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು.

      ಕಿಡ್ನಿ ಸ್ಟೋನ್ ಲಕ್ಷಣಗಳು

      1)ಸೊಂಟ ನೋಸುವುದುˌ
      2)ವಾಂತಿ ಬರುವುದು
      3)ವಾಂತಿ ಬಂದಂತಾಗುವುದು
      4)ಮೂತ್ರ ವಿಸರ್ಜನೆಯಲ್ಲಿ ಉರಿದಂತಾಗುವುದುˌ
      5)ಮೂತ್ರ ವಿಸರ್ಜನೆ ಮಾಡುವಾಗು ತಟ್ಟಿಸಿದಂತಾಗುವುದುˌ
      6)ಮೂತ್ರ ವಿಸರ್ಜನೆಯಲ್ಲಿ ಕೆಲವೊಮ್ಮೆ ರಕ್ತಸ್ರಾವ ಆಗುವುದು
      7) ಎಡಕ್ಕೆ ಭಾಗದ ಮೂತ್ರಪಿಂಡ ˌಮೂತ್ರನಾಳದಲ್ಲಿ ಸ್ಟೋನ್ ಇದ್ದರೆ ಎಡಭಾಗದ ಬೆನ್ನು ನೋಹಿಸುವುದು ಮತ್ತು ಗೆಜ್ಜೆಯ ತನಕ ಜಗ್ಗಿದಂತಾಗುವುದು
      8) ಬಲ ಭಾಗದ ಮೂತ್ರಪಿಂಡ ˌಮೂತ್ರನಾಳದಲ್ಲಿ ಸ್ಟೋನ್ ಇದ್ದರೆ ಬಲಭಾಗದ ಬೆನ್ನು ನೋಹಿಸುವುದು ಮತ್ತು ಗೆಜ್ಜೆಯ ತನಕ ಜಗ್ಗಿದಂತಾಗುವುದು
      9) ಕೆಲವೊಮ್ಮೆ ಕಿಡ್ನಿ ಸ್ಟೋನ್ ತುಂಬಾ ದೊಡ್ಡದಾಗಿದ್ದರು ಈ ಲಕ್ಷಣಗಳು ಕೂಡಾ ಕಾಣಿಸದೇ ಇರುವುದು ಸಹ ಕಂಡು ಬಂದಿದೆˌ

      ಪ್ರೋಸ್ಟೇಟ್ ಗ್ರಂಥಿ (ಬಿ ಪಿ ಎಚ್ ) ಲಕ್ಷಣಗಳು:

      1)ಸಾಮನ್ಶವಾಗಿ ಪ್ರೋಸ್ಟೇಟ್ ಗ್ರಂಥಿ ಪುರುಷರಲ್ಲಿ ಮಾತ್ರ ಇರುತ್ತದೆ
      2) ಪ್ರೋಸ್ಟೇಟ್ ಅಳತೆ 15—20ಗ್ರಾಂ ಇರುತ್ತದೆˌ
      3) ಪುರುಷರ ವಯಸ್ಸು 50 ಮೇಲ್ಪಟ್ಟರೆ ಇದು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಮಾಡುತ್ತದೆ.
      4) ಮೇಲಿಂದ ಮೇಲೆ ಮೂತ್ರ ವಿಸರ್ಜನೆಗೆ ಹೋಗುವುದು
      5) ಮೂತ್ರ ವಿಸರ್ಜನೆ ತಟ್ಟಿಸಿದಂತಾಗುವುದು
      6) ಮೂತ್ರ ವಿಸರ್ಜನೆ ರಾತ್ರಿಯಲ್ಲೆ ಮೇಲಿಂದ ಮೇಲೆ ಬರುವುದು
      7) ಮೂತ್ರ ವಿಸರ್ಜಿಸಿದರು ಮತ್ತೆ ಮೇಲಿಂದ ಮೇಲೆ ಮೂತ್ರ ಬರುವುದು
      8)ಮೂತ್ರ ವಿಸರ್ಜಿಸಲು ಒತ್ತಡ ಹಾಕುವುದು
      9)ಮೂತ್ರ ವಿಸರ್ಜನೆ ಚಿಕ್ಕದಾಗಿ ಬರುವುದು
      10) ಮೂತ್ರ ವಿಸರ್ಜನೆ ತಡೆದುಕೊಳ್ಳಲಿಕ್ಕೆ ಆಗದೇ ಇರುವುದು
      11) ಮೂತ್ರ ವಿಸರ್ಜನೆಯಲ್ಲಿ ಉರಿತ ಇರುವುದು
      12) ಮೂತ್ರದಲ್ಲಿ ಕೆಲವೊಮ್ಮೆ ರಕ್ತಸ್ರಾವ ಆಗುವುದು
      ಈ ರೀತಿಯಾಗಿ ಪುರುಷರಲ್ಲಿ ಪ್ರೋಸ್ಟೇಟ್ ಗ್ರಂಥಿಯ ಲಕ್ಷಣಗಳು ಕಂಡುಬರುತ್ತವೆˌ

      ಈ ಮೇಲಿನ ಲಕ್ಷಣಗಳಿದ್ದವರು ಈ ಉಚಿತ ಆರೋಗ್ಶ ತಪಾಸಣೆ ಶಿಭಿರದ ಸದುಪಯೋಗ ಪಡೆದುಕೊಳ್ಳಲು ವಿನಂತಿಸುವೆವುˌ

      ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಶ್ರೀ ಪ್ರೀತು ದಶವಂತ —9964288930 ಶ್ರೂಶ್ರುಷಕರು ಬಿ ಎಲ್ ಡಿ ಇ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆ ಮೂತ್ರರೋಗ ಶಾಸ್ತ್ರ ವಿಭಾಗ ವಿಜಯಪುರ ˌ

      ಸೂಚನೆ

      1)ಶಿಭಿರದಲ್ಲಿ ಉಚಿತ ವೈಧ್ಶರ ಸಂದರ್ಶನ
      2) ನಾಡಿ ಮಿಡಿತˌ ರಕ್ತದೊತ್ತಡˌ ದೇಹದ ತೂಕ ಪರೀಕ್ಷಿಸಲಾಗುವುದುˌ
      3) ಉಚಿತ ಸಕ್ಕರೆ ಖಾಯಿಲೆ (GRBS) ತಪಾಸಣೆ ಮಾಡಲಾಗುವುದು
      4) ಇಸಿಜಿ ಉಚಿತವಾಗಿ ಮಾಡಲಾಗುವುದು .

      5)ಆಪರೇಷನ್ ಬೇಕಾದವರಿಗೆ ಉಚಿತವಾಗಿ ರೇಷನ್ ಕಾರ್ಡ್ ಆಧಾರ್ ಕಾರ್ಡ್ ನಲ್ಲಿ ಬಿ ಎಲ್ ಡಿ ಇ (ಡಿ ಯು)ಶ್ರೀ ಬಿ ಎಂ ಪಾಟೀಲ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿಕೊಡಲಾಗುವುದುˌ

      Tags: #Free Helth Checkup Programm#Horti#indi / Horti#Public News#ಗ್ರಾಮೀಣ ಪ್ರದೇಶದ ಜನರಿಗಾಗಿ ನುರಿತ ತಜ್ಞರಿಂದ ಉಚಿತ ಆರೋಗ್ಯ ತಪಾಸಣೆvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ” ಇಂಡಿ ಕೈ ಶಾಸಕ ಪರ ಹುಚ್ಚಪ್ಪ ತಳವಾರ ಗುಡುಗು

      “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ” ಇಂಡಿ ಕೈ ಶಾಸಕ ಪರ ಹುಚ್ಚಪ್ಪ ತಳವಾರ ಗುಡುಗು

      May 14, 2026
      ರಾತ್ರಿ ನೀರು ಹಾಯಿಸಲು ಹೋದ ಕೃಷಿ ಕಾರ್ಮಿಕನಿಗೆ ಹಾವು ಕಚ್ಚಿ ಸಾವು

      ರಾತ್ರಿ ನೀರು ಹಾಯಿಸಲು ಹೋದ ಕೃಷಿ ಕಾರ್ಮಿಕನಿಗೆ ಹಾವು ಕಚ್ಚಿ ಸಾವು

      May 13, 2026
      ಮಣ್ಣೂರ ಗ್ರಾಮದ ಬಿ‌.ಎಸ್.ಬಿ ದಾಬಾಯಲ್ಲಿ ಘಟನೆ|ಆರೋಪಿಗಳು ಅಂದರ್

      ಮಣ್ಣೂರ ಗ್ರಾಮದ ಬಿ‌.ಎಸ್.ಬಿ ದಾಬಾಯಲ್ಲಿ ಘಟನೆ|ಆರೋಪಿಗಳು ಅಂದರ್

      May 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.